ಪಾನಿಪೂರಿ ತಿಂದ ಹಲವರು ಅಸ್ವಸ್ಥ, ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ಮನೆಗೆ, ದೂರು ನೀಡಲು ಹಿಂದೇಟು
ಶಿವಮೊಗ್ಗ ಲೈವ್.ಕಾಂ | BHADRAVATHI / SHIMOGA NEWS | 27 ನವೆಂಬರ್ 2021 ಪಾನಿಪೂರಿ ಸೇವಿಸಿ ಮಕ್ಕಳು ಸೇರಿ ಹಲವರು ಅಸ್ವಸ್ಥರಾಗಿದ್ದಾರೆ. ಸ್ಥಳೀಯ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ ಎಂದು ತಿಳಿದು ಬಂದಿದೆ. ಭದ್ರಾವತಿಯ ಅಪ್ಪರ್ ಹುತ್ತಾದಲ್ಲಿ ಘಟನೆ ಸಂಭವಿಸಿದೆ. ನಿತ್ಯ ಗಾಡಿಯಲ್ಲಿ ವ್ಯಕ್ತಿಯೊಬ್ಬ ಮನೆ ಬಳಿಗೆ ಪಾನಿಪೂರಿ ಮಾರಾಟ ಮಾಡಿಕೊಂಡು ಬರುತ್ತದ್ದ. ಆತನ ಬಳಿ ಮಕ್ಕಳು, ಮಹಿಳೆಯರು ಸೇರಿ ಹಲವರು ಆತನಿಂದ ಪಾನಿಪೂರಿ ಖರೀದಿಸಿ ಸೇವಿಸಿದ್ದಾರೆ. ಶುಕ್ರವಾರ ಘಟನೆ ಸಂಭವಿಸಿದೆ. ದೂರು ನೀಡಲು … Read more