ಶಿವಮೊಗ್ಗದಲ್ಲಿ ಒಂದೂವರೆ ಎಕರೆಯಲ್ಲಿ ಅಪಾರ್ಟ್‌ಮೆಂಟ್‌, 100 ಅಡಿ ರೆಸ್ತೆಯಲ್ಲಿ ದೊಡ್ಡ ಮಾಲ್‌

-SUDA-President-HS-Sundaresh-pooja-to-various-projects.

ಶಿವಮೊಗ್ಗ: ನಗರದ ಸೌಂದರ್ಯೀಕರಣ ಮತ್ತು ಮೂಲಭೂತ ಸೌಕರ್ಯಗಳಿಗೆ ವೇಗ ನೀಡಲು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರ (ಸೂಡಾ) ಮುಂದಾಗಿದೆ. ಬುಧವಾರ ನಗರದ ಹಲವೆಡೆ ಪಾರ್ಕ್ ಅಭಿವೃದ್ಧಿ (Gym), ರಸ್ತೆ ಕಾಮಗಾರಿ ಮತ್ತು ಆಟೋ ನಿಲ್ದಾಣಗಳ ನಿರ್ಮಾಣಕ್ಕೆ ಸೂಡಾ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಚಾಲನೆ ನೀಡಿದರು. ಎಲ್ಲೆಲ್ಲಿ ಏನೇನು ಕಾಮಗಾರಿಗಳು? ಹೊಸ ಅಪಾರ್ಟ್‌ಮೆಂಟ್, ಮಾಲ್ ನಿವೇಶನಗಳ ಕೊರತೆ ನೀಗಿಸಲು ಜೆ.ಹೆಚ್. ಪಟೇಲ್ ಬಡಾವಣೆಯ 1.5 ಎಕರೆ ಪ್ರದೇಶದಲ್ಲಿ ಸೂಡಾ ವತಿಯಿಂದ ಅಪಾರ್ಟ್‌ಮೆಂಟ್ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಜೊತೆಗೆ 100 ಅಡಿ … Read more

‘ಸುಳ್ಳಿನ ಸ್ಪರ್ಧೆಯಲ್ಲಿ ಮೋದಿಗೆ ಪ್ರಥಮ, ಅಮಿತ್‌ ಷಾಗೆ ದ್ವಿತೀಯ ಸ್ಥಾನ’, ಬಿಜೆಪಿ ವಿರುದ್ಧ ಕಾಂಗ್ರೆಸ್‌ ಆಕ್ರೋಶ

HS-Sundaresh-Congress-President

SHIVAMOGGA LIVE NEWS | 3 NOVEMBER 2023 SHIMOGA : ಪ್ರಧಾನಿ ನರೇಂದ್ರ ಮೋದಿ ಸುಳ್ಳಿನ ವಿಶ್ವನಾಯಕ (World Leader). ಜಾಗತಿಕ ಸುಳ್ಳಿನ ಸ್ಪರ್ಧೆ ನಡೆಸಿದರೆ ಪ್ರಧಾನಿ ನರೇಂದ್ರ ಮೋದಿಗೆ ಪ್ರಥಮ, ಅಮಿತ್‌ ಷಾ ಅವರಿಗೆ ದ್ವಿತೀಯ ಸ್ಥಾನ ದೊರೆಯಲಿದೆ ಎಂದು ಕಾಂಗ್ರೆಸ್‌ ಪಕ್ಷದ ಜಿಲ್ಲಾಧ್ಯಕ್ಷ ಹೆಚ್‌.ಎಸ್.ಸುಂದರೇಶ್‌ ವ್ಯಂಗ್ಯವಾಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುಂದರೇಶ್‌, ಬಿಜೆಪಿಯವರು ಸುಳ್ಳನ್ನಷ್ಟೆ ಹೇಳಿಕೊಂಡು ತಿರುಗುತ್ತಿದ್ದಾರೆ. ಈ ಹಿಂದೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆಗಳನ್ನು ಬಿಜೆಪಿ ಈಡೇರಿಸಿಲ್ಲ. ಆದರೆ ಕಾಂಗ್ರೆಸ್ ಪಕ್ಷ ಚುನಾವಣೆ ವೇಳೆ … Read more

ಚಕ್ರವರ್ತಿ ಸೂಲಿಬೆಲೆ ಹೇಳಿಕೆ ಸಹಿಸಲು ಅಸಾಧ್ಯ, ಕ್ಷಮೆ ಕೇಳುವಂತೆ ಒತ್ತಾಯ

HS-Sundaresh-Press-Meet-in-Congress-Office

SHIVAMOGGA LIVE NEWS | 1 SEPTEMBER 2023 SHIMOGA : ಸಾಮಾಜಿಕ ಜಾಲತಾಣದಲ್ಲಿ (Social Media) ಕಾಂಗ್ರೆಸ್ ಕಾರ್ಯಕರ್ತೆಗೆ ಅವಹೇಳನ ಮಾಡಿದ ಚಕ್ರವರ್ತಿ ಸೂಲಿಬೆಲೆ (Chakravarti Sulibele) ತಕ್ಷಣ ಕ್ಷಮೆ ಕೇಳಬೇಕು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುಂದರೇಶ್, ಸಾಮಾಜಿಕ ಜಾಲತಾಣದಲ್ಲಿ (Social Media) ಕಾಂಗ್ರೆಸ್ ಕಾರ್ಯಕರ್ತೆ ಸೌಗಂಧಿಕ ಅವರ ಅವಹೇಳನ ಮಾಡಲಾಗಿದೆ. ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ಠಾಣೆಗೆ ಹಾಜರಾಗಿದ್ದ ಚಕ್ರವರ್ತಿ ಸೂಲಿಬೆಲೆ ಸ್ಟೇಷನ್ ಬೇಲ್ … Read more

‘ಸಚಿವ ಈಶ್ವರಪ್ಪ ವಿರುದ್ಧ ರಾಷ್ಟ್ರದ್ರೋಹ ಪ್ರಕರಣ ದಾಖಲಿಸಿ, ಬಂಧಿಸಬೇಕು’

Congress-President-Sundaresh

ಶಿವಮೊಗ್ಗದ ಲೈವ್.ಕಾಂ | SHIMOGA NEWS | 17 ಫೆಬ್ರವರಿ 2022 ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿರುವ ಕೆ.ಎಸ್. ಈಶ್ವರಪ್ಪನವರನ್ನು ಸಂಪುಟದಿಂದ  ಕೈಬಿಡಬೇಕು, ಅವರ ವಿರುದ್ಧ ರಾಷ್ಟ್ರದ್ರೋಹದ ಪ್ರಕರಣ ದಾಖಲಿಸಿ ಕೂಡಲೇ ಬಂಧಿಸಬೇಕೆಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಆಗ್ರಹಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ವರ್ತನೆ ಹಾಗೂ ಪಕ್ಷದ  ಮುಖಂಡರ ಹೇಳಿಕೆ ದೇಶಕ್ಕೆ ಮಾರಕವಾಗಿದೆ. ಅಭಿವೃದ್ಧಿ ಕೆಲಸ ಹಾಗೂ ಜನರ ಸಮಸ್ಯೆಗಳನ್ನು ಬಗೆಹರಿಸದ ಬಿಜೆಪಿ ಪುಕ್ಕಟೆಯಾಗಿ ಚುನಾವಣೆ ಎದುರಿಸಿ ಅಧಿಕಾರಕ್ಕೆ ಬರಲು ಯತ್ನಿಸುತ್ತಿದೆ. ಬಿಜೆಪಿ ಜಾತಿ ವಿಷ ಬೀಜ … Read more

SHIMOGA | ಪೆಟ್ರೋಲ್ ಬೆಲೆ ಏರುತ್ತಿದೆ, ಜಿಡಿಪಿ ಕುಸಿಯುತ್ತಿದೆ, ಕೇಂದ್ರ ಸರ್ಕಾರದ್ದು ಕಾಗದದ ಮೇಲಿನ ಬಜೆಟ್

Congress-President-Sundaresh

ಶಿವಮೊಗ್ಗ ಲೈವ್.ಕಾಂ | SHIMOGA NEWS | 03 FEBRUARY 2021 ಕೇಂದ್ರದ ಸರ್ಕಾರದ್ದು ಕಾಗದದ ಬಜೆಟ್ ಹೊರತು ಕಾರ್ಯಗವಾಗದ ಬಜೆಟ್ ಎಂದು ಜಿಲ್ಲಾ ಕಾಂಗ್ರೇಸ್ ಸಮಿತಿ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಟೀಕಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಹೆಚ್.ಎಸ್.ಸುಂದರೇಶ್, ಕೇಂದ್ರದ ಬಜೆಟ್ ನಿರಾಶದಾಯಕವಾಗಿದೆ. ಇದೊಂದು ಜನವಿರೋಧಿ, ರೈತವಿರೋಧಿ, ಕಾರ್ಮಿಕ ವಿರೋಧಿ ಮತ್ತು ಕಳಪೆ ಬಜೆಟ್ ಆಗಿದೆ. ಇದರಲ್ಲಿ ಘೋಷಣೆ ಮಾಡಿರುವ ಯಾವ ಭರವಸೆಗಳು ಈಡೇರುವುದಿಲ್ಲ. ಇದೊಂದು ಡಿಜಿಟಲ್ ಬಜೆಟ್ ಮಾತ್ರ ಎಂದರು. ಅಗತ್ಯ ವಸ್ತುಗಳ ಬೆಲೆ ಏರಿಕೆ ಕೃಷಿ ಉತ್ಪನ್ನಗಳಿಗೆ … Read more