ಕಾಡು ಹಂದಿ ಬೇಟೆಯಾಡಿ ಮಾಂಸ ಹಂಚಿಕೊಳ್ಳುವಾಗ ಅರಣ್ಯಾಧಿಕಾರಿಗಳು ದಾಳಿ

Sagara-News-Update.

ಸಾಗರ : ಕಾಡು ಹಂದಿ ಬೇಟೆಯಾಡಿ (Hunters) ಮಾಂಸ ಹಂಚಿಕೊಳ್ಳುತ್ತಿದ್ದ ಮೂವರ ವಿರುದ್ಧ ಅರಣ್ಯ ಇಲಾಖೆ ಸಿಬ್ಬಂದಿ ಪ್ರಕರಣ ದಾಖಲಿಸಿದ್ದಾರೆ. ತಾಲ್ಲೂಕಿನ ಬಾಳೆಗುಂಡಿ ಗ್ರಾಮದಲ್ಲಿ ಬೇಟೆಯಾಡಿದ್ದ ಕಾಡು ಹಂದಿ ಮಾಂಸವನ್ನು ಗ್ರಾಮದ ಕೆರೆ ದಂಡೆಯ ಮೇಲೆ ಹಂಚಿಕೊಳ್ಳುತ್ತಿದ್ದಾಗ ಅರಣ್ಯ ಇಲಾಖೆ ಸಿಬ್ಬಂದಿ ದಾಳಿ ನಡೆಸಿದ್ದು ಮೂವರು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಆರೋಪಿಗಳನ್ನು ಪ್ರಭಾಕರ್, ಗಣಪತಿ, ಅಣ್ಣಪ್ಪ ಎಂದು ಗುರುತಿಸಲಾಗಿದೆ. ಸ್ಥಳದಲ್ಲಿ ದೊರಕಿದ ನಾಲ್ಕೂವರೆ ಕೆ.ಜಿ. ಕಾಡು ಹಂದಿ ಮಾಂಸ ವಶಪಡಿಸಿಕೊಳ್ಳಲಾಗಿದೆ. ಉಪ ವಲಯ ಅರಣ್ಯಾಧಿಕಾರಿ ಕಿರಣ್, ವಲಯ … Read more

ಉಡ ಬೇಟೆಯಾಡಿದ ಇಬ್ಬರು ಆರೆಸ್ಟ್‌, ಜೊತೆಗಿತ್ತು ಕಂಟ್ರಿ ಮೇಡ್‌ ರೈಫಲ್‌

Hunters-arrested-at-ambligola-in-Sagara-Shimoga.

SHIVAMOGGA LIVE NEWS | 21 MAY 2024 SAGARA : ಅಂಬ್ಲಿಗೊಳ ಅರಣ್ಯ ವಲಯದ ಬೈರಾಪುರ ವ್ಯಾಪ್ತಿಯಲ್ಲಿ ಉಡ (Lizard) ಬೇಡೆಯಾಡಿದ ಪ್ರಕರಣದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಇಬ್ಬರನ್ನು ಬಂಧಿಸಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ ಗಸ್ತಿನಲ್ಲಿದ್ದಾಗ ಪ್ರಕರಣಕ್ಕೆ ಬೆಳಕಿಗೆ ಬಂದಿದ್ದು ಶಿಕಾರಿಪುರ ತಾಲೂಕಿನ ಮಂಜಪ್ಪ ಮತ್ತು ಈಶ್ವರಪ್ಪ ಅವರನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇನ್ನೂ ಮೂವರು ಆರೋಪಿಗಳು ನಾಪತ್ತೆಯಾಗಿದ್ದಾರೆ. ಇದನ್ನೂ ಓದಿ – ಗಾಜನೂರು ಬಳಿ ನಾಯಿಗೆ ಡಿಕ್ಕಿ ತಪ್ಪಿಸಲು ಹೋಗಿ ಪಲ್ಟಿಯಾದ ಕಾರು, … Read more

ಶಿವಮೊಗ್ಗದ ಕಾಡಿನಲ್ಲಿ ಉರುಳಿಗೆ ಸಿಲುಕಿ ಒದ್ದಾಡಿ ಪ್ರಾಣ ಬಿಟ್ಟ ಚಿರತೆ

Cheetah-Dies-near-tuppur-forest-in-Shimoga

SHIVAMOGGA LIVE NEWS | 7 DECEMBER 2022 ಶಿವಮೊಗ್ಗ : ಕಾಡು ಪ್ರಾಣಿಗಳ ಬೇಟೆಗೆ (hunters) ಹಾಕಿದ್ದ ಉರುಳಿಗೆ ಸಿಲುಕಿ ಚಿರತೆಯೊಂದು ಒದ್ದಾಡಿ ಪ್ರಾಣ ಬಿಟ್ಟಿದೆ. ಮೃತ ಚಿರತೆಯು 5 ರಿಂದ 6 ವರ್ಷದ್ದಾಗಿದೆ ಎಂದು ಅಂದಾಜಿಸಲಾಗಿದೆ. ತಾಲೂಕಿನ ಕೋಣೆಹೊಸೂರು ಗ್ರಾಮದ ಕಿರು ಅರಣ್ಯ ಪ್ರದೇಶದಲ್ಲಿ ಘಟನೆ ಸಂಭವಿಸಿದೆ. ಆಹಾರ ಅರಸುತ್ತ ಬಂದ ಚಿರತೆ ಉರುಳಿಗೆ ಸಿಕ್ಕಿಬಿದ್ದಿದೆ. ಅದರಿಂದ ಬಿಡಿಸಿಕೊಳ್ಳಲು ಬಹು ಹೊತ್ತು ಒದ್ದಾಡಿ ಪ್ರಾಣ ಬಿಟ್ಟಿದೆ. hunters ಮರದಲ್ಲಿ ಜೋತಾಡುತ್ತಿದ್ದ ಚಿರತೆ ಉರುಳಿಗೆ ಸಿಲುಕಿದ … Read more

ಜಿಂಕೆ ಮಾಂಸ, ಚರ್ಮ ಮಾರಾಟಕ್ಕೆ ಯತ್ನ, ಇಬ್ಬರು ಅರೆಸ್ಟ್, ಸಿಕ್ಕಿಬಿದ್ದವರಾರು? ಎಲ್ಲಿ ಬೇಟೆಯಾಡಿದ್ದರು?

070920 Deer Hunters Arrest in Kumsi Limits 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ಸೆಪ್ಟಂಬರ್ 2020 ಕಾಡಿನಲ್ಲಿ ಜಿಂಕೆ ಬೇಟೆಯಾಡಿ ಮಾಂಸ ಸಾಗಿಸಲು ಯತ್ನಿಸುತ್ತಿದ್ದ ಇಬ್ಬರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಬಂಧಿತರಿಂದ 40 ಕೆ.ಜಿ ಜಿಂಕೆ ಮಾಂಸವನ್ನು ವಶಕ್ಕೆ ಪಡೆಯಲಾಗಿದೆ. ಅಡಗಡಿ ಗ್ರಾಮದ ಅನಿಲ್ ಮತ್ತು ಹನುಮಂತ ಎಂಬುವವರು ಮಂಡಘಟ್ಟ ಸಮೀಪ ಕಾಡಿನಲ್ಲಿ ಜಿಂಕೆ ಬೇಟೆಯಾಡಿದ್ದರು. ಜಿಂಕೆಯ ತಲೆ, ಚರ್ಮ, ಕೊಂಬು ಮತ್ತು ಮಾಂಸವನ್ನು ಬೇರ್ಪಡಿಸಿ ಮಾರಾಟಕ್ಕೆ ಪ್ರಯತ್ನಿಸುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ಇಬ್ಬರನ್ನು ಬಂಧಿಸಿದ್ದಾರೆ. … Read more