ನದಿಗೆ ಹಾರಿ ಸಂಪೂರ್ಣ ಮುಳುಗಿದ ಲೋಡ್‌ ಲಾರಿ, ಎಲ್ಲಿ? ಹೇಗಾಯ್ತು?

Truck-Drowned-in-lake-at-Hosanagara.

ಹೊಸನಗರ: ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು (Truck) ನದಿಗೆ ಬಿದ್ದಿದೆ. ಅದೃಷ್ಟವಶಾತ್‌ ಚಾಲಕ ಪಾರಾಗಿದ್ದಾನೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್? ಹುಲಿಕಲ್‌ ಹೆದ್ದಾರಿ ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಲಾರಿ ವಾರಾಹಿ ಪಿಕಪ್‌ ಡ್ಯಾಮ್‌ ಹಿನ್ನೀರಿನಲ್ಲಿ ಮುಳುಗಿದೆ. ಶುಕ್ರವಾರ ರಾತ್ರಿ ಘಟನೆ ಸಂಭವಿಸಿದೆ. ಲಾರಿಯಲ್ಲಿದ್ದ ಚಾಲಕ ಪಾರಾಗಿದ್ದಾನೆ. ಜೋಳದ ಲೋಡ್‌ ತುಂಬಿಕೊಂಡು ತೀರ್ಥಹಳ್ಳಿ ಮಾಸ್ತಿಕಟ್ಟೆ ಮಾರ್ಗವಾಗಿ ಲಾರಿ ತೆರಳುತ್ತಿತ್ತು. ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. … Read more

ಕಾರು ಡಿಕ್ಕಿಯಾಗಿ ಹುಲಿಕಲ್‌ನ 102 ವರ್ಷದ ಮೀನಜ್ಜ ಕೊನೆಯುಸಿರು

hulikal-meenajja-Krishna-Devaru-succumbed.

HOSANAGARA NEWS, 12 NOVEMBER 2024 : ಮೀನಜ್ಜ (Fish) ಎಂದೇ ಚಿರಪರಿಚಿತರಾಗಿದ್ದ ಶತಾಯುಷಿ ಕೃಷ್ಣ ದೇವರು (102) ಕಾರು ಡಿಕ್ಕಿಯಾಗಿ ಮೃತಪಟ್ಟಿದ್ದಾರೆ. ಹುಲಿಕಲ್‌ನಲ್ಲಿ ಭಾನುವಾರ ರಾತ್ರಿ ಅಪಘಾತ ಸಂಭವಿಸಿತ್ತು. ಟ್ಯಾಂಕರ್‌ ಓವರ್‌ ಟೇಕ್‌ ಮಾಡುವ ಭರದಲ್ಲಿ ಕಾರು ಕೃಷ್ಣ ದೇವರು ಅವರಿಗೆ ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡಿದ್ದ ಮೀನಜ್ಜನನ್ನು ನಗರದ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಶತಾಯುಷಿಯ ಸ್ವಾಭಿಮಾನದ ಬದುಕು ಮೀನು ಹಿಡಿದು ಮಾರಾಟ ಮಾಡಿ ಕೃಷ್ಣ ದೇವರು ಜೀವನ ನಡೆಸುತ್ತಿದ್ದರು. ಇದೇ ಕಾರಣಕ್ಕೆ … Read more

ಸಿಮೆಂಟ್‌ ಸಾಗಿಸುತ್ತಿದ್ದ ಲಾರಿ ಪಲ್ಟಿ, ಅದೃಷ್ಟವಶಾತ್‌ ತಪ್ಪಿತು ಪ್ರಾಣಹಾನಿ

Cement-truck-enroute-to-Mangalore-from-Bellary-upside-at-Hulikal-in-Hosanagara

SHIVAMOGGA LIVE | 31 JULY 2023 HOSANAGARA : ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್‌ ಲಾರಿಯೊಂದು (Cement Truck) ಪಲ್ಟಿಯಾಗಿದೆ. ಅದೃಷ್ಟವಶಾತ್‌ ಯಾವುದೆ ಪ್ರಾಣಹಾನಿ ಸಂಭವಿಸಿಲ್ಲ. ಇದನ್ನೂ ಓದಿ – ವರ್ಷಗಟ್ಟಲೆ ಚೌಡಿ ಕಲ್ಲು ಅಂತಾ ಪೂಜೆ, ಈಗ ಸಂಶೋಧಕರು ಹೇಳಿದ್ದೆ ಬೇರೆ, ಗ್ರಾಮಸ್ಥರಲ್ಲಿ ಹೆಚ್ಚಿದ ಕುತೂಹಲ ಹೊಸನಗರ ತಾಲೂಕು ಹುಲಿಕಲ್‌ನಲ್ಲಿ ಭಾನುವಾರ ಸಂಜೆ ಘಟನೆ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಲಾರಿ ರಸ್ತೆ ಬದಿಯಲ್ಲಿ ಪಲ್ಟಿಯಾಗಿದೆ. ಚಾಲಕ ಶಂಕರಪ್ಪಗೆ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. 12 … Read more

ಅರ್ಧಕ್ಕರ್ಧ ಕಡಿಮೆಯಾಯ್ತು ಮಳೆ, ಮಾಸ್ತಿಕಟ್ಟೆ, ಸಾವೆಹಕ್ಲು, ಚಕ್ರ, ಹುಲಿಕಲ್‌ನಲ್ಲಿ ಎಷ್ಟಾಗಿದೆ? ಕಳೆದ ವರ್ಷ ಎಷ್ಟಿತ್ತು?

Maani-Dam-in-Hosanagara-Taluk

SHIVAMOGGA LIVE | 9 JULY 2023 HOSANAGARA : ಜಿಲ್ಲೆಯಾದ್ಯಂತ ಮಳೆ (Rain Decreases) ಪ್ರಮಾಣ ತಗ್ಗಿದೆ. ಅತಿ ಹೆಚ್ಚು ಮಳೆಯಾಗುತ್ತಿದ್ದ ಹೊಸನಗರ ತಾಲೂಕಿನಲ್ಲಿಯು ಮಳೆ ಕಡಿಮೆಯಾಗಿದೆ. ಮಾಸ್ತಿಕಟ್ಟೆ, ಸಾವೆಹಕ್ಲು, ಚಕ್ರ ಸೇರಿದಂತೆ ವಿವಿಧೆಡೆ ಗಣನೀಯ ಪ್ರಮಾಣದಲ್ಲಿ ಮಳೆ ಪ್ರಮಾಣ ಇಳಿಕೆಯಾಗಿದೆ. ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ? ಕಳೆದ 24 ಗಂಟೆಯಲ್ಲಿ ಮಾಣಿ ಜಲಾಶಯ ವ್ಯಾಪ್ತಿಯಲ್ಲಿ 59 ಮಿ.ಮೀ ಮಳೆಯಾಗಿದೆ. ಕಳೆದ ವರ್ಷ ಇದೆ ದಿನ 136 ಮಿ.ಮೀ ಮಳೆಯಾಗಿತ್ತು. ಯಡೂರಿನಲ್ಲಿ 67 ಮಿ.ಮೀ ಮಳೆಯಾಗಿದೆ (ಕಳೆದ … Read more

ಬಾಳೆಬರೆ ಘಾಟ್, ಇನ್ನೂ 10 ದಿನ ವಾಹನ ಸಂಚಾರ ನಿಷೇಧ

030223 Balebare Ghat General Image

SHIVAMOGGA LIVE NEWS | 1 APRIL 2023 SHIMOGA : ಬಾಳೆಬರೆ ಘಾಟ್ ಎರಡು ಭಾಗದಲ್ಲಿ ಕಾಂಕ್ರಿಟ್ ಪೇವ್ಮೆಂಟ್ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಹಾಗಾಗಿ ಏ.15ರವರೆಗೆ ವಾಹನ ಸಂಚಾರ ನಿಷೇಧಿಸಲಾಗಿದೆ. ವಾಹನಗಳಿಗೆ (Vehicle) ಪರ್ಯಾಯ ಮಾರ್ಗ ಸೂಚಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಾತ್ಕಾಲಿಕ ಅಧಿಸೂಚನೆ ಹೊರಡಿಸಿದ್ದಾರೆ. ತೀರ್ಥಹಳ್ಳಿ – ಕುಂದಾಪುರ ರಾಜ್ಯ ಹೆದ್ದಾರಿಯ ಬಾಳೆಬರೆ ಘಾಟಿಯಲ್ಲಿ ಕಾಂಕ್ರಿಟ್ ಪೇವ್ಮೆಂಟ್ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಈ ಹಿಂದೆ ಏಪ್ರಿಲ್ 5 ರವರೆಗೆ ತಾತ್ಕಾಲಿಕ ಅಧಿಸೂಚನೆ ಹೊರಡಿಸಲಾಗಿತ್ತು. ಆದರೆ … Read more

ಹುಲಿಕಲ್ ಘಾಟಿ ಸಂಚಾರಕ್ಕೆ ಮುಕ್ತ, ಎರಡು ಕೋಟಿ ವೆಚ್ಚದಲ್ಲಿ ಇನ್ನಷ್ಟು ಅಭಿವೃದ್ಧಿ

160621 Hulikal Ghat Inauguration in Hosanagara 1

ಶಿವಮೊಗ್ಗ ಲೈವ್.ಕಾಂ | HOSANAGARA NEWS | 16 JUNE 2021 ಹುಲಿಕಲ್ – ಬಾಳೆಬರೆ ರಸ್ತೆ ಅಭಿವೃದ್ಧಿ ಕಾರ್ಯ ಪೂರ್ಣಗೊಂಡ ಹಿನ್ನೆಲೆ ಶಾಸಕ ಆರಗ ಜ್ಞಾನೇಂದ್ರ ಹುಲಿಕಲ್ ಘಾಟಿಯ ಚಂಡಿಕೇಶ್ವರಿ ದೇಗುಲ ಆವರಣದಲ್ಲಿ ಸಂಚಾರಕ್ಕೆ ಮುಕ್ತಗೊಳಿಸಿದರು. ನಾಲ್ಕು ಕೋಟಿ ರೂ. ವೆಚ್ಚ ಉದ್ಘಾಟನೆ ಬಳಿಕ ಮಾತನಾಡಿದ ಶಾಸಕ ಆರಗ ಜ್ಞಾನೇಂದ್ರ, ಹುಲಿಕಲ್ ಘಾಟಿಯನ್ನು ನಾಲ್ಕು ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಮಾಡಲಾಗಿದೆ. ಇನ್ನೂ ಎರಡು ಕೋಟಿ ರೂ. ವೆಚ್ಚದಲ್ಲಿ ಸಾಯಿಲ್ ನೈಲಿಂಗ್ ಕಾಮಗಾರಿ ನಡೆಯಲಿದೆ. ಘಾಟಿ … Read more

ಹುಲಿಕಲ್ ಘಾಟಿಯಲ್ಲಿ 400 ಅಡಿ ಪ್ರಪಾತಕ್ಕೆ ಉರುಳಿದ ಲಾರಿ

011020 Lorry Fallen To Hulikal Ghat 1

ಶಿವಮೊಗ್ಗ ಲೈವ್.ಕಾಂ | HOSANAGARA NEWS | 1 ಅಕ್ಟೋಬರ್ 2020 ಹುಲಿಕಲ್ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಸುಮಾರು 400 ಅಡಿ ಪ್ರಪಾತಕ್ಕೆ ಬಿದ್ದಿದೆ. ಅದೃಷ್ಟವಶಾತ್ ಲಾರಿ ಚಾಲಕ ಬದುಕುಳಿದಿದ್ದಾನೆ. ಹೇಗಾಯ್ತು ಘಟನೆ? ಮಂಗಳೂರಿನಿಂದ ಶಿವಮೊಗ್ಗದ ಮಾಚೇನಹಳ್ಳಿ ಕೈಗಾರಿಕಾ ಪ್ರದೇಶಕ್ಕೆ ಕೋಕ್ ತುಂಬಿಕೊಂಡು ಲಾರಿ ಬರುತ್ತಿತ್ತು. ಬೆಳಗಿನ ಜಾವ ಘಾಟಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ, ಲಾರಿ ಪ್ರಪಾತಕ್ಕೆ ಉರುಳಿದೆ. ಲಾರಿ ಚಾಲಕ ಪಾರು ಅಪಘಾತದ ದೃಶ್ಯ ಗಮನಿಸಿದರೆ ಒಳಗಿದ್ದವರು ಬದುಕುವ ಸಾಧ್ಯತೆ ಕಡಿಮೆ. … Read more