ಶಿವಮೊಗ್ಗದಲ್ಲಿ ಭಾರಿ ಮಳೆಗೆ ಮನೆ ಕುಸಿತ, ಸ್ಥಳ ಪರಿಶೀಲನೆ ನಡೆಸಿದ ಕಾಂಗ್ರೆಸ್ ಟೀಂ, ಪರಿಹಾರಕ್ಕೆ ಒತ್ತಾಯ*
ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಆಗಸ್ಟ್ 2020 ಭಾರೀ ಮಳೆಗೆ ಮನೆ ಕುಸಿದ ಪ್ರದೇಶಗಳಿಗೆ ಮಹಾನಗರ ಪಾಲಿಕೆ ವಿರೋಧ ಪಕ್ಷ ನಾಯಕ ಹೆಚ್.ಸಿ.ಯೋಗೇಶ್ ನೇತೃತ್ವದಲ್ಲಿ ಪಾಲಿಕೆಯ ಕಾಂಗ್ರೆಸ್ ಸದಸ್ಯರುಗಳು ಹಾಗೂ ಕಾಂಗ್ರೆಸ್ ಮುಖಂಡರುಗಳು ಭೇಟಿ ನೀಡಿ ಸಾಂತ್ವನ ಹೇಳಿದರು. ಇತ್ತೀಚೆಗೆ ನಗರದಲ್ಲಿ ಸುರಿದ ಮಳೆಗೆ ಟಿಪ್ಪು ನಗರ, ಜೆಪಿ ನಗರ, ಅಶೋಕ ನಗರ, ರಾಜೀವ್ ಗಾಂಧಿ ಬಡಾವಣೆ, ಚೌಡೇಶ್ವರಿ ಕಾಲೋನಿಯಲ್ಲಿ ಹತ್ತಾರು ಮನೆಗಳು ಮಳೆಯ ಹೊಡೆತಕ್ಕೆ ನೆಲಸಮವಾಗಿವೆ. ಮನೆ ಕಳೆದುಕೊಂಡ ಕುಟುಂಬಗಳನ್ನು ಭೇಟಿಯಾಗಿ ಸಾಂತ್ವನ ಹೇಳಿ, … Read more