ಗಾರೆ ಕೆಲಸ ಮಾಡುವಾಗ ಕಾರ್ಮಿಕನ ಕಾಲಿನ ಮೂಳೆ ಕಟ್
ಶಿವಮೊಗ್ಗ: ಕಟ್ಟಡದ ಗಿಲಾವ್ ಮಾಡುವಾಗ ಮರದ ಬೀಮ್ ಮುರಿದು ಕೆಳಗೆ ಬಿದ್ದು ಗಾರೆ ಕೆಲಸ ಮಾಡುತ್ತಿದ್ದ ಕಾರ್ಮಿಕರೊಬ್ಬರ (Laborer) ಕಾಲಿನ ಮೂಳೆ ಮುರಿದಿದೆ. ಸಂತೆ ಕಡೂರಿನ ಭಂಡಾರಿ ಕ್ಯಾಂಪ್ನ ನಿರ್ಮಾಣ ಹಂತದ ಮನೆಯಲ್ಲಿ ಘಟನೆ ಸಂಭವಿಸಿದೆ. ಶಿವಕುಮಾರ್ ಎಂಬ ಕಾರ್ಮಿಕ ಮನೆಯ ಗಾರೆ ಕೆಲಸದಲ್ಲಿ ತೊಡಗಿದ್ದಾಗ ಘಟನೆ ಸಂಭವಿಸಿದೆ. ಬೆಡ್ ರೂಂನಲ್ಲಿ ಗಿಲಾವ್ ಮಾಡುವಾಗ ಮರದ ಬೀಮ್ ಮುರಿದಿದೆ. ಕೆಳಗೆ ಬಿದ್ದ ಶಿವಕುಮಾರ್ ಬಲಗಾಲಿನ ಪಾದದ ಬಳಿ ಮೂಳೆ ಮುರಿದಿದೆ. ಸುರಕ್ಷಿತ ಕ್ರಮಗಳನ್ನ ಕೈಗೊಳ್ಳದ್ದರಿಂದ ಘಟನೆ ಸಂಭವಿಸಿದೆ … Read more