ಶಿವಮೊಗ್ಗದ ವಿವಿಧ ಠಾಣೆ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ, ಯಾರೆಲ್ಲ ವರ್ಗವಾಗಿದ್ದಾರೆ?

Police-Jeep-With-Light-New.

SHIVAMOGGA LIVE NEWS | 21 OCTOBER 2023 SHIMOGA : ರಾಜ್ಯಾದ್ಯಂತ ವಿವಿಧ ಪೊಲೀಸ್‌ ಠಾಣೆಗಳ 35 ಇನ್ಸ್‌ಪೆಕ್ಟರ್‌ಗಳ (Inspectors) ವರ್ಗಾವಣೆ ಮಾಡಲಾಗಿದೆ. ಶಿವಮೊಗ್ಗ ಜಿಲ್ಲೆಯ ಐದು ಠಾಣೆಯ ಇನ್ಸ್‌ಪೆಕ್ಟರ್‌ಗಳ ಬದಲಾವಣೆ ಮಾಡಲಾಗಿದೆ. ಯಾವ್ಯಾವ ಠಾಣೆ ಇನ್ಸ್‌ಪೆಕ್ಟರ್‌ಗಳು ಬದಲಾಗಿದ್ದಾರೆ? ಸತ್ಯನಾರಾಯಣ ವೈ – ಕರ್ನಾಟಕ ಲೋಕಾಯುಕ್ತದಿಂದ ಶಿವಮೊಗ್ಗ ಗ್ರಾಮಾಂತರ ಠಾಣೆಗೆ ವರ್ಗ ‍ಶ್ರೀಧರ್‌.ಕೆ – ರಾಜ್ಯ ಗುಪ್ತವಾರ್ತೆಯಿಂದ ತೀರ್ಥಹಳ್ಳಿಯ ಮಾಳೂರು ಪೊಲೀಸ್‌ ಠಾಣೆಗೆ ಅಣ್ಣಯ್ಯ .ಕೆ.ಟಿ – ದಾವಣಗೆರೆ ರೈಲ್ವೆ ಪೊಲೀಸ್‌ ಠಾಣೆಯಿಂದ ಶಿವಮೊಗ್ಗದ ಡಿಎಸ್‌ಬಿಗೆ … Read more

ಎಂಟು ವರ್ಷದ ಪೋರ ಶಿವಮೊಗ್ಗ ದೊಡ್ಡಪೇಟೆ ಠಾಣೆ ಇನ್ಸ್‌ಪೆಕ್ಟರ್‌, ಸಂಜೆ ಅಧಿಕಾರ ಸ್ವೀಕಾರ..!

Eight year old Boy-Azan-Khan-takes-charge-as-Doddapete-Inspector.

SHIVAMOGGA LIVE NEWS | 16 AUGUST 2023 SHIMOGA : ಎಂಟೂವರೆ ವರ್ಷದ ಪೋರ ಇವತ್ತು ದೊಡ್ಡಪೇಟೆ ಪೊಲೀಸ್‌ ಠಾಣೆಯ ಇನ್ಸ್‌ಪೆಕ್ಟರ್‌ (INSPECTOR) ಆಗಿ ಅಧಿಕಾರ ಸ್ವೀಕರಿಸಿದ. ಬಳಿಕ ಕರ್ತವ್ಯದ ಕುರಿತು ಸಿಬ್ಬಂದಿಗೆ ಸೂಚನೆಗಳನ್ನು ನೀಡಿದ. ಕಳ್ಳನಿಗೆ ಬುದ್ದಿವಾದ ಹೇಳಿ, ಸರಿ ದಾರಿಯಲ್ಲಿ ನಡೆಯುವಂತೆ ವಾರ್ನಿಂಗ್‌ (Warning) ನೀಡಿದ..! ಶಿವಮೊಗ್ಗದ ಸೂಳೆಬೈಲು ನಿವಾಸಿ ತಬ್ರೇಜ್‌ ಖಾನ್‌ ಅವರ ಪುತ್ರ ಒಂದನೆ ತರಗತಿಯ ಆಜಾನ್‌ ಖಾನ್ ಇವತ್ತು ದೊಡ್ಡಪೇಟೆ ಪೊಲೀಸ್‌ ಠಾಣೆಯ ಇನ್ಸ್‌ಪೆಕ್ಟರ್‌ ಆಗಿ ಒಂದು ಗಂಟೆ … Read more

ಶಿವಮೊಗ್ಗದ ಇನ್ಸ್‌ಪೆಕ್ಟರ್‌ಗೆ ಕೇಂದ್ರ ಗೃಹ ಸಚಿವರ ಪದಕ

Inspector-Rurdregowda-Patil-gets-Home-Minister-Medal

SHIVAMOGGA LIVE NEWS | 13 AUGUST 2023 SHIMOGA : ಅಪರಾಧ ಪ್ರಕರಣಗಳ ಉತ್ತಮ ತನಿಖೆಗಾಗಿ ರಾಜ್ಯದ ಐವರು ಪೊಲೀಸ್‌ ಅಧಿಕಾರಿಗಳಿಗೆ 2023ನೇ ಸಾಲಿನ ಕೇಂದ್ರ ಗೃಹ ಸಚಿವರ ಪದಕ ನೀಡಲಾಗಿದೆ. ಈ ಪೈಕಿ ಶಿವಮೊಗ್ಗದ ಇನ್ಸ್‌ಪೆಕ್ಟರ್‌ಗು (Inspector) ಪದಕ ಲಭಿಸಿದೆ. ಶಿವಮೊಗ್ಗ ವಿನೋಬನಗರ ಠಾಣೆ ಇನ್ಸ್‌ಪೆಕ್ಟರ್‌ ರುದ್ರೇಗೌಡ ಆರ್‌.ಪಾಟೀಲ್‌ ಅವರಿಗೆ ಪದಕ ನೀಡಲಾಗಿದೆ. ಯಾವ ತನಿಖೆಗೆ ಪದಕ ಲಭಿಸಿದೆ? ರುದ್ರೇಗೌಡ ಆರ್.ಪಾಟೀಲ್‌ ಅವರು ಚನ್ನಗರಿ ಸರ್ಕಲ್‌ನಲ್ಲಿ ಕೆಲಸ ಮಾಡತ್ತಿದ್ದಾಗ ಸೂಳೆಕೆರೆ ಹತ್ತಿರದ ಗುಡ್ಡದ ಕಾಲುವೆ … Read more

ಇನ್ಸ್ ಪೆಕ್ಟರ್, ಪಿಎಸ್ಐ, ಪಿಡಿಒ, ವೈದ್ಯರು ಸೇರಿ ಹತ್ತು ಮಂದಿ ವಿರುದ್ಧ ಎಫ್ಐಆರ್, ಕಾರಣವೇನು?

crime name image

SHIVAMOGGA LIVE NEWS | CRIME | 31 ಮೇ 2022 ನ್ಯಾಯಾಲಯದ ಆದೇಶದ ಮೇರೆಗೆ ಇನ್ಸ್ ಪೆಕ್ಟರ್, ಸಬ್ ಇನ್ಸ್ ಪೆಕ್ಟರ್, ಠಾಣೆ ಸಿಬ್ಬಂದಿ, ಪಿಡಿಒ, ವೈದ್ಯರು ಸೇರಿ 10 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಸೊರಬ ತಾಲೂಕು ದೇವತಿಕೊಪ್ಪದ ವಕೀಲ ಪ್ರಕಾಶ್ ನಾಯ್ಕ್ ಅವರು ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ 10 ಮಂದಿ ವಿರುದ್ಧ ಪ್ರಕರಣ ದಾಖಲಿಸುವಂತೆ ಶಿಕಾರಿಪುರ ಉಪ ಅಧೀಕ್ಷಕರಿಗೆ ಸೂಚನೆ ನೀಡಿತ್ತು. ಏನಿದು ಪ್ರಕರಣ? 2020ರ ಮಾರ್ಚ್ … Read more

ತೀರ್ಥಹಳ್ಳಿ ಠಾಣೆ ಇನ್ಸ್ ಪೆಕ್ಟರ್ ವರ್ಗಾವಣೆ, ಹೊಸ ಇನ್ಸ್ ಪೆಕ್ಟರ್ ಯಾರು?

police cap

SHIVAMOGGA LIVE NEWS | INSPECTOR | 16 ಮೇ 2022 ರಾಜ್ಯದ ವಿವಿಧೆಡೆ ಕರ್ತವ್ಯ ನಿರ್ವಹಿಸುತ್ತಿರುವ ಇನ್ಸ್ ಪೆಕ್ಟರ್’ಗಳ ವರ್ಗಾವಣೆ ಮಾಡಲಾಗಿದೆ. 37 ಇನ್ಸ್ ಪೆಕ್ಟರ್’ಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈ ಪೈಕಿ ತೀರ್ಥಹಳ್ಳಿ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಅವರನ್ನು ವರ್ಗಾಯಿಸಲಾಗಿದೆ. ತೀರ್ಥಹಳ್ಳಿ ಪೊಲೀಸ್ ಠಾಣೆಗೆ ಜೆ.ಅಶ್ವಥಗೌಡ ಅವರನ್ನು ವರ್ಗಾಯಿಸಲಾಗಿದೆ. ರಾಜ್ಯ ಗುಪ್ತವಾರ್ತೆಗೆ ವರ್ಗಾವಣೆ ಆದೇಶದಲ್ಲಿದ್ದ ಅಶ್ವಥಗೌಡ ಅವರು ತೀರ್ಥಹಳ್ಳಿ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ. ಇನ್ನು, ಕಳೆದ ಎರಡು ವರ್ಷದಿಂದ ತೀರ್ಥಹಳ್ಳಿ … Read more

ಶಿವಮೊಗ್ಗದಲ್ಲಿ ರಾತ್ರಿ ಗಸ್ತು ವೇಳೆ ಇನ್ಸ್ ಪೆಕ್ಟರ್’ಗೆ ಲಾಂಗ್ ಬೀಸಿ, ಜೀವ ಬೆದರಿಕೆ

Tunga-Nagara-Police-Station-Shimoga

SHIVAMOGGA LIVE NEWS | CRIME | 16 ಮೇ 2022 ಶಿವಮೊಗ್ಗದಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಒಬ್ಬರಿಗೆ ಲಾಂಗ್ ತೋರಿಸಿ ಜೀವ ಬೆದರಿಕೆ ಒಡ್ಡಲಾಗಿದೆ. ರಾತ್ರಿ ಗಸ್ತು ವೇಳೆ ಈ ಘಟನೆ ಸಂಭವಿಸಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. (CRIME) ಟ್ರಾಫಿಕ್ ಠಾಣೆ ಇನ್ಸ್ ಪೆಕ್ಟರ್ ಸಿದ್ದೆಗೌಡ ಮತ್ತು ಗಸ್ತು ತಿರುಗುತ್ತಿದ್ದ ಸಿಬ್ಬಂದಿಗೆ ಲಾಂಗ್ ತೋರಿಸಿ ಬೆದರಿಕೆ ಒಡ್ಡಲಾಗಿದೆ. ಏನಿದು ಘಟನೆ? ಮೇ 12ರ ರಾತ್ರಿ ಸಂಚಾರಿ ಠಾಣೆ ಇನ್ಸ್ ಪೆಕ್ಟರ್ … Read more

ಶಿವಮೊಗ್ಗ ಜಿಲ್ಲೆಯ ಮೂವರು ಇನ್ಸ್ ಪೆಕ್ಟರ್’ಗಳ ವರ್ಗಾವಣೆ, ಯಾರೆಲ್ಲರ ವರ್ಗವಾಗಿದೆ?

police cap

SHIVAMOGGA LIVE NEWS |POLICE | 23 ಏಪ್ರಿಲ್ 2022 ರಾಜ್ಯಾದ್ಯಂತ ವಿವಿಧ ಪೊಲೀಸ್ ಠಾಣೆಗಳ ಇನ್ಸ್ ಪೆಕ್ಟರ್’ಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಪೈಕಿ ಶಿವಮೊಗ್ಗ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಿಂದಲು ಇನ್ಸ್ ಪೆಕ್ಟರ್’ಗಳನ್ನು ವರ್ಗಾಯಿಸಲಾಗಿದೆ. ಯಾರೆಲ್ಲರ ವರ್ಗಾವಣೆಯಾಗಿದೆ? ಭದ್ರಾವತಿ ಗ್ರಾಮಾಂತರ ಠಾಣೆ ಇನ್ಸ್ ಪೆಕ್ಟರ್ ಚೈತನ್ನ ಅವರನ್ನು ಬೆಂಗಳೂರಿನ ಅಶೋಕನಗರದ ಠಾಣೆಗೆ ವರ್ಗಾಯಿಸಲಾಗಿದೆ. ಹೊಸನಗರ ಠಾಣೆಯ ಇನ್ಸ್ ಪೆಕ್ಟರ್ ಮಧುಸೂದನ್ ಅವರನ್ನು ಬೆಂಗಳೂರಿನ ಸದಾಶಿವನಗರ ಠಾಣೆಗೆ ವರ್ಗಾಯಿಸಲಾಗಿದೆ. ಶಿವಮೊಗ್ಗ ಸಿಇನ್ ಠಾಣೆ … Read more

ಹಲ್ಲೆ ಪ್ರಕರಣ, ಇನ್ಸ್ ಪೆಕ್ಟರ್ ಸಸ್ಪೆಂಡ್, ಐಜಿಪಿ ಆದೇಶ

police cap

SHIVAMOGGA LIVE NEWS | 22 ಮಾರ್ಚ್ 2022 ವಕೀಲರೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಸಂಬಂಧ ಸರ್ಕಲ್ ಇನ್ಸ್ ಪೆಕ್ಟರ್ ಒಬ್ಬರನ್ನು ಸಸ್ಪೆಂಡ್ ಮಾಡಲಾಗಿದೆ. ಈ ಸಂಬಂಧ ಪೂರ್ವ ವಲಯ ಐಜಿಪಿ ಡಾ. ಕೆ.ತ್ಯಾಗರಾಜನ್ ಅವರು ಆದೇಶ ಹೊರಡಿಸಿದ್ದಾರೆ. ತೊಗರ್ಸಿ ಜಾತ್ರೆಯಲ್ಲಿ ವಕೀಲ ಜಯದೇವ ಕೆರೂರು ಎಂಬುವವರ ಮೇಲೆ ಶಿಕಾರಿಪುರದ ಇನ್ಸ್ ಪೆಕ್ಟರ್ ಗುರುರಾಜ್ ಮೈಲಾರ್ ಅವರು ಹಲ್ಲೆ ನಡೆಸಿದ್ದರು. ಇದರ ವಿಡಿಯೋ ವೈರಲ್ ಆಗಿತ್ತು. ಮಾರ್ಚ್ 13ರಂದು ಹಿರೇಕೆರೂರು ತಾಲೂಕು ಹಂಸಭಾವಿ ಗ್ರಾಮದ ವಕೀಲ ಜಯದೇವ … Read more

ತಹಶೀಲ್ದಾರ್, ರೆವಿನ್ಯೂ ಇನ್ಸ್ ಪೆಕ್ಟರ್, ಗ್ರಾಮ ಲೆಕ್ಕಿಗ ಸೇರಿ ನಾಲ್ವರ ವಿರುದ್ಧ ಶಿವಮೊಗ್ಗದಲ್ಲಿ ಕೇಸ್

crime name image

SHIVAMOGGA LIVE NEWS | 2 ಮಾರ್ಚ್ 2022 ನಕಲಿ ಜಾತಿ ಪ್ರಮಾಣ ಪತ್ರ ವಿತರಣೆ ಸಂಬಂಧ ಶಿವಮೊಗ್ಗ ತಹಶೀಲ್ದಾರ್ ಸೇರಿ ನಾಲ್ವರ ವಿರುದ್ಧ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ ದೂರು ನೀಡಿದೆ. ತಹಶೀಲ್ದಾರ್, ರೆವಿನ್ಯೂ ಇನ್ಸ್ ಪೆಕ್ಟರ್, ಗ್ರಾಮ ಲೆಕ್ಕಿಗ ಸೇರಿ ನಾಲ್ಕು ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಏನಿದು ಕೇಸ್? ಸುಳ್ಳು ಮಾಹಿತಿ ನೀಡಿ ವೈ.ಸಿ.ಶೇಷಪ್ಪ ಎಂಬುವವರು ನಕಲಿ ಜಾತಿ ಪ್ರಮಾಣ ಪತ್ರ ಪಡೆದುಕೊಂಡಿದ್ದಾರೆ ಎಂದು ಆರೋಪಿಸಲಾಗಿತ್ತು. ಜಿಲ್ಲಾ ಜಾತಿ ಪರಿಶೀಲನಾ ಸಮಿತಿಯ ಜಿಲ್ಲಾಧಿಕಾರಿ ಅವರು … Read more

ದೊಡ್ಡಪೇಟೆ ಠಾಣೆ ಪೊಲೀಸರಿಂದ ದಾಳಿ, ‘ತಂಡಾ ಪಾನಿ’ ಸೇರಿ ಇಬ್ಬರು ಅರೆಸ್ಟ್

Doddapete police station in shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 ಡಿಸೆಂಬರ್ 2021 ಗಾಂಜಾ ಮಾರಾಟದ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ, ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತರಿಂದ ಒಂದು ಕೆ.ಜಿಯಷ್ಟು ಗಾಂಜಾ ವಶಕ್ಕೆ ಪಡೆಯಲಾಗಿದೆ. ಶಿವಮೊಗ್ಗದ ಗಂಧರ್ವ ನಗರದಲ್ಲಿ ದೊಡ್ಡಪೇಟೆ ಠಾಣೆ ಇನ್ಸ್’ಪೆಕ್ಟರ್ ಹರೀಶ್ ಪಟೇಲ್ ನೇತೃತ್ವದ ತಂಡ ಮಂಗಳವಾರ ದಾಳಿ ನಡೆಸಿ ಇಬ್ಬರನ್ನು ಬಂಧಿಸಿದೆ. ಬಂಧಿತರನ್ನು ಟಿಪ್ಪುನಗರದ ತರಾದ ಸಿಖಂದರ್ (23) ಮತ್ತು ಸಯ್ಯದ್ ಆಸಿಫ್ ಅಲಿಯಾಸ್ ತಂಡಾ ಪಾನಿ (30) ಎಂದು ಗುರುತಿಸಲಾಗಿದೆ. … Read more