ಇಡ್ಲಿ ಗಾಡಿಯಲ್ಲಿ ಗ್ರಾಹಕ ಬಿಟ್ಟು ಹೋದ ಬ್ಯಾಗ್‌ನಲ್ಲಿತ್ತು ₹1,00,000 ಹಣ, ಮುಂದೇನಾಯ್ತು?

Idly-Stall-Owner-handed-over-the-money

ಶಿವಮೊಗ್ಗ: ಗ್ರಾಹಕರು ಬಿಟ್ಟು ಹೋಗಿದ್ದ ಇದ್ದ ಚೀಲವನ್ನು (Money) ಇಡ್ಲಿ ಗಾಡಿ ಮಾಲೀಕ ತಿರುಮೂರ್ತಿ ಅವರು ಪೊಲೀಸರ ಸಮ್ಮುಖದಲ್ಲಿ ವಾರಸುದಾರರಿಗೆ ವಾಪಸ್ಸು ನೀಡಿದರು. ಆನವಟ್ಟಿಯ ಮಧುಕೇಶವ್ ಅವರು ನ.4ರಂದು ಸಂಜೆ ಶಿವಮೊಗ್ಗಕ್ಕೆ ಬಂದು ಆಲ್ಗೊಳ ವೃತ್ತದಲ್ಲಿ ಇಡ್ಲಿಗಾಡಿಯಲ್ಲಿ ಉಪಹಾರ ಸೇವನೆಗೆ ಹೋಗಿದ್ದರು. ಉಪಹಾರ ಸೇವನೆ ಸಂದರ್ಭ ಗಾಡಿ ಮೇಲಿಟ್ಟಿದ್ದ ಚೀಲವನ್ನು ಮರೆತು ವಾಪಸ್ಸು ಹೋಗಿದ್ದರು. ತಿರುಮೂರ್ತಿ ಅವರು ಚೀಲವನ್ನು ಪರಿಶೀಲಿಸಿದಾಗ ಅದರಲ್ಲಿ ₹1,00,000 ಹಣ ಇತ್ತು. ಕೂಡಲೆ ಅವರು ತುಂಗಾನಗರ ಪೊಲೀಸ್ ಠಾಣೆಗೆ ತೆರಳಿ ಇನ್ಸ್‌ಪೆಕ್ಟ‌ರ್ ಕೆ.ಟಿ.ಗುರುರಾಜ … Read more

ಶಿವಮೊಗ್ಗದಲ್ಲಿ ಆಹಾರ ದಸರಾ, ಒಂದು ನಿಮಿಷದಲ್ಲಿ ಏಳು ಇಡ್ಲಿ ತಿಂದ ದೀಪಿಕಾ, 5 ಬಾಳೆಹಣ್ಣು ಸ್ವಾಹ ಮಾಡಿದ ಧನಲಕ್ಷ್ಮಿ

111021 Idli competation in Shimoga Dasara

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಅಕ್ಟೋಬರ್ 2021 ಶಿವಮೊಗ್ಗ ದಸರಾದಲ್ಲಿ ಆಯೋಜಿಸಿದ್ದ ಇಡ್ಲಿ ತಿನ್ನುವ ಸ್ಪರ್ಧೆಯಲ್ಲಿ ಶುಶ್ರೊಷಕಿ ದೀಪಿಕಾ ಮತ್ತು ಬಾಳೆಹಣ್ಣು ತಿನ್ನುವ ಸ್ಪರ್ಧೆಯಲ್ಲಿ ಧನಲಕ್ಷ್ಮಿ ಪ್ರಥಮ ಬಹುಮಾನ ಪಡೆದಿದ್ದಾರೆ. ವಿನೋಬನಗರದ ಫ್ರೀ ಡ೦ಪಾರ್ಕ್’ನಲ್ಲಿ ದಸರಾ ಆಹಾರ ಸಮಿತಿ ವತಿಯಿಂದ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ವೈದರು, ನರ್ಸ್’ಗಳಿಗೆ ಮತ್ತು ಪುರುಷರಿಗೆ ಇಡ್ಲಿ ತಿನ್ನುವ ಸ್ಪರ್ಧೆ ಆಯೋಜಿಸಲಾಗಿತ್ತು. ಮಹಿಳೆಯರಿಗೆ ಬಾಳೆ ಹಣ್ಣು ತಿನ್ನುವ ಸ್ಪರ್ಧೆ ರೋಚಕವಾಗಿತ್ತು. ಮೂರು ಸುತ್ತಿನ ಸ್ಪರ್ಧೆಯಲ್ಲಿ ಶುಶ್ರೊಷಕರಾದ ದೀಪಿಕಾ ಮತ್ತು … Read more