ಶಿವಮೊಗ್ಗದಲ್ಲಿ ಕೋವಿಯಿಂದ ಆಕಸ್ಮಿಕವಾಗಿ ಹಾರಿದ ಗುಂಡು, ವ್ಯಕ್ತಿಗೆ ಗಂಭೀರ ಗಾಯ

Crime-News-General-Image

SHIVAMOGGA LIVE NEWS | 20 JUNE 2024 SHIMOGA : ಕೋವಿಯಿಂದ ಆಕಸ್ಮಿಕವಾಗಿ ಹಾರಿದ ಗುಂಡು (Firing) ತಗುಲಿ ವ್ಯಕ್ತಿಯೊಬ್ಬ ಗಂಭೀರ ಗಾಯಗೊಂಡಿದ್ದಾನೆ. ಶಿವಮೊಗ್ಗ ತಾಲೂಕು ಹುಣಸೋಡು ಗ್ರಾಮದ ಜಮೀನಿನಲ್ಲಿ ಘಟನೆ ಸಂಭವಿಸಿದೆ. ಲೋಕೇಶ್‌ (36) ಗಾಯಾಳು. ಜೂ.15ರಂದು ರಾತ್ರಿ ಕುಮಾರ ನಾಯ್ಕ ಎಂಬುವವರ ಜಮೀನಿನಲ್ಲಿ ಜೋಳ ಕಾಯಲು ಹೋಗಿದ್ದ ಸಂದರ್ಭ ಅವಘಡ ಸಂಭವಿಸಿದೆ. ಕುಮಾರ ನಾಯ್ಕ ಕೋವಿ ಹಿಡಿದುಕೊಂಡಿದ್ದಾಗ ಆಕಸ್ಮಿಕವಾಗಿ ಹಾರಿದ ಗುಂಡು ಲೋಕೇಶ್‌ಗೆ ತಗುಲಿದೆ. ಗಂಭೀರ ಗಾಯಗೊಂಡಿದ್ದ ಆತನನ್ನು ಕೂಡಲೆ ಶಿವಮೊಗ್ಗದ ಮೆಗ್ಗಾನ್‌ … Read more

‘ಶಿವಮೊಗ್ಗದಲ್ಲಿ ಪ್ರಧಾನಿ ನರೇಂದ್ರ ಮೋದಿ ಎದುರು ಕಪ್ಪು ಬಾವುಟ ಪ್ರದರ್ಶಿಸುತ್ತೇವೆ’

Go-Ramesh-Gowda-About-showing-black-flag

SHIVAMOGGA LIVE NEWS | 15 FEBRURARY 2023 SHIMOGA : ಹುಣಸೋಡು ಸ್ಪೋಟದ ಸಂತ್ರಸ್ತರಿಗೆ ಪರಿಹಾರ ಕೊಡಿಸುವಲ್ಲಿ ಸ್ಥಳೀಯ ಶಾಸಕರು, ಸಂಸದರು ವಿಫಲವಾಗಿದ್ದಾರೆ. ಶಿವಮೊಗ್ಗಕ್ಕೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ (Narendra Modi)ಅವರಿಗೆ ಮನವಿ ಸಲ್ಲಿಸಲಾಗುತ್ತದೆ. ಸ್ಪಂದಿಸದೆ ಇದ್ದರೆ ಪ್ರಧಾನಿ ಮೋದಿ ಎದುರಲ್ಲಿ ರಾಜ್ಯ ಸರ್ಕಾರದ ವಿರುದ್ಧ ಕಪ್ಪು ಬಾವುಟ (Black Flag) ಪ್ರದರ್ಶನ ಮಾಡಲಾಗುತ್ತದೆ ಎಂದು ನವ ಕರ್ನಾಟಕ ನಿರ್ಮಾಣ ವೇದಿಕೆ ರಾಜ್ಯಾಧ್ಯಕ್ಷ ಗೋ. ರಮೇಶ್ ಗೌಡ ಎಚ್ಚರಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗೋ. ರಮೇಶ್ … Read more

ಹುಣಸೋಡು ಸ್ಫೋಟ, 2 ವರ್ಷದ ಬಳಿ ದಾಖಲಾಯಿತು ಮತ್ತೊಂದು ಪ್ರಕರಣ, ಏನಿದು? ಕಾರಣವೇನು?

220121 Hunasodu Blast Spot 1

SHIVAMOGGA LIVE NEWS | 3 FEBRUARY 2023 SHIMOGA : ಹುಣಸೋಡು ಕಲ್ಲು ಕ್ವಾರಿಯಲ್ಲಿ ಸಂಭವಿಸಿದ ಸ್ಫೋಟ ಪ್ರಕರಣ ಸಂಬಂಧ ಎರಡು ವರ್ಷದ ಬಳಿಕ ಮತ್ತೊಂದು ಪ್ರಕರಣ ದಾಖಲಾಗಿದೆ. ನಕಲಿ ಕಾಲ್ ಡಿಟೇಲ್ ರೆಕಾರ್ಡ್ (ಸಿಡಿಆರ್) ಒದಗಿಸಲಾಗಿದೆ ಎಂದು ಪೊಲೀಸರು ಸ್ವಯಂ ಪ್ರೇರಿತವಾಗಿ (suo moto) ದೂರು ದಾಖಲಿಸಿಕೊಂಡಿದ್ದಾರೆ. ಏನಿದು ಪ್ರಕರಣ? 2021ರ ಜನವರಿ 21ರಂದು ಶಿವಮೊಗ್ಗದ ಹುಣಸೋಡು ಗ್ರಾಮದ ಕಲ್ಲು ಕ್ವಾರಿಯಲ್ಲಿ ಭಾರಿ ಸ್ಪೋಟ ಸಂಭವಿಸಿತ್ತು. ಇದರಲ್ಲಿ 6 ಮಂದಿ ಸಾವನ್ನಪ್ಪಿದ್ದರು. ಘಟನೆ ಬಳಿಕ … Read more

ಶಿವಮೊಗ್ಗ ಬೈಪಾಸ್ ರಸ್ತೆಯಲ್ಲಿ ಸ್ಪೋಟಕ ತುಂಬಿದ್ದ ಲಾರಿ ರಿಪೇರಿ, ಸ್ಥಳಕ್ಕೆ ದೌಡಾಯಿಸಿದ ಪೊಲೀಸರು, ಲಾರಿಯಲ್ಲಿ ಏನಿತ್ತು?

250921 Explosives Truck in Shimoga Bypass Road

ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಸೆಪ್ಟೆಂಬರ್ 2021 ಹುಣಸೋಡು ಸ್ಪೋಟ ಪ್ರಕರಣದ ಬಳಿಕವು ಅಧಿಕಾರಿಗಳು ಎಚ್ಚೆತ್ತುಕೊಂಡಂತೆ ತೋರುತ್ತಿಲ್ಲ. ಸ್ಪೋಟಕ ಸಾಗಣೆ ವಿಚಾರವಾಗಿ ಆಡಳಿತ ಯಂತ್ರ ನಿರ್ಲಕ್ಷ್ಯ ವಹಿಸಿದಂತೆ ತೋರುತ್ತಿದೆ. ಸ್ಪೋಟಕ ತುಂಬಿದ್ದ ಲಾರಿಯೊಂದನ್ನು ಶಿವಮೊಗ್ಗ ನಗರದ ನಡುವೆ ರಿಪೇರಿಗೆ ನಿಲ್ಲಿಸಿದ್ದೆ ಇದಕ್ಕೆ ಸಾಕ್ಷಿಯಾಗಿದೆ. ಯಾವುದೆ ಭದ್ರತೆ ಇಲ್ಲದೆ, ಮುನ್ನೆಚ್ಚರಿಕಾ ಕ್ರಮಗಳು ಇಲ್ಲದೆ ಲಾರಿಯನ್ನು ನಡು ರಸ್ತೆಯಲ್ಲಿ ನಿಲ್ಲಿಸಲಾಗಿತ್ತು. ಶಿವಮೊಗ್ಗದ ಬೈಪಾಸ್ ರಸ್ತೆಯ ಗ್ಯಾರೇಜ್’ನಲ್ಲಿ ಇವತ್ತು ಲಾರಿಯೊಂದನ್ನು ರಿಪೇರಿಗಾಗಿ ನಿಲ್ಲಿಸಲಾಗಿತ್ತು. ಲಾರಿಯ ಮುಂದಿನ ಚಕ್ರ … Read more

ಹುಣಸೋಡು ಸ್ಪೋಟ ಪ್ರಕರಣ, ಐವರು ಆರೋಪಿಗಳಿಗೆ ಜಾಮೀನು

220121 Hunasodu Blast Spot 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 JUNE 2021 ಶಿವಮೊಗ್ಗ ತಾಲೂಕಿನ ಹುಣಸೋಡು ಕ್ರಷರ್ ಸ್ಫೋಟ ಪ್ರಕರಣದಲ್ಲಿ ಬಂಧಿತರಾಗಿದ್ದ ಐವರು ಆರೋಪಿಗಳಿಗೆ ಜಿಲ್ಲಾ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಯಾರಿಗೆಲ್ಲ ಜಾಮೀನು ಸಿಕ್ಕಿದೆ? ಕ್ರಷರ್ ಜಾಗದ ಮಾಲೀಕ ಶಂಕರಗೌಡ ಕುಲಕರ್ಣಿ, ಆತನ ಪುತ್ರ ಅವಿನಾಶ್ ಕುಲಕರ್ಣಿ, ಕ್ರಷರ್ ಮ್ಯಾನೇಜರ್ ವಿನೋಬನಗರದ ನರಸಿಂಹ, ಮುಮ್ತಾಜ್ ಅಹಮದ್ ಮತ್ತು ರಶೀದ್‍ಗೆ ಗುರುವಾರ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಎಸ್.ಎ.ಮುಸ್ತಾಫ ಹುಸೇನ್‌ ಜಾಮೀನು ನೀಡಿದ್ದಾರೆ. ಉಳಿದವರ … Read more

ಹುಣಸೋಡು ಸ್ಪೋಟದ ತನಿಖೆಗೆ ಜಿಲ್ಲಾ ಮಂತ್ರಿಯೇ ಅಡ್ಡಿ, ಗಂಭೀರ ಆರೋಪ

220121 Hunasodu Blast Spot 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 MARCH 2021 ಹುಣಸೋಡು ಸ್ಪೋಟ ಪ್ರಕರಣದ ತನಿಖೆಗೆ ಜಿಲ್ಲಾ ಮಂತ್ರಿ ಅಡ್ಡಿಪಡಿಸುತ್ತಿದ್ದಾರೆ. ಆದ್ದರಿಂದ ನಿಷ್ಪಕ್ಷಪಾತ ತನಿಖೆಯಾಗುತ್ತಿಲ್ಲ. ಕೂಡಲೆ ಪ್ರಕರಣವನ್ನು ಹೈಕೋರ್ಟ್ ನ್ಯಾಯಮೂರ್ತಿ ಅವರ ನೇತೃತ್ವದಲ್ಲಿ ತನಿಖೆಗೆ ವಹಿಸಬೇಕು ಎಂದು ಶಿವಮೊಗ್ಗದ ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಸನ್ನ ಕುಮಾರ್, ಈ ಜಿಲ್ಲಾ ಮಂತ್ರಿ ಇರುವ ತನಕ ಪ್ರಕರಣದ ನಿಷ್ಪಕ್ಷಪಾತ ತನಿಖೆ ಸಾಧ್ಯವಾಗುವುದಿಲ್ಲ. ಆದ್ದರಿಂದ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಅಥವಾ ಹೈಕೋರ್ಟ್ ನ್ಯಾಯಮೂರ್ತಿ ಅವರಿಂದ … Read more

ಹುಣಸೋಡು ಕಲ್ಲು ಗಣಿಯಲ್ಲಿ ಸ್ಪೋಟ, ಪರಿಹಾರಕ್ಕಾಗಿ ಸತ್ಯಾಗ್ರಹ

230121 House Problems during blast 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 6 MARCH 2021 ಹಣಸೋಡು ಸ್ಪೋಟದಿಂದ ಹಾನಿಗೊಳಗಾದ ಮನೆಗಳಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ನವ ಕರ್ನಾಟಕ ನಿರ್ಮಾಣ ವೇದಿಕೆ ನೇತೃತ್ವದಲ್ಲಿ ಸ್ಥಳೀಯರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಜನವರಿ 21ರಂದು ರಾತ್ರಿ ಕಲ್ಲು ಕ್ವಾರಿಗಳಿಗೆ ಉಪಯೋಗಿಸಲು ಅಕ್ರಮವಾಗಿ ತಂದಿದ್ದ ಸ್ಪೋಟಕಗಳು ಸ್ಪೋಟಗೊಂಡು ಶಿವಮೊಗ್ಗ ಸೇರಿದಂತೆ ಪಕ್ಕದ ಜಿಲ್ಲೆಯಲ್ಲೂ ಭೂಕಂಪನ ಅನುಭವವಾಗಿತ್ತು.  ಸ್ಪೋಟದಿಂದ ಹುಣಸೋಡು ಸೇರಿ ಹಲವೆಡೆ ಅನೇಕ ಗ್ರಾಮಗಳ ಮನೆಗಳ ಗೋಡೆಗಳು ಬಿರುಕು ಬಿಟ್ಟಿದೆ. ಕೆಲವು … Read more

SHIMOGA | ಕಲ್ಲಗಂಗೂರು ಸ್ಪೋಟ ಕೇಸ್, ಸ್ಪೋಟಕ ಪೂರೈಕೆ ಮಾಡಿದ್ದ ಅಪ್ಪ, ಮಗ ಮುಂಬೈನಲ್ಲಿ ಅರೆಸ್ಟ್

220121 Hunasodu Blast Spot 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 06 FEBRUARY 2021 ಕಲ್ಲಗಂಗೂರು ಕಲ್ಲು ಕ್ವಾರಿಯಲ್ಲಿ ಸಂಭವಿಸಿದ ಸ್ಪೋಟ ಪ್ರಕರಣ ಸಂಬಂಧ ಸ್ಪೋಟಕ ಪೂರೈಕೆ ಮಾಡಿದ್ದ ಆಂಧ್ರ ಪ್ರದೇಶದ ಆರೋಪಿಗಳು ಸೇರಿ ನಾಲ್ವರನ್ನು ಬಂಧಿಸಲಾಗಿದೆ. ಇದರಿಂದ ಬಂಧಿತರ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ. ಆಂಧ್ರ ಪ್ರದೇಶದ ಅನಂತಪುರದ ಪಿ.ಶ್ರೀರಾಮುಲು (68), ಆತನ ಪುತ್ರ ಪಿ.ಮಂಜುನಾಥ ಸಾಯಿ (36), ಕಲ್ಲಗಂಗೂರಿನ ಕ್ರಷರ್ ಜಾಗದ ಮಾಲೀಕ ಶಂಕರಗೌಡ ಕುಲಕರ್ಣಿ (76), ಆತನ ಪುತ್ರ ಅವಿನಾಶ್ ಕುಲಕರ್ಣಿ (43) ಬಂಧಿತರು. ಮುಂಬೈನಲ್ಲಿ ಸಿಕ್ಕಿಬಿದ್ದ … Read more

SHIMOGA | ಹುಣಸೋಡು ಸ್ಪೋಟ ಕೇಸ್, ಹಾನಿಯಾದ ಮನೆಗಳಿಗೆ ಬರ್ತಾನೆ ಇಲ್ಲ ಅಧಿಕಾರಿಗಳು, ಸಿಕ್ಕಿಲ್ಲ ಪರಿಹಾರ

030221 Nava Karnataka Protest in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 03 FEBRUARY 2021 ಹುಣಸೋಡು ಸ್ಪೋಟದಿಂದ ಹಾನಿಗೊಳಗಾದ ಮನೆಗಳಿಗೆ ಪರಿಹಾರ ನೀಡಬೇಕೆಂದು ಒತ್ತಾಯಿಸಿ ನವ ಕರ್ನಾಟಕ ನಿರ್ಮಾಣ ವೇದಿಕೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಜಲ್ಲಿಕ್ರಶರ್, ಕಲ್ಲುಕ್ವಾರಿ ಸಮೀಪದಲ್ಲೇ ಇರುವ ಹುಣಸೋಡು, ಹೊಸೂರು, ಅಬ್ಬಲಗೆರೆ, ಬಸವನಗಂಗೂರು, ಗೆಜ್ಜೇನಹಳ್ಳಿ, ಹನುಮಂತ ನಗರ, ಜಕಾತಿಕೊಪ್ಪ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ಮನೆಗಳ ಗೋಡೆಗಳು ಬಿರುಕುಬಿಟ್ಟಿವೆ. ಕೆಲ ಮನೆಗಳ ಛಾವಣಿ ಹಾಳಾಗಿದ್ದು, ಕೆಲವು ಮನೆಗಳ ಟೀವಿ, ಎಲೆಕ್ಟ್ರಾನಿಕ್ ಉಪಕರಣ ಸ್ಪೋಟದಿಂದ ಹಾನಿಗೊಳಗಾಗಿವೆ … Read more

ಕಲ್ಲಗಂಗೂರು ಗಣಿ ಸ್ಪೋಟ ಕೇಸ್, ಶಿವಮೊಗ್ಗ ಡಿಸಿ, ಎಸ್‌ಪಿ ಸೇರಿ ಏಳು ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು

220121 Hunasodu Blast Spot 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 JANUARY 2021 ಕಲ್ಲಗಂಗೂರು ಕಲ್ಲು ಕ್ವಾರೆಯಲ್ಲಿ ಸ್ಪೋಟ ಸಂಭವಿಸಿದ ಪ್ರಕರಣ ಸಂಬಂಧ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಸೇರಿ ಏಳು ಅಧಿಕಾರಿಗಳ ವಿರುದ್ಧ  ಲೋಕಾಯುಕ್ತಕ್ಕೆ ದೂರು ಸಲ್ಲಿಸಲಾಗಿದೆ. ಸ್ಥಳೀಯರಾದ ಸಂದೀಪ್ ಎಂಬುವವರು ಈ ದೂರು ಸಲ್ಲಿಸಿದ್ದಾರೆ. ನಿಯಮ ಬಾಹಿರವಾಗಿ ಕಲ್ಲು ಕ್ವಾರೆ, ಕ್ರಷರ್ ನಡೆಸುತ್ತಿರುವ ಸಂಬಂಧ ಸಂದೀಪ್ ಅವರು 2013ರಲ್ಲಿ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಪ್ರಕರಣ ಸಂಬಂಧ ವಿಚಾರಣೆ ನಡೆಯುತ್ತಿದೆ. ಜನವರಿ 29ಕ್ಕೆ ಅಂತಿಮ ವಿಚಾರಣೆಗೆ … Read more