ತಲೆ ಮೇಲೆ ಕಾರು ಹತ್ತಿಸಿ ವ್ಯಕ್ತಿಯ ಬರ್ಬರ ಹತ್ಯೆ, ರಸ್ತೆ ಬದಿಯಲ್ಲಿ ಮೃತದೇಹ ಪತ್ತೆ

Incident-near-Iginabailu-in-sagara-taluk-anandapura-limits-rafiq

SHIVAMOGGA LIVE NEWS | 01 MARCH 2024 ANANDAPURA : ವ್ಯಕ್ತಿಯೊಬ್ಬನ ತಲೆ ಮೇಲೆ ಕಾರು ಹತ್ತಿಸಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಸಾಗರ ತಾಲೂಕು ಆನಂದಪುರ ಸಮೀಪದ ನೆದರವಳ್ಳಿ ಬಳಿ ರಸ್ತೆ ಬದಿಯಲ್ಲಿ ಮೃತದೇಹ ಪತ್ತೆಯಾಗಿದೆ. ಮೃತನನ್ನು ಆನವಟ್ಟಿ ಸಮೀಪದ ಗ್ರಾಮವೊಂದರ ರಫೀಕ್‌ (38) ಎಂದು ಗುರುತಿಸಲಾಗಿದೆ. ಕಾರಿನಲ್ಲಿ ಕರೆತಂದು ಆತನನ್ನು ಕೆಳಗೆ ತಳ್ಳಿ ತಲೆ ಮೇಲೆ ಕಾರು ಹತ್ತಿಸಿ ಹತ್ಯೆ ಮಾಡಿರುವ ಶಂಕೆ ವ್ಯಕ್ತಪಡಿಸಲಾಗಿದೆ. ವೈಯಕ್ತಿಕ ಕಾರಣಕ್ಕೆ ಘಟನೆ ನಡೆದಿರುವ ಕುರಿತು ಪೊಲೀಸರು ಅನುಮಾನ … Read more

ಸಾಗರದ ಐಗಿನಬೈಲು ಬಳಿ ಸರಣಿ ಅಪಘಾತ, ಆಟೋ ಚಾಲಕನಿಗೆ ಗಂಭೀರ ಗಾಯ

131020 Sagara Iginabailu Auto Accident 1

ಶಿವಮೊಗ್ಗ ಲೈವ್.ಕಾಂ | SAGARA NEWS | 13 ಅಕ್ಟೋಬರ್ 2020 ಸಾಗರ ತಾಲೂಕಿನ ಐಗಿನಬೈಲು ಬಳಿ ಸರಣಿ ಅಪಘಾತ ಸಂಭವಿಸಿದ್ದು ಆಟೋ ಚಾಲರೊಬ್ಬರಿಗೆ ಗಂಭೀರ ಗಾಯವಾಗಿದೆ. ಘಟನೆಯಲ್ಲಿ ಎರಡು ಕಾರು, ಒಂದು ಆಟೋಗೆ ಹಾನಿಯಾಗಿದೆ. ಹೇಗಾಯ್ತು ಅಪಘಾತ? ಶಿರಸಿಯಿಂದ ತೀರ್ಥಹಳ್ಳಿಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ಆಟೋ ಮತ್ತು ಕಾರಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಆಟೋ ನಜ್ಜುಗುಜ್ಜಾಗಿದೆ. ಆಟೋದ ಹಿಂಬದಿಯಲ್ಲಿ ಬರುತ್ತಿದ್ದ ಸ್ವಿಫ್ಟ್ ಕಾರಿಗೂ ಡಿಕ್ಕಿಯಾಗಿದೆ. ಆಟೋ ಚಾಲಕನಿಗೆ ಗಂಭೀರ ಗಾಯ … Read more

ಸಾಗರದಲ್ಲಿ ಬೆಳಂಬೆಳಗ್ಗೆ ಭೀಕರ ಅಪಘಾತ, ಲಾರಿಗಳ ಮುಖಾಮುಖಿ ಡಿಕ್ಕಿ, ಸ್ವಲ್ಪದರಲ್ಲಿ ತಪ್ಪಿತು ಭಾರೀ ಅನಾಹುತ

ಶಿವಮೊಗ್ಗ ಲೈವ್.ಕಾಂ | 23 ಮಾರ್ಚ್ 2019 ಲಾರಿಗಳು ಮುಖಾಮುಖಿ ಡಿಕ್ಕಿಯಾಗಿ, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಾಗರ ತಾಲೂಕಿನ ಐಗಿನಬೈಲು ಬಳಿ ಘಟನೆ ನಡೆದಿದೆ. ಅಡುಗೆ ಅನಿಲ ಸಿಲಿಂಡರ್ ತುಂಬಿದ್ದ ಲಾರಿ ಮತ್ತು ಡಾಂಬರ್ ಸಾಗಿಸುತ್ತಿದ್ದ ಲಾರಿಗಳು ಡಿಕ್ಕಿಯಾಗಿವೆ. ಅಡುಗೆ ಅನಿಲ ಸಿಲಿಂಡರ್ ಲಾರಿ ಚಾಲಕ ಲೋಕೇಶ್, ಡಾಂಬರ್ ಲಾರಿ ಚಾಲಕ ಸಚಿನ್, ಕ್ಲೀನರ್ ಮಾಲಕಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸಿಲಿಂಡರ್ ಲಾರಿ ಕ್ಲೀನರ್ ಉಮೇಶ್, ಗಂಭೀರ ಗಾಯಗೊಂಡಿದ್ದು, ಸಾಗರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಪಘಾತದಿಂದಾಗಿ ಬೆಂಗಳೂರು ಹೊನ್ನಾವರ … Read more