ಸ್ಕೂಲು, ಕಾಲೇಜು ಶುರುವಾದರೂ ವಿದ್ಯಾರ್ಥಿಗಳಿಗಿಲ್ಲ ಹಾಸ್ಟೆಲ್ ಭಾಗ್ಯ, ಆಕ್ರೋಶ

031221 NSUI Protest in Shimoga for Hostel Facility

ಶಿವಮೊಗ್ಗ ಲೈವ್.ಕಾಂ | SHIMOGA NEWS | 3 ಡಿಸೆಂಬರ್ 2021 ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳ ಆಯ್ಕೆ ಪಟ್ಟಿ ಪ್ರಕಟಿಸಿ ವಸತಿ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಎನ್ಎಸ್‌ಯುಐ ಪದಾಧಿಕಾರಿಗಳು ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಶಾಲಾ ಕಾಲೇಜುಗಳು ಆರಂಭಗೊಂಡು ತಿಂಗಳು ಕಳೆದರೂ ಹಾಸ್ಟೆಲ್‌ಗಳು ತೆರೆದಿಲ್ಲ. ಕಳೆದೆರಡು ವರ್ಷಗಳಿಂದ ಕರೊನಾ ಭೀತಿಯಿಂದ ಶಾಲಾ ಕಾಲೇಜು ಸರಿಯಾಗಿ ನಡೆದಿಲ್ಲ. ಈ ಬಾರಿ ನವೆಂಬರ್‌ನಿಂದ ಪೂರ್ಣಾವಧಿ ತರಗತಿ ಆರಂಭ ವಾಗಿದ್ದು, ವಿದ್ಯಾರ್ಥಿಗಳ … Read more

ಹಾಸ್ಟೆಲ್’ನಲ್ಲಿ ದಿಢೀರ್ ಬೆಂಕಿ, ಆತಂಕದಿಂದ ಹೊರಗೆ ಓಡಿ ಬಂದ ವಿದ್ಯಾರ್ಥಿನಿಯರು

170921 fire at Krishnappa Hostel in Shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ಸೆಪ್ಟೆಂಬರ್ 2021 ವಿದ್ಯಾರ್ಥಿನಿಯರ ಹಾಸ್ಟೆಲ್’ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕ ಸೃಷ್ಟಿಯಾಗಿತ್ತು. ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಬಾಪೂಜಿನಗರದಲ್ಲಿರುವ ಪ್ರೊ. ಬಿ.ಕೃಷ್ಣಪ್ಪ ಸ್ಮಾರಕ ವೃತ್ತಿಪರ ವಿದ್ಯಾರ್ಥಿನಿಯರ ಹಾಸ್ಟೆಲ್’ನಲ್ಲಿ ರಾತ್ರಿ ಘಟನೆ ಸಂಭವಿಸಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್’ನಿಂದಾಗಿ ಬೆಂಕಿ ಹೊತ್ತುಕೊಂಡಿರುವ ಶಂಕೆ ಇದೆ. ಅಡುಗೆ ಮನೆ ಸಮೀಪ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಹೊತ್ತುಕೊಂಡು ವಿದ್ಯುತ್ ಕಡಿತವಾಗಿದೆ. ಗಾಬರಿಯಾದ ವಿದ್ಯಾರ್ಥಿನಿಯರು ಹಾಸ್ಟೆಲ್’ನಿಂದೆ ಹೊರಗೆ ಓಡಿ … Read more

ಶಿವಮೊಗ್ಗದಲ್ಲಿ ಬೈಕುಗಳ ಮುಖಾಮುಖಿ ಡಿಕ್ಕಿ, ಮೂವರು ಯುವಕರಿಗೆ ಗಂಭೀರ ಗಾಯ

ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ಸೆಪ್ಟೆಂಬರ್ 2021 ಬೈಕುಗಳು ಮುಖಾಮುಖಿ ಡಿಕ್ಕಿಯಾಗಿದ್ದು ಮೂವರು ಯುವಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅತಿ ವೇಗ ಮತ್ತು ನಿರ್ಲಕ್ಷ್ಯದ ಚಾಲನೆಯೆ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಶಿವಮೊಗ್ಗದ ವಾಜಪೇಯಿ ಬಡಾವಣೆಯ ತೂಕ ಮತ್ತು ಅಳತೆ ಮಾಪಕ ಇಲಾಖೆ ಬಳಿ ಘಟನೆ ಸಂಭವಿಸಿದೆ. ಮುಖ್ಯ ರಸ್ತೆಯಿಂದ ಪ್ರೊ. ಬಿ.ಕೃಷ್ಣಪ್ಪ ಸ್ಮಾರಕ ಹಾಸ್ಟೆಲ್ ಕಡೆಗೆ ತೆರಳುತ್ತಿದ್ದಾಗ ಅಪಘಾತವಾಗಿದೆ. ವಿದ್ಯಾರ್ಥಿಗಳು ಶಿವಮೊಗ್ಗದಿಂದ ಹಾಸ್ಟೆಲ್ ಕಡೆಗೆ ಸ್ಪೆಂಡರ್ ಬೈಕಿನಲ್ಲಿ ತೆರಳುತ್ತಿದ್ದಾಗ ಎದುರಿನಿಂದ ವೇಗವಾಗಿ ಬಂದ … Read more

‘ರಾಮ ಮಂದಿರ ನಿರ್ಮಾಣವಾದರೆ ಸಾಲದು, ನಿರ್ವಹಣೆಗೂ ಆಗಬೇಕಿದೆ’

170321 Pejavara Swamijia at Shimoga Bhramana Mahasabha Programme 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 MARCH 2021 ರಾಮಮಂದಿರ ನಿರ್ಮಾಣವಾದರೆ ಸಾಲದು ಅದರ ನಿರ್ವಹಣೆ ಸದಾ ಆಗಬೇಕು ಎಂದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಹೇಳಿದರು. ಬ್ರಾಹ್ಮಣ ವಿದ್ಯಾರ್ಥಿ ನಿಲಯದಲ್ಲಿ ಲೋಕ ಕಲ್ಯಾಣಾರ್ಥವಾಗಿ ಕಳೆದ ಮೂರು ದಿನಗಳಿಂದ ನಡೆಯುತ್ತಿರುವ ಶ್ರೀ ಯಜುಃ ಸಂಹಿತಾಯಾಗ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಆಶೀರ್ವಚನ ನೀಡಿದರು. ಅಯೋಧ್ಯೆಯ ರಾಮ ಮಂದಿರ ನಿರ್ಮಾಣ ಇಡೀ ಭಾರತೀಯರ ಹಾಗೂ ಹಿಂದುಗಳ ಕನಸಾಗಿದೆ. ಎಲ್ಲರ ಭಕ್ತಿ ಮತ್ತು ಶಕ್ತಿಯಿಂದ ಶ್ರೀ … Read more

SHIMOGA | ಹಾಸ್ಟೆಲ್ ಕಟ್ಟಬೇಕಿದ್ದ ಜಾಗದಲ್ಲಿ ಗುಡಿಸಲುಗಳು, ಡಿಸಿ ಕಚೇರಿ ಮುಂದೆ ಭಾರೀ ಆಕ್ರೋಶ, ಕೂಡಲೆ ತೆರವಿಗೆ ಆಗ್ರಹ

ಶಿವಮೊಗ್ಗ ಲೈವ್.ಕಾಂ | SHIMOGA | 25 ನವೆಂಬರ್ 2019 ಭಾವಸಾರ ಕ್ಷತ್ರಿಯ ಸಮಾಜಕ್ಕೆ ಸೇರಿದ ನಿವೇಶನದಲ್ಲಿ ಅಕ್ರಮವಾಗಿ ಗುಡಿಸಲುಗಳನ್ನು ನಿರ್ಮಿಸಲಾಗಿದೆ. ಅವುಗಳನ್ನು ಕೂಡಲೆ ತೆರವು ಮಾಡುವಂತೆ ಒತ್ತಾಯಿಸಿ, ಸಮಾಜದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಭಟನೆ ನಡೆಸಿದ ಸಮಾಜದ ಪ್ರಮುಖರು, ಬಾಪೂಜಿನಗರದಲ್ಲಿ ಭಾವಸಾರ ಕ್ಷತ್ರಿಯ ಸಮಾಜಕ್ಕೆ ಸೇರಿದ ನಿವೇಶನವಿದೆ. ಇಲ್ಲಿ ಸಮಾಜದ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ನಿರ್ಮಿಸಲು ಉದ್ದೇಶಿಸಲಾಗಿತ್ತು. ಆದರೆ ಇದೇ ಜಾಗದಲ್ಲಿ ಕೆಲವರು ಗುಡಿಸಲು ನಿರ್ಮಿಸಿಕೊಂಡಿದ್ದಾರೆ. ಈ ನಿವೇಶನ ಸಮಾಜಕ್ಕೆ ಸೇರಿದ್ದು ಎಂದು … Read more