ಗುಂಡಿನ ಚಕಮಕಿ, ಓರ್ವ ಯೋಧ ಹುತಾತ್ಮ, ಮೂವರಿಗೆ ಗಾಯ

SUPER-FAST-INDIA-

INDIA NEWS : ಜಮ್ಮು ಕಾಶ್ಮೀರದ ಕಿಶ್ತ್ವಾರ್‌ ಜಿಲ್ಲೆಯಲ್ಲಿ ಶೋಧ ಕಾರ್ಯಾಚರಣೆ ವೇಳೆ ನಡೆದ ಗುಂಡಿನ ದಾಳಿಯಲ್ಲಿ ಪ್ಯಾರಾ ಕಮಾಂಡೋ (Army) ನೈಬ್‌ ಸುಬೇದಾರ್‌ ರಾಕೇಶ್‌ ಕುಮಾರ್‌ ವೀರ ಹುತಾತ್ಮರಾಗಿದ್ದಾರೆ. ಮೂವರು ಯೋಧರು ಗಾಯಗೊಂಡಿದ್ದಾರೆ. ಕಿಶ್ತ್ವಾರ್‌ ಜಿಲ್ಲೆಯಲ್ಲಿ ಉಗ್ರರು ಮತ್ತು ಯೋಧರ ನಡುವೆ ಗುಂಡಿನ ಚಕಮಕಿ ನಡೆದಾಗ ಗುಂಡು ತಗುಲಿ ನೈನ್‌ ಸುಬೇದಾರ್‌ ರಾಕೇಶ್‌ ಕುಮಾರ್‌ ಮರಣವನ್ನಪ್ಪಿದ್ದಾರೆ. ಉಗ್ರರು ಗ್ರಾಮ ರಕ್ಷಣ ಪಡೆಯ ಇಬ್ಬರು ಗಾರ್ಡ್‌ಗಳನ್ನು ಹತ್ಯೆಗೈದ ಹಿನ್ನೆಲೆ ಪೊಲೀಸರು ಮತ್ತು ಸೇನೆ ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದ … Read more

ಭಾರತದಲ್ಲಿ ಕೋಟ್ಯಾಧಿಪತಿಗಳ ಸಂಖ್ಯೆಯಲ್ಲಿ ಭಾರಿ ಏರಿಕೆ

SUPER-FAST-INDIA-

BUSINESS NEWS : ದೇಶದಲ್ಲಿ ಕೋಟ್ಯಾಧಿಪತಿಗಳ (Crorepati) ಸಂಖ್ಯೆ ಭಾರಿ ಏರಿಕೆಯಾಗಿದೆ ಎಂದು ಎಕನಾಮಿಕ್‌ ಟೈಮ್ಸ್‌ ವರದಿ ಮಾಡಿದೆ. ಕಳೆದ ಮೂರು ವರ್ಷದಲ್ಲಿ ಒಂದು ಲಕ್ಷ ಮಂದಿ ಭಾರತದಲ್ಲಿ ಕೋಟಿ ರೂ. ಆದಾಯ ಘೋಷಿಸಿ ತೆರಿಗೆ ಪಾವತಿಸುತ್ತಿದ್ದಾರೆ. 2013-14ರಲ್ಲಿ 40 ಸಾವಿರ ಮಂದಿ ಕೋಟ್ಯಾಧಿಪತಿಗಳಿದ್ದರು. 2019-20ರಲ್ಲಿ ಕೋಟ್ಯಾಧಿಪತಿಗಳ ಸಂಖ್ಯೆ 1.20 ಲಕ್ಷಕ್ಕೆ ಏರಿಕೆಯಾಗಿತ್ತು. ಪ್ರಸ್ತುತ 2.20 ಲಕ್ಷ ಮಂದಿ ಒಂದು ಕೋಟಿ ರೂ.ಗಿಂತಲು ಹೆಚ್ಚು ಆದಾಯ ಹೊಂದಿರುವುದಾಗಿ ಘೋಷಿಸಿ ತೆರಿಗೆ ಪಾವತಿಸುತ್ತಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ … Read more

ನಿವೃತ್ತ ಯೋಧರಿಗೆ ಅದ್ಧೂರಿ ಸ್ವಾಗತ, ಆನಂದಪುರ, ರಿಪ್ಪನ್‌ಪೇಟೆಯಲ್ಲಿ ಮೆರವಣಿಗೆ

Grand-Welcome-to-retired-soldier-at-Ananadapura-in-sagara

SHIVAMOGGA LIVE NEWS | 3 JANUARY 2023 ANANDAPURA : ಸೇನೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾಗಿ ತವರಿಗೆ ಹಿಂತಿರುಗಿದ ಯೋಧ ಸುಬೇದಾರ್ ಎಂ.ಗಣಪತಿ ಅವರಿಗೆ ನಾಗರಿಕರು ಭವ್ಯ ಸ್ವಾಗತ ನೀಡಿದರು. ಯಡೇಹಳ್ಳಿಯಿಂದ ಹಿರೇಹಾರಕ ಗ್ರಾಮದವರೆಗೆ ಮೆರವಣಿಗೆ ನಡೆಸಲಾಯಿತು. ಸೇನೆಯಲ್ಲಿ ಸುದೀರ್ಘ 28 ವರ್ಷ ಸೇವೆ ಸಲ್ಲಿಸಿರುವ ಗಣಪತಿ ಅವರು ನಿವೃತ್ತರಾಗಿ ತವರಿಗೆ ಮರಳಿದ್ದಾರೆ. ಪಂಜಾಬ್‌, ಅಸ್ಸಾಂ, ಜಮ್ಮು ಮತ್ತು ಕಾಶ್ಮೀರ, ನಾಗಲ್ಯಾಂ ಸೇರಿದಂತೆ ವಿವಿಧೆಡೆ ಅತ್ಯಂತ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಕೆಲಸ ಮಾಡಿದ್ದಾರೆ. ಮಾಜಿ ಸೈನಿಕರಾದ … Read more

ಪಾಕಿಸ್ತಾನದ ವಿರುದ್ಧ ಟೀಮ್ ಇಂಡಿಯಾ ಭರ್ಜರಿ ಗೆಲುವು, ಶಿವಮೊಗ್ಗದಲ್ಲಿ ಸಂಭ್ರಮಾಚರಣೆ

Virat-Kohli-Cricket-Celebration-in-Shimoga

SHIMOGA | ಮೆಲ್ಬರ್ನ್ ನಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ಕ್ರಿಕೆಟ್ ತಂಡ ವಿಜಯ ಸಾಧಿಸುತ್ತಿದ್ದಂತೆ ಶಿವಮೊಗ್ಗದಲ್ಲಿ ಕ್ರಿಕೆಟ್ ಪ್ರೇಮಿಗಳು ಸಂಭ್ರಮಿಸಿದರು. ಪಟಾಕಿ ಸಿಡಿಸಿ, ಸಿಹಿ ಹಂಚಿ ಖುಷಿ ಪಟ್ಟರು. (VIRAT KOHLI) ಮಲವಗೊಪ್ಪದಲ್ಲಿ ನಾಗರಿಕರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ವಿರಾಟ್ ಕೊಹ್ಲಿ ಮತ್ತು ಟೀಂ ಇಂಡಿಯಾ ಪರವಾಗಿ ಘೋಷಣೆ ಕೂಗಿದರು. (VIRAT KOHLI) ನಗರದ ವಿವಿಧೆಡೆ ಜನರು ಭಾರತ ತಂಡದ ಗೆಲುವಿನ ಹಿನ್ನೆಲೆ ಸಂಭ್ರಮಾಚರಣೆ ಮಾಡಿದರು. ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಪ್ರಕಟಿಸಿ ಖುಷಿಪಟ್ಟರು. ಕ್ಲಿಕ್ ಮಾಡಿ ಇದನ್ನೂ … Read more

ಪೈಸೆ ಲೆಕ್ಕದಲ್ಲಿ ಮತ್ತಷ್ಟು ಏರಿತು ಪೆಟ್ರೋಲ್, ಡಿಸೇಲ್, ಇವತ್ತೆಷ್ಟು ಹೆಚ್ಚಾಗಿದೆ? ಈವರೆಗೂ ಎಷ್ಟು ಏರಿದೆ?

petrol pump

SHIVAMOGGA LIVE NEWS | 4 ಏಪ್ರಿಲ್ 2022 ಪೆಟ್ರೋಲ್, ಡಿಸೇಲ್ ದರ ಮತ್ತಷ್ಟು ಏರಿಕೆಯಾಗಿದೆ. ಇವತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಪೆಟ್ರೋಲ್ ದರ ಹೆಚ್ಚಳವಾಗಿದೆ. ಇವತ್ತು ಪ್ರತಿ ಲೀಟರ್ ಪೆಟ್ರೋಲ್ ದರ 42 ಪೈಸೆ ಹೆಚ್ಚಳವಾಗಿದೆ. ಹಾಗಾಗಿ ಶಿವಮೊಗ್ಗದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 110.86 ರೂ.ಗೆ ತಲುಪಿದೆ.   ಕಳೆದ ನವೆಂಬರ್ ತಿಂಗಳಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 115.52 ರೂ. ಗೆ ತಲುಪಿತ್ತು. ಇದು ದಾಖಲೆ ಪ್ರಮಾಣದ ಹೆಚ್ಚಳವಾಗಿತ್ತು. ನವೆಂಬರ್ 3ರಂದು ಪೆಟ್ರೋಲ್ ದರ … Read more

ಸ್ಮಾರ್ಟ್ ಆಗಬೇಕಿದ್ದ ಶಿವಮೊಗ್ಗ ಈಗ ಧೂಳು ಸಿಟಿ, ಸ್ವಲ್ಪ ಯಾಮಾರಿದ್ರು ಜೀವಕ್ಕೆ ಕುತ್ತು ಫಿಕ್ಸ್, ವೈದ್ಯರ ಸೂಚನೆಗಳೇನು?

251221 Smart City Work in Progress At Shimoga Jail Road

ಶಿವಮೊಗ್ಗದ ಲೈವ್.ಕಾಂ | SHIMOGA NEWS |  25 ಡಿಸೆಂಬರ್ 2021 ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅಡಿ ವಿವಿಧ ಕಾಮಗಾರಿಗಳು ನಡೆಯುತ್ತಿವೆ. ಪರಿಣಾಮ ನಗರದೆಲ್ಲೆಡೆ ಧೂಳು ಆವೃತ್ತವಾಗಿದ್ದು, ಸಾರ್ವಜನಿಕರ ಆರೋಗ್ಯ ಹದಗೆಡುತ್ತಿದೆ. ಕರೋನಾಕ್ಕಿಂತಲೂ ಧೂಳಿನ ಭೀತಿಯಿಂದಾಗಿ ಮಾಸ್ಕ್ ಧರಿಸಿ ಓಡಾಡುವಂತಾಗಿದೆ. ಸ್ಮಾರ್ಟ್ ಸಿಟಿ ಯೋಜನೆ ಅಡಿ ಏಕಕಾಲಕ್ಕೆ ಚರಂಡಿ, ರಸ್ತೆ, ಫುಟ್‌ಪಾತ್ ಹೀಗೆ ನಾನಾ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಹೀಗಾಗಿ, ಜನರಿಗೆ ನಿತ್ಯ ಧೂಳಿನ ಸ್ನಾನವಾಗುತ್ತಿದೆ. ಹೊರಗಡೆ ಓಡಾಡಿದರೆ ಸಾಕು ಹಲವರಲ್ಲಿ ಶೀತ, … Read more

ವಿದ್ಯಾನಗರದ ಬ್ಯಾಂಕಲ್ಲಿ ಬೆಂಕಿ, ನಾಲ್ಕೂವರೆ ಲಕ್ಷ ರೂ. ಮೌಲ್ಯದ ವಸ್ತುಗಳು ಹಾನಿ, ಏನೆಲ್ಲ ಸುಟ್ಟು ಹೋಗಿವೆ?

281121 Bank Fire at Vidyanaara

ಶಿವಮೊಗ್ಗ ಲೈವ್.ಕಾಂ | SHIMOGA NEWS | 28 ನವೆಂಬರ್ 2021 ಶಿವಮೊಗ್ಗ ವಿದ್ಯಾನಗರದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಶಾರ್ಟ್ ಸರ್ಕಿಟ್’ನಿಂದಾಗಿ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಲಕ್ಷಾಂತರ ಮೌಲ್ಯದ ವಸ್ತುಗಳು, ಕೆಲವು ದಾಖಲೆಗಳು ಬೆಂಕಿಗೆ ಆಹುತಿಯಾಗಿವೆ. ಇದನ್ನೂ ಓದಿ | VIDEO NEWS | ಶಿವಮೊಗ್ಗ ವಿದ್ಯಾನಗರದ ಎಸ್’ಬಿಐ ಬ್ಯಾಂಕ್’ನಲ್ಲಿ ಬೆಂಕಿ, ಕ್ಯಾಷ್ ಕೌಂಟರ್ ಭಸ್ಮ ಮಧ್ಯಾಹ್ನದ ವೇಳೆಗೆ ಬ್ಯಾಂಕ್’ನಲ್ಲಿ ದಟ್ಟ ಹೊಗೆ ಕಾಣಿಸಿಕೊಂಡಿದೆ. ಕಿಟಕಿಯಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ಕರೆ … Read more

ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿಗಳಿಂದ MRS ಸರ್ಕಲ್’ನಲ್ಲಿ ರಸ್ತೆ ತಡೆ, ಕುವೆಂಪು ವಿವಿ ನಗರ ಕಚೇರಿ ಮುತ್ತಿಗೆ ಯತ್ನ

030921 Sahyadri College Students Protest Against Khelo India

ಶಿವಮೊಗ್ಗ ಲೈವ್.ಕಾಂ | SHIMOGA NEWS | 3 ಸೆಪ್ಟೆಂಬರ್ 2021 ಕ್ಯಾಂಪಸ್ ಒಳಗೆ ಖೇಲೋ ಇಂಡಿಯಾ ಯೋಜನೆ ವಿರೋಧಿಸಿ ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆ ದಿನೇ ದಿನೇ ತೀವ್ರ ಸ್ವರೂಪ ಪಡೆಯುತ್ತಿದೆ. ಇವತ್ತು ಸಹ್ಯಾದ್ರಿ ಕಾಲೇಜು ಮುಂಭಾಗ ವಿದ್ಯಾರ್ಥಿಗಳು ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು. ಅಲ್ಲದೆ ಕುವೆಂಪು ವಿಶ್ವವಿದ್ಯಾಲಯದ ನಗರ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಖೇಲೋ ಇಂಡಿಯಾ ಯೋಜನೆ ಅಡಿ ವಿಶೇಷ ಕ್ರೀಡಾ ಸಂಕೀರ್ಣ ಸ್ಥಾಪಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಸಹ್ಯಾದ್ರಿ ಕಾಲೇಜು … Read more

ಸಹ್ಯಾದ್ರಿ ಕಾಲೇಜಿನಲ್ಲಿ ಕುವೆಂಪು ವಿವಿ ಕುಲಪತಿಗೆ ಮುತ್ತಿಗೆ, ವಿದ್ಯಾರ್ಥಿಗಳಿಂದ ಪ್ರಶ್ನೆಗಳ ಸುರಿಮಳೆ

020921 Students Protest in Front of Vc in Sahyadri College

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಸೆಪ್ಟೆಂಬರ್ 2021 ಸಹ್ಯಾದ್ರಿ ಕಾಲೇಜು ಕ್ಯಾಂಪಸ್ ಉಳಿಸಿ ಹೋರಾಟ ದಿನೇ ದಿನೇ ಹೊಸ ರೂಪ ಪಡೆಯುತ್ತಿದೆ. ವಿದ್ಯಾರ್ಥಿಗಳು ಕುವೆಂಪು ವಿಶ್ವವಿದ್ಯಾಲಯದ ಕುಲಪತಿಗೆ ಮುತ್ತಿಗೆ ಹಾಕಿ, ತಮ್ಮ ಪ್ರಶ್ನೆಗಳಿಗೆ ಉತ್ತರ ನೀಡುವಂತೆ ಪಟ್ಟು ಹಿಡಿದಿದ್ದಾರೆ. ಸಹ್ಯಾದ್ರಿ ಕಾಲೇಜು ಕ್ಯಾಂಪಸ್’ನಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಕುಲಪತಿ ಪ್ರೊ. ಬಿ.ಪಿ.ವೀರಭದ್ರಪ್ಪ ಆಗಮಿಸಿದ್ದರು. ಈ ವೇಳೆ ವಿದ್ಯಾರ್ಥಿಗಳು ಕುಲಪತಿ ಅವರನ್ನು ಮುತ್ತಿಗೆ ಹಾಕಿ ಪ್ರಶ್ನಿಸಿದ್ದಾರೆ. ಸಮಜಾಯಿಷಿಗೆ ಒಪ್ಪದ ವಿದ್ಯಾರ್ಥಿಗಳು ಸಹ್ಯಾದ್ರಿ ಕಾಲೇಜು ಕ್ಯಾಂಪಸ್’ನಲ್ಲಿ ಖೇಲೋ … Read more

ತಾಳಗುಪ್ಪದಿಂದ ರೈಲು ಸಂಚಾರ ಪುನಾರಂಭ, ಅಧಿಕಾರಿಗಳಿಂದ ಹಳಿ ಪರಿಶೀಲನೆ

mysore talaguppa train engine with boggies

ಶಿವಮೊಗ್ಗ ಲೈವ್.ಕಾಂ | TALAGUPPA NEWS | 25 ಜುಲೈ 2021 ತಾಳಗುಪ್ಪದಿಂದ ರೈಲು ಸಂಚಾರ ಪುನಾರಂಭವಾಗಿದೆ. ಶನಿವಾರದಿಂದಲೇ ತಾಳಗುಪ್ಪದಿಂದ ರೈಲುಗಳು ಬೆಂಗಳೂರು, ಮೈಸೂರಿಗೆ ಪ್ರಯಾಣ ಬೆಳೆಸಿವೆ. ಭಾರಿ ಮಳೆಗೆ ವರದಾ ನದಿ ಉಕ್ಕಿ ಹರಿದಿತ್ತು. ಸಾಗರ ಜಂಬಗಾರು ಮತ್ತು ತಾಳಗುಪ್ಪ ನಡುವೆ ಹಲವು ಕಡೆ ರೈಲು ಹಳಿ ಜಲಾವೃತವಾಗಿತ್ತು. ಹಾಗಾಗಿ ಶುಕ್ರವಾರ ರಾತ್ರಿ ತೆರಳಬೇಕಿದ್ದ ತಾಳಗುಪ್ಪ – ಮೈಸೂರು ರೈಲು ಸಂಚಾರ ಸ್ಥಗಿತಗೊಳಿಸಲಾಗಿತ್ತು. ಅಲ್ಲದೆ ಇಂಟರ್‍ಸಿಟಿ ರೈಲು ಸಂಚಾರವನ್ನು ಶಿವಮೊಗ್ಗಕ್ಕೆ ಸೀಮಿತಗೊಳಿಸಲಾಗಿತ್ತು. ಪುನಾರಂಭವಾಯಿತು ರೈಲು ಸಂಚಾರ … Read more