ಹಲ್ಲೆ ಪ್ರಕರಣ, ಇನ್ಸ್ ಪೆಕ್ಟರ್ ಸಸ್ಪೆಂಡ್, ಐಜಿಪಿ ಆದೇಶ

police cap

SHIVAMOGGA LIVE NEWS | 22 ಮಾರ್ಚ್ 2022 ವಕೀಲರೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಸಂಬಂಧ ಸರ್ಕಲ್ ಇನ್ಸ್ ಪೆಕ್ಟರ್ ಒಬ್ಬರನ್ನು ಸಸ್ಪೆಂಡ್ ಮಾಡಲಾಗಿದೆ. ಈ ಸಂಬಂಧ ಪೂರ್ವ ವಲಯ ಐಜಿಪಿ ಡಾ. ಕೆ.ತ್ಯಾಗರಾಜನ್ ಅವರು ಆದೇಶ ಹೊರಡಿಸಿದ್ದಾರೆ. ತೊಗರ್ಸಿ ಜಾತ್ರೆಯಲ್ಲಿ ವಕೀಲ ಜಯದೇವ ಕೆರೂರು ಎಂಬುವವರ ಮೇಲೆ ಶಿಕಾರಿಪುರದ ಇನ್ಸ್ ಪೆಕ್ಟರ್ ಗುರುರಾಜ್ ಮೈಲಾರ್ ಅವರು ಹಲ್ಲೆ ನಡೆಸಿದ್ದರು. ಇದರ ವಿಡಿಯೋ ವೈರಲ್ ಆಗಿತ್ತು. ಮಾರ್ಚ್ 13ರಂದು ಹಿರೇಕೆರೂರು ತಾಲೂಕು ಹಂಸಭಾವಿ ಗ್ರಾಮದ ವಕೀಲ ಜಯದೇವ … Read more

ಶಿವಮೊಗ್ಗದಲ್ಲಿ ಸತತ ನಾಲ್ಕು ಗಂಟೆ ಮೀಟಿಂಗ್ ನಡೆಸಿದ ಡಿಜಿ, ಹುಣಸೋಡು ಕೇಸ್, ಕಮಿಷನರೇಟ್ ಬಗ್ಗೆ ಹೇಳಿದ್ದೇನು?

060421 DGP Praveen Sood Visit Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 6 APRIL 2021 ವಿಶೇಷ ತನಿಖಾ ತಂಡ (ಎಸ್‍ಐಟಿ) ಸ್ವತಂತ್ರವಾಗಿ ತನಿಖೆ ನಡೆಸುತ್ತಿದ್ದು, ಕಾನೂನು ಚೌಕಟಿನಲ್ಲಿ ಕೆಲಸ ನಿರ್ವಹಿಸುತ್ತಿದೆ. ಹಾಗಾಗಿ ಯಾರೊಬ್ಬರು ಎಸ್‍ಐಟಿ ಹೀಗೆ ಕೆಲಸ ಮಾಡಬೇಕು, ಹಾಗೆ ಮಾಡಬೇಕು ಎಂದು ಟೀಕೆ ಟಿಪ್ಪಣಿ ಮಾಡಬಾರದು ಎಂದು ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ತಿಳಿಸಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಜಿಪಿ ಪ್ರವೀಣ್ ಸೂದ್, ಎಸ್‍ಐಟಿ ಯಾವ ರೀತಿ ಕೆಲಸ ಮಾಡುತ್ತಿದೆ ಎಂದು ಬೆಂಗಳೂರು ಕಮಿಷನರ್ ಅವರು ಈಗಾಗಲೇ ಮಾಧ್ಯಮಗಳಿಗೆ … Read more

ಶಿವಮೊಗ್ಗಕ್ಕೆ ಪೊಲೀಸ್ ಮಹಾನಿರ್ದೇಶಕರ ಭೇಟಿ, ಮಹತ್ವದ ಮೀಟಿಂಗ್

060421 DGP Praveen Sood Visit Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 6 APRIL 2021 ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರು ಶಿವಮೊಗ್ಗಕ್ಕೆ ಭೇಟಿ ನೀಡಿದ್ದಾರೆ. ಡಿಎಆರ್‍ ಮೈದಾನದಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸುತ್ತಿದ್ದಾರೆ. ಶಿವಮೊಗ್ಗಕ್ಕೆ ಆಗಮಿಸಿದ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರಿಗೆ, ಡಿಎಆರ್‍ ಮೈದಾನದಲ್ಲಿ ಗಾರ್ಡ್ ಆಫ್‍ ಹಾನರ್ ನೀಡಲಾಯಿತು. ಬಳಿಕ ಮಹತ್ವದ ಮೀಟಿಂಗ್ ನಡೆಸಿದರು. ಪೂರ್ವ ವಲಯ ಐಜಿಪಿ ರವಿ, ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್, ಹೆಚ್ಚುವರಿ ರಕ್ಷಣಾಧಿಕಾರಿ ಹೆಚ್‍.ಟಿ.ಶೇಖರ್ ಸೇರಿದಂತೆ ಹಿರಿಯ ಪೊಲೀಸ್ ಆಧಿಕಾರಿಗಳು … Read more

SHIMOGA | ಸ್ಪೋಟ ಕೇಸ್, ನಾಲ್ಕು ಮಂದಿ ಅರೆಸ್ಟ್, ಯಾರನ್ನೆಲ್ಲ ಬಂಧಿಸಲಾಗಿದೆ? ಸ್ಪೋಟಕ ಪೂರೈಸ್ತಿದ್ದ ಏಜೆಂಟ್ ಯಾರು?

250121 IGP Ravi Press Meet 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 25 JANUARY 2021 ಹುಣಸೋಡು ಕಲ್ಲು ಗಣಿ ಸ್ಪೋಟ ಪ್ರಕರಣ ಸಂಬಂಧ ನಾಲ್ಕು ಆರೋಪಿಗಳನ್ನು ಬಂಧಿಸಲಾಗಿದೆ. ಇವರ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೂರ್ವ ವಲಯ ಐಜಿಪಿ ಎಸ್.ರವಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಐಜಿಪಿ ರವಿ ಅವರು, ಜಾಗ ಲೀಸ್‍ಗೆ ಪಡೆದಿದ್ದ ರವೀಂದ್ರನಗರ ನಿವಾಸಿ ಬಿ.ವಿ.ಸುಧಾಕರ್‌ (57), ಸೂಪರ್‍ವೈಸರ್‍ ವಿನೋಬನಗರದ ನರಸಿಂಹ (39), ಚಾಲುಕ್ಯ ನಗರದ ಮುಮ್ತಾಜ್‌ ಅಹಮದ್‌ (50) ಮತ್ತು ಭದ್ರಾವತಿ ಜಂಬರಘಟ್ಟದ ರಶೀದ್‌ (44) ಎಂಬುವವರನ್ನು ಬಂಧಿಸಲಾಗಿದೆ … Read more

SHIMOGA | ಕಲ್ಲಗಂಗೂರು ಸ್ಪೋಟ ಸ್ಥಳದಲ್ಲಿ 10 ಜಿಲೆಟಿನ್ ಕಡ್ಡಿ ಪತ್ತೆ, ಘಟನೆ ತನಿಖೆಗೆ ಆರು ಟೀಮ್

250121 IGP ravi at Shivamogga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 25 JANUARY 2021 ಸ್ಪೋಟ ಸಂಭವಿಸಿದ ಕಲ್ಲಗಂಗೂರಿನ ಕ್ವಾರಿ ಸಮೀಪ ಬಳಕೆಯಾಗದ ಜಿಲೆಟಿನ್ ಕಡ್ಡಿಗಳು ಸಿಕ್ಕಿವೆ. ಈ ಸ್ಥಳದಲ್ಲಿ ಮತ್ತಷ್ಟು ವಸ್ತುಗಳು ಪತ್ತೆಯಾಗುವ ಸಂಭವವಿದೆ ಎಂದು ಪೂರ್ವ ವಲಯ ಐಜಿಪಿ ಎಸ್.ರವಿ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿದ ಐಜಿಪಿ ಎಸ್.ರವಿ,  ಹತ್ತು ಸಜೀವ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದ್ದು, ಅವುಗಳನ್ನು ವಶಕ್ಕೆ ಪಡೆಯಲಾಗಿದೆ. ಇನ್ನೂ ಪರಿಶೀಲನೆ ನಡೆಯುತ್ತಿದ್ದು, ಸ್ಪೋಟ ಸ್ಥಳದಲ್ಲಿ ಏನು ಬೇಕಾದರೂ ಸಿಗಬಹುದು ಎಂದರು. ಇದನ್ನೂ ಓದಿ | SHIMOGA … Read more

ನಾಗೇಶ್ ಆರೋಗ್ಯ ವಿಚಾರಿಸಿದ ಐಜಿಪಿ, ಹಲ್ಲೆಕೋರರ ಕುರಿತು ಮಾಹಿತಿ ಕೇಳಿದಾಗ ಆತ ಹೇಳಿದ್ದೇನು?

041220 IGP Ravi Press Meet at Shimoga 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 4 DECEMBER 2020 ಶಿವಮೊಗ್ಗ ನಗರದಲ್ಲಿ ಶಾಂತಿ ಕಾಪಾಡಲು ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಜನರು ಯಾವುದೇ ವದಂತಿಗಳಿಗೆ ಕಿವಿಗೊಡಬಾರದು ಎಂದು ಪೂರ್ವ ವಲಯ ಐಜಿಪಿ ರವಿ ಅವರು ಮನವಿ ಮಾಡಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಐಜಿಪಿ ರವಿ, ಗುರುವಾರ ಶಿವಮೊಗ್ಗ ನಗರದಲ್ಲಿ ನಡೆದ ಘಟನೆಗಳಿಗೆ ಸಂಬಂಧಿಸಿದಂತೆ 62 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತೀವ್ರ ನಿಗಾ ಇರಿಸಲಾಗಿದೆ ಎಂದು ಹೇಳಿದರು. ಕಟ್ಟುನಿಟ್ಟು … Read more

ಶಿವಮೊಗ್ಗ ಸಿಟಿಯಲ್ಲಿ ಬಿಗುವಿನ ವಾತಾವರಣ, ಪೂರ್ವ ವಲಯ ಐಜಿಪಿ ಭೇಟಿ

031220 IGP Ravi Visit Shimoga 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 3 DECEMBER 2020 ಬಜರಂಗದಳ ಸಹ ಸಂಚಾಲಕ ನಾಗೇಶ್ ಮೇಲಿನ ಹಲ್ಲೆ ಮತ್ತು ಆ ಬಳಿಕ ಬಿಗುವಿನ ವಾತಾವರಣ ನಿರ್ಮಾಣವಾದ ಹಿನ್ನೆಲೆ, ಪೂರ್ವ ವಲಯ ಐಜಿಪಿ ಶಿವಮೊಗ್ಗಕ್ಕೆ ಆಗಮಿಸಿದ್ದಾರೆ. ಪರಿಸ್ಥಿತಿಯನ್ನು ಅವಲೋಕಸಿದರು. ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಐಜಿಪಿ ರವಿ ಅವರು, ಶಿವಮೊಗ್ಗ ನಗರದಲ್ಲಿ ಶಾಂತಿ ಕಾಪಾಡುವಂತೆ ಮನವಿ ಮಾಡಿದರು. ಐಜಿಪಿ ಭೇಟಿಯ ವಿಡಿಯೋ ರಿಪೋರ್ಟ್ ಇಲ್ಲಿದೆ ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200 ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com