ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಸಂಜೆ 6 ಗಂಟೆವರೆಗೆ ಖಾಸಗಿ ಆಸ್ಪತ್ರೆಗಳ ಒಪಿಡಿ ಬಂದ್, ಕಾರಣವೇನು?

111220 OPD Closed in Shimoga 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 11 DECEMBER 2020 ರಾಜ್ಯಾದ್ಯಂತ ಖಾಸಗಿ ಆಸ್ಪತ್ರೆಗಳ ಹೊರರೋಗಿ ವಿಭಾಗವನ್ನು (ಒಪಿಡಿ) ಬಂದ್ ಮಾಡಿ ವೈದ್ಯರು ನಡೆಸುತ್ತಿರುವ ಪ್ರತಿಭಟನೆಗೆ ಶಿವಮೊಗ್ಗದಲ್ಲೂ ಬೆಂಬಲ ವ್ಯಕ್ತವಾಗಿದೆ. ಶಿವಮೊಗ್ಗದ ಖಾಸಗಿ ಆಸ್ಪತ್ರೆಗಳನ್ನು ಬಂದ್ ಮಾಡಲಾಗಿದೆ. ಡಿಸೆಂಬರ್ 11ರ ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ಒಪಿಡಿ ಬಂದ್ ಮಾಡಲು ನಿರ್ಧರಿಸಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ 668 ಖಾಸಗಿ ಆಸ್ಪತ್ರೆಗಳಿವೆ. ಎಲ್ಲಾ ಆಸ್ಪತ್ರೆಗಳ ಒಪಿಡಿಯನ್ನು 12 ತಾಸು ಬಂದ್ ಆಗಿರಲಿವೆ. ವೈದ್ಯರ ಪ್ರತಿಭಟನೆಗೆ ಕಾರಣವೇನು? ಆಯುರ್ವೇದ ವೈದ್ಯರಿಗೆ … Read more

ಶಿವಮೊಗ್ಗದಲ್ಲಿ ಬಜರಂಗದಳ ಸಹ ಸಂಚಾಲಕನ ಮೇಲೆ ಹಲ್ಲೆ

031220 Bajarangadal Leader Nagesh Attacked Admitted 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 3 DECEMBER 2020 ಬಜರಂಗದಳ ಕಾರ್ಯಕರ್ತನೊಬ್ಬನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಲ್ಲೆ ಆಗಿದ್ದು ಎಲ್ಲಿ? ಏಕೆ? ಶಿವಮೊಗ್ಗದ ಲಷ್ಕರ್ ಮೊಹಲ್ಲಾದಲ್ಲಿ ಘಟನೆ ಸಂಭವಿಸಿದೆ. ಬಜರಂಗದಳ ಸಹ ಸಂಚಾಲಕ ನಾಗೇಶ್‍ ಎಂಬಾತನ ಮೇಲೆ ಹಲ್ಲೆಯಾಗಿದೆ. ಬೆಳಗ್ಗೆ ನೆಹರೂ ಕ್ರೀಡಾಂಗಣಕ್ಕೆ ವಾಕಿಂಗ್‍ ಮಾಡಲು ಬರುತ್ತಿದ್ದಾಗ ಹಲ್ಲೆಯಾಗಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆಯಾಗಿದ್ದು ಹೇಗೆ? ನಾಗೇಶ್‍ ಬೈಕ್‍ನಲ್ಲಿ ಬರುವಾಗ … Read more

ಮೆಗ್ಗಾನ್ ಆಸ್ಪತ್ರೆಯಲ್ಲಿ ನವಜಾತ ಶಿಶುಗಳು ಅದಲು ಬದಲು, ಗೊಂದಲ, ಗದ್ದಲ, ಪೊಲೀಸ್ ಠಾಣೆಯಲ್ಲಿ ಸುಖಾಂತ್ಯ

Mc-Gann-Hospital

ಶಿವಮೊಗ್ಗ ಲೈವ್.ಕಾಂ |SHIMOGA NEWS | 7 NOVEMBER 2020 ಮೆಗ್ಗಾನ್ ಆಸ್ಪತ್ರೆಯಲ್ಲಿ ನವಜಾತ ಗಂಡು ಶಿಶುಗಳು ಅದಲು ಬದಲಾದ ಪ್ರಕರಣ ಬೆಳಕಿಗೆ ಬಂದಿದೆ. ಅನಾರೋಗ್ಯದಿಂದ ಅಸುನೀಗಿದ್ದ ಮಗುವನ್ನು ಬೇರೆ ಪೋಷಕರಿಗೆ ಹಸ್ತಾಂತರಿಸಿ ಮೆಗ್ಗಾನ್ ಆಸ್ಪತ್ರೆ ಸಿಬ್ಬಂದಿ ಎಡವಟ್ಟು ಮಾಡಿಕೊಂಡಿದ್ದಾರೆ. ಪೊಲೀಸ್ ಕಾನ್ಸ್‍ಟೇಬಲ್ ಮಗು ಉತ್ತರ ಕರ್ನಾಟಕದ ಪೊಲೀಸ್ ಸಿಬ್ಬಂದಿಯೊಬ್ಬರು ಸಾಗರದ ಯುವತಿಯನ್ನು ಮದುವೆಯಾಗಿದ್ದರು. ಐದು ದಿನದ ಹಿಂದೆ ಆಕೆ ಗಂಡು ಮಗುವಿಗೆ ಜನ್ಮ ನೀಡಿದ್ದರು. ಮಗುವಿನ ಆರೋಗ್ಯದಲ್ಲಿ ಸಮಸ್ಯೆ ಉಂಟಾಗಿದ್ದರಿಂದ ಮೆಗ್ಗಾನ್ ಆಸ್ಪತ್ರೆಯ ಐಸಿಯುವನಲ್ಲಿ ಮಗುವಿಗೆ … Read more

GOOD NEWS | ರಾಜ್ಯದಲ್ಲೇ ಮೊದಲ ಬಾರಿಗೆ ಕರೋನ ವಾರ್ಡ್‌ನಲ್ಲಿ ಡಿಫರೆಂಟ್ ಪ್ರಯೋಗ

011020 Sagara Hospital Corona Ward Library 1

ಶಿವಮೊಗ್ಗ ಲೈವ್.ಕಾಂ | SAGARA NEWS | 1 ಅಕ್ಟೋಬರ್ 2020 ರಾಜ್ಯದಲ್ಲೇ ಮೊದಲ ಬಾರಿಗೆ ಕರೋನ ವಾರ್ಡ್‍ನಲ್ಲಿ ಗ್ರಂಥಾಲಯ ಸ್ಥಾಪಿಸಲಾಗಿದೆ. ಆರೋಗ್ಯ ಇಲಾಖೆ ನೌಕರರು ಗ್ರಂಥಾಲಯ ಆರಂಭಿಸಿ, ಕರೋನ ಸೋಂಕಿತರಿಗೆ ಚಿಕಿತ್ಸೆ ವೇಳೆ ಮನೋಸ್ಥೈರ್ಯ ಹೆಚ್ಚಿಸುವ ಕೆಲಸ ಮಾಡಿದ್ದಾರೆ. ಮನೋಲ್ಲಾಸ ನೀಡುವ ಪುಸ್ತಕಗಳು ಗ್ರಂಥಾಲಯದಲ್ಲಿ ಮನೋಲ್ಲಾಸ ನೀಡುವ ಪುಸ್ತಕಗಳನ್ನು ಇರಿಸಲಾಗುತ್ತಿದೆ. ಚಿಕಿತ್ಸೆಗೆ ದಾಖಲಾದವರು ಗ್ರಂಥಾಲಯದಿಂದ ಪುಸ್ತಕಗಳನ್ನು ಪಡೆದು ಓದಬಹುದಾಗಿದೆ. ಇದರಿಂದ ಚಿಕಿತ್ಸೆ ಅವಧಿಯಲ್ಲಿ ಬೇಸರ ಕಳೆಯಲಿದೆ. ಅಲ್ಲದೆ ಅನ್ಯ ಯೋಚನೆಗಳಿಂದ ಮಾನಸಿಕವಾಗಿ ಕುಗ್ಗುವುದು ತಪ್ಪಲಿದೆ. ಎಂಎಲ್‍ಎ, … Read more

ಶಿವಮೊಗ್ಗದಲ್ಲಿ ಸಂಜೀವಿನಿ ಆಪ್, ವಿಡಿಯೋ ಕಾಲ್ನಲ್ಲೇ ಮೆಗ್ಗಾನ್ ಆಸ್ಪತ್ರೆ ವೈದ್ಯರಿಂದ ಸಿಗುತ್ತೆ ಚಿಕತ್ಸೆ, ಹೇಗದು? ಏನಿದು ಆಪ್?

Mc-Gann-Hospital

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಸೆಪ್ಟಂಬರ್ 2020 ಸಾಮಾನ್ಯ ಆರೋಗ್ಯ ಸಮಸ್ಯೆಗಳಿಗೆ ಆಸ್ಪತ್ರೆಗೆ ಹೋಗಲು ತೊಂದರೆ ಅನುಭವಿಸುವವರು ಇ-ಸಂಜೀವಿನಿ ಆಪ್ ಮೂಲಕ ಆನ್‍ಲೈನ್‍ನಲ್ಲಿಯೇ ತಜ್ಞ ವೈದ್ಯರಿಂದ ಆರೋಗ್ಯ ಸೇವೆ ಬಳಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ. ಮೊಬೈಲ್ ಪ್ಲೇ ಸ್ಟೋರ್‍ನಲ್ಲಿ ಇ-ಸಂಜೀವಿನಿ ಒಪಿಡಿ ಆಪ್ ಡೌನ್‍ಲೋಡ್ ಮಾಡುವ ಮೂಲಕ ಅಥವಾ ಗೂಗಲ್‍ನಲ್ಲಿ ಇ-ಸಂಜೀವಿನಿ ಒಪಿಡಿ ಎಂದು ನಮೂದಿಸಿ ನೋಂದಣಿ ಮಾಡಿಕೊಳ್ಳಬೇಕು. ವೆಬ್ ವಿಡಿಯೋ ಮೂಲಕ ಸಂಪರ್ಕಕ್ಕೆ ಬರುವ ವೈದ್ಯರಿಗೆ ಆರೋಗ್ಯ ಸಮಸ್ಯೆ ಕುರಿತು … Read more

‘ಎಲ್ಲರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸುವುದಾದರೆ ಭದ್ರಾವತಿಯಲ್ಲಿ ಸರ್ಕಾರಿ ಆಸ್ಪತ್ರೆ ಯಾಕೆ ಬೇಕು?’

140820 Bhadravathi Taluk Panchayat Meeting 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 14 ಆಗಸ್ಟ್ 2020 ಎಲ್ಲರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸುವುದಾದರೆ ಭದ್ರಾವತಿಯಲ್ಲಿ ಸರ್ಕಾರಿ ಆಸ್ಪತ್ರೆ ಯಾಕೆ ಬೇಕು. ಸರ್ಕಾರ ಇಷ್ಟೊಂದು ಹಣವನ್ನೇಕೆ ಖರ್ಚು ಮಾಡಬೇಕು. ಭದ್ರಾವತಿ ತಾಲೂಕು ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಹೀಗಂತ ಸದಸ್ಯ ಕುಮುರಿ ಧರ್ಮೇಗೌಡ ಪ್ರಶ್ನೆ ಮಾಡಿದ್ದಾರೆ. ಭದ್ರಾವತಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಸ್ತ್ರೀರೋಗ ತಜ್ಞರಿದ್ದರು ಚಿಕಿತ್ಸೆಗಾಗಿ ಗರ್ಭಿಣಿಯರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಧರ್ಮೇಗೌಡ ಆಕ್ರೋಶ ವ್ಯಕ್ತಪಡಿಸಿದರು. ಇದಕ್ಕೆ ಇತರೆ ಸದಸ್ಯರು ಧ್ವನಿಗೂಡಿಸಿದರು. ಸಾರ್ವಜನಿಕ … Read more

BREAKING NEWS | ಮೆಗ್ಗಾನ್ ಆಸ್ಪತ್ರೆ ಮಕ್ಕಳ ವಾರ್ಡ್’ನಲ್ಲಿ ಬೆಂಕಿ, ತಪ್ಪಿತು ಭಾರೀ ಅನಾಹುತ

050420 Mc Gann Hospital Child Ward Fire 1

ಶಿವಮೊಗ್ಗ ಲೈವ್.ಕಾಂ | SHIMOGA | 5 ಏಪ್ರಿಲ್ 2020 ಮೆಗ್ಗಾನ್ ಆಸ್ಪತ್ರೆಯ ಮಕ್ಕಳ ವಿಭಾಗದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್’ನಿಂದ ಅಗ್ನಿ ಅವಘಡ  ಸಂಭವಿಸಿದೆ. ಕಟ್ಟಡದಲ್ಲಿ ಹೊಗೆ ಕಾಣಿಸಿಕೊಂಡ ಕೂಡಲೇ ಸಿಬ್ಬಂದಿಗಳು ಮಕ್ಕಳು, ಬಾಣಂತಿಯರನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಇದ್ದಾರಿಂದ ಭಾರಿ ಅನಾಹುತ ತಪ್ಪಿದಂತಾಗಿದೆ. ಮಕ್ಕಳು ಸರ್ಜಿ ಅಸ್ಪತ್ರೆಗೆ ಶಿಫ್ಟ್ ಶಾರ್ಟ್ ಸರ್ಕಿಟ್’ನಿಂದ ಮಕ್ಕಳಿಗೆ ತೊಂದರೆ ಆಗಬಾರದು ಎಂಬ ಕಾರಣಕ್ಕೆ, ಕೂಡಲೇ ಅವರನ್ನು ಶಿಫ್ಟ್ ಮಾಡಲಾಯಿತು. … Read more

ಮೆಗ್ಗಾನ್ ಅಸ್ಪತ್ರೆಲಿ ಡ್ಯೂಟಿ ಡಾಕ್ಟರ್ ಇರಲ್ಲ, ಬಿಪಿ ಮಾತ್ರೆ ಸಿಗ್ತಿಲ್ಲ, ಸಮಸ್ಯೆ ಪರಿಹಾರಕ್ಕೆ ಗಡುವು ಫಿಕ್ಸ್ ಮಾಡಿದ ಮಿನಿಸ್ಟರ್

220120 Eshwarappa Visit Mc Gann Hospital 1

ಶಿವಮೊಗ್ಗ ಲೈವ್.ಕಾಂ | SHIMOGA | 22 ಜನವರಿ 2020 ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ನೇತೃತ್ವದ ನಿಯೋಗ ಇವತ್ತು ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿತ್ತು. ಈ ವೇಳೆ ಹಲವು ನ್ಯೂನತೆಗಳು ಕಂಡು ಬಂದಿದ್ದು, ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡರು. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಔಷಧ ಕೊರತೆ, ಸಿಬ್ಬಂದಿಗಳಿಗೆ ಸಂಬಳ ವ್ಯತ್ಯಯ ಸೇರಿದಂತೆ ಹಲವು ವಿಚಾರಗಳು ಚರ್ಚೆಗೆ ಬಂದವು. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ 2009ರಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರಾಗಿದ್ದರು, ಕಾಮಗಾರಿ ಪೂರ್ಣಗೊಂಡಿಲ್ಲ. ಈ ಕುರಿತು ಸಭೆಯಲ್ಲಿ ಪ್ರಸ್ತಾಪಿಸಿದ … Read more

ಶಿವಮೊಗ್ಗದಲ್ಲಿ ಖಾಸಗಿ ಆಸ್ಪತ್ರೆಗಳ ಒಪಿಡಿ ಬಂದ್, ಬೀದಿಗಿಳಿದ ಡಾಕ್ಟರ್ಸ್, ರಕ್ಷಣೆಗೆ ಒತ್ತಾಯಿಸಿ ಮಾನವ ಸರಪಳಿ

ಶಿವಮೊಗ್ಗ ಲೈವ್.ಕಾಂ | SHIMOGA | 8 ನವೆಂಬರ್ 2019 ಭಾರತೀಯ ವೈದ್ಯಕೀಯ ಸಂಘದ ವತಿಯಿಂದ ಶಿವಮೊಗ್ಗದಲ್ಲಿ ಇವತ್ತು ಭಾರಿ ಪ್ರತಿಭಟನೆ ನಡೆಸಲಾಯಿತು. ಗೋಪಿ ಸರ್ಕಲ್‌ನಲ್ಲಿ ಮಾನವ ಸರಪಳಿ ನಿರ್ಮಿಸಿ ವೈದ್ಯಕೀಯ ವಿದ್ಯಾರ್ಥಿಗಳು ಹೋರಾಟ ನಡೆಸಿದರು. ಐಎಂಎ ಸಭಾಂಗಣದಿಂದ ಹೊರಟ ಪ್ರತಿಭಟನಾ ಮೆರವಣಿಗೆ ಜಿಲ್ಲಾಧಿಕಾರಿ ಕಚೇರಿವರೆಗೆ ಸಾಗಿತು. ಶಿವಮೊಗ್ಗದ ವಿವಿಧ ಆಸ್ಪತ್ರೆಗಳ ವೈದ್ಯರು, ವೈದ್ಯಕೀಯ ವಿದ್ಯಾರ್ಥಿಗಳು, ಆಸ್ಪತ್ರೆಗಳ ಸಿಬ್ಬಂದಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ವೈದ್ಯರ ಪ್ರತಿಭಟನೆಗೆ ಕಾರಣವೇನು? ಬೆಂಗಳೂರಿನ ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ವೈದ್ಯ ವಿದ್ಯಾರ್ಥಿನಿಯರ ಮೇಲೆ ಕನ್ನಡಪರ … Read more

ಹಳೆ ವೈಷಮ್ಯದ ಹಿನ್ನೆಲೆ ಯುವಕನ ಎದೆಗೆ ಚಾಕು ಇರಿತ, ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ

HOSANAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | ರಿಪ್ಪನ್’ಪೇಟೆ | 30 ಆಗಸ್ಟ್ 2019 ಹಳೆ ವೈಷಮ್ಯದ ಹಿನ್ನೆಲೆ ಗುಂಪೊಂದು ಯುವಕನ ಮೇಲೆ ತೀವ್ರ ಹಲ್ಲೆ ನಡೆಸಿ ಎದೆಗೆ ಚಾಕುವಿನಿಂದ ಇರಿದಿದೆ. ಹೊಸನಗರ ತಾಲೂಕು ರಿಪ್ಪನ್​ಪೇಟೆ ಸಮೀಪದ ಗವಟೂರು ಗ್ರಾಮದ ಶಶಿಕುಮಾರ್​ (28) ಇರಿತಕ್ಕೆ ಒಳಗಾದವನು. ಸುಮಾರು ಎಂಟು ಯುವಕರ ಗುಂಪು ಗವಟೂರಿನ ನೆಹರು ಬಡವಾಣೆಯಲ್ಲಿ ಶಶಿಕುಮಾರ್ ಮೇಲೆ ದಾಳಿ ಮಾಡಿ, ಚಾಕು ಇರಿದಿದೆ. ಯುವತಿಯೊಬ್ಬಳ ವಿಚಾರವಾಗಿ ಗಲಾಟೆಯಾಗಿದೆ ಎಂದು ಹೇಳಲಾಗುತ್ತಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ರಿಪ್ಪನ್’ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ … Read more