‘ತೀರ್ಥಹಳ್ಳಿ, ಭದ್ರಾವತಿಯಂತೆ ಜಿಲ್ಲೆಯಾದ್ಯಂತ ಕಾಂಗ್ರೆಸ್​​ಗೆ ಅಧಿಕಾರ, ಮಧು ಬಂಗಾರಪ್ಪ ಸೇರ್ಪಡೆಯಿಂದ ಪಕ್ಷಕ್ಕೆ ಬಲ’

170721 R Prasanna Kumar MLC 1

ಶಿವಮೊಗ್ಗ ಲೈವ್.ಕಾಂ | ANAVATTI  NEWS | 17 ಜುಲೈ 2021 ಮಾಜಿ ಶಾಸಕ ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಯಿಂದ ಜಿಲ್ಲೆಯಲ್ಲಿ ಪಕ್ಷ ಬಲವರ್ಧನೆಯಾಗಲಿದೆ ಎಂದು ವಿಧಾನ ಪರಿಷತ್‍ ಸದಸ್ಯ ಆರ್. ಪ್ರಸನ್ನಕುಮಾರ್ ತಿಳಿಸಿದ್ದಾರೆ. ಸೊರಬ ತಾಲೂಕು ಆನವಟ್ಟಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಪ್ರಸನ್ನಕುಮಾರ್, ಮಾಜಿ ಶಾಸಕ ಮಧು ಬಂಗಾರಪ್ಪ ಅವರು ಈ ಭಾಗದ ಪ್ರಮುಖ ನಾಯಕರಾಗಿದ್ದಾರೆ. ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವುದರಿಂದ ಜಿಲ್ಲೆಯಲ್ಲಿ ಪಕ್ಷಕ್ಕೆ ಶಕ್ತಿ ಬರಲಿದೆ ಎಂದು ತಿಳಿಸಿದರು. ತೀರ್ಥಹಳ್ಳಿ, ಭದ್ರಾವತಿ ಫಲಿತಾಂಶ ಸಾಕ್ಷಿ ಜಿಲ್ಲೆಯಲ್ಲಿ … Read more