ಕಣ್ಣು ಕಾಣದ ವ್ಯಕ್ತಿಯ ಕಾಲು ಮುರಿದ ಶಿವಮೊಗ್ಗ ಸ್ಮಾರ್ಟ್ ಸಿಟಿ ಗುಂಡಿ

Youth Hospitalized and smart city pot hole

ಶಿವಮೊಗ್ಗದ ಲೈವ್.ಕಾಂ | SHIMOGA NEWS | 31 ಜನವರಿ 2022 ಸ್ಮಾರ್ಟ್ ಸಿಟಿ ಕಾಮಗಾರಿಯ ಅವಾಂತರಗಳು ನಿಲ್ಲುವ ಹಾಗೆ ಕಾಣುತ್ತಿಲ್ಲ. ಅಧಿಕಾರಿಗಳು, ಜನಪ್ರತಿನಿಧಿಗಳಿಗೆ ಜನರು ಪ್ರತಿದಿನ ಹಿಡಿಶಾಪ ಹಾಕುವಂತಾಗಿದೆ. ಈಗ ಸ್ಮಾರ್ಟ್ ಸಿಟಿ ಗುತ್ತಿಗೆದಾರರ ನಿರ್ಲಕ್ಷ್ಯಕ್ಕೆ ಅಂಧನೊಬ್ಬ ಕಾಲು ಮುರಿದುಕೊಂಡು ಆಸ್ಪತ್ರೆ ಸೇರಿದ್ದಾರೆ. ನೋವಿನಿಂದ ಸಂಕಟ ಪಡುತ್ತಿದ್ದಾರೆ. ಇಮಾಮ್ ಸಾಬ್ ಇನಾಂದಾರ್ (38) ಎಂಬ ಅಂಧರೊಬ್ಬರು ಸ್ಮಾರ್ಟ್ ಸಿಟಿ ಗುಂಡಿಗೆ ಬಿದ್ದು ಕಾಲು ಮುರಿದುಕೊಂಡಿದ್ದಾರೆ. ಗುತ್ತಿಗೆದಾರರ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಆರೋಪಿಸಲಾಗಿದೆ. ಈ ಸಂಬಂಧ … Read more

80 ಅಡಿ ಆಳಕ್ಕೆ ಬೀಳಲು ಕಾರಣ ಬಿಚ್ಚಿಟ್ಟ ಗಾಯಾಳು, ಹೇಗಾಯ್ತು ಘಟನೆ? ಆತ ಬಿದ್ದಿದ್ದು ಪೊಲೀಸರಿಗೆ ಗೊತ್ತಾಗಿದ್ದು ಹೇಗೆ?

160321 Rescue of Person from Tunga Channel 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 MARCH 2021 ಸಾಗರ ರಸ್ತೆಯಲ್ಲಿ ತುಂಗಾ ಚಾನಲ್‍ಗೆ ಬಿದ್ದ ವ್ಯಕ್ತಿಗೆ ಚಿಕಿತ್ಸೆ ಮುಂದುವರೆದಿದ್ದು, ಚೇತರಿಕೆ ಕಾಣುತ್ತಿದ್ದಾರೆ. ಪೊಲೀಸರ ವಿಚಾರಣೆ ವೇಳೆ  80 ಅಡಿ ಆಳಕ್ಕೆ ಬೀಳಲು ಕಾರಣವೇನು ಎಂದು ತಿಳಿಸಿದ್ದಾರೆ. ಸಾಗರ ತಾಲೂಕು ನೀಚಡಿ ನಿವಸಿ ಸಂತೋಷ್ (45) ಸೋಮವಾರ ರಾತ್ರಿ, ಸಾಗರ ರಸ್ತೆಯ ತುಂಗಾ ಚಾನಲ್‍ನಗೆ ಬಿದ್ದಿದ್ದರು. ನಡುರಾತ್ರಿ ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ಸಿಬ್ಬಂದಿ ಸಂತೋಷ್ ಅವರ ರಕ್ಷಣೆ ಮಾಡಿತ್ತು. ಇದನ್ನೂ ಓದಿ | ಗಾಡಿಕೊಪ್ಪ ಬಳಿ … Read more