BREAKING NEWS | ಮೆಗ್ಗಾನ್ ಆಸ್ಪತ್ರೆಯಲ್ಲೂ ಆಕ್ಸಿಜನ್ ಬೆಡ್ ಅಭಾವ, ಬೋರ್ಡ್ ನೋಡಿ ಸೋಂಕಿತರಲ್ಲಿ ಆತಂಕ

060521 No Oxygen Beds At Mc Gann Hospital 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 6 MAY 2021 ಒಂದೆಡೆ ಆಕ್ಸಿಜನ್ ಕೊರತೆಯ ಭೇತಿ ಇದ್ದರೆ, ಮತ್ತೊಂದೆಡೆ ಶಿವಮೊಗ್ಗದಲ್ಲಿ ಆಕ್ಸಿಜನ್‍ ಬೆಡ್‍ಗಳಿಗೆ ಅಭಾವ ಉಂಟಾಗಿದೆ. ಜಿಲ್ಲಾಸ್ಪತ್ರೆ ಮುಂಭಾಗವೆ ಆಕ್ಸಿಜನ್ ಬೆಡ್ ಇಲ್ಲ ಎಂದು ಬೋರ್ಡು ಹಾಕಲಾಗಿದೆ. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಮುಂಭಾಗ ಕೋವಿಡ್ ಸೋಂಕಿತರಿಗೆ ಆಕ್ಸಿಜನ್ ಬೆಡ್ ಇಲ್ಲ ಎಂದು ಬೋರ್ಡ್ ಹಾಕಲಾಗಿದೆ. ಉಸಿರಾಟದ ಸಮಸ್ಯೆ ಮತ್ತು ಆಕ್ಸಿಜನ್ ತುರ್ತು ಅಗತ್ಯವಿರುವ ಕೋವಿಡ್ ಸೋಂಕಿತರಿಗೆ ಬೆಡ್ ಸಿಗದಂತಾಗಿದೆ. ಎಷ್ಟು ಬೆಡ್ ಮೀಸಲಾಗಿದೆ? ಮೆಗ್ಗಾನ್ ಆಸ್ಪತ್ರೆಯಲ್ಲಿ … Read more

ಕರೋನ ಸೋಂಕಿತರ ಜೊತೆಗಿರಲು ಬಿಡಬೇಕು, ಆರೈಕೆಗೆ ಅವಕಾಶ ಕೊಡಬೇಕು, ರೊಚ್ಚಿಗೆದ್ದ ಸಂಬಂಧಿಗಳು

040521 Mc Gann Hospital Covid Patients parents protest 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 4 MAY 2021 ಮೆಗ್ಗಾನ್ ಆಸ್ಪತ್ರೆಯಲ್ಲಿನ ಕರೋನ ಸೋಂಕಿತರ ಸಂಬಂಧಿಗಳು ಇವತ್ತು ದಿಢೀರ್ ಪ್ರತಿಭಟನೆ ನಡೆಸಿದರು. ಆಸ್ಪತ್ರೆ ಆಡಳಿತದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಎಲ್ಲರನ್ನು ಹೊರಗೆ ಕಳುಹಿಸಿದರು ಆಸ್ಪತ್ರೆಯಲ್ಲಿ ದಾಖಲಾಗಿರುವ ಕೋವಿಡ್ ಸೋಂಕಿತರ ಆರೈಕೆಗೆ ಈವರೆಗೂ ಸಂಬಂಧಿಯೊಬ್ಬರನ್ನು ಬಿಡಲಾಗುತ್ತಿತ್ತು. ಪಿಪಿಇ ಕಿಟ್ ಧರಿಸಿಕೊಂಡು ಸಂಬಂಧಿಗಳು ವಾರ್ಡ್‍ನ ಒಳಗೆ ಹೋಗಬಹುದಾಗಿದೆ. ಆದರೆ ಇವತ್ತು ಮಧ್ಯಾಹ್ನ ಸೋಂಕಿತರ ಜೊತೆಗಿದ್ದ ಸಂಬಂಧಿಗಳನ್ನು ದಿಢೀರನೆ ವಾರ್ಡಿನಿಂದ ಹೊರಗೆ ಕಳುಹಿಸಲಾಗಿದೆ. ಸಂಬಂಧಿಗಳ ಆರೋಪ ಏನು? … Read more

ಶಿವಮೊಗ್ಗದಲ್ಲಿ ಆಕ್ಸಿಜನ್ ಪರಿಸ್ಥಿತಿ ಹೇಗಿದೆ? ಜೀವ ರಕ್ಷಕ ಎಷ್ಟಿದೆ? ಇನ್ನೆಷ್ಟು ಬೇಕು? ಈಗೆಷ್ಟು ಬಳಕೆಯಾಗ್ತಿದೆ?

040521 Oxygen Cylinder at shimoga Mc Gann Hospital 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 4 MAY 2021 ಆಕ್ಸಿಜನ್ ಕೊರತೆಯಿಂದ ಚಾಮರಾಜನಗರದಲ್ಲಿ ಕರೋನ ಸೋಂಕಿತರು ಸಾವನ್ನಪ್ಪಿದ ಘಟನೆ ರಾಜ್ಯಾದ್ಯಂತ ತಲ್ಲಣ ಸೃಷ್ಟಿಸಿದೆ. ಶಿವಮೊಗ್ಗದಲ್ಲಿ ಆಕ್ಸಿಜನ್ ಲಭ್ಯವಿದೆಯಾ ಎಂಬ ಪ್ರಶ್ನೆ ಮೂಡಿಸಿದೆ. ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆ ಆಗದಂತೆ ನೋಡಿಕೊಳ್ಳಲಾಗಿದೆ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ. ಕೆಲ ದಿನದ ಹಿಂದೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಆಕ್ಸಿಜನ್ ಲಭ್ಯತೆ ಕುರಿತು ಮಾಹಿತಿ ನೀಡಿದ್ದರು. ಇದರ ವಿಡಿಯೋ ವರದಿ ಇಲ್ಲಿದೆ. ಆಕ್ಸಿಜನ್ ಕೊರತೆ ಉಂಟಾಗಬಹುದಾ? ಮೊದಲ ಅಲೆಯಲ್ಲಿ ಆಕ್ಸಿಜನ್ ಕೊರತೆ … Read more

ಶಿವಮೊಗ್ಗದಲ್ಲಿ ನೂರು ಕೋಟಿ ವೆಚ್ಚದ ನೂರು ಹಾಸಿಗೆಯ ಇಎಸ್ಐ ಆಸ್ಪತ್ರೆ ಕಾಮಗಾರಿಗೆ ಚಾಲನೆ

230421 ESIC hospital Work begins 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 APRIL 2021 ಶಿವಮೊಗ್ಗದ ರಾಗಿಗುಡ್ಡದಲ್ಲಿ ನೂರು ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂರು ಹಾಸಿಗೆ ಸಾಮರ್ಥ್ಯದ ಇಎಸ್‍ಐ ಆಸ್ಪತ್ರೆ ಕಾಮಗಾರಿಗೆ ಇವತ್ತಿನಿಂದ ಚಾಲನೆ ಸಿಕ್ಕಿದೆ. ಸಂಸದ ಬಿ.ವೈ.ರಾಘವೇಂದ್ರ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಕಾಮಗಾರಿಗೆ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಶಿವಮೊಗ್ಗ, ಚಿತ್ರದುರ್ಗ, ಚಿಕ್ಕಮಗಳೂರಿನ ಲಕ್ಷಾಂತರ ಕಾರ್ಮಿಕರು ಮತ್ತು ಅವರ ಕುಟುಂಬದವರಿಗೆ ಈ ಇಎಸ್‍ಐ ಆಸ್ಪತ್ರೆಯಿಂದ ಅನುಕೂಲವಾಗಲಿದೆ. ಮುಂದಿನ ಚುನಾವಣೆ ಹೊತ್ತಿಗೆ … Read more

ಕರೋನ ಎರಡನೇ ಅಲೆಗೆ ಶಿವಮೊಗ್ಗದಲ್ಲಿ ಮೊದಲ ಬಲಿ, ಮುನ್ನೂರ ಗಡಿಗೆ ತಲುಪಿತು ಒಟ್ಟು ಸೋಂಕಿತರ ಸಂಖ್ಯೆ

Corona PPE Kit and swab box

ಶಿವಮೊಗ್ಗ ಲೈವ್.ಕಾಂ |  SHIMOGA NEWS | 6 APRIL 2021 ಕರೋನ ಎರಡನೆ ಅಲೆ ಶಿವಮೊಗ್ಗ ಜಿಲ್ಲೆಯಲ್ಲಿ ಮೊದಲ ಬಲಿ ಪಡೆದಿದೆ. ಇದರಿಂದ ಕೋವಿಡ್ ಆತಂಕ ಮತ್ತೆ ಶುರುವಾಗಿದೆ. ಜಿಲ್ಲಾಡಳಿತ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್‍ನಲ್ಲಿ ಕರೋನಾಗೆ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿಸಲಾಗಿದೆ. ಇದರಿಂದ ಜಿಲ್ಲೆಯಲ್ಲಿ ಕೋವಿಡ್‍ಗೆ ಮೃತಪಟ್ಟವರ ಸಂಖ್ಯೆ 350ಕ್ಕೆ ಏರಿಕೆಯಾಗಿದೆ. ಮೃತರು ಯಾರು? ಎಲ್ಲಿಯವರು? ಕಡೂರು ಮೂಲದ ವ್ಯಕ್ತಿಯೊಬ್ಬರಿಗೆ ಸೋಂಕು ತಗುಲಿತ್ತು. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ 62 ವರ್ಷದ ವ್ಯಕ್ತಿಗೆ ಶಿವಮೊಗ್ಗದಲ್ಲಿ ಖಾಸಗಿ … Read more

ಶಿವಮೊಗ್ಗದಲ್ಲಿ ದಿನೇ ದಿನೇ ಹೆಚ್ಚುತ್ತಿದೆ ಕರೋನ ಸೋಂಕಿತರ ಸಂಖ್ಯೆ, ಈಗ ಎಷ್ಟು ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ?

Corona PPE Kit and swab box

ಶಿವಮೊಗ್ಗ ಲೈವ್.ಕಾಂ | SHIMOGA NEWS | 31 MARCH 2021 ಶಿವಮೊಗ್ಗ ಜಿಲ್ಲೆಯಲ್ಲಿ ಕರೋನ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಜಿಲ್ಲೆಯಲ್ಲಿ ಮಂಗಳವಾರ 22 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್‍ನಲ್ಲಿ ತಿಳಿಸಲಾಗಿದೆ. ಸೋಂಕಿತರ ಪೈಕಿ ಶಿವಮೊಗ್ಗ ತಾಲೂಕಿನ 11, ಭದ್ರಾವತಿಯ 4, ಸಾಗರದ 3, ಹೊಸನಗರದ 1 ಮತ್ತು ಇತರೆ ಜಿಲ್ಲೆಯಿಂದ ಬಂದಿರುವ ಮೂವರು ಸೋಂಕಿತರಿದ್ದಾರೆ. ಎರಡು ಸಾವಿರಕ್ಕೂ ಹೆಚ್ಚು ಸ್ಯಾಂಪಲ್ ಮಂಗಳವಾರ ಎರಡು ಸಾವಿರಕ್ಕೂ ಹೆಚ್ಚು ಸ್ಯಾಂಪಲ್ … Read more

ಹೊಟ್ಟೆನೋವಿನಿಂದ ಬಳಲುತ್ತಿದ್ದ ಯುವತಿಗೆ ಸಾಗರದಲ್ಲಿ 2 ಗಂಟೆ ಆಪರೇಷನ್, ವೈದ್ಯರಿಗೆ ಕಾದಿತ್ತು ಶಾಕ್

SAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | SAGARA NEWS | 28 MARCH 2021 ಹೊಟ್ಟೆನೋವಿನಿಂದ ಬಳಲುತ್ತಿದ್ದ ಯುವತಿಗೆ ಸತತ ಎರಡು ಗಂಟೆ ಆಪರೇಷನ್‌ ಮಾಡಿ, 8 ಕೆ.ಜಿ. ತೂಕದ ಗಡ್ಡೆಯನ್ನು ಹೊರ ತೆಗೆಯಲಾಗಿದೆ. ಸಾಗರದ ತಾಯಿ ಮತ್ತು ಮಗು ಸರ್ಕಾರಿ ಆಸ್ಪತ್ರೆಯಲ್ಲಿ ಆಪರೇಷನ್‌ ನಡೆಸಲಾಯಿತು. ಸೊರಬ ತಾಲೂಕಿನ 21 ವರ್ಷದ ಯುವತಿಯೊಬ್ಬಳು ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದಳು. ಚಿಕಿತ್ಸೆಗೆ ಬಂದಾಗ ಸ್ಕ್ಯಾನಿಂಗ್‌ ನಡೆಸಲಾಗಿತ್ತು. ಆಗ ಗಡ್ಡೆ ಇರುವುದು ಗೊತ್ತಾಗಿತ್ತು. ಎರಡು ಗಂಟೆ ಸತತ ಆಪರೇಷನ್‌ ಪ್ರಸೂತಿ ತಜ್ಞೆ ಡಾ.ಪ್ರತಿಮಾ, ಸಿವಿಲ್‌ … Read more

ಶಿವಮೊಗ್ಗದಲ್ಲಿ ‘ನಂಜಪ್ಪ 3ಕೆ ರನ್’ ಮ್ಯಾರಥಾನ್‌ಗೆ ಚಾಲನೆ, ಏನಿದು ಮ್ಯಾರಥಾನ್? ಕಾರಣವೇನು?

150321 Nanjapp 3k Run in Shimoga SP Inauguration 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 MARCH 2021 ವಿಶ್ವ ಕಿಡ್ನಿ ದಿನಾಚರಣೆ ಅಂಗವಾಗಿ ಶಿವಮೊಗ್ಗದಲ್ಲಿ ಆಯೋಜಿಸಲಾಗಿರುವ ನಂಜಪ್ಪ 3ಕೆ ರನ್‍ಗೆ ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಅವರು ಚಾಲನೆ ನೀಡಿದರು. ಕುವೆಂಪು ರಸ್ತೆಯ ನಂಜಪ್ಪ ಆಸ್ಪತ್ರೆ ಮುಂಭಾಗದಿಂದ 3ಕೆ ರನ್ ಆರಂಭವಾಗಿದೆ. ನಂಜಪ್ಪ ಆಸ್ಪತ್ರೆ ವೈದ್ಯರು, ಸಿಬ್ಬಂದಿಗಳು ಸೇರಿ ಸುಮಾರು 200 ಮಂದಿ ‘ನಂಜಪ್ಪ 3ಕೆ ರನ್‍’ನಲ್ಲಿ ಭಾಗವಹಿಸಿದ್ದಾರೆ. ನಗರದ ಪ್ರಮುಖ ರಸ್ತೆಗಳಲ್ಲಿ ಈ ಮ್ಯಾರಥಾನ್ ನಡೆಯಲಿದೆ. ಇದನ್ನೂ ಓದಿ | ಕ್ಯಾನ್ಸರ್ ಜಾಗೃತಿಗೆ ನಂಜಪ್ಪ … Read more

ಶಿವಮೊಗ್ಗದಲ್ಲಿ ‘ನಂಜಪ್ಪ 3ಕೆ ರನ್’, ಕಿಡ್ನಿ ಬಗ್ಗೆ ಜಾಗೃತಿಗೆ ಕಾರ್ಯಕ್ರಮ, ಯಾರೆಲ್ಲ ಭಾಗವಹಿಸ್ತಿದ್ದಾರೆ?

shivamogga graphics map

ಶಿವಮೊಗ್ಗ ಲೈವ್.ಕಾಂ | SHIMOGA NEWS | 14 MARCH 2021 ಕಿಡ್ನಿ ದಿನಾಚರಣೆ ಅಂಗವಾಗಿ ನಂಜಪ್ಪ ಆಸ್ಪತ್ರೆ ವತಿಯಿಂದ ಎಸ್‍.ಕೆ.ಟ್ರ್ಯಾಕ್ ಅಂಡ್ ಫೀಲ್ಡ್ ಸಂಸ್ಥೆ ಸಹಯೋಗದಲ್ಲಿ, ಶಿವಮೊಗ್ಗದಲ್ಲಿ ನಂಜಪ್ಪ 3ಕೆ ರನ್ ಆಯೋಜಿಸಲಾಗಿದೆ. ಮಾರ್ಚ್ 15ರಂದು ಶಿವಮೊಗ್ಗದಲ್ಲಿ ಮ್ಯಾರಥಾನ್ ನಡೆಯಲಿದೆ. ಬೆಳಗ್ಗೆ 7ಕ್ಕೆ ಕುವೆಂಪು ರಸ್ತೆಯ ನಂಜಪ್ಪ ಆಸ್ಪತ್ರೆ ಮುಂಭಾಗ ‘ನಂಜಪ್ಪ 3ಕೆ ರನ್’ ಆರಂಭವಾಗಲಿದೆ. ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಅವರು ಚಾಲನೆ ನೀಡಲಿದ್ದಾರೆ. ಬೆಳಗ್ಗೆ 9ಕ್ಕೆ ‘ನಂಜಪ್ಪ 3ಕೆ ರನ್’ ಮುಕ್ತಾಯವಾಗಲಿದೆ ಎಂದು ಆಸ್ಪತ್ರೆಯ … Read more

ಸಹ್ಯಾದ್ರಿ ನಾರಾಯಣ ಆಸ್ಪತ್ರೆಯಲ್ಲಿ ವಿಶ್ವ ಕಿಡ್ನಿ ದಿನಕ್ಕೆ ವಿಶೇಷ ಪ್ಯಾಕೇಜ್

100321 NH hospital kidney day press meet 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಮಾರ್ಚ್ 2021 ಶಿವಮೊಗ್ಗದ ಸಹ್ಯಾದ್ರಿ ನಾರಾಯಣ ಮಲ್ಟಿ ಸ್ಪೆಷಲಾಟಿ ಆಸ್ಪತ್ರೆ ವತಿಯಿಂದ ವಿಶ್ವ ಕಿಡ್ನಿ ದಿನ ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕಿಡ್ನಿಯ ಆರೋಗ್ಯ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದು ಆಸ್ಪತ್ರೆಯ ಮೂತ್ರಪಿಂಡ ಸಲಹಾ ತಜ್ಞ ಡಾ. ರವಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತಾನಾಡಿದ ಡಾ. ರವಿ, ಕಿಡ್ನಿಯ ಆರೋಗ್ಯ ಅತಿ ಮುಖ್ಯ. ವರ್ಷಕ್ಕೆ ಒಮ್ಮೆಯಾದರೂ ಕಿಡ್ನಿಯ ಪರೀಕ್ಷೆ ನಡೆಸಿಕೊಳ್ಳಬೇಕು. ಈ ಹಿನ್ನೆಲೆಯಲ್ಲಿ ಆಸ್ಪತ್ರೆ ವತಿಯಿಂದ ಕಿಡ್ನಿ ಆರೋಗ್ಯದ ಕುರಿತು … Read more