ಕಾರಿನಲ್ಲಿ ಬಂದು ಹೊಟೇಲ್‌ನಲ್ಲಿ ಊಟ ಕೇಳಿ ಮಾಲೀಕನತ್ತ ಮಚ್ಚು ಬೀಸಿದ ವ್ಯಕ್ತಿ

Bhadravathi-Old-Town-Police-Station

ಭದ್ರಾವತಿ: ಕಾರಿನಲ್ಲಿ ಬಂದ ವ್ಯಕ್ತಿಯೊಬ್ಬ ಹೊಟೇಲ್‌ (Hotel) ಮಾಲೀಕನತ್ತ ಮಚ್ಚು ಬೀಸಿದ್ದಾನೆ. ಆದೃಷ್ಟವಶಾತ್‌ ಹೊಟೇಲ್‌ ಮಾಲೀಕ ಪಾರಾಗಿದ್ದಾರೆ. ಭದ್ರಾವತಿಯ ವೀರಶೈವ ಸಭಾಭವನದ ಸಮೀಪ ರಾಮಾವರಂ ಹೊಟೇಲ್‌ನಲ್ಲಿ ಘಟನೆ ನಡೆದಿದೆ. ರಾತ್ರಿ 10 ಗಂಟೆ ಹೊತ್ತಿಗೆ ಹೊಟೇಲ್‌ ಬಂದ್‌ ಮಾಡುವಾಗ ವ್ಯಕ್ತಿಯೊಬ್ಬ ಮಚ್ಚು ಹಿಡಿದು ಬಂದಿದ್ದ. ಊಟ ಕೊಡುವಂತೆ ಕೇಳಿದ್ದ. ಹೊಟೇಲ್‌ ಬಂದ್‌ ಮಾಡುತ್ತಿರುವುದರಿಂದ ಊಟವಿಲ್ಲ ಎಂದು ಮಾಲೀಕ ರವೀಂದ್ರ ತಿಳಿಸಿದ್ದರು. ಹೊಟೇಲ್‌ ಬಾಗಿಲು ಹಾಕಿ ಮಾಲೀಕ ರವೀಂದ್ರ ಹೊರಗೆ ತೆರಳುತ್ತಿದ್ದಂತೆ ಅಲ್ಲಿಯೇ ಇದ್ದ ವ್ಯಕ್ತಿ ಏಕಾಏಕಿ ಮಚ್ಚು … Read more

ಶಿವಮೊಗ್ಗದ ಬಿರಿಯಾನಿ ಹೊಟೇಲ್‌ನಲ್ಲಿ ಅನಿಲ ಸೋರಿಕೆಯಿಂದ ಅಗ್ನಿ ಅವಘಡ, ಮಹಿಳೆಗೆ ಗಾಯ

Gas-leakage-at-a-hotel-near-shimoga-bus-stand.webp

ಶಿವಮೊಗ್ಗ : ಅಡುಗೆ ಅನಿಲ (GAS) ಸೋರಿಕೆಯಾಗಿ ನಗರದ ಹೊಟೇಲ್ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಓರ್ವ ಮಹಿಳೆಗೆ ಸುಟ್ಟ ಗಾಯವಾಗಿದೆ. ಬಸ್ ನಿಲ್ದಾಣ ಸಮೀಪದ ಬಿರಿಯಾನಿ ಹೌಸ್ ಹಟೇಲ್‌ನ ಅಡುಗೆ ಮನೆಯಲ್ಲಿ ಅಡುಗೆ ಅನಿಲ (Gas) ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿದೆ. ಹೊಟೇಲ್‌ನಲ್ಲಿ ಅಡುಗೆ ಕೆಲಸ ಮಾಡುವ ಮಹಿಳೆಗೆ ಸುಟ್ಟ ಗಾಯವಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಕೂಡಲೆ ಸ್ಥಳಕ್ಕೆ ದೌಡಾಯಿಸಿ ಸಂಭವನೀಯ ಭಾರಿ ದುರಂತ ತಪ್ಪಿಸಿದ್ದಾರೆ. ಹೊಟೇಲ್‌ನ ಅಡುಗೆ ಕೋಣೆಯಲ್ಲಿ ಇದ್ದ ವಸ್ತುಗಳು ಸುಟ್ಟು ಹೋಗಿವೆ. … Read more

ಹೊಟೇಲ್‌ನಲ್ಲಿ ಮುದ್ದೆ, ಮಟನ್‌ ತಿಂದು, ಮಾಲೀಕನ ಕುತ್ತಿಗೆಗೆ ಚಾಕು ಇರಿದ ಗ್ರಾಹಕ, ಆಗಿದ್ದೇನು?

crime name image

ಶಿವಮೊಗ್ಗ : ಊಟದ ಹಣ (Money) ಕೊಡುವಂತೆ ಕೇಳಿದ ಹೊಟೇಲ್‌ ಮಾಲೀಕನಿಗೆ ಗ್ರಾಹಕನೊಬ್ಬ ಚಾಕುವಿನಿಂದ ಇರುದಿದ್ದಾನೆ. ಹೊಟೇಲ್‌ ಮಾಲೀಕನನ್ನು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಹೊಟೇಲ್‌ ಮಾಲೀಕ ಕೃಷ್ಣಪ್ಪ ಗಾಯಗೊಂಡಿದ್ದಾರೆ. ಶಿವಮೊಗ್ಗ – ಹೊನ್ನಾಳಿ ರಸ್ತೆಯ ದೀಪಕ್‌ ವೈನ್‌ ಸ್ಟೋರ್‌ ಪಕ್ಕದಲ್ಲಿರುವ ಖುಷಿ ಫಾಸ್ಟ್‌ ಫುಡ್‌ ಹೊಟೇಲ್‌ನಲ್ಲಿ ಘಟನೆ ಸಂಭವಿಸಿದೆ. ಕುತ್ತಿಗೆಗೆ ಚಾಕು ಇರಿದ ಗ್ರಾಹಕ ಕೃಷ್ಣಪ್ಪ ಅವರ ಫಾಸ್ಟ್‌ ಫುಡ್‌ ಹೊಟೇಲ್‌ಗೆ ಬಂದ ವ್ಯಕ್ತಿಯೊಬ್ಬ ಮುದ್ದೆ ಮತ್ತು ತಲೆ ಮಟನ್‌ ಸೇವಿಸಿದ್ದ. ಬಿಲ್‌ (Money) … Read more

ಹೊಟೇಲ್‌ನಲ್ಲಿ ಯುವಕ, ಯುವತಿಯ ವಿಡಿಯೋ ತೆಗೆದರು, ಆಟೋದಲ್ಲಿ ಕಿಡ್ನಾಪ್‌ ಮಾಡಿದರು, ಏನಿದು ಕೇಸ್‌?

Crime-News-General-Image

ಶಿವಮೊಗ್ಗ : ಹೊಟೇಲ್‌ನಲ್ಲಿ (Hotel) ಯುವಕ, ಯುವತಿಯ ವಿಡಿಯೋ ಚಿತ್ರೀಕರಣ ಮಾಡಿಕೊಂಡು ಹಣಕ್ಕೆ ಬೇಡಿಕೆ ಇಟ್ಟಿರುವ ಆರೋಪದ ಸಂಬಂಧ ಪ್ರಕರಣ ದಾಖಲಾಗಿದೆ. ಯುವಕ ಮತ್ತು ಯುವತಿ (ಇಬ್ಬರ ಹೆಸರು ಗೌಪ್ಯ) ಬೈಕಿನಲ್ಲಿ ಸಕ್ರೆಬೈಲಿನ ಹೊಟೇಲ್‌ ಒಂದಕ್ಕೆ ಊಟಕ್ಕೆ ತೆರಳಿದ್ದಾಗ ಘಟನೆ ಸಂಭವಿಸಿದೆ. ಯುವಕ ಊಟದ ಕೊಠಡಿಯಲ್ಲಿ ಬಿಯರ್‌ ಬಾಟಲಿ ಇಟ್ಟುಕೊಂಡಿದ್ದ. ಆ ಸಂದರ್ಭ ಅಲ್ಲಿಗೆ ಬಂದ ನಾಲ್ವರು ಅಪರಿಚಿತರು ವಿಡಿಯೋ ಚಿತ್ರೀಕರಣ ಮಾಡಿದ್ದಾರೆ. ಬಳಿಕ ಯುವಕ ಮತ್ತು ಯುವತಿಯನ್ನು ಬಲವಂತವಾಗಿ ಆಟೋದಲ್ಲಿ ಶಿವಮೊಗ್ಗಕ್ಕೆ ಕರೆತಂದು ವಿವಿಧೆಡೆ ಸುತ್ತಾಡಿಸಿದ್ದಾರೆ. … Read more

ಹೊಸ ವರ್ಷಾಚರಣೆ, ಶಿವಮೊಗ್ಗ ಪೊಲೀಸರಿಂದ ಮಹತ್ವದ ಮೀಟಿಂಗ್‌, 8 ಪಾಯಿಂಟ್‌ ಸೂಚನೆ, ಏನದು?

New-Year-Meeting-at-Police-DAR-Ground-IPS-GK-Mithun-Kumar.

SHIVAMOGGA LIVE NEWS, 25 DECEMBER 2024 ಶಿವಮೊಗ್ಗ : ಹೊಸ ವರ್ಷಾಚರಣೆ (New Year) ಹಿನ್ನೆಲೆ ಪೊಲೀಸ್‌ ಇಲಾಖೆ ವತಿಯಿಂದ ಹೋಂ ಸ್ಟೇ, ಹೊಟೇಲ್‌‌, ಲಾಡ್ಜ್‌, ರೆಸಾರ್ಟ್‌ ಮಾಲೀಕರು ಮತ್ತು ವ್ಯವಸ್ಥಾಪಕರ ಸಭೆ ನಡೆಸಲಾಯಿತು. ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪ್ರಮುಖ ಸೂಚನೆ ನೀಡಲಾಯಿತು. ಏನೆಲ್ಲ ಸೂಚನೆ ನೀಡಲಾಯ್ತು? ಇಲ್ಲಿದೆ ಪಾಯಿಂಟ್ಸ್‌ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಅನಿಲ್ ಕುಮಾರ್ ಭೂಮರಡ್ಡಿ, ಎ.ಜಿ ಕಾರ್ಯಪ್ಪ, ಡಿವೈಎಸ್‌ಪಿಗಳಾದ ಬಾಬು ಆಂಜನಪ್ಪ, ಸುರೇಶ್, ಭದ್ರಾವತಿ ಡಿವೈಎಸ್‌ಪಿ … Read more

11 ದಿನ, 11.79 ಲಕ್ಷ ರೂ. ಹಣ, ಶಿವಮೊಗ್ಗದಲ್ಲಿ ಠಾಣೆ ಮೆಟ್ಟಿಲೇರಿತು ಪ್ರಕರಣ, ಏನಿದು ಕೇಸ್‌?

SMS-Fraud-Shimoga-CEN-Police-Station.

SHIMOGA, 2 SEPTEMBER 2024 : ಹೊಟೇಲ್‌ ರಿವ್ಯು (Review) ಬರೆದು ಹಣ ಸಂಪಾದಿಸಬಹುದು ಎಂದು ನಂಬಿಸಿ ಯುವಕನೊಬ್ಬನಿಗೆ 11.79 ಲಕ್ಷ ರೂ ಹಣ ವಂಚಿಸಲಾಗಿದೆ. ಶಿವಮೊಗ್ಗದ ಯುವಕನಿಗೆ (ಹೆಸರು ಗೌಪ್ಯ) ಟೆಲಿಗ್ರಾಂ ಆಪ್‌ನಲ್ಲಿ ರಿವ್ಯು ಬರೆದು ಹಣ ಸಂಪಾದಿಸುವ ಕುರಿತು ಲಿಂಕ್‌ ಬಂದಿತ್ತು. ಇದನ್ನು ನಂಬಿ ರಿವ್ಯು ಬರೆಯುತ್ತಿದ್ದಂತೆ ಯುವಕನ ಬ್ಯಾಂಕ್‌ ಖಾತೆಗೆ 720 ರೂ. ನಗದು ಬಂದಿತ್ತು. ಆಮೇಲೆ 10 ಸಾವಿರ ರೂ. ಹಣ ಡೆಪಾಸಿಟ್‌ ಮಾಡಿ ಹೊಟೇಲ್‌ ರಿವ್ಯು ಬರೆದರೆ 7230 ರೂ. … Read more

ಶಿವಮೊಗ್ಗದ ಹೊಟೇಲ್‌ ನೌಕರ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

crime name image

SHIVAMOGGA LIVE NEWS | 11 JUNE 2024 SHIMOGA : ಹೊಟೇಲ್‌ (Hotel) ಒಂದರಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ಯುವಕನೊಬ್ಬ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಮೃತನನ್ನು ರಾಕೇಶ್‌ (27) ಎಂದು ತಿಳಿದು ಬಂದಿದೆ. ರಾಕೇಶ್‌ ಮೂಲತಃ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನವನು. ಶಿವಮೊಗ್ಗದ ಹೊಟೇಲ್‌ ಒಂದರಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ. ರವೀಂದ್ರನಗರದಲ್ಲಿ ರಾಕೇಶ್‌ ವಾಸವಾಗಿದ್ದ ಕೊಠಡಿಯಲ್ಲಿ ಇವತ್ತು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಜಯನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. … Read more

ಹೊಟೇಲ್‌ನಲ್ಲಿ ಬ್ಯಾಗ್‌ ಮರೆತ ಗ್ರಾಹಕ, ಒಳಗಿತ್ತು ಲಕ್ಷ ಲಕ್ಷ ಹಣ, ವಾಪಸ್‌ ಬಂದು CCTV ನೋಡಿದ್ಮೇಲೆ ಕಾದಿತ್ತು ಆಘಾತ

Money-Bag-Seized-by-Doddapete-police

SHIVAMOGGA LIVE NEWS | 7 JUNE 2024 SHIMOGA : ಹೋಟೆಲ್‌ನಲ್ಲಿ (HOTEL) ಗ್ರಾಹಕ ಮರೆತುಹೋಗಿದ್ದ 7 ಲಕ್ಷ ರೂ. ನಗದು ಇದ್ದ ಬ್ಯಾಗ್ ಅನ್ನು ಕಳವು ಮಾಡಿದ್ದ ಆರೋಪಿಯನ್ನು ದೊಡ್ಡಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಎದುರಿನ ಬ್ರೈಟ್ ಹೋಟೆಲ್‌ನಲ್ಲಿ ಘಟನೆ ಸಂಭವಿಸಿದೆ ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ. 7 ಲಕ್ಷದ ಬ್ಯಾಗ್‌ ನಾಪತ್ತೆ ಸಪ್ಲಯರ್, ಅಶೋಕನಗರದ ಹೇಮಂತ್‌ಕುಮಾರ್ ಬಂಧಿತ. ಸಾಗರ ತಾಲೂಕಿನ ಜಂಬಾನಿ ಗ್ರಾಮದ ಲೋಕೇಶ್ ಎಂಬುವರು ಮಂಗಳವಾರ … Read more

ಶಿವಮೊಗ್ಗದಲ್ಲಿ ಪಾನಿಪೂರಿ ಅಂಗಡಿಗೆ ಹೋಗಿ ಹಿಂತಿರುಗಿದ ಬೈಕ್ ಮಾಲೀಕನಿಗೆ ಕಾದಿತ್ತು ಆಘಾತ

bike theft reference image

SHIVAMOGGA LIVE NEWS | 3 FEBRUARY 2023 SHIMOGA : ಪಾನಿಪೂರಿ ಸೇವಿಸಿ ಹಿಂತಿರುಗಿ ಬರುವಷ್ಟರಲ್ಲಿ ಬೈಕ್ ಕಳ್ಳತನ (bike theft) ಮಾಡಲಾಗಿದೆ. ಶಿವಮೊಗ್ಗದ ಬಿ.ಹೆಚ್.ರಸ್ತೆಯ ರಾಯಲ್ ಆರ್ಕಿಡ್ ಹೊಟೇಲ್ ಮುಂಭಾಗ ಘಟನೆ ಸಂಭವಿಸಿದೆ. ಈ ಸಂಬಂಧ ತಡವಾಗಿ ದೂರು ದಾಖಲಾಗಿದೆ. ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ಬೋಗಸ್ ಕಾರ್ಡ್ ರದ್ಧತಿಗೆ ಅಭಿಯಾನ, ರದ್ದುಗೊಳಿಸದಿದ್ದರೆ ಕಾನೂನು ಕ್ರಮ, ಏನಿದು? ಜ.21ರಂದು ರಾತ್ರಿ ಬೊಮ್ಮನಕಟ್ಟೆ ನಿವಾಸಿ ಹರೀಶ್ ಎಂಬುವವರು ಬಿ.ಹೆಚ್.ರಸ್ತೆಯಲ್ಲಿ ಬೈಕ್ ನಿಲ್ಲಿಸಿ ಪಾನಿಪೂರಿ ಅಂಗಡಿಗೆ ತೆರಳಿದ್ದರು. … Read more

ಗಾಜನೂರು ಮೀನು ಹೊಟೇಲ್ ಗಳ ಮೇಲೆ ದಿಢೀರ್ ದಾಳಿ, ಕೇಸ್ ದಾಖಲು

Raid-On-Gajanur-Fish-hotels

SHIVAMOGGA LIVE NEWS | 16 NOVEMBER 2022 SHIMOGA | ಗಾಜನೂರಿನ ಮೀನು ಹೊಟೇಲ್ ಗಳ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ, ಪ್ರಕರಣ ದಾಖಲು ಮಾಡಿದ್ದಾರೆ. (raid on fish hotel) ಮೀನು ಹೊಟೇಲ್, ಡಾಬಾ, ರೆಸ್ಟೋರೆಂಟ್ ಗಳಲ್ಲಿ ಮದ್ಯ ಸರಬರಾಜು, ಅಬಕಾರಿ ಲೈಸೆನ್ಸ್ ಇಲ್ಲದೆ ಸಾರ್ವಜನಿಕರಿಗೆ ಮದ್ಯ ಸೇವನೆಗೆ ಅವಕಾಶ ಕಲ್ಪಿಸಿರುವ ದೂರುಗಳು ಬಂದಿದ್ದವು. ಈ ಹಿನ್ನೆಲೆ ಶಿವಮೊಗ್ಗ ತಾಲೂಕು ಗಾಜನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೀನು ಹೊಟೇಲ್, ಡಾಬಾ, … Read more