ರಾತ್ರೋರಾತ್ರಿ ಸ್ಮಾರ್ಟ್ ಸಿಟಿ ಕಾಮಗಾರಿಯ ಕಬ್ಬಿಣದ ಸರಳು, ನೀರಿನ ಟ್ಯಾಂಕರ್ ನಾಪತ್ತೆ

SHIVAMOGGA-CITY-TALUK-NEWS-

ಶಿವಮೊಗ್ಗ ಲೈವ್.ಕಾಂ | SHIMOGA NEWS | 20 ಜುಲೈ 2021 ಸ್ಮಾರ್ಟ್ ಸಿಟಿ ಕಾಮಗಾರಿಯ ಬಳಕೆಗಾಗಿ ಇರಿಸಿದ್ದ ಕಬ್ಬಿಣದ ಸರಳು, ನೀರಿನ ಟ್ಯಾಂಕರ್‍ ನಾಪತ್ತೆಯಾಗಿವೆ. ರಾತ್ರೋ ರಾತ್ರಿ ಕಳ್ಳರು ಇವುಗಳನ್ನು ಹೊತ್ತೊಯ್ದಿದ್ದು ದೂರು ದಾಖಲಾಗಿದೆ. ಕಾಮಗಾರಿಗಾಗಿ 1500 ಕೆ.ಜಿ. ತೂಕದ ಕಬ್ಬಿಣದ ಸರಳುಗಳು ನಾಪತ್ತೆಯಾಗಿವೆ. ಇದರ ಮೌಲ್ಯ 67 ಸಾವಿರ ರೂ. ಎಂದು ಅಂದಾಜಿಸಲಾಗಿದೆ. ಇನ್ನು, ನೀರಿನ ಟ್ಯಾಂಕರ್‍ ಕೂಡ ನಾಪತ್ತೆಯಾಗಿದೆ. ಅದರ ಮೌಲ್ಯ ಒಂದು ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಕೃಷಿನಗರ ಮತ್ತು ಬಸವೇಶ್ವರ … Read more

ಮಾಲೀಕರೆ ಹುಷಾರ್, ಶಿವಮೊಗ್ಗದಲ್ಲಿ ಗೇಟ್ ಹೊರಗೆ ನಿಲ್ಲೋ ಬೈಕ್​ಗಳೆ ಕಳ್ಳರ ಟಾರ್ಗೆಟ್, ಖದೀಮರಿಗೇಕೆ ಭಯವಿಲ್ಲ?

Shivamogga City 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 20 ಜುಲೈ 2021 ಶಿವಮೊಗ್ಗ ನಗರದಲ್ಲಿ ಪೆಟ್ರೋಲ್ ಕಳ್ಳರ ಹಾವಳಿ ಹೆಚ್ಚುತ್ತಿದೆ. ರಾತ್ರಿ ವೇಳೆ ಬೈಕ್‍ಗಳಲ್ಲಿ ಪೆಟ್ರೋಲ್ ಪೈಪ್‍ಗಳನ್ನು ಕಟ್ ಮಾಡಿ, ಕಳುವು ಮಾಡುತ್ತಿದ್ದಾರೆ. ಖದೀಮರ ಹಾವಳಿಯಿಂದ ಬೈಕ್ ಸವಾರರು ಹೈರಾಣಾಗಿದ್ದಾರೆ. ಹೊರ ನಿಲ್ಲುವ ವಾಹನಗಳೆ ಟಾರ್ಗೆಟ್ ಮನೆಯ ಗೇಟ್‍ನಿಂದ ಹೊರಗೆ ನಿಲ್ಲಿಸಿರುವ ವಾಹನಗಳೆ ಕಳ್ಳರ ಪ್ರಮುಖ ಟಾರ್ಗೆಟ್‍. ರಾತ್ರಿ ವೇಳೆ ಕಳ್ಳರ ಗ್ಯಾಂಗ್, ಬೈಕ್‍ಗಳ ಪೆಟ್ರೋಲ್ ಟ್ಯಾಂಕ್‍ನಿಂದ ಎಂಜಿನ್‍ಗೆ ಹೋಗುವ ಪೆಟ್ರೋಲ್ ಪೂರೈಕೆ ಮಾಡುವ, ಪೈಪ್ ಕಟ್ … Read more

ಶಿವಮೊಗ್ಗ ಸಿಟಿಯಲ್ಲಿ ಎಟಿಎಂ ಮೆಷಿನ್ ಪೀಸ್ ಪೀಸ್, ಹಣ ಕಳುವು ಮಾಡಲು ಯತ್ನ

190721 ATM Theft Attempt BH Road 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 ಜುಲೈ 2021 ಶಿವಮೊಗ್ಗದ ಎಟಿಎಂ ಕೇಂದ್ರವೊಂದರಲ್ಲಿ ಕಳ್ಳತನ ಯತ್ನವಾಗಿದೆ. ಎಟಿಎಂ ಮೆಷಿನ್ ಒಡೆದು ಹಾನಿಗೊಳಿಸಿ, ಹಣ ದೋಚಲು ಪ್ರಯತ್ನಿಸಲಾಗಿದೆ. ಇದನ್ನೂ ಓದಿ | ಸ್ಕ್ರೂಡ್ರೈವರ್, ಸ್ಪಾನರ್ ಬಳಸಿ ಭದ್ರಾವತಿಯಲ್ಲಿ ಎಟಿಎಂ ಮೆಷಿನ್ ಒಡೆಯಲು ಯತ್ನ ಇಲ್ಲಿನ ಬಿ.ಹೆಚ್‍.ರಸ್ತೆಯಲ್ಲಿ ಎಟಿಎಂ ಕೇಂದ್ರದಲ್ಲಿ ಕಳ್ಳರು ಎಟಿಎಂ ಮೆಷಿನ್ ಹಾನಿಗೊಳಿಸಿದ್ದಾರೆ. ಮೆಷಿನ್ ಒಡೆದು ಹಣ ದೋಚಲು ಪ್ರಯತ್ನಿಸಿದ್ದಾರೆ. ಕಳ್ಳರ ಕೃತ್ಯದಿಂದ ಎಟಿಎಂ ಮೆಷನ್ ಹಾನಿಗೊಳಲಾಗಿದೆ. ಹಣ ಸಿಗದೆ ಬರಿಗೈಲಿ ವಾಪಸ್ ಎಟಿಎಂ ಮೆಷಿನ್ … Read more

ಜೋಗ ವೀಕ್ಷಣೆಗೆ ಬಂದವರಿಗೆ ಇವತ್ತು ನಿರಾಸೆ, ರಾಜ, ರಾಣಿ, ರೋರರ್, ರಾಕೆಟ್ ನಾಪತ್ತೆ

180721 Jog Falls During Mist and Rain 1

ಶಿವಮೊಗ್ಗ ಲೈವ್.ಕಾಂ | JOG NEWS | 18 ಜುಲೈ 2021 ಜೋರು ಮಳೆಯ ನಡುವೆಯು ಶಿವಮೊಗ್ಗಕ್ಕೆ ಪ್ರವಾಸಿಗರ ಸಂಖ್ಯೆ ಹೆಚ್ಚಿದೆ. ಜೋಗ ಜಲಪಾತಕ್ಕೆ ಇವತ್ತು ದೊಡ್ಡ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ. ಆದರೆ ಜಲಪಾತ ಕಣ್ತುಂಬಿಕೊಳ್ಳಲು ಸಾಧ್ಯವಾಗದೆ ನಿರಾಸೆಯಿಂದ ಹಿಂತಿರುಗುವಂತಾಗಿದೆ. ಕಳೆದ ರಾತ್ರಿಯಿಂದ ಸಾಗರ ತಾಲೂಕಿನಾದ್ಯಂತ ಭಾರಿ ಮಳೆಯಾಗುತ್ತಿದೆ. ಜೋಗ ಸುತ್ತಮುತ್ತಲು ಕೂಡ ನಿರಂತರ ಮಳೆ ಮತ್ತು ಮಂಜು ಮುಸುಕಿದ ವಾತಾವರಣವಿದೆ. ಹಾಗಾಗಿ ಜಲಪಾತ ಕಣ್ತುಂಬಿಕೊಳ್ಳುವುದು ಅಸಾಧ್ಯವಾಗಿದೆ. ರಾಜ, ರಾಣಿ, ರೋರರ್, ರಾಕೆಟ್‍ ಜಲಪಾತಗಳು ಧುಮ್ಮಿಕ್ಕುವ … Read more

ಶಿವಮೊಗ್ಗ ಜಿಲ್ಲೆಯಾದ್ಯಂತ ರಾತ್ರಿಯಿಂದ ಬಿಡುವು ಕೊಡದೆ ಸುರಿಯುತ್ತಿದೆ ಮಳೆ

180721 Rain At Shimoga City 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 18 ಜುಲೈ 2021 ಕಳೆದ ಎರಡು ದಿನದಿಂದ ಕಡಿಮೆಯಾಗಿದ್ದ ವರುಣ ಪುನಃ ಪ್ರತ್ಯಕ್ಷವಾಗಿದ್ದಾನೆ. ಶಿವಮೊಗ್ಗ ಜಿಲ್ಲೆಯದ್ಯಂತ ರಾತ್ರಿಯಿಂದ ಮಳೆ ಪುನಾರಂಭವಾಗಿದೆ. ಜೋರು ಮಳೆಯಿಂದಾಗಿ ಜನರು ಮನೆಯಿಂದ ಹೊರ ಬರಲು ಹಿಂದೇಟು ಹಾಕುವಂತಾಗಿದೆ. ಶಿವಮೊಗ್ಗದಲ್ಲಿ ಬೆಳಗ್ಗೆಯಿಂದ ನಿರಂತರ ಮಳೆಯಾಗುತ್ತಿದೆ. ಕೆಲ ಹೊತ್ತು ಜೋರಾಗಿ ಸುರಿಯುವ ಮಳೆ, ಬಳಿಕ ಜಿಟಿಜಿಟಿಯಾಗಿ ಬೀಳುತಿತ್ತು. ಬಳಿಕ ಜೋರು ಮಳೆ ಆರಂಭವಾಗಿದೆ. ಭಾರಿ ಮಳೆಯಿಂದಾಗಿ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗುವ ಆತಂಕ ಉಂಟಾಗಿದೆ. ಸ್ಮಾರ್ಟ್ ಸಿಟಿ … Read more

ಭಾರಿ ಮಳೆಗೆ ಸಾಗರದಲ್ಲಿ ಧರೆ ಕುಸಿತ, ಎರಡು ಕಡೆ ಮನೆಗಳಿಗೆ ಹಾನಿ

160721 Sagara Arehada Rain Effect 1

ಶಿವಮೊಗ್ಗ ಲೈವ್.ಕಾಂ | SAGARA NEWS | 16 ಜುಲೈ 2021 ಭಾರಿ ಮಳೆಗೆ ಸಾಗರ ತಾಲೂಕಿನಲ್ಲಿ ಮನೆಯ ಗೋಡೆ ಮತ್ತು ಧರೆ ಕುಸಿದ ವರದಿಯಾಗಿದೆ. ತಾಲೂಕಿನ ಖಂಡಿಕಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರೆಹದ ಗ್ರಾಮದಪ್ಪಿ ಭಾರಿ ಮಳೆಗೆ ತೋಟದ ಮೇಲಿನ ಧರೆ ಕುಸಿದಿದೆ. ಅರೆಹದ ಗ್ರಾಮದ ಸರ್ವೇ ನಂ. 72ರಲ್ಲಿ ಎಂ.ಆರ್.ಸುಬ್ಬರಾವ್ ಎಂಬುವವರಿಗೆ ಸೇರಿದ ಅಡಕೆ ತೋಟದ ಮೇಲ್ಬಾಗದ ಸುಮಾರು 30 ಅಡಿ ಎತ್ತರದ ಧರೆ ಕುಸಿದಿದ್ದು. ಅಡಕೆ ಮರಗಳು ಹಾನಿಯಾಗಿವೆ. ಸುಮಾರು 35 ಅಡಿಯಷ್ಟು … Read more

ತಾಳಗುಪ್ಪ – ಮೈಸೂರು ರೈಲಿಗೆ ಸಿಲುಕಿ ಸಾವನ್ನಪ್ಪಿದ ವ್ಯಕ್ತಿಯ ಗುರುತು ಪತ್ತೆ

Train engine and boggies

ಶಿವಮೊಗ್ಗ ಲೈವ್.ಕಾಂ | SAGARA NEWS | 16 ಜುಲೈ 2021 ಸಾಗರ ತಾಲೂಕು ಗುಡ್ಡೆಕೌತಿ ಬಳಿ ಮೈಸೂರು – ತಾಳಗುಪ್ಪ ರೈಲಿಗೆ ಸಿಲುಕಿ ಮೃತಪಟ್ಟ ವ್ಯಕ್ತಿಯ ಗುರುತು ಪತ್ತೆಯಾಗಿದೆ. ರೈಲ್ವೆ ಪೊಲೀಸರು ವ್ಯಕ್ತಿಯ ಮಾಹಿತಿ ಕಲೆ ಹಾಕಿ, ಆತನ ಸಂಬಂಧಿಕರಿಗೆ ವಿಚಾರ ತಿಳಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕು ನಾಗನೂರು ಬಸವರಾಜ್ (36) ಎಂದು ಗುರುತಿಸಲಾಗಿದೆ. ಸಾಗರದಲ್ಲಿ ಬಿ.ಹೆಚ್.ರಸ್ತೆಯಲ್ಲಿ ಬಸವರಾಜ್‍ ಅವರು ನಂದಿನಿ ಹಾಲಿನ ಬೂತ್ ನಡೆಸುತ್ತಿದ್ದರು. ರೈಲಿಗೆ ಸಿಲುಕಿ ಸಾವನ್ನಪ್ಪಲು ಕಾರಣವೇನು ಎಂಬುದರ ಕುರಿತು … Read more

ಭದ್ರಾ ಎಡ, ಬಲ ದಂಡೆ ನಾಲೆಗಳಲ್ಲಿ ನೀರು ಹರಿಸಲು ದಿನಾಂಕ ಫಿಕ್ಸ್

Bhadra-Dam-No-Water

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಜುಲೈ 2021 ಮುಂಗಾರು ಹಂಗಾಮಿನ ಬೆಳೆಗಳಿಗೆ ಭದ್ರಾ ಜಲಾಶಯದ ಎಡೆ ಮತ್ತು ಬಲ ದಂಡೆ ನಾಲೆಗಳಿಗೆ ಜುಲೈ 23ರಿಂದ ನೀರು ಹರಿಸಲು ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಪವಿತ್ರಾ ರಾಮಯ್ಯ ತಿಳಿಸಿದರು. ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ಕಚೇರಿ ಸಭಾಂಗಣದಲ್ಲಿ ನಡೆದ ಭದ್ರಾ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿದ ಪವಿತ್ರಾ ರಾಮಯ್ಯ, ಜುಲೈ 23ರ ಮಧ್ಯರಾತ್ರಿಯಿಂದ 120 ದಿನಗಳ ಕಾಲ ಎಡ, ಬಲ ದಂಡೆ … Read more

ತಾಳಗುಪ್ಪ – ಮೈಸೂರು ರೈಲಿಗೆ ಸಿಲುಕಿ ವ್ಯಕ್ತಿ ಸಾವು, ರುಂಡ, ಮುಂಡ ಬೇರೆಯಾಗಿ ಹಳಿ ಮೇಲೆ ಬಿದ್ದಿತ್ತು ಮೃತದೇಹ

sagara graphics

ಶಿವಮೊಗ್ಗ ಲೈವ್.ಕಾಂ | SAGARA NEWS | 15 ಜುಲೈ 2021 ತಾಳಗುಪ್ಪ – ಮೈಸೂರು ರೈಲಿಗೆ ಸಿಲುಕಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾನೆ. ಇದು ಆತ್ಮಹತ್ಯೆಯೋ ಕೊಲೆಯೊ ಅನ್ನವ ಕುರಿತು ರೈಲ್ವೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸಾಗರ ತಾಲೂಕಿನ ಗುಡ್ಡೆಕೌತಿ ಬಳಿಕ ರೈಲ್ವೆ ಹಳಿ ಮೇಲೆ ಘಟನೆ ಸಂಭವಿಸಿದೆ. ಸುಮಾರು 35 ವರ್ಷದ ವ್ಯಕ್ತಿಯೊಬ್ಬ ರೈಲ್ವೆ ಹಳಿ ಮೇಲೆ ಮೃತಪಟ್ಟಿದ್ದಾನೆ. ಆತನ ರುಂಡ, ಮುಂಡ ಬೇರೆಯಾಗಿದೆ. ಹಳಿ ಮೇಲೆ ಮೃತದೇಹ ಇರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. … Read more

ಅರಸಾಳು ಮಾಲ್ಗುಡಿ ಮ್ಯೂಸಿಯಂ, ರೈಲ್ವೆ ಇಲಾಖೆಯಿಂದ ಶಂಕರ್ ನಾಗ್ ಆಪ್ತನಿಗೆ ಶಾಕ್, ಏನದು? | VIDEO NEWS

070721 Malgudi Museum At Arasalu Railway Station 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಜುಲೈ 2021 ಶಿವಮೊಗ್ಗದ ಪ್ರಮುಖ ಆಕರ್ಷಣೆಗಳಲ್ಲಿ ಮಾಲ್ಗುಡಿ ಮ್ಯೂಸಿಯಂ ಸೇರಿಕೊಂಡಿದೆ. ಪ್ರವಾಸಿಗರ ಪಾಲಿಗೆ ಮತ್ತೊಂದು ಚಿತ್ತಾಕರ್ಷಣೆಯ ಸ್ಥಳ. ಈ ಅದ್ಭುತ ಲೋಕ ಸೃಷ್ಟಿಸಿದ, ಶಂಕರ್‍ ನಾಗ್‍ ಆಪ್ತ, ಕಲಾವಿದ ಜಾನ್ ದೇವರಾಜ್ ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈಲ್ವೆ ಇಲಾಖೆಯ ಕಚೇರಿಗಳನ್ನು ಅಲೆದರೂ, ಮನವಿ ಮಾಡಿದರೂ ಬಾಕಿ ಹಣ ಕೈಸೇರಿಲ್ಲ. ಏನಿದು ಬಾಕಿ ಹಣ? ಶಿವಮೊಗ್ಗದ ಅರಸಾಳು ಗ್ರಾಮದಲ್ಲಿರುವ ರೈಲ್ವೆ ನಿಲ್ದಾಣದ ಆವರಣದಲ್ಲಿ ಮಾಲ್ಗುಡಿ ಮ್ಯೂಸಿಯಂ ಸ್ಥಾಪಿಸಲಾಗಿದೆ. ಮಾಲ್ಗುಡಿ … Read more