ನಾಡ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳ ದಾಳಿ, ಕಂದಾಯ ನಿರೀಕ್ಷಕ ಅರೆಸ್ಟ್

Corruption-ACB-Raid-1.jpg

ಶಿವಮೊಗ್ಗ ಲೈವ್.ಕಾಂ | SAGARA NEWS | 16 ನವೆಂಬರ್ 2021 ನಾಡ ಕಚೇರಿ ಮೇಲೆ ದಾಳಿ ನಡೆಸಿದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ಲಂಚ ಪಡೆಯುತ್ತಿದ್ದ ಕಂದಾಯ ನಿರೀಕ್ಷಕನ್ನು ಬಂಧಿಸಿದ್ದಾರೆ. ಸಾಗರ ತಾಲೂಕು ಭಾರಂಗಿ ಹೋಬಳಿಯ ಉಪ ತಹಶೀಲ್ದಾರ್ ನಾಡ ಕಚೇರಿ ಮೇಲೆ ಇವತ್ತು ಎಸಿಬಿ ದಾಳಿಯಾಗಿದೆ. ಈ ವೇಳೆ ಹಣ ಪಡೆಯುತ್ತಿದ್ದ ಕಂದಾಯ ನಿರೀಕ್ಷಕ ಕೃಷ್ಣಮೂರ್ತಿಯನ್ನು ಎಸಿಬಿ ಬಲೆಗೆ ಬಿದ್ದಿದ್ದಾರೆ. ಏನಿದು ಪ್ರಕರಣ? ಆಸ್ತಿ ಹಿಸ್ಸೆ ಸಂಬಂಧ ಖಾತೆ ಮಾಡಿಸಲು ಸ್ಥಳೀಯರೊಬ್ಬರು ಹೋಗಿದ್ದರು. … Read more

ಶಿವಮೊಗ್ಗದ ಗಾಜನೂರು ದೊಡ್ಡ ಚಾನಲ್ ಬಳಿ ಪೊಲೀಸರ ದಾಳಿ, ನಾಲ್ವರು ಅರೆಸ್ಟ್

Tunga Nagara Police station

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ನವೆಂಬರ್ 2021 ತೂರುಬಿಲ್ಲೆ ಜೂಜಾಟ ಆಡಿಸುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ನಾಲ್ವರನ್ನು ಬಂಧಿಸಲಾಗಿದ್ದು, ಅವರಿಂದ ಜೂಜಿಗೆ ತೊಡಗಿಸಿದ್ದ ಹಣವನ್ನು ವಶಕ್ಕೆ ಪಡೆಯಲಾಗಿದೆ. ಗಾಜನೂರು ಗ್ರಾಮದ ದೊಡ್ಡ ಚಾನಲ್ ಹತ್ತಿರ ದಾಳಿ ನಡೆಸಲಾಗಿದೆ. ತೂರುಬಿಲ್ಲೆ ಆಟ ಆಡಿಸುತ್ತಿದ್ದ ಆರೋಪದ ಮೇಲೆ ಮೋಹನ್ (47), ದೀಪಕ್ (39), ಕೃಷ್ಣಪ್ಪ (64) ಮತ್ತು ಕುಮಾರ್ (21) ಎಂಬುವವರನ್ನು ಬಂಧಿಸಲಾಗಿದೆ. ಹೇಗಾಯ್ತು ದಾಳಿ? ದೊಡ್ಡ ಚಾನಲ್ ಬಳಿ ತೂರುಬಿಲ್ಲೆ ಜೂಜಾಟ ಆಡಿಸುತ್ತಿರುವ … Read more

ಇನ್ಸ್’ಪೆಕ್ಟರ್ ಮನೆಯ ಬಾಗಿಲು ಒಡೆದು ಹಣ, ಚಿನ್ನದ ನಾಣ್ಯ ಕಳ್ಳತನ

theft case general image

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ಸೆಪ್ಟೆಂಬರ್ 2021 ಪೊಲೀಸ್ ಅಧಿಕಾರಿಯೊಬ್ಬರ ಮನೆಯ ಬಾಗಿಲು ಒಡೆದು ಕಳ್ಳತನ ಮಾಡಲಾಗಿದೆ. ಸ್ವಾಮಿ ವಿವೇಕಾನಂದ ಬಡಾವಣೆಯಲ್ಲಿರುವ ಮನೆಗೆ ನುಗ್ಗಿರುವ ಕಳ್ಳರು, ಹಣ, ಚಿನ್ನದ ಕಾಯಿನ್ ಮತ್ತು ಸಿಸಿಟಿವಿ ಡಿವಿಆರ್ ಕದ್ದೊಯ್ದಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಇನ್ಸ್’ಪೆಕ್ಟರ್ ಆಗಿರುವ ಮಂಜುನಾಥ್ ಅವರ ಶಿವಮೊಗ್ಗದ ಮನೆಯಲ್ಲಿ ಕಳ್ಳತನವಾಗಿದೆ. ಸ್ವಾಮಿ ವಿವೇಕಾನಂದ ಬಡಾವಣೆಯಲ್ಲಿ ಮಂಜುನಾಥ್ ಅವರ ಮನೆಯ ಬಾಗಿಲು ಒಡೆದು ಕಳವು ಮಾಡಲಾಗಿದೆ. ಉಡುಪಿಗೆ ತೆರಳಿದ್ದ ಮಂಜುನಾಥ್ ಅವರು ಕರ್ತವ್ಯ ನಿಮಿತ್ತ ಶಿವಮೊಗ್ಗಕ್ಕೆ … Read more

ಕಾರಿನಲ್ಲಿ ಬಂದು ಪ್ರತಿದಿನ ಗಾಂಜಾ ಮಾರುತ್ತಿದ್ದವರ ಮೇಲೆ ದಾಳಿ, ಪೇಂಟರ್, ಪ್ಲಂಬರ್’ಗಳು ಅರೆಸ್ಟ್, ನಾಲ್ವರು ಎಸ್ಕೇಪ್

Arrest News Graphics

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಸೆಪ್ಟೆಂಬರ್ 2021 ಕಾರಿನಲ್ಲಿ ಗಾಂಜಾ ತಂದು ಮಾರಾಟ ಮಾಡುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಇವರಿಂದ ಭಾರಿ ಮೊತ್ತದ ಗಾಂಜಾ ವಶಕ್ಕೆ ಪಡೆಯಲಾಗಿದೆ. ಘಟನೆಯಲ್ಲಿ ಮೂವರು ಅರೆಸ್ಟ್ ಆಗಿದ್ದು, ನಾಲ್ವರು ನಾಪತ್ತೆಯಾಗಿದ್ದಾರೆ. ಶಿವಮೊಗ್ಗದ ಕಲ್ಲೂರು ಗ್ರಾಮದ ಚಾನಲ್ ಬಳಿ ಘಟನೆ ಸಂಭವಿಸಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ತುಂಗಾ ನಗರ ಠಾಣೆ ಗಾಂಜಾ ಮಾರಾಟಗಾರರನ್ನು ಬಂಧಿಸಿದ್ದಾರೆ. ಪ್ರತಿದಿನ ನಡೆಯುತಿತ್ತು ಗಾಂಜಾ ಮಾರಾಟ ಕಲ್ಲೂರು ಗ್ರಾಮದ ಚಾನಲ್ … Read more

ವೀಕೆಂಡ್ ಕರ್ಫ್ಯೂ ಉಲ್ಲಂಘನೆ, ಪೊಲೀಸರಿಂದ ನಡುರಾತ್ರಿ ಕ್ಲಾಸ್, ಸ್ಟೇಷನ್ ಮುಂದೆ ಯುವಕರಿಗೆ ಡ್ರಿಲ್

270621 Mid Night Drill at Kote Station 1

ಶಿವಮೊಗ್ಗ ಲೈವ್‌.ಕಾಂ | SHIMOGA NEWS | 27 JUNE 2021 ವೀಕೆಂಡ್ ಕರ್ಫ್ಯೂ ನಿಯಮ ಉಲ್ಲಂಘಿಸಿ ಅನಾವಶ್ಯಕವಾಗಿ ಓಡಾಡುತ್ತಿದ್ದವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಲ್ಲದೆ ಪೊಲೀಸ್ ಠಾಣೆ ಆವರಣದಲ್ಲೆ ಮಿಡ್‌ನೈಟ್ ಡ್ರಿಲ್ ಮಾಡಿ, ಕರ್ಫ್ಯೂ ನಿಯಮದ ಪಾಠ ಮಾಡಿದ್ದಾರೆ. ಶಿವಮೊಗ್ಗ ಕೋಟೆ ಪೊಲೀಸ್ ಠಾಣೆ ಆವರಣದಲ್ಲಿ ನಿಯಮ ಉಲ್ಲಂಘಿಸಿದವರಿಗೆ ಪೊಲೀಸರು ಕ್ಲಾಸ್ ತೆಗೆದುಕೊಂಡರು. ಅನಾಗತ್ಯ ಓಡಾಡುತ್ತಿದ್ದವರು ವಶಕ್ಕೆ ಕೋಟೆ ಠಾಣೆ ವ್ಯಾಪ್ತಿಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದರು. ಬಿ.ಹೆಚ್‌.ರಸ್ತೆ, ಸಹ್ಯಾದ್ರಿ ಕಾಲೇಜು ಬಳಿ, ಎಂಆರ್‌ಎಸ್ ಸರ್ಕಲ್ ಸೇರಿದಂತೆ … Read more

ತೀರ್ಥಹಳ್ಳಿಗೆ ನೂತನ ಡಿವೈಎಸ್ಪಿ, ಶಿವಮೊಗ್ಗದ ಹಲವು ಠಾಣೆಗಳ ಇನ್ಸ್ ಪೆಕ್ಟರ್​​ಗಳ ವರ್ಗಾವಣೆ

police cap

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 JUNE 2021 ರಾಜ್ಯ ಸರ್ಕಾರ ಡಿವೈಎಸ್‍ಪಿಗಳು ಮತ್ತು ಇನ್ಸ್‍ ಪೆಕ್ಟರ್​ಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ತೀರ್ಥಹಳ್ಳಿಗೆ ನೂತನ ಡಿವೈಎಸ್‍ಪಿ ನಿಯೋಜಿಸಲಾಗಿದೆ. ಇನ್ನು, ಕೆಲವು ಪೊಲೀಸ್ ಠಾಣೆಗಳ ಇನ್ಸ್​​ಪೆಕ್ಟರ್​​ಗಳ ವರ್ಗಾವಣೆ ಮಾಡಲಾಗಿದೆ. ತೀರ್ಥಹಳ್ಳಿಗೆ ಉಪ ವಿಭಾಗಕ್ಕೆ ಡಿವೈಎಸ್​​ಪಿಯಾಗಿ ಶಾಂತವೀರ ಅವರನ್ನು ವರ್ಗಾವಣೆ ಮಾಡಲಾಗಿದೆ. ಇನ್ನು, ಶಿವಮೊಗ್ಗದ ಕೆಲವು ಠಾಣೆಗಳ ಇನ್ಸ್​​ಪೆಕ್ಟರ್​​ಗಳ ವರ್ಗಾವಣೆಯಾಗಿದೆ. ಶಿವಮೊಗ್ಗ ಗ್ರಾಮಾಂತರ ಠಾಣೆಯಿಂದ ಮುರುಗೇಶ್ ಅವರನ್ನು ಲೋಕಾಯುಕ್ತಕ್ಕೆ ವರ್ಗಾಯಿಸಲಾಗಿದೆ. ಕುಂಸಿ ಠಾಣೆ ಇನ್ಸ್​​ಪೆಕ್ಟರ್​​ ಸಂಜೀವ್ … Read more

ಶಿವಮೊಗ್ಗದಲ್ಲಿ ಸತತ ನಾಲ್ಕು ಗಂಟೆ ಮೀಟಿಂಗ್ ನಡೆಸಿದ ಡಿಜಿ, ಹುಣಸೋಡು ಕೇಸ್, ಕಮಿಷನರೇಟ್ ಬಗ್ಗೆ ಹೇಳಿದ್ದೇನು?

060421 DGP Praveen Sood Visit Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 6 APRIL 2021 ವಿಶೇಷ ತನಿಖಾ ತಂಡ (ಎಸ್‍ಐಟಿ) ಸ್ವತಂತ್ರವಾಗಿ ತನಿಖೆ ನಡೆಸುತ್ತಿದ್ದು, ಕಾನೂನು ಚೌಕಟಿನಲ್ಲಿ ಕೆಲಸ ನಿರ್ವಹಿಸುತ್ತಿದೆ. ಹಾಗಾಗಿ ಯಾರೊಬ್ಬರು ಎಸ್‍ಐಟಿ ಹೀಗೆ ಕೆಲಸ ಮಾಡಬೇಕು, ಹಾಗೆ ಮಾಡಬೇಕು ಎಂದು ಟೀಕೆ ಟಿಪ್ಪಣಿ ಮಾಡಬಾರದು ಎಂದು ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ತಿಳಿಸಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಜಿಪಿ ಪ್ರವೀಣ್ ಸೂದ್, ಎಸ್‍ಐಟಿ ಯಾವ ರೀತಿ ಕೆಲಸ ಮಾಡುತ್ತಿದೆ ಎಂದು ಬೆಂಗಳೂರು ಕಮಿಷನರ್ ಅವರು ಈಗಾಗಲೇ ಮಾಧ್ಯಮಗಳಿಗೆ … Read more

ಪೊಲೀಸ್ ಇನ್ಸ್‌ಪೆಕ್ಟರ್ ಫೇಸ್‌ಬುಕ್ ಹ್ಯಾಕ್, 20 ಸಾವಿರ ಕೊಡುವಂತೆ ಸ್ನೇಹಿತರಿಗೆ ಮನವಿಯ ಮೆಸೇಜ್

facebook logo

ಶಿವಮೊಗ್ಗ ಲೈವ್.ಕಾಂ | SAGARA NEWS | 27 ಆಗಸ್ಟ್ 2020 ಪೊಲೀಸ್ ಇನ್ಸ್‍ಪೆಕ್ಟರ್ ಒಬ್ಬರ ಫೇಸ್‍ಬುಕ್ ಖಾತೆಯನ್ನೇ ಹ್ಯಾಕ್ ಮಾಡಿ, ಅವರ ಫೇಸ್‍ಬುಕ್ ಖಾತೆಯಲ್ಲಿರುವ ಸ್ನೇಹಿತರಿಗೆ ಹಣ ನೀಡುವಂತೆ ಹ್ಯಾಕರ್‍ಗಳು ಮನವಿ ಮಾಡುತ್ತಿದ್ದಾರೆ. ಈ ಸಂಬಂಧ ಸೈಬರ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಾಗರ ಗ್ರಾಮಾಂತರ ಠಾಣೆ ಇನ್ಸ್‍ಪೆಕ್ಟರ್ ಸುನಿಲ್ ಕುಮಾರ್ ಅವರ ಫೇಸ್‍ಬುಕ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ. ಬಳಿಕ ಅವರ ಫ್ರೆಂಡ್ ಲಿಸ್ಟ್‍ನಲ್ಲಿರುವವರಿಗೆ ಮೆಸೇಜ್ ಕಳುಹಿಸಿರುವ ಹ್ಯಾಕರ್‍ಗಳು, ತಾವು ಕಷ್ಟದಲ್ಲಿದ್ದು, 20 ಸಾವಿರ ಹಣ ನೀಡುವಂತೆ … Read more