ಶಿವಮೊಗ್ಗದ ಪುರಾಣ ಪ್ರಸಿದ್ಧ ದೇವಸ್ಥಾನದಲ್ಲಿ ಹುಂಡಿ ಒಡೆದ ಕಳ್ಳರು, ರಥೋತ್ಸವ ನಡೆದ ರಾತ್ರಿಯೇ ಖದೀಮರ ಎಂಟ್ರಿ

Hundi-Theft-at-Pillangere-Temple-in-Shimoga

SHIVAMOGGA LIVE NEWS | 16 MAY 2023 SHIMOGA : ದೇವಸ್ಥಾನದ ಹುಂಡಿ ಒಡೆದು (Hundi Theft) ಕಾಣಿಕೆ ಹಣ ಕಳ್ಳತನ ಮಾಡಲಾಗಿದೆ. ಜಾತ್ರೆ ಮುಗಿದ ರಾತ್ರಿಯೇ ಹುಂಡಿ ಒಡೆಯಲಾಗಿದೆ. ಪಿಳ್ಳಂಗೆರೆಯ ಪುರಾಣ ಪ್ರಸಿದ್ಧ  ಶ್ರೀ ವೆಂಕಟರಮಣ ಮತ್ತು ಹನುಮಂತ ದೇವರ ದೇವಸ್ಥಾನದಲ್ಲಿ ಘಟನೆ ನಡೆದಿದೆ. ಸೋಮವಾರ ರಾತ್ರಿ ಶ್ರೀ ವೆಂಕಟರಮಣ ಮತ್ತು ಹನುಮಂತ ದೇಸ್ಥಾನದೊಳಗೆ ನುಗ್ಗಿರುವ ಕಳ್ಳರು, ಹುಂಡಿ (Hundi Theft) ಒಡೆದಿದ್ದಾರೆ. ದೇಗುಲದ ಆವರಣದ ಹೊರಾಂಗಣದಲ್ಲಿರುವ ಹುಂಡಿ ಕಳ್ಳತನ ಮಾಡಲಾಗಿದೆ. ಜಾತ್ರೆ ಮರುದಿನವೇ … Read more

ಹಾಡಹಗಲೆ ಜಡೆ ಗ್ರಾಮದ ಮಠದಲ್ಲಿ ಹುಂಡಿ ಕಳ್ಳತನ

soraba anavatti graphics

SHIVAMOGGA LIVE NEWS | 13 JANUARY 2023 SORABA : ತಾಲೂಕಿನ ಜಡೆ ಗ್ರಾಮದ ಶ್ರೀ ಸಿದ್ದ ವೃಷಭೇಂದ್ರ ಸಂಸ್ಥಾನ ಮಠದಲ್ಲಿ (mutt) ಹಾಡ ಹಗಲೆ ಕಾಣಿಕೆ ಹುಂಡಿ ಕಳ್ಳತನವಾಗಿದೆ. ಈ ಸಂಬಂಧ ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಠದ (mutt) ಒಳಗೆ ಶ್ರೀ ಕುಮಾರಪ್ರಭು ಸ್ವಾಮೀಜಿ ಗುದ್ದುಗೆ ಮುಂಭಾಗ ಇದ್ದ ಹುಂಡಿ ಕಳ್ಳತನವಾಗಿದೆ. ಜ.11ರಂದು ಬೆಳಗ್ಗೆ 10.30ಕ್ಕೆ ಮುಖ್ಯ ಅರ್ಚಕ ಗುರುಪಾದಯ್ಯ ಅವರು ಪೂಜೆ ಮುಗಿಸಿ ಮಠದಿಂದ ಮನೆಗೆ ಹೋಗಿದ್ದರು. ಮಧ್ಯಾಹ್ನ ಮಠಕ್ಕೆ … Read more

ರಾತ್ರೋರಾತ್ರಿ ದೇವಸ್ಥಾನದ ಬಾಗಿಲ ಬೀಗ ಮುರಿದು ಹುಂಡಿ ಕಳ್ಳತನ

Puradal-Temple-Theft-in-Shimoga

SHIVAMOGGA LIVE NEWS | TEMPLE | 29 ಮೇ 2022 ಶಿವಮೊಗ್ಗ ತಾಲೂಕು ಪುರದಾಳು (PURADALU) ಗ್ರಾಮದಲ್ಲಿ ದೇವಸ್ಥಾನ (TEMPLE) ಬಾಗಿಲ ಬೀಗ ಮುರಿದು, ಹುಂಡಿ ಕಳ್ಳತನ ಮಾಡಲಾಗಿದೆ. ಕಳೆದ ರಾತ್ರಿ ದೇವಸ್ಥಾನದಲ್ಲಿ ಕಳ್ಳತನವಾಗಿದೆ. ದೇಗುಲದ ಬಾಗಿಲ ಬೀಗ ಮುರಿದು ಕಳ್ಳರು ದೇವಸ್ಥಾನದ ಒಳ ಪ್ರವೇಶ ಮಾಡಿದ್ದಾರೆ. ದೇವರ ಮುಂದಿದ್ದ ಹುಂಡಿಯನ್ನು ಹೊತ್ತೊಯ್ದಿದ್ದಾರೆ. ದೇಗುಲದಲ್ಲಿ ಇದ್ದ ಸಿಸಿಟಿವಿ ಕ್ಯಾಮರಾವನ್ನು ಹಾನಿಗೊಳಿಸಿದ್ದಾರೆ. ಇವತ್ತು ಬೆಳಗ್ಗೆ ದೇವಸ್ಥಾನದಲ್ಲಿ ಪೂಜೆ ಮಾಡಲು ಅರ್ಚಕರು ಬಂದಾಗ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ. … Read more

ಕಾಣಿಕೆ ಬದಲು ದೇವಸ್ಥಾನದ ಹುಂಡಿಗೆ ಚೂಯಿಂಗಮ್, ಒಬ್ಬ ಅರೆಸ್ಟ್, ಚೂಯಿಂಗಮ್ ಹಾಕುತ್ತಿದ್ದದ್ದು ಯಾಕೆ?

Arrest News Graphics

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 7 ಸೆಪ್ಟೆಂಬರ್ 2021 ದೇವಸ್ಥಾನಕ್ಕೆ ಬಂದು ಭಕ್ತಿಯಿಂದ ಬೇಡಿಕೊಂಡು, ಹುಂಡಿಗೆ ಕಾಣಿಕೆ ಅರ್ಪಿಸುವ ಭಕ್ತರಿದ್ದಾರೆ. ಈ ಮಧ್ಯೆ ಒಬ್ಬಾತ ಹುಂಡಿಗೆ ಚೂಯಿಂಗಮ್ ಅಂಟಿಸಿದ ಕೋಲು ಹಾಕಿ ಸಿಕ್ಕಿಬಿದ್ದಿದ್ದಾನೆ. ಆತನನ್ನು ಪೊಲೀಸರಿಗೆ ಹಿಡಿದು ಕೊಡಲಾಗಿದೆ. ಇನ್ನು, ಈತನ ಕುಕೃತ್ಯ ಈಗ ತೀರ್ಥಹಳ್ಳಿ ತಾಲೂಕಿನ ದೇವಸ್ಥಾನಗಳ ಆಡಳಿತ ಮಂಡಳಿ ನಿದ್ದೆಗೆಡಿಸಿದೆ. ಭದ್ರಾವತಿ ತಾಲೂಕು ಬಾರಂದೂರಿನ ವಸಂತ ಕುಮಾರ್ (36) ಬಂಧಿತ. ತೀರ್ಥಹಳ್ಳಿ ತಾಲೂಕು ಮಹಿಷಿಯ ಅಶ್ವತ್ಥ ನಾರಾಯಣ ದೇವಸ್ಥಾನದ ಹುಂಡಿಗೆ ಚೂಯಿಂಗಮ್ … Read more

ನಡುರಾತ್ರಿ ತೀರ್ಥಹಳ್ಳಿಯ ಪುರಾಣ ಪ್ರಸಿದ್ಧ ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ ಹುಂಡಿಗೆ ಕೈ ಹಾಕಿದ ಖದೀಮರು

THIRTHAHALLI MAP GRAPHICS 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 20 APRIL 2021 ಪುರಾಣ ಪ್ರಸಿದ್ಧ ತೀರ್ಥಹಳ್ಳಿಯ ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ ಕಳ್ಳತನದ ಯತ್ನ ನಡೆದಿದೆ. ಹುಂಡಿ ಒಡೆದು ಹಣ ದೋಚಲು ಕಳ್ಳಲು ಯತ್ನಿಸಿದ್ದಾರೆ. ದೇವಸ್ಥಾನದ ಮುಖ್ಯ ದ್ವಾರದ ಬೀಗ ಒಡೆದು, ಕಳ್ಳರು ಹುಂಡಿಯನ್ನು ಕದ್ದೊಯ್ದಿದ್ದಾರೆ. ದೇಗುಲದ ಹಿಂಭಾಗ ನಿರ್ಜನ ಪ್ರದೇಶದಲ್ಲಿ ಹುಂಡಿಯ ಬೀಗ ಒಡೆಯಲು ಯತ್ನಿಸಿದ್ದಾರೆ. ಶಬ್ದ ಕೇಳಿ ಅಕ್ಕಪಕ್ಕದ ಮನೆಯವರು ಬಂದಾಗ ಕಳ್ಳರು ಎಸ್ಕೇಪ್ ಆಗಿದ್ದಾರೆ ಎಂದು ತಿಳಿದು ಬಂದಿದೆ. ಇಬ್ಬರು ಕಳ್ಳರು ಈ ಕೃತ್ಯದಲ್ಲಿ … Read more