ನವುಲೆ ಬಳಿ ಭೀಕರ ಅಪಘಾತ, ಇಂಜಿನಿಯರಿಂಗ್‌ ವಿದ್ಯಾರ್ಥಿ ಸ್ಥಳದಲ್ಲೇ ಸಾವು | ನಿದಿಗೆ ಬಳಿ ಹಳ್ಳಕ್ಕೆ ಉರುಳಿದ ಲಾರಿ

Truck-at-nidige-from-mangalore-to-machenahalli

SHIVAMOGGA LIVE NEWS | 22 MARCH 2024 ನಿದಿಗೆ ಬಳಿ ಹಳ್ಳಕ್ಕೆ ಲಾರಿ ಪಲ್ಟಿ SHIMOGA : ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದಕ್ಕೆ ಕಲ್ಲಿದ್ದಲು ತುಂಬಿಕೊಂಡು ತೆರಳುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿದೆ. ಶಿವಮೊಗ್ಗದ ನಿದಿಗೆ ಕೆರೆ ಏರಿ ಮೇಲೆ ಘಟನೆ ಸಂಭವಿಸಿದೆ. ಲಾರಿಯು ಮಂಗಳೂರಿನಿಂದ ಬರುತ್ತಿತ್ತು ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಯಾವುದೆ ಪ್ರಾಣ ಹಾನಿ ಸಂಭವಿಸಿಲ್ಲ. ನವುಲೆಯಲ್ಲಿ ಅಪಘಾತ, ಕಾಲೇಜು ವಿದ್ಯಾರ್ಥಿ ಸಾವು SHIMOGA : ಬೈಕ್‌ ಅಪಘಾತದಲ್ಲಿ ಇಂಜಿನಿಯರಿಂಗ್‌ ಕಾಲೇಜು … Read more

ನಿಲ್ದಾಣದ ಗೇಟ್‌ನಲ್ಲೆ ಮಹಿಳೆ ಕಾಲ ಮೇಲೆ ಹತ್ತಿದ KSRTC ಬಸ್‌, CCTVಯಲ್ಲಿ ಸೆರೆಯಾಯ್ತು ಭಯಾನಕ ದೃಶ್ಯ

Bhadravathi-KSRTC-Bus-incident-at-Bus-Stand

SHIVAMOGGA LIVE NEWS | 01 MARCH 2024 BHADRAVATHI : ಮಹಿಳೆಯೊಬ್ಬರಿಗೆ ಡಿಕ್ಕಿ ಹೊಡೆದ ಕೆಎಸ್‌ಆರ್‌ಟಿಸಿ ಬಸ್ಸು ಆಕೆಯ ಕಾಲಿನ ಮೇಲೆ ಹರಿದಿದೆ. ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಭದ್ರಾವತಿ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಪ್ರವೇಶ ದ್ವಾರದಲ್ಲಿ ಘಟನೆ ಸಂಭವಿಸಿದೆ. ಪಟ್ಟಣದ ನಿವಾಸಿ ಚಂದ್ರಾಬಾಯಿ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ನಿಲ್ದಾಣದ ಗೇಟ್‌ನಲ್ಲಿ ಚಂದ್ರಾಬಾಯಿ ನಡೆದು ಹೋಗುತ್ತಿದ್ದಾಗ ಏಕಾಎಕಿ ಬಂದ ಬಸ್‌ ಆಕೆಗೆ ಡಿಕ್ಕಿ ಹೊಡೆದಿದೆ. ಬಸ್ಸಿನ ಮುಂದಿನ ಚಕ್ರ ಚಂದ್ರಬಾಯಿ ಕಾಲಿನ … Read more

ಶಿರಾಳಕೊಪ್ಪದಲ್ಲಿ ಸ್ಪೋಟ ಪ್ರಕರಣ, ಜಿಲ್ಲಾ ರಕ್ಷಣಾಧಿಕಾರಿ ಹೇಳಿದ್ದೇನು?

SP-Mithun-Kumar-IPS-first-reaction-about-Shiralakoppa-incident.

SHIVAMOGGA LIVE NEWS | 18 FEBRUARY 2024 SHIMOGA : ಶಿರಾಳಕೊಪ್ಪ ಬಸ್‌ ನಿಲ್ದಾಣದ ಸಮೀಪ ಸಂಭವಿಸಿದ ಸ್ಪೋಟದ ಕುರಿತು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ಮಾಧ್ಯಮಗಳಿಗೆ ವಾಟ್ಸಪ್‌ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಹಂದಿಗೆ ಇಡಲು ತಂದಿದ್ದ ಸಿಡಿ ಮದ್ದು ಸ್ಪೋಟಗೊಂಡಿದೆ ಎಂದು ತಿಳಿಸಿದ್ದಾರೆ. ಜಿಲ್ಲಾ ರಕ್ಷಣಾಧಿಕಾರಿ ಹೇಳಿದ್ದೇನು? ಶಿರಾಳಕೊಪ್ಪ ಸಂತೆಗೆ ಆಗಮಿಸಿದ್ದ ಉಮೇಶ್‌ ಮತ್ತು ರೂಪ ದಂಪತಿ ಬೆಡ್‌ ಶೀಟ್‌ ಖರೀದಿಸಿದ್ದರು. ಸಂತೆಯಲ್ಲಿದ್ದ ಅಂಗಡಿಯೊಂದರ ಮಾಲೀಕ ದಂಪತಿಗೆ ಪರಿಚಯವಿದ್ದ. ಈ ಹಿನ್ನೆಲೆ ತಮ್ಮ ಬಳಿ … Read more

ಹುಂಡೈ ಶೋ ರೂಂಗೆ ಬೆಂಕಿ, ಟಾಟಾ ಕಾರುಗಳು ಅಗ್ನಿಗಾಹುತಿ, ಬೆಂಕಿ ಹೊತ್ತಿದ್ದೇಕೆ? ಏನೇನೆಲ್ಲ ಸುಟ್ಟು ಹೋಗಿದೆ?

Hundai-Showroom-Incident-and-Tata-cars

SHIVAMOGGA LIVE NEWS | 17 FEBRUARY 2024 SHIMOGA : ಅಗ್ನಿಶಾಮಕ ಸಿಬ್ಬಂದಿಯ ಸತತ ಕಾರ್ಯಾಚರಣೆ ಬಳಿಕ ಹುಂಡೈ ಶೋ ರೂಂನಲ್ಲಿ ಕಾಣಿಸಿಕೊಂಡಿದ್ದ ಬೆಂಕಿ ನಂದಿದೆ. ಅವಘಡದಿಂದಾದ ನಷ್ಟದ ಲೆಕ್ಕಾಚಾರ ಇನ್ನಷ್ಟೆ ಆರಂಭವಾಗಬೇಕಿದೆ. ಮೇಲ್ನೋಟಕ್ಕೆ ಕೋಟ್ಯಂತರ ರೂ. ನಷ್ಟವಾಗಿರುವ ಅಂದಾಜು ಇದೆ. ಏನೇನೆಲ್ಲ ನಷ್ಟವಾಗಿದೆ? ರಾಹುಲ್‌ ಹುಂಡೈ ಶೋ ರೂಂನಲ್ಲಿದ್ದ ಎರಡು ಕಾರುಗಳು, ಟಾಟಾ ಶೋ ರೂಂಗೆ ಸೇರಿದ ನಾಲ್ಕು ಕಾರುಗಳು ಬೆಂಕಿಯಿಂದ ಹಾನಿಯಾಗಿವೆ ಎಂದು ಹೇಳಲಾಗುತ್ತಿದೆ. ಹುಂಡೈ ಶೋಂನ ಒಳಗಿದ್ದ ಕಂಪ್ಯೂಟರ್‌ ಉಪಕರಣಗಳು, ಕಾರುಗಳ … Read more

ಶಿವಮೊಗ್ಗದ ಟ್ರೀ ಪಾರ್ಕ್‌ನಲ್ಲಿ ಸಿಮೆಂಟ್‌ ಜಿಂಕೆ ಬಿದ್ದು ಬಾಲಕಿ ಸಾವು

muddinakoppa-tree-park-incident.

SHIVAMOGGA LIVE NEWS | 29 JANUARY 2024 SHIMOGA : ಮುದ್ದಿನಕೊಪ್ಪದ ಟ್ರೀ ಪಾರ್ಕ್‌ನಲ್ಲಿ ಜಿಂಕೆಯ ಸಿಮೆಂಟ್‌ ಪ್ರತಿಮೆ ಬಿದ್ದು ಬಾಲಕಿಯೊಬ್ಬಳು ಸಾವನ್ನಪ್ಪಿದ್ದಾಳೆ. ಭಾನುವಾರ ರಜೆ ಇದ್ದಿದ್ದರಿಂದ ಬಾಲಕಿ ಟ್ರೀ ಪಾರ್ಕ್‌ನಲ್ಲಿ ಆಟವಾಡಲು ಬಂದಿದ್ದಾಗ ಘಟನೆ ಸಂಭವಿಸಿದೆ. ಶಿವಮೊಗ್ಗದ ನಿವಾಸಿ ಸಮೀಕ್ಷಾ (6) ಮೃತ ಬಾಲಕಿ. ಪೋಷಕರ ಜೊತೆಗೆ ಸಮೀಕ್ಷಾ ಟ್ರೀ ಪಾರ್ಕ್‌ಗೆ ಆಗಮಿಸಿದ್ದಳು. ಜಿಂಕೆ ಪ್ರತಿಮೆ ಬಳಿ ಆಟವಾಡುವಾಗ ಘಟನೆ ಸಂಭವಿಸಿದೆ. ಕೂಡಲೆ ಸಮೀಕ್ಷಾಳನ್ನು ಮೆಗ್ಗಾನ್‌ ಆಸ್ಪತ್ರೆಗೆ ಕರೆತರಲಾಗಿತ್ತು. ಘಟನೆ ಸಂಬಂಧ ಕುಂಸಿ ಪೊಲೀಸ್‌ … Read more

ಎಚ್ಚೆತ್ತುಕೊಳ್ಳದಿದ್ದರೆ ಗಾಡಿಕೊಪ್ಪದಲ್ಲಿ ಮತ್ತಷ್ಟು ಅವಘಡ ನಿಶ್ಚಿತ, ಮೈ ಜುಮ್‌ ಅನಿಸುತ್ತೆ ಸಿಸಿಟಿವಿ ದೃಶ್ಯ

CCTV-Visuals-of-gadikoppa-incident-on-january-2

SHIVAMOGGA LIVE NEWS | 7 JANUARY 2024 SHIMOGA : ಗಾಡಿಕೊಪ್ಪದಲ್ಲಿ ಜ.2ರಂದು ಸಂಭವಿಸಿದ ಅಪಘಾತದ ಸಿಸಿಟಿವಿ ದೃಶ್ಯ ಈಗ ವೈರಲ್‌ ಆಗಿದೆ. ಘಟನೆಯಲ್ಲಿ ಶಾಲೆ ವಿದ್ಯಾರ್ಥಿನಿ ಮತ್ತು ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈಗಲೆ ಎಚ್ಚೆತ್ತುಕೊಳ್ಳದೆ ಇದ್ದರೆ ಇಲ್ಲಿ ಇನ್ನಷ್ಟು ಅಪಘಾತ ಸಂಭವಿಸುವ ಸಾಧ್ಯತೆ ಇದೆ.   ಹೇಗಾಯ್ತು ಅಪಘಾತ? ಆಯನೂರು ಕಡೆಯಿಂದ ವೇಗವಾಗಿ ಬಂದ ಅಪಾಚೆ ಬೈಕ್‌, ಮೊದಲು 12 ವರ್ಷದ ಬಾಲಕಿಗೆ ಡಿಕ್ಕಿ ಹೊಡೆದಿತ್ತು. ಬಳಿಕ ರಸ್ತೆಯ ಎಡ ಭಾಗದಲ್ಲಿ ಅಂಗಡಿಯೊಂದರ ಮುಂದೆ … Read more

ಶಿವಮೊಗ್ಗದಲ್ಲಿ ಕಾಲೇಜು ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿ ಸಾವು, ಹೇಗಾಯ್ತು ಘಟನೆ? ಮುಂದೇನಾಯ್ತು?

Parents-protest-in-Shimoga-Adichunchanagiri-College

SHIVAMOGGA LIVE NEWS | 5 DECEMBER 2023 SHIMOGA : ಕಾಲೇಜು ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿದ್ದಾಳೆ. ವಿಚಾರ ತಿಳಿದು ಆಕೆಯ ಪೋಷಕರು, ಸಂಬಂಧಿಕರು ಮತ್ತು ವಿವಿಧ ಸಂಘಟನೆಗಳ ಮುಖಂಡು ಕಾಲೇಜು ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಮಹಡಿಯಿಂದ ಕೆಳಗೆ ಬಿದ್ದ ವಿದ್ಯಾರ್ಥಿನಿ ನಗರದ ಆದಿಚುಂಚನಗಿರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ ಮೇಘಶ್ರೀ (17) ಮೃತಳು. ಇವತ್ತು ಬೆಳಗ್ಗೆ ಪರೀಕ್ಷೆ ಬರೆಯಲು ಮೇಘಶ್ರೀ ಕಾಲೇಜಿಗೆ ಆಗಮಿಸಿದ್ದಳು. ಈ ಸಂದರ್ಭ ಘಟನೆ ಸಂಭವಿಸಿದೆ. ಮಹಡಿಯಿಂದ ಕೆಳಗೆ ಬಿದ್ದಿದ್ದಾಳೆ. ಕೂಡಲೆ … Read more

ಟ್ರ್ಯಾಕ್ಟರ್‌ ಚಾಲಕರ ನಿರ್ಲಕ್ಷ್ಯ, ಪ್ರತ್ಯೇಕ ಕೇಸ್‌ಗಳಲ್ಲಿ 2 ಸಾವು, ಹೊಳಲೂರು, ಹೊಳೆಬೆನವಳ್ಳಿಯಲ್ಲಿ ಪ್ರಕರಣ

301123-Shimoga-Rural-Police-Station.webp

SHIVAMOGGA LIVE NEWS | 30 NOVEMBER 2023 ಹೊಳಲೂರಿನಲ್ಲಿ ಟ್ರಾಕ್ಟರ್‌ಗೆ ಡಿಕ್ಕಿ, ಬೈಕ್‌ ಸವಾರ ಸಾವು SHIMOGA : ಹೊಳಲೂರಿನಲ್ಲಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಹಿಂಬದಿಯಿಂದ ಬೈಕ್‌ ಡಿಕ್ಕಿಯಾಗಿ (mishap) ಸವಾರ ಮೃತಪಟ್ಟಿದ್ದಾರೆ. ಹರಿಹರದ ಕೊಕ್ಕನೂರಿನ ಆಂಜನೇಯ (45) ಮೃತ ದುರ್ದೈವಿ. ಸನ್ಯಾಸಿ ಕೊಡಮಗ್ಗಿ ಗ್ರಾಮದಲ್ಲಿ ಅಡಿಕೆ ಖೇಣಿ ಕೆಲಸಕ್ಕೆ ಆಂಜನೇಯ ಬಂದಿದ್ದರು. ನ.25ರ ರಾತ್ರಿ ಕೆಲಸ ಮುಗಿಸಿ ತಮ್ಮೂರಿಗೆ ಬೈಕಿನಲ್ಲಿ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಟ್ರಾಕ್ಟರ್‌ಗೆ ಪಾರ್ಕಿಂಗ್‌ ಲೈಟ್‌ ಹಾಕದೆ ನಿಲ್ಲಿಸಿದ್ದರಿಂದ ಆಂಜನೇಯ ಅವರ ಬೈಕ್‌ … Read more

ರೈಲ್ವೆ ನಿಲ್ದಾಣ ರಸ್ತೆಯಲ್ಲಿ ಲಾರಿ ಹರಿದು ವ್ಯಕ್ತಿ ಸಾವು

281123-Anandapura-Police-Station-Board.webp

SHIVAMOGGA LIVE NEWS | 28 NOVEMBER 2023 ANANDAPURA : ಲಾರಿ ಹರಿದು ಪಾದಚಾರಿಯೊಬ್ಬರು ಸಾವನ್ನಪ್ಪಿದ್ದಾರೆ. ಆನಂದಪುರ ಬಸ್ ನಿಲ್ದಾಣದ ಬಳಿ ಘಟನೆ (Incident) ಸಂಭವಿಸಿದೆ. ಆನಂದಪುರದ ನಿವಾಸಿ ಸದಾಶಿವ ರಾವ್ (60) ಮೃತರು. ಇವರು ಗ್ರಾಮ ಪಂಚಾಯಿತಿಯಲ್ಲಿ ನೀರು ಘಂಟಿಯಾಗಿ ಕೆಲಸ ಮಾಡುತ್ತಿದ್ದರು. ಬಸ್ ನಿಲ್ದಾಣದ ಪಕ್ಕದಲ್ಲಿರುವ ರೈಲ್ವೆ ಸ್ಟೇಷನ್‌ಗೆ ಹೋಗುವ ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದಿದೆ. ಇದರಿಂದ ಸದಾಶಿವ ಅವರ ಕೈ ಹಾಗೂ ತಲೆಗೆ ಗಂಭೀರ ಗಾಯವಾಗಿತ್ತು. ಚಿಕಿತ್ಸೆಗಾಗಿ … Read more

ಕೊಟ್ಟಿಗೆಗೆ ಬೆಂಕಿ, ಕಾರು ಸೇರಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

251123-Incident-at-kodanavalli-in-Kudaruru.webp

SHIVAMOGGA LIVE NEWS | 25 NOVEMBER 2023 BYKODU : ಕೊಟ್ಟಿಗೆಗೆ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ವಸ್ತುಗಳು ನಾಶವಾಗಿದೆ. ಕುದರೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಡನವಳ್ಳಿಯ ಗಣಪತಿ ಎಂಬುವವರ ಅವರ ಕೊಟ್ಟಿಗೆಯಲ್ಲಿ ಘಟನೆ (Incident) ಸಂಭವಿಸಿದೆ. ಹೇಗಾಯ್ತು ಘಟನೆ? ಏನೇನೆಲ್ಲ ನಷ್ಟವಾಗಿದೆ? ಗಣಪತಿ ಅವರ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಅಟ್ಟದಲ್ಲಿ ಸಂಗ್ರಹಿಸಿ ಇಟ್ಟಿದ್ದ 200 ಪಿಂಡಿ ಹುಲ್ಲು, ತಾಮ್ರದ ಹಂಡೆ, ಲಕ್ಷಾಂತರ ಮೌಲ್ಯದ ನಾಟಾ, ಓಮ್ನಿ ಕಾರು, ಪೈಪ್‌, ಕಟ್ಟಿಗೆ ಸೇರಿದಂತೆ ಸುಮಾರು 6 … Read more