BREAKING NEWS – ಹಾಸ್ಟೆಲ್‌ ಟೆರೇಸ್‌ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಮೃತದೇಹ

Kote-Road-Government-Ladies-Hostel-new.

ಶಿವಮೊಗ್ಗ: ಹಾಸ್ಟೆಲ್‌ನ (Hostel) ಟೆರೇಸ್‌ ಮೇಲೆ ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಶಿವಮೊಗ್ಗದ ಕೋಟೆ ರಸ್ತೆಯ ಸರ್ಕಾರಿ ಬಾಲಕೀಯರ ವಸತಿ ನಿಲಯದಲ್ಲಿ ಇಂದು ಬೆಳಗ್ಗೆ ಪ್ರಕರಣ ಬೆಳಕಿಗೆ ಬಂದಿದೆ. ಭದ್ರಾವತಿ ತಾಲೂಕು ಗಂಗೂರಿನ ವನಿಷಾ (21) ಮೃತಳು. ಹಾಸ್ಟೆಲ್‌ನ ಟೆರೇಸ್‌ನಲ್ಲಿರುವ ನೀರಿನ ಟ್ಯಾಂಕ್‌ ಪಕ್ಕದಲ್ಲಿ ವನಿಷಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಟೆರೇಸ್‌ ಮೇಲೆ ಹೋದ ವಿದ್ಯಾರ್ಥಿನಿಯರು ಇದನ್ನು ಗಮನಿಸಿ ಕೂಡಲೆ ವಾರ್ಡನ್‌ಗೆ ಮಾಹಿತಿ ನೀಡಿದ್ದಾರೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ವನಿಷಾ, ಡಿವಿಎಸ್‌ ಕಾಲೇಜಿನಲ್ಲಿ … Read more

ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಅರ್ಜಿ ಆಹ್ವಾನ

SHIMOGA-NEWS-UPDATE

ಶಿವಮೊಗ್ಗ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯದ (Hostel) ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು https://shp.karnataka.gov.in ವೆಬ್‌ಸೈಟ್ ಮೂಲಕ ಆಗಸ್ಟ್ 2ರೊಳಗೆ ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿ ಕಚೇರಿ, ಶಿವಮೊಗ್ಗ–08182-220206 ಸಂಪರ್ಕಿಸಬಹುದು. ಇದನ್ನೂ ಓದಿ » ಯಶವಂತಪುರ – ತಾಳಗುಪ್ಪ ಮಧ್ಯೆ ಒಂದು ಟ್ರಿಪ್‌ ವಿಶೇಷ ಎಕ್ಸ್‌ಪ್ರೆಸ್‌ ರೈಲು, ಯಾವಾಗ? ಎಷ್ಟು ಬೋಗಿ ಇರಲಿದೆ?

ಶಿವಮೊಗ್ಗದಲ್ಲಿ ಮರಾಠ ಹಾಸ್ಟೆಲ್‌ ಲೋಕಾರ್ಪಣೆ, ಸಮುದಾಯ ಭವನಕ್ಕೆ ಶಂಕುಸ್ಥಾಪನೆ

Ramesh-Babu-Jadhav-press-meet-marata-community

SHIVAMOGGA LIVE NEWS | 25 MAY 2024 SHIMOGA : ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ತಿನ ಜಿಲ್ಲಾ ಶಾಖೆ ವತಿಯಿಂದ ಜೆ.ಎಚ್.ಪಟೇಲ್ ಬಡಾವಣೆಯಲ್ಲಿ ನಿರ್ಮಿಸಿರುವ ವಿದ್ಯಾರ್ಥಿನಿಲಯದ (Hostel) ಉದ್ಘಾಟನೆ ಹಾಗೂ ಸಮುದಾಯ ಭವನ ನಿರ್ಮಾಣಕ್ಕೆ ಭೂಮಿ ಪೂಜೆ ಕಾರ್ಯಕ್ರಮ ಮೇ 26ರಂದು ಬೆಳಗ್ಗೆ 10.30ಕ್ಕೆ ನಡೆಯಲಿದೆ ಎಂದು ಜಿಲ್ಲಾ ಉಪಾಧ್ಯಕ್ಷ ಹೆಚ್.ಬಿ.ರಮೇಶ್ ಬಾಬು ಜಾಧವ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ಗೋಸಾಯಿ ಮರಾಠ ಮಠದ ಶ್ರೀ ಮಂಜುನಾಥ ಭಾರತೀ ಸ್ವಾಮೀಜಿ ಸಾನಿಧ್ಯ ವಹಿಸಿ ವಿದ್ಯಾರ್ಥಿ … Read more

ಕಲ್ಲು ತೂರಿ, ಗಾಜು ಪುಡಿಗೈದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ, ಶಿವಮೊಗ್ಗದಲ್ಲಿ ಆಕ್ರೋಶ

halumatha-mahasabha-protest-in-Shimoga.

SHIVAMOGGA LIVE NEWS | 2 FEBRUARY 2024 SHIMOGA : ಕಲ್ಲು ತೂರಾಟ ನಡೆಸಿದ ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಹಾಲುಮತ ಮಹಾಸಭಾದ ವತಿಯಿಂದ ಗುರುವಾರ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಕಲ್ಲು ತೂರಾಟ ಆಗಿದ್ದೆಲ್ಲಿ? ಇತ್ತೀಚೆಗೆ ಮಂಡ್ಯ ನಗರದ ಮೈಸೂರು – ಬೆಂಗಳೂರು ರಸ್ತೆಯ ಜಿಲ್ಲಾ ಕುರುಬರ ಸಂಘದ ಸಾರ್ವಜನಿಕ ವಿದ್ಯಾರ್ಥಿ ನಿಲಯದ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ಮಾಡಿದ್ದರು. ಕಿಟಕಿಯ ಗಾಜು ಒಡೆದು ವಸ್ತುಗಳನ್ನು ಧ್ವಂಸ ಮಾಡಿದ್ದರು. ಭಕ್ತ ಕನಕದಾಸ ಮತ್ತು … Read more

ಹಾಸ್ಟೆಲ್’ನಲ್ಲಿ ಇಲಿ ಪಾಷಾಣ ಸೇವಿಸಿದ ಮೂವರು ವಿದ್ಯಾರ್ಥಿನಿಯರು

Thirrthahalli Taluk Graphics

ತೀರ್ಥಹಳ್ಳಿ | ಸರ್ಕಾರಿ ಹಾಸ್ಟೆಲ್ ಒಂದರಲ್ಲಿ ಮೂವರು ವಿದ್ಯಾರ್ಥಿನಿಯರು (STUDENTS) ಇಲಿ ಪಾಷಾಣ (RAT POISON) ಸೇವಿಸಿ ಅಸ್ವಸ್ಥಗೊಂಡಿದ್ದಾರೆ. ಮೆಗ್ಗಾನ್ ಆಸ್ಪತ್ರೆಯಲ್ಲಿ (Mc GANN HOSPITAL) ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಗಳವಾರ ಸಂಜೆ ಹಾಸ್ಟೆಲ್ ನಲ್ಲಿ (HOSTEL) ತಿಂಡಿ ತಿಂದ ನಂತರ ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದಾರೆ. ಕೂಡಲೆ ಅವರನ್ನು ತೀರ್ಥಹಳ್ಳಿಯ (THIRTHAHALLI) ಜೆ.ಸಿ.ಆಸ್ಪತ್ರೆಗೆ ದಾಖಲು ಮಾಡಲಾಯಿತು. ಪ್ರಥಮ ಚಿಕಿತ್ಸೆ ನಂತರ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ ಮೂವರು ವಿದ್ಯಾರ್ಥಿನಿಯರಿಗೆ ಚಿಕಿತ್ಸೆ ನಡೆಯುತ್ತಿದೆ. ವಿದ್ಯಾರ್ಥಿನಿಯರು ಹಾಸ್ಟೆಲ್ ನಲ್ಲಿ ಇಲಿ … Read more

ಸರ್ಕಾರಿ ಹಾಸ್ಟೆಲ್ ಗೆ ಸಿಇಒ ದಿಢೀರ್ ಭೇಟಿ, ಮಕ್ಕಳೊಂದಿಗೆ ಮುದ್ದೆ ಊಟ

ZP-CEO-Visit-Hostel-in-Shimoga-city

ಶಿವಮೊಗ್ಗ | ಸರ್ಕಾರಿ ಹಾಸ್ಟೆಲ್ (HOSTEL) ಒಂದಕ್ಕೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ (CEO) ಅವರು ದಿಢೀರ್ ಭೇಟ ನೀಡಿ ಪರಿಶೀಲನೆ ನಡೆಸಿದರು. ಅಲ್ಲದೆ ಮಕ್ಕಳೊಂದಿಗೆ ಊಟ (DINNER) ಸವಿದು, ಗುಣಮಟ್ಟ ಪರೀಕ್ಷಿಸಿದರು. ಎನ್.ಟಿ.ರಸ್ತೆಯಲ್ಲಿ ಇರುವ ಸಮಾಜ ಕಲ್ಯಾಣ (SOCIAL WELFARE) ಇಲಾಖೆಯ ಡಾ. ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಯಲಕ್ಕೆ ಜಿಲ್ಲಾ ಪಂಚಾಯಿತಿ ಸಿಇಒ ಎನ್.ಡಿ.ಪ್ರಕಾಶ್ (ND PRAKASH) ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ದಾಖಲಾದ ವಿದ್ಯಾರ್ಥಿಗಳ ಸಂಖ್ಯೆ, ಹಾಜರಿರುವ ವಿದ್ಯಾರ್ಥಿಗಳ … Read more

ಶಿವಮೊಗ್ಗದಲ್ಲಿ ಮುಖ, ಕೈ, ಕಾಲು ತೊಳೆದು ಬರುವಷ್ಟರಲ್ಲಿ ಬೈಕ್ ನಾಪತ್ತೆ

bike theft reference image

SHIVAMOGGA LIVE NEWS | 25 ಮಾರ್ಚ್ 2022 ಇಪ್ಪತ್ತು ನಿಮಿಷದ ಅಂತರದಲ್ಲಿ ಬೈಕ್ ಕಳ್ಳತನವಾಗಿದೆ. ಶಿವಮೊಗ್ಗ ಬಾಲರಾಜ ಅರಸ್ ರಸ್ತೆಯ ಉಪ್ಪಾರರ ಹಾಸ್ಟೆಲ್ ಬಳಿ ಘಟನೆ ಸಂಭವಿಸಿದೆ. ಅಡುಗೆ ಕೆಲಸ ಮಾಡುತ್ತಿರುವ ಆರ್.ರಂಗನಾಥ್ ಅವರಿಗೆ ಸೇರಿದ ಬೈಕ್ ಕಳ್ಳತನವಾಗಿದೆ. ಹಾಡೋನಹಳ್ಳಿಯಲ್ಲಿ ಅಡುಗೆ ಕೆಲಸ ಇದ್ದಿದ್ದರಿಂದ ರಂಗನಾಥ್ ಅವರು ಉಪ್ಪಾರರ ಹಾಸ್ಟೆಲ್’ನಲ್ಲಿ ಕೆಲಸ ಮಾಡುವ ರಮೇಶ್ ಎಂಬುವವರ ಜೊತೆಗೆ ತೆರಳಿದ್ದರು. ಮಾರ್ಚ್ 23ರ ಸಂಜೆ ಉಪ್ಪಾರರ ಹಾಸ್ಟೆಲ್ ಬಳಿ ಬಂದು ರಂಗನಾಥ್ ಅವರು ಬೈಕ್ ನಿಲ್ಲಿಸಿದ್ದಾರೆ. ಹಾಸ್ಟೆಲ್ ಒಳಗೆ … Read more

ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿನಿಯರ ಹಾಸ್ಟೆಲ್’ಗೆ ಕುಲಸಚಿವೆ ಭೇಟಿ, ಅಡುಗೆ, ಶುಚಿತ್ವ ಪರಿಶೀಲನೆ

Kuvempu-University-Registrar-Visit-Sahyadri-College-Hostel.

SHIVAMOGGA LIVE NEWS | 15 ಮಾರ್ಚ್ 2022 ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿನಿಯರ ಹಾಸ್ಟೆಲ್’ಗೆ ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವೆ ಜಿ.ಅನುರಾಧ ಅವರು ಇವತ್ತು ಭೇಟಿ ನೀಡಿದ್ದರು. ಹಾಸ್ಟೆಲ್ ಪರಿಶೀಲನೆ ನಡೆಸಿದ ಕುಲಸಚಿವೆ, ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸಿದರು. ಸಹ್ಯಾದ್ರಿ ಕಾಲೇಜು ಹಾಸ್ಟೆಲ್’ನ ಸಮಸ್ಯೆ ಕುರಿತು ಸೋಮವಾರ ವಿದ್ಯಾರ್ಥಿನಿಯರು ದಿಢೀರ್ ಪ್ರತಿಭಟನೆ ನಡೆಸಿದ್ದರು. ತಕ್ಷಣವೆ ಸಮಸ್ಯೆಗಳನ್ನು ಪರಿಹಾರಿಸಬೇಕು ಎಂದು ಆಗ್ರಹಿಸಿದ್ದರು. ಈ ಹಿನ್ನೆಲೆಯಲ್ಲಿ ಇವತ್ತು ಕುಲಸಚಿವೆ ಜಿ. ಅನುರಾಧ ಅವರು ವಿದ್ಯಾರ್ಥಿನಿಲಯಗಳಿಗೆ ಭೇಟಿ ನೀಡಿ‌ ಪರಿಶೀಲನೆ ನಡೆಸಿದರು. ವಿದ್ಯಾರ್ಥಿನಿಯರೊಂದಿಗೆ ಸಂವಾದ ಈ … Read more

ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿನಿಯರಿಂದ ದಿಢೀರ್ ಪ್ರತಿಭಟನೆ, ಆಡಳಿತ ಮಂಡಳಿ ವಿರುದ್ಧ ಘೋಷಣೆ

Sahyadri-College-Girl-Students-Protest-in-college

SHIVAMOGGA LIVE NEWS | 14 ಮಾರ್ಚ್ 2022 ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿನಿಯರ ಹಾಸ್ಟೆಲ್’ನಲ್ಲಿನ ಸಮಸ್ಯೆ ಖಂಡಿಸಿ ಇವತ್ತು ವಿದ್ಯಾರ್ಥಿನಿಯರು ದಿಢೀರ್ ಪ್ರತಿಭಟನೆ ನಡೆಸಿದರು. ಕಾಲೇಜು ಮುಂಭಾಗ ಧರಣಿ ಕುಳಿತ ವಿದ್ಯಾರ್ಥಿನಿಯರು, ತಕ್ಷಣಕ್ಕೆ ಸಮಸ್ಯೆ ಪರಿಹರಿಸಬೇಕು ಎಂದು ಪಟ್ಟು ಹಿಡಿದರು. ಕಳೆದ ವಾರ ಸಹ್ಯಾದ್ರಿ ಕಾಲೇಜಿನ 12 ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದರು. ಹೊಟ್ಟನೋವು, ವಾಂತಿಯಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಕಾಲೇಜು ವತಿಯಿಂದ ಆಸ್ಪತ್ರೆಯ ಖರ್ಚು ಭರಿಸಲಾಗಿತ್ತು. ಈಗ ಹಣ ಹಿಂತಿರುಗಿಸುವಂತೆ ತಿಳಿಸಲಾಗಿದೆ ಎಂದು ವಿದ್ಯಾರ್ಥಿನಿಯರು ಆರೋಪಿಸಿದರು. … Read more

ಸಹ್ಯಾದ್ರಿ ಕಾಲೇಜು ಹಾಸ್ಟೆಲ್’ನ 27 ವಿದ್ಯಾರ್ಥಿನಿಯರಿಗೆ ಹೊಟ್ಟೆನೋವು, ವಾಂತಿ, ಆಸ್ಪತ್ರೆಗೆ ದಾಖಲು

Sahyadri-College-students-admitted-to-Hospital.

SHIVAMOGGA LIVE NEWS | 11 ಮಾರ್ಚ್ 2022 ಹೊಟ್ಟನೋವು, ವಾಂತಿಯಾದ ಹಿನ್ನೆಲೆ ಶಿವಮೊಗ್ಗ ಸಹ್ಯಾದ್ರಿ ಕಾಲೇಜು ಹಾಸ್ಟೆಲ್’ನ 27 ವಿದ್ಯಾರ್ಥಿನಿಯರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಳೆದ ರಾತ್ರಿ ಘಟನೆ ಸಂಭವಿಸಿದೆ. ವಿದ್ಯಾನಗರದ ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿನಿಯರ ಹಾಸ್ಟೆಲ್’ನಲ್ಲಿರುವ 27 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದಾರೆ. ಗುರುವಾರ ಮಧ್ಯಾಹ್ನ ಊಟ ಮಾಡಿದ್ದ ವಿದ್ಯಾರ್ಥಿನಿಯರಲ್ಲಿ ಸಂಜೆ ವೇಳೆಗೆ ಹೊಟ್ಟೆನೋವು, ವಾಂತಿ ಕಾಣಿಸಿಕೊಂಡಿದೆ. ಕೂಡಲೆ ವಿದ್ಯಾರ್ಥಿನಿಯರನ್ನು ಸೈನ್ಸ್ ಮೈದಾನದ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವಿದ್ಯಾರ್ಥಿನಿಯರಿಗೆ ಚಿಕಿತ್ಸೆ ಮುಂದುವರೆದಿದ್ದು, ಅಪಾಯದಿಂದ ಪಾರಾಗಿದ್ದಾರೆ. … Read more