ಶಿವಮೊಗ್ಗ ತಾಲೂಕು ಪಂಚಾಯಿತಿ ನೂತನ ಕಟ್ಟಡ ಉದ್ಘಾಟನೆ, ಮಿನಿಸ್ಟರ್‌ ಏನಂದ್ರು? ಎಂಎಲ್‌ಎ ಹೇಳಿದ್ದೇನು?

111025-Taluk-Panchayath-building-inauguration.webp

ಶಿವಮೊಗ್ಗ: ತಾಲೂಕು ಪಂಚಾಯಿತಿ ನೂತನ ಕಟ್ಟಡವನ್ನು (Building) ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಇಂದು ಉದ್ಘಾಟಿಸಿದರು. ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಜನಸಾಮಾನ್ಯರ ಪರಿಶ್ರಮದ ಫಲವಾಗಿ ಇಂದು ನೂತನ ತಾಲೂಕು ಪಂಚಾಯ್ತಿ ಕಟ್ಟಡ ಉದ್ಘಾಟನೆಯಾಗಿದೆ. ಬಾಕಿ‌ ಕಾಮಗಾರಿಗಳಿಗೆ ಹೆಚ್ಚಿನ ಅನುದಾನ ತರಲು ಸಂಪೂರ್ಣ ಮಾಡಲು ಸಹಕರವಿದೆ. ಮಧು ಬಂಗಾರಪ್ಪ, ಸಚಿವ ತಾಲೂಕು ಪಂಚಾಯಿತಿ ಕಟ್ಟಡವನ್ನು ಸುಸಜ್ಜಿತವಾಗಿ ‌ನಿರ್ಮಿಸಲಾಗಿದೆ. ಮುಂದೆ ತಾಲೂಕು ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಆಯ್ಕೆಯಾಗಿ ಇಲ್ಲಿ ಉತ್ತಮ ಆಡಳಿತ ನಡೆಸುವಂತಾಗಲಿ. ಶಾರದಾ ಪೂರ್ಯಾನಾಯ್ಕ್‌, ಶಾಸಕಿ … Read more

ಶಿವಮೊಗ್ಗ ದಸರಾ ಇವತ್ತು ಉದ್ಘಾಟನೆ, ನಾಡಹಬ್ಬದಲ್ಲಿ ಇಡೀ ದಿನ ಎಲ್ಲೆಲ್ಲಿ ಏನೇನು ಕಾರ್ಯಕ್ರಮ ಇರಲಿದೆ?

dasara-Programme-today

ದಸರಾ ಸುದ್ದಿ: ಮೈಸೂರಿನ ನಂತರ ಶಿವಮೊಗ್ಗದಲ್ಲಿ ವೈಭವದ ದಸರಾ (Dasara 2025) ಕಾರ್ಯಕ್ರಮಗಳು ನಡೆಯಲಿವೆ. ಇವತ್ತು ನಾಡಹಬ್ಬಕ್ಕೆ ಚಾಲನೆ ಸಿಗಲಿದೆ. ಮೊದಲ ದಿನ ದಸರಾದಲ್ಲಿ ಏನೇನಿರಲಿದೆ? ಇಲ್ಲಿದೆ ವಿವರ. ಭಜನಾ ವೈಭವ – ಸಮಯ: ಬೆಳಗ್ಗೆ 6.30ಕ್ಕೆ ಸ್ಥಳ: ಕೋಟೆ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನ, ಕೋಟೆ ರಸ್ತೆ ವಿದ್ವಾನ್‌ ಅರುಣ್‌ ಕುಮಾರ್‌ ಹಾಗೂ ತಂಡದವರಿಂದ ಮಕ್ಕಳ ದಸರಾ – ಸಮಯ: ಬೆಳಗ್ಗೆ 9ಕ್ಕೆ ಸ್ಥಳ: ಕುವೆಂಪು ರಂಗಮಂದಿರ ರಾಷ್ಟ್ರೀಯ ಸ್ಕೇಟಿಂಗ್‌ ವಿಜೇತರಾದ ಆದ್ವಿಕಾ ನಾಯರ್‌, ಹಿತ ಪ್ರವೀಣ್‌ … Read more

ಶಿವಮೊಗ್ಗ ದಸರಾ, ಯಾವೆಲ್ಲ ಕಾರ್ಯಕ್ರಮ ಯಾವಾಗ ಉದ್ಘಾಟನೆ ಆಗಲಿದೆ? ಇಲ್ಲಿದೆ ಲಿಸ್ಟ್‌

021024 shimoga dasara news general image

ಶಿವಮೊಗ್ಗ ದಸರಾ: ನಾಡಹಬ್ಬ ದಸರಾದಲ್ಲಿ (DASARA) ಈ ಬಾರಿ ವಿವಿಧ ವೈದ್ಯಮಯ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಯಾವ್ಯಾವ ದಿನ ಏನೆಲ್ಲ ಕಾರ್ಯಕ್ರಮ ಉದ್ಘಾಟನೆ ಆಗಲಿದೆ? ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್‌. » 22 ಸೆಪ್ಟೆಂಬರ್‌ 2025 ಬೆಳಗ್ಗೆ 9ಕ್ಕೆ – ಕುವೆಂಪು ರಂಗಮಂದಿರ ಮಕ್ಕಳ ದಸರಾ, ಕ್ರೀಡಾಕೂಟ ರಾಷ್ಟ್ರೀಯ ಸ್ಕೇಟಿಂಗ್‌ ವಿಜೇತರಾದ ಆದ್ವಿಕಾ ನಾಯರ್‌, ಹಿತ ಪ್ರವೀಣ್‌ ಅವರಿಂದ ಚಾಲನೆ ಸಂಜೆ 6ಕ್ಕೆ – ಕುವೆಂಪು ರಂಗಮಂದಿರ ಯುವ ದಸರಾದಲ್ಲಿ ರಾಜ್ಯಮಟ್ಟದ ದೇಹದಾರ್ಢ್ಯ ಸ್ಪರ್ಧೆ ಸಚಿವ ಮಧು ಬಂಗಾರಪ್ಪ ಅವರಿಂದ … Read more

ಶಿವಮೊಗ್ಗ ದಸರಾ ಉದ್ಘಾಟನೆಗೆ ಭಾರತೀಯ ಸೇನೆಯ ನಿವೃತ್ತ ಲೆಫ್ಟಿನೆಂಟ್‌ ಜನರಲ್, ಯಾವಾಗ ಉದ್ಘಾಟನೆ?

190925 Shimoga Dasara to be inaugurated by retd lieutenant general bs baggavalli somashekar raju

ಶಿವಮೊಗ್ಗ ದಸರಾ: ಭಾರತೀಯ ಸೇನೆಯ ನಿವೃತ್ತ ಲೆಫ್ಟಿನೆಂಟ್‌ ಜನರಲ್‌ ಬಗ್ಗವಳ್ಳಿ ಸೋಮಶೇಖರ್‌ ರಾಜು ಈ ಬಾರಿ ಶಿವಮೊಗ್ಗ ದಸರಾ (Shimoga Dasara) ಉದ್ಘಾಟಿಸಲಿದ್ದಾರೆ. ಸೆ.22ರಂದು ಬೆಳಗ್ಗೆ 11 ಗಂಟೆಗೆ ಕೋಟೆ ‍ಶ್ರೀ ಚಂಡಿಕಾ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ  ನಾಡಹಬ್ಬಕ್ಕೆ ಚಾಲನೆ ನೀಡಲಾಗುತ್ತದೆ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ  ತಿಳಿಸಿದರು. ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವರಾದ ಮಧು ಬಂಗಾರಪ್ಪ, ಬಿ.ಎಸ್.ಸುರೇಶ್‌, ರಹೀಂ ಖಾನ್‌, ಶಿವರಾಜ ಎಸ್‌.ತಂಗಡಗಿ ಕಾರ್ಯಕ್ರಮಲ್ಲಿ ಭಾಗವಹಿಸಲಿದ್ದಾರೆ. ಎಸ್.ಎನ್.ಚನ್ನಬಸಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು. … Read more

ಶಿವಮೊಗ್ಗ ದಸರಾ | ಇವತ್ತು ಎಲ್ಲೆಲ್ಲಿ ಏನೇನು ಕಾರ್ಯಕ್ರಮ ಇರುತ್ತೆ?

021024 shimoga dasara news general image

DASARA NEWS, 3 OCTOBER 2024 : ಶಿವಮೊಗ್ಗ ನಗರದಲ್ಲಿ ವೈಭವದ ದಸರಾ ಆಚರಣೆ ಮಾಡಲಾಗುತ್ತಿದೆ. ಅದಕ್ಕೆ ಸಿದ್ಧತೆಗಳು ಪೂರ್ಣಗೊಂಡಿದೆ. ಇವತ್ತು ದಸರಾ ಉದ್ಘಾಟನೆ ನಡೆಯಲಿದೆ. ನಮ್ಮೂರ ದಸರಾದಲ್ಲಿ ಇವತ್ತು ಯಾವೆಲ್ಲ ಕಾರ್ಯಕ್ರಮಗಳಿವೆ? ಎಲ್ಲೆಲ್ಲಿ ಎಷ್ಟೊತ್ತಿಗೆ ಕಾರ್ಯಕ್ರಮ ನಡೆಯಲಿದೆ ಎಂಬುದರ ವಿವರ ಇಲ್ಲಿದೆ. ♦ ಸಮಯ : ಬೆಳಗ್ಗೆ 9 ಗಂಟೆ | ಸ್ಥಳ : ಶಿವಮೊಗ್ಗ ಮಹಾನಗರ ಪಾಲಿಕೆ ಆವರಣ | ನಾಡದೇವಿ ಚಾಮುಂಡೇಶ್ವರಿಯ ಅಂಬಾರಿಗೆ ಪೂಜೆ, ಮೆರವಣಿಗೆ. ♦ ಸಮಯ : ಬೆಳಗ್ಗೆ 9 … Read more

ಶಿವಮೊಗ್ಗದಲ್ಲಿ ಕ್ರಾಂತಿದೀಪ ಮುದ್ರಣಾಲಯಕ್ಕೆ ಚಾಲನೆ, ಕಾರ್ಯಕ್ರಮದಲ್ಲಿ ಯಾರೆಲ್ಲ ಏನೇನು ಹೇಳಿದರು?

Krantideeepa-printing-press-inauguration-by-Minister-Madhu-Bangarappa

SHIVAMOGGA LIVE NEWS | 3 NOVEMBER 2023 SHIMOGA : ಕ್ರಾಂತಿದೀಪ ಪತ್ರಿಕೆಯ ಮುದ್ರಣಾಲಯವನ್ನು (Printing Press) ಶಿಕ್ಷಣ ಸಚಿವ ಮಧು ಬಂಗಾರಪ್ಪ ಉದ್ಘಾಟಿಸಿದರು. ಜಿಲ್ಲಾಧಿಕಾರಿ ಕಚೇರಿ ಎದುರು ಇರುವ ಕ್ರಾಂತಿದೀಪ ಪತ್ರಿಕೆ ಕಾರ್ಯಾಲಯದಲ್ಲಿ ಮುದ್ರಣಾಲಯಕ್ಕೆ ಚಾಲನೆ ನೀಡಲಾಯಿತು. ಯಾರೆಲ್ಲ ಏನೇನು ಹೇಳಿದರು? ಕ್ರಾಂತಿದೀಪ ಪತ್ರಿಕೆ ಸಂಪಾದಕ ಎನ್.‌ಮಂಜುನಾಥ್‌, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗೋಪಾಲ್ ಯಡಗೆರೆ, ಮಾಜಿ ಮೇಯರ್ ಮರಿಯಪ್ಪ, ಛೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಗೋಪಿನಾಥ್, ಶೇಷಾಛಲ, ವಕೀಲ ಶ್ರೀಪಾಲ್, ಕಾಂಗ್ರೆಸ್‌ … Read more

ವಿಮಾನ ನಿಲ್ದಾಣ ಉದ್ಘಾಟನೆ ಸಮಾರಂಭಕ್ಕೆ ಹೋಗುವವರು ಕಡ್ಡಾಯವಾಗಿ ಈ ರೂಲ್ಸ್ ಪಾಲಿಸಬೇಕು

Shimoga-Airport-Terminal-Building-Sogane

SHIVAMOGGA LIVE NEWS | 24 FEBRURARY 2023 SHIMOGA : ವಿಮಾನ ನಿಲ್ದಾಣದ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಶಿವಮೊಗ್ಗಕ್ಕೆ ಆಗಮಿಸುತ್ತಿದ್ದಾರೆ. ವಿಮಾನ ನಿಲ್ದಾಣದ ಆವರಣದಲ್ಲಿ ಸಭಾ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೆರಳುವ ಸಾರ್ವಜನಿಕರಿಗೆ ಪೊಲೀಸ್ ಇಲಾಖೆ ಕಡ್ಡಾಯ ಸೂಚನೆ (Guideline) ಹೊರಡಿಸಿದೆ. ಏನೇನು ಸೂಚನೆ ಪಾಲಿಸಬೇಕು? ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾರ್ವಜನಿಕರು ಮೊಬೈಲ್ ಫೋನ್, ಪರ್ಸ್ ಗಳನ್ನು ತರಲು ಅವಕಾಶವಿದೆ. ನೀರಿನ ಬಾಟಲಿ, ಬ್ಯಾಗ್, ಪೇಪರ್ (ಚೀಟಿ), ಪೆನ್, ಕಪ್ಪು ಬಣ್ಣದ … Read more

ನಟ ವಿನೋದ್ ಪ್ರಭಾಕರ್, ಗಾಯಕ ಆಲ್ ಓಕೆ ನೋಡಲು ಮುಗಿಬಿದ್ದ ಅಭಿಮಾನಿಗಳು

ALL-OK-and-Vinod-Prabhakar-in-Shimoga

SHIMOGA | ಬೇಬಿ ಪ್ರಾಪ್ಸ್ ಸ್ಟೂಡಿಯೋ (BABY STUDIO) ಮತ್ತು ಶಿವಮೊಗ್ಗ ಲೈಟ್ಸ್ ಶೋ ರೂಂ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ನಟ ವಿನೋದ್ ಪ್ರಭಾಕರ್ ಮತ್ತು ಗಾಯಕ ಆಲ್ ಓಕೆ ಅವರನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಮುಗಿಬಿದ್ದರು. ಗಾಂಧಿ ನಗರದಲ್ಲಿರುವ ವಿಧಾತ್ರಿ ಭವನ ಹೊಟೇಲ್ ಮುಂಭಾಗ ವೇದಿಕೆ ನಿರ್ಮಿಸಲಾಗಿತ್ತು. ಕಾರ್ಯಕ್ರಮದಲ್ಲಿ ನಟ ವಿನೋದ್ ಪ್ರಭಾಕರ್ ಅವರು ಮಾತನಾಡಿ, ಗೀತಾ ಶಿವರಾಜ್ ಕುಮಾರ್ ಅವರು ಚುನಾವಣೆಗೆ ಸ್ಪರ್ಧೆ ಮಾಡಿದ್ದ ವೇಳೆ ಪ್ರಚಾರಕ್ಕೆ ಬಂದಿದ್ದೆ. ಅದೇ ರೀತಿಯ ಪ್ರೀತಿ ಈಗಲು … Read more

ಸಾಗರದ ಐಟಿಐ ಕಾಲೇಜುಗಳಿಗೆ ಪ್ರಧಾನಿ ಮೋದಿ ಚಾಲನೆ, ಹೇಗಿದೆ ಕಾಲೇಜು? ಏನೆಲ್ಲ ಕೋರ್ಸುಗಳಿವೆ?

Sagara-ITI-College-inaugurated-by-Modi-Halappa-visit

SHIVAMOGGA LIVE NEWS | SAGARA | 21 ಜೂನ್ 2022 ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿ ರಾಜ್ಯದ 150 ಐಟಿಐ ಕಾಲೇಜುಗಳನ್ನು ಉದ್ಘಾಟಿಸಿದರು. ವರ್ಚುವಲ್ ಮೂಲಕ ಸಾಗರ ತಾಲೂಕಿನ ಎರಡು ಉನ್ನತೀಕರಿಸಿದ ಸರ್ಕಾರಿ ಐಟಿಐ ಕಾಲೇಜುಗಳಗು ಚಾಲನೆ ನೀಡಿದರು. ಸಾಗರದ ರಾಮನಗರದಲ್ಲಿ ತಾಂತ್ರಿಕ ಕೇಂದ್ರವನ್ನಾಗಿ ಉನ್ನತೀಕರಿಸಿದ ಸರ್ಕಾರಿ ಐಟಿಐ ಕಾಲೇಜು ಮತ್ತು ಕಾರ್ಗಲ್’ನ ಐಟಿಐ ಕಾಲೇಜುಗಳಿಗೆ ಚಾಲನೆ ನೀಡಲಾಗಿದೆ. ವಿದ್ಯುಕ್ತ ಚಾಲನೆ ನೀಡಿದ ಶಾಸಕರು ವರ್ಚುವಲ್ ಉದ್ಘಾಟನೆ ಬಳಿಕ ಶಾಸಕ ಹರತಾಳು ಹಾಲಪ್ಪ ಅವರು … Read more

ಶಿವಮೊಗ್ಗದ ಮೊದಲ ಎಫ್.ಎಂ ರೇಡಿಯೊ ಅಧಿಕೃತ ಆರಂಭಕ್ಕೆ ದಿನಾಂಕ ನಿಗದಿ, ಏನೆಲ್ಲ ಕಾರ್ಯಕ್ರಮ ಪ್ರಸಾರವಾಗುತ್ತೆ?

Shimoga-FM-Radio-to-Launch.

SHIVAMOGGA LIVE NEWS | FM RADIO | 21 ಏಪ್ರಿಲ್ 2022 ಶಿವಮೊಗ್ಗ ಎಫ್.ಎಂ 90.8 ಸಮುದಾಯ ರೇಡಿಯೋ ಕೇಂದ್ರ ವಿನೂತನ ರೀತಿಯಲ್ಲಿ ಏಪ್ರಿಲ್ 22ರಂದು ತನ್ನ ಪ್ರಸಾರವನ್ನು ಆರಂಭಿಸಲಿದೆ ಎಂದು ನಿಲಯದ ನಿರ್ದೇಶಕ ಜಿ.ಎಲ್. ಜನಾರ್ದನ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೇಡಿಯೋ ಶಿವಮೊಗ್ಗ, ಸಮುದಾಯ ಬಾನುಲಿ ಕೇಂದ್ರ, ಕೊಡಚಾದ್ರಿ ಸಮಗ್ರ ಅಭಿವೃದ್ಧಿ ಸಂಸ್ಥೆ ಸಹಯೋಗದಲ್ಲಿ ಈಗಾಗಲೇ ಪ್ರಾಯೋಗಿಕವಾಗಿ ಪ್ರಸಾರ ಆರಂಭಿಸಲಾಗಿದೆ ಎಂದು ತಿಳಿಸಿದರು.   ಮಾರ್ಚ್ ತಿಂಗಳಿನಿಂದಲೇ FM RADIO ಕೇಂದ್ರ ಪ್ರಾಯೋಗಿ … Read more