ಚುನಾವಣೆ ಗೆದ್ದ ಬಳಿಕ ಈ ಗ್ರಾಮ ಪಂಚಾಯಿತಿ ಸದಸ್ಯರು ಮಾಡಿದ ಮೊದಲ ಕೆಲಸಕ್ಕೆ ಜನ ಶಹಬ್ಬಾಸ್ ಅಂತಿದ್ದಾರೆ
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 03 JANUARY 2021 ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆಲುವು ಸಾಧಿಸುತ್ತಿದ್ದಂತೆ ಆಗುಂಬೆ ಗ್ರಾಮ ಪಂಚಾಯಿತಿಯ ಹೊಸೂರು ಕ್ಷೇತ್ರದ ಸದಸ್ಯರು ಶಾಲೆಗಳಿಗೆ ಭೇಟಿ ನೀಡಿ, ಮಕ್ಕಳಲ್ಲಿ ಕರೋನ ಜಾಗೃತಿ ಮೂಡಿಸಿ, ಮಾದರಿಯಾಗಿದ್ದಾರೆ. ಹೊಸೂರು ಕ್ಷೇತ್ರದ ನೂತನ ಸದಸ್ಯರಾದ ಶಶಾಂಕ್ ಹೆಗ್ಡೆ ಮತ್ತು ಶ್ವೇತಾ ಗಿರೀಶ್ ತಮ್ಮ ಕ್ಷೇತ್ರ ವ್ಯಾಪ್ತಿಯ ಗುಡ್ಡೇಕೇರಿ ಸರ್ಕಾರಿ ಪ್ರೌಢಶಾಲೆ ಮತ್ತು ಹೊಸೂರು … Read more