ಹುಲಿಕಲ್‌ ಘಾಟಿಯಲ್ಲಿ ಡಿಸೇಲ್‌ ಖಾಲಿಯಾಗಿ ನಿಂತ KSRTC ಬಸ್‌, ಕೆಲಕಾಲ ಸಂಚಾರ ಅಸ್ತವ್ಯಸ್ತ

Bus-Stops-between-hulikal-ghat-traffic-jam

ಹೊಸನಗರ: ಡಿಸೇಲ್‌ (Diesel) ಖಾಲಿಯಾಗಿ ಕೆಎಸ್‌ಆರ್‌ಟಿಸಿ ಬಸ್‌ ಹುಲಿಕಲ್‌ ಘಾಟಿ ತಿರುವಿನ ಸಮೀಪ ನಿಂತಿತ್ತು. ಇದರಿಂದ ಘಾಟಿಯಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ಇದನ್ನೂ ಓದಿ » ಶಿವಮೊಗ್ಗ ರೈಲ್ವೆ ನಿಲ್ದಾಣದ ಮುಂದಿನ ರಸ್ತೆಯಲ್ಲಿ ಆಟೋಗಳಿಗೆ ನಿಷೇಧ, ಕಾರಣವೇನು? ಈಗ ಹೇಗಿದೆ ವ್ಯವಸ್ಥೆ? ಶಿವಮೊಗ್ಗ ಹೊಸನಗರ ಮಾರ್ಗವಾಗಿ ಉಡುಪಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸು ಹುಲಿಕಲ್‌ ಘಾಟಿಯ ಮುಖ್ಯ ತಿರುವಿನಲ್ಲಿ ಡಿಸೇಲ್‌ ಖಾಲಿಯಾಗಿ ನಿಂತಿತ್ತು. ಘಾಟಿ ರಸ್ತೆ ಕಿರಿದಾಗಿದ್ದು ಇತರೆ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಕಾರು, ಸಣ್ಣ ಗೂಡ್ಸ್‌ … Read more

ಹುಲಿಕಲ್‌ ಘಾಟಿ, ಹೇರ್‌ ಪಿನ್‌ ತಿರುವಿನಲ್ಲಿ ಕೆಟ್ಟು ನಿಂತ ಲಾರಿ, ಕಿ.ಮೀ. ಉದ್ದಕ್ಕೆ ಟ್ರಾಫಿಕ್‌ ಜಾಮ್

Traffic-Jam-at-hulikal-ghat-at-hosanagara

ಹೊಸನಗರ: ತಿರುವಿನಲ್ಲಿ ಲಾರಿ ಕೆಟ್ಟು ನಿಂತಿರುವುದರಿಂದ ಹುಲಿಕಲ್‌ ಘಾಟಿಯಲ್ಲಿ ಮಧ್ಯರಾತ್ರಿಯಿಂದ ವಾಹನ ಸಂಚಾರ (Traffic) ಸ್ಥಗಿತಗೊಂಡಿದೆ. ಭೂ ಕುಸಿತ ಉಂಟಾಗಿದ್ದ ಜಾಗದಲ್ಲಿರುವ ಹೇರ್‌ ಪಿನ್ ತಿರುವಿನಲ್ಲೇ ಲಾರಿ ಕೆಟ್ಟು ನಿಂತಿದೆ. ಇತರೆ ವಾಹನಗಳು ತಿರುವಿನಲ್ಲಿ ಸಾಗಲು ಸಾಧ್ಯವಾಗದೆ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದೆ. ಕಿಲೋ ಮೀಟರ್‌ಗಟ್ಟಲೆ ದೂರದವರೆಗು ವಾಹನಗಳು ಸರತಿಯಲ್ಲಿ ನಿಂತಿವೆ. ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲೆಲ್ಲಿ ಹೇಗಿದೆ ಮಳೆ? ಏನೆಲ್ಲ ಹಾನಿಯಾಗಿದೆ? ಇಲ್ಲಿದೆ ಕಂಪ್ಲೀಟ್‌ ರಿಪೋರ್ಟ್‌

ಹುಲಿಕಲ್‌ ಘಾಟ್‌ನಲ್ಲಿ ಪ್ರಪಾತಕ್ಕೆ ಉರುಳಿದ ಬಸ್, ಆಗಿದ್ದೇನು?

bus-mishap-at-hulikal-Ghat

SHIVAMOGGA LIVE NEWS, 7 JANUARY 2025 ಹೊಸನಗರ : ತಾಲೂಕಿನ ಹುಲಿಕಲ್ ಘಾಟ್ (Hulikal Ghat) ರಸ್ತೆ ತಿರುವಿನಲ್ಲಿ ಸಂಚರಿಸುತ್ತಿದ್ದ ಬಸ್ ಬ್ರೇಕ್ ವಿಫಲವಾಗಿ 60 ಅಡಿ ಆಳದ ಪ್ರಪಾತಕ್ಕೆ ಉರುಳಿದೆ. ದಾವಣಗೆರೆಯಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ದುರ್ಗಾಂಬಾ ಬಸ್‌ ಭಾನುವಾರ ತಡರಾತ್ರಿ 1.45ಕ್ಕೆ ಘಾಟಿ ರಸ್ತೆಯ ಶಿವಮೊಗ್ಗ ಜಿಲ್ಲೆ ಗಡಿ ಭಾಗದ ತಿರುವಿನಲ್ಲಿ ಬ್ರೇಕ್ ವಿಫಲವಾಗಿ ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದೆ. ಬಸ್ಸಿನಲ್ಲಿ 45 ಪ್ರಯಾಣಿಕರಿದ್ದರು. ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು … Read more