ಬರಿ ಜಿಲೆಟಿನ್ ಕಡ್ಡಿಯಿಂದ ಇಷ್ಟೊಂದು ಪ್ರಮಾಣದ ಸ್ಫೋಟವಾಗಲು ಸಾಧ್ಯವೆ? ಸಚಿವ ಈಶ್ವರಪ್ಪ ಅನುಮಾನ
ಶಿವಮೊಗ್ಗ ಲೈವ್.ಕಾಂ | SHIMOGA NEWS | 22 JANUARY 2021 ಹುಣಸೋಡು ಸ್ಫೋಟ ಪ್ರಕರಣ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಏನಂದರು ಮಿನಿಸ್ಟರ್? ಅಕ್ರಮ ಕಲ್ಲು ಗಣಿಗಾರಿಕೆ ವಿರುದ್ಧ ಈ ಹಿಂದೆ ಹಲವಾರು ಭಾರಿ ಕ್ರಮ ಕೈಗೊಳ್ಳಲಾಗಿದೆ. ಮುಂದೆನೂ ಕ್ರಮ ಕೈಗೊಳ್ಳಲಾಗುತ್ತದೆ. ಈಗ ಪ್ರಶ್ನೆ ಇರುವುದು ಅಕ್ರಮವೋ ಅಲ್ಲವೋ ಅನ್ನವುದಲ್ಲ. ಇಷ್ಟೊಂದು ಪ್ರಮಾಣದ ಸ್ಫೋಟಕ್ಕೆ ಕಾರಣವೇನು? ಬರಿ ಜಿಲೆಟಿಕ್ ಕಡ್ಡಿಯಿಂದ ಇಷ್ಟೊಂದು ಪ್ರಮಾಣದಲ್ಲಿ ಸ್ಫೋಟ ಸಂಭವಿಸಲು ಸಾದ್ಯವಿದೆಯೇ? ಅಥವಾ ಬೇರೆ ಏನಾದರೂ … Read more