ಮಾಚೇನಹಳ್ಳಿಯಲ್ಲಿ ಕೆಲಸ ಮುಗಿಸಿ ಹೊರ ಬಂದ ಉದ್ಯೋಗಿಗೆ ಕಾದಿತ್ತು ಶಾಕ್
BHADRAVATHI NEWS, 18 NOVEMBER 2024 : ಮಾಚೇನಹಳ್ಳಿ ಕೈಗಾರಿಕೆ ಪ್ರದೇಶದಲ್ಲಿ ಉದ್ಯೋಗಿಯೊಬ್ಬರ ಬೈಕ್ (Bike) ಕಳ್ಳತನವಾಗಿದೆ. ಕಾರ್ಖನೆಯೊಂದರ ಮುಂದೆ ನಿಲ್ಲಿಸಿದ್ದ ಸ್ಪ್ಲೆಂಡರ್ ಪ್ಲಸ್ ಬೈಕ್ ನಾಪತ್ತೆಯಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಭದ್ರಾವತಿಯ ಮಂಜು ನಾಯ್ಕ್ ಮಾಚೇನಹಳ್ಳಿಯ ಕೈಗಾರಿಕೆ ಪ್ರದೇಶದ ಕೈಗಾರಿಕೆಯೊಂದರಲ್ಲಿ ಉದ್ಯೋಗ ನಿರ್ವಹಿಸುತ್ತಿದ್ದಾರೆ. ಕೆಲಸ ಮುಗಿಸಿ ರಾತ್ರಿ 11 ಗಂಟೆಗೆ ಕಾರ್ಖಾನೆಯಿಂದ ಹೊರ ಬಂದಾಗ ಬೈಕ್ ನಾಪತ್ತೆಯಾಗಿತ್ತು. ಎಲ್ಲೆಡೆ ಹುಡುಕಿದ ಬಳಕ ಮಂಜು ನಾಯ್ಕ್ ಭದ್ರಾವತಿ ನ್ಯೂ ಟೌನ್ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ತನಿಖೆ … Read more