ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಬೆಳಗಿನ ಜಾವ ಪೊಲೀಸರ ದಾಳಿ, ಮನೆಗಳಲ್ಲಿ ಶೋಧ, ಕಾರಣವೇನು? ಎಲ್ಲೆಲ್ಲಿ ನಡೆಯಿತು ದಾಳಿ?
SHIVAMOGGA LIVE NEWS | 13 APRIL 2024 SHIMOGA : ಲೋಕಸಭೆ ಚುನಾವಣೆ ಹಿನ್ನೆಲೆ ಜಿಲ್ಲೆಯಾದ್ಯಂತ ರೌಡಿಗಳ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿ, ಪರಿಶೀಲಿಸಿದರು. ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಎಲ್ಲೆಲ್ಲಿ ನಡೆಯಿತು ದಾಳಿ? ಜಿಲ್ಲೆಯ ಎಲ್ಲೆ ತಾಲೂಕಿನ ಪೊಲೀಸ್ ಠಾಣೆಗಳ ವ್ಯಾಪ್ತಿ ರೌಡಿಗಳ ಮನೆಗಳ ಮೇಲೆ ಬೆಳಗಿನ ಜಾವ ದಾಳಿ ನಡೆಸಲಾಯಿತು. ಶಿವಮೊಗ್ಗದ ಡಿವೈಎಸ್ಪಿಗಳಾದ ಬಾಬು ಆಂಜನಪ್ಪ, ಎಂ.ಸುರೇಶ್, ಭದ್ರಾವತಿ ಡಿವೈಎಸ್ಪಿ ನಾಗರಾಜ್, ಸಾಗರ ಡಿವೈಎಸ್ಪಿ ಗೋಪಾಲಕೃಷ್ಣ … Read more