ಬರಿ ಜಿಲೆಟಿನ್ ಕಡ್ಡಿಯಿಂದ ಇಷ್ಟೊಂದು ಪ್ರಮಾಣದ ಸ್ಫೋಟವಾಗಲು ಸಾಧ್ಯವೆ? ಸಚಿವ ಈಶ್ವರಪ್ಪ ಅನುಮಾನ

Minister KS Eshwarappa

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 JANUARY 2021 ಹುಣಸೋಡು ಸ್ಫೋಟ ಪ್ರಕರಣ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಏನಂದರು ಮಿನಿಸ್ಟರ್? ಅಕ್ರಮ ಕಲ್ಲು ಗಣಿಗಾರಿಕೆ ವಿರುದ್ಧ ಈ ಹಿಂದೆ ಹಲವಾರು ಭಾರಿ ಕ್ರಮ ಕೈಗೊಳ್ಳಲಾಗಿದೆ. ಮುಂದೆನೂ ಕ್ರಮ ಕೈಗೊಳ್ಳಲಾಗುತ್ತದೆ. ಈಗ ಪ್ರಶ್ನೆ ಇರುವುದು ಅಕ್ರಮವೋ ಅಲ್ಲವೋ ಅನ್ನವುದಲ್ಲ. ಇಷ್ಟೊಂದು ಪ್ರಮಾಣದ ಸ್ಫೋಟಕ್ಕೆ ಕಾರಣವೇನು? ಬರಿ ಜಿಲೆಟಿಕ್ ಕಡ್ಡಿಯಿಂದ ಇಷ್ಟೊಂದು ಪ್ರಮಾಣದಲ್ಲಿ  ಸ್ಫೋಟ ಸಂಭವಿಸಲು ಸಾದ್ಯವಿದೆಯೇ? ಅಥವಾ ಬೇರೆ ಏನಾದರೂ … Read more

ಶಿವಮೊಗ್ಗದ ಹುಣಸೋಡು ಸ್ಫೋಟ ಪ್ರಕರಣ, ಮೃತರೆಲ್ಲ ಹೊರ ರಾಜ್ಯದ ಕಾರ್ಮಿಕರು

220121 Hunasodu Blast Spot 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 JANUARY 2021 ಶಿವಮೊಗ್ಗದ ಹುಣಸೋಡು ಗ್ರಾಮದಲ್ಲಿ ಸಂಭವಿಸಿದ ಸ್ಫೋಟದಿಂದಾಗಿ ಗಣಿಯಲ್ಲಿದ್ದ ಕಾರ್ಮಿಕರ ದೇಹಗಳು ಛಿದ್ರ ಛಿದ್ರವಾಗಿದೆ. ಇಲ್ಲಿ ಕಾರ್ತವ್ಯ ನಿರ್ವಹಿಸುತ್ತಿದ್ದ ಕಾರ್ಮಿಕರೆಲ್ಲ ಹೊರ ರಾಜ್ಯದವರಾಗಿದ್ದಾರೆ. ಕಲ್ಲು ಗಣಿಗಾರಿಕೆಯಲ್ಲಿ ಕೆಲಸ ಮಾಡುತ್ತಿದ್ದವರೆಲ್ಲ ಬಿಹಾರ, ಅಸ್ಸಾಂ ಮೂಲದವರು ಎಂದು ಹೇಳಲಾಗುತ್ತಿದೆ. ಆದರೆ ಯಾರೊಬ್ಬರ ದೇಹಗಳನ್ನು ಗುರುತಿಸಲಾಗದ ಸ್ಥಿತಿ ಇದೆ. ಸ್ಥಳೀಯರು ಕೆಲಸ ಮಾಡುತ್ತಿರಲಿಲ್ಲ ಗಣಿಗಾರಿಕೆಗೆ ಸ್ಥಳೀಯರ ವಿರೋಧವಿದೆ ಹಾಗಾಗಿ ಸ್ಥಳೀಯರನ್ನು ಇಲ್ಲಿ ಕೆಲಸಕ್ಕೆ ಬಳಸಿಕೊಳ್ಳುತ್ತಿರಲಿಲ್ಲ. ಹೊರ ರಾಜ್ಯದಿಂದ ಹಲವರನ್ನು ಇಲ್ಲಿ … Read more

SHIMOGA | ಹುಣಸೋಡು ಸ್ಫೋಟ ಪ್ರಕರಣ, ಸಿಎಂ ಯಡಿಯೂರಪ್ಪ ಭೇಟಿ ಸಾದ್ಯತೆ

Yedyurappa at Vinobhanagara General Image 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 JANUARY 2021 ಹೂಣಸೋಡು ಕಲ್ಲು ಗಣಿಗಾರಿಕೆಯಲ್ಲಿ ಸಂಭವಿದ ಭಾರಿ ಸ್ಫೋಟದಿಂದ ಹಲವು ಕಾರ್ಮಿಕರು ಮೃತಪಟ್ಟಿರುವ ಶಂಕೆ ಇದೆ. ಇದರಿಂದ ಸುತ್ತಮುತ್ತಲ ಗ್ರಾಮದಲ್ಲಿ ಅಘಾತ ಉಂಟಾಗಿದೆ. ಈ ನಡುವೆ ಘಟನಾ ಸ್ಥಳಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ  ಅವರು ಭೇಟಿ ನೀಡುವ ಸಾದ್ಯತೆ ಇದೆ. ಇದನ್ನೂ ಓದಿ | ಶಿವಮೊಗ್ಗದ ಹುಣಸೋಡು ಸ್ಫೋಟ, ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಧ್ಯಾಹ್ನದ ವೇಳೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸ್ಥಳಕ್ಕೆ ಭೇಟಿ ನೀಡುತ್ತಾರೆ ಎಂದು ಹೇಳಲಾಗುತ್ತಿದೆ. … Read more

ಯಾರದ್ದೋ ಜಮೀನು, ಮತ್ಯಾರಿಗೋ ಪರಭಾರೆ, ಡಿಸಿ ಕಚೇರಿ ಮುಂದೆ ಹುಣಸೋಡು ಗ್ರಾಮದ ಕುಟುಂಬವೊಂದರಿಂದ ಪ್ರತಿಭಟನೆ

040620 Hunasodu Villagers Protest in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 4 ಜೂನ್ 2020 ಹಿಂದಿನ ತಹಶೀಲ್ದಾರ್ ಮತ್ತು ಉಪ ವಿಭಾಗಾಧಿಕಾರಿ ಅವರು ಕಾನೂನು ಬಾಹಿರವಾಗಿ ತಮ್ಮ ಜಮೀನನ್ನು ಪರಭಾರೆ ಮಾಡಿದ್ದಾರೆ ಎಂದು ಆರೋಪಿಸಿ ಹುಣಸೋಡು ಗ್ರಾಮದ ಕುಟುಂಬವೊಂದು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿತು. ಹನುಮಂತಪ್ಪ, ಹಾಲಮ್ಮ ಎಂಬುವವರ ಕುಟುಂಬದವರು ಪ್ರತಿಭಟನೆ ನಡೆಸಿದರು. ಕರ್ನಾಟಕ ಪರಿಶಿಷ್ಟ ಜಾತಿ, ಪಂಗಡ ಜಮೀನು ಪರಭಾರೆ ನಿಷೇಧ ಕಾಯ್ದೆಯ ನಿಯಮಗಳನ್ನು ಉಲ್ಲಂಘಿಸಿ ತಮ್ಮ ಕುಟುಂಬಕ್ಕೆ ಸೇರಬೇಕಾದ ಜಮೀನನ್ನು ಊರಿಗೆ ಸಂಬಂಧಿಸದ ವ್ಯಕ್ತಿಯೊಬ್ಬರಿಗೆ ಪರಭಾರೆ … Read more