ಇಂಟರ್‌ಸಿಟಿ ರೈಲಿನಲ್ಲಿ ಎರಡು ಅನಾಥ ಬಾಕ್ಸ್‌, ತೆರೆದಾಗ ಸಿಕ್ತು ಟೆಡ್ಡಿ ಬೇರ್‌

teddy-bear-found-at-intercity-train

ಶಿವಮೊಗ್ಗ: ಇಂಟರ್‌ಸಿಟಿ ರೈಲಿನಲ್ಲಿ ಪ್ರಯಾಣಿಕರು ಮರೆತು ಹೋಗಿದ್ದ ಎರಡು ಬಾಕ್ಸ್‌ಗಳನ್ನು ರೈಲ್ವೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅದರಲ್ಲಿ ಎರಡು ಟೆಡ್ಡಿ ಬೇರ್‌ (Teddy Bear) ಗೊಂಬೆಗಳು ಪತ್ತೆಯಾಗಿವೆ. ₹7,000 ಮೌಲ್ಯದ ಎರಡು ಟೆಡ್ಡಿ ಬೇರ್‌ಗಳನ್ನು ಒಪ್ಪಿಸಲಾಗಿದೆ ಎಂದು ರೈಲ್ವೆ ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಯಶವಂತಪುರ – ಶಿವಮೊಗ್ಗ ಇಂಟರ್‌ಸಿಟಿ ರೈಲಿನಲ್ಲಿ ಪ್ರಯಾಣಿಕರು ಬಾಕ್ಸ್‌ ಮರೆತು ಹೋಗಿದ್ದರು. ವಾರಸುದಾರರಿಗೆ ತಲುಪಿತು ಹಳಿಗೆ ಬಿದ್ದ ಗೆಜ್ಜೆ ತುಂಡಾಗಿ ಹಳಿ ಮೇಲೆ ಬಿದ್ದ ಗೆಜ್ಜೆಯನ್ನು ರೈಲ್ವೆ ಪೊಲೀಸರು ವಶಕ್ಕೆ ಪಡೆದು ವಾರಸುದಾರರಿಗೆ … Read more

ಮೈಸೂರು ಇಂಟರ್‌ಸಿಟಿ ರೈಲಿಗೆ ಸಿಲುಕಿ ಶಿವಮೊಗ್ಗದಲ್ಲಿ ಎತ್ತು, ವ್ಯಕ್ತಿ ಸಾವು

Electric-Locomotive-train-for-Shimoga

ಶಿವಮೊಗ್ಗ: ರೈಲಿಗೆ ಸಿಲುಕಿ ಎತ್ತು ಮತ್ತು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮೈಸೂರು – ತಾಳಗುಪ್ಪ ಇಂಟರ್‌ಸಿಟಿ (Intercity) ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಶಿವಮೊಗ್ಗ ತಾಲೂಕು ಕೊನಗವಳ್ಳಿ ಬಳಿ ಘಟನೆ ನಡೆದಿದೆ. ದನ ಮೇಯಿಸುತ್ತಿದ್ದ ಕೊನಗವಳ್ಳಿ ನಿವಾಸಿ ತಿಮ್ಮೇಶ್‌ (35) ಮೃತಪಟ್ಟಿದ್ದಾರೆ. ತಿಮ್ಮೇಶ್‌ ಜೊತೆಗೆ ಎತ್ತು ಕೂಡ ರೈಲಿಗೆ ಸಿಲುಕಿ ಮೃತಪಟ್ಟಿದೆ. ರೈಲ್ವೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್?

ಶಿವಮೊಗ್ಗದ ತುಂಗಾ ನದಿ ಸೇತುವೆ ಮೇಲೆಯೇ ನಿಂತ ಮೈಸೂರು ಇಂಟರ್‌ಸಿಟಿ ರೈಲು, ಆಗಿದ್ದೇನು?

mysore-talaguppa-intercity-Train-Stopped-on-tunga-river-bridge

ಶಿವಮೊಗ್ಗ : ತಾಂತ್ರಿಕ ಸಮಸ್ಯೆಯಿಂದಾಗಿ ಮೈಸೂರು ತಾಳಗುಪ್ಪ ಇಂಟರ್‌ಸಿಟಿ (intercity) ಎಕ್ಸ್‌ಪ್ರೆಸ್‌ ರೈಲು ಶಿವಮೊಗ್ಗದ ತುಂಗಾ ನದಿ ಸೇತುವೆ ಮೇಲೆ ಬಹು ಹೊತ್ತು ನಿಂತಿತ್ತು. ಇದರಿಂದ ಪ್ರಯಾಣಿಕರು ಆತಂಕಕ್ಕೀಡಾಗಿದ್ದರು. ಇದನ್ನೂ ಓದಿ » ಶಿವಮೊಗ್ಗದಲ್ಲಿ ಸಿಡಿದೆದ್ದ ಜನ, ಪೆಹಾಲ್ಗಾಮ್‌ ಹಂತಕರ ವಿರುದ್ಧ ಆಕ್ರೋಶ, ಕ್ಯಾಂಡಲ್‌ ಬೆಳಗಿ ಶ್ರದ್ಧಾಂಜಲಿ ಇಂದು ಬೆಳಗ್ಗೆ ಘಟನೆ ಸಂಭವಿಸಿದೆ. ಬೆಳಗ್ಗೆ 11.09ಕ್ಕೆ ಭದ್ರಾವತಿಯಿಂದ ಹೊರಟಿದ್ದ ಇಂಟರ್‌ಸಿಟಿ (intercity) ರೈಲು ಬೆಳಗ್ಗೆ 11.43ಕ್ಕೆ ಶಿವಮೊಗ್ಗ ನಿಲ್ದಾಣಕ್ಕೆ ತಲುಪಿಸಿದೆ. ಸುಮಾರು 20 ನಿಮಿಷ ತುಂಗಾ ನದಿ ಸೇತುವೆ … Read more

ಇಂಟರ್‌ಸಿಟಿ ರೈಲು ಗಂಟೆಗಟ್ಟಲೆ ತಡವಾಗಿದ್ದಕ್ಕೆ ಕಾರಣ ಬಯಲು, ಕುಂಸಿಯ ಯುವಕರು, ಶಿವಮೊಗ್ಗದ ವ್ಯಾಪಾರಿಗಳು ಅರೆಸ್ಟ್‌

Railway-Police-arrest-five-for-electric-wire-theft-in-Shimoga-sagara.webp

SHIVAMOGGA LIVE NEWS | 14 SEPTEMBER 2023 SAGARA : ರೈಲ್ವೆಯ ಒಹೆಚ್‌ಇ ತಾಮ್ರದ ತಂತಿ ಕಳ್ಳತನ ಮಾಡಿದ್ದ ಆರೋಪಿಗಳು ಮತ್ತು ಅದನ್ನು ಖರೀದಿಸಿದ್ದ ವ್ಯಾಪಾರಿಗಳು ಸೇರಿದಂತೆ ಐವರನ್ನು ಬಂಧಿಸಲಾಗಿದೆ. ಇವರಿಂದ 2 ಲಕ್ಷ ರೂ. ಮೌಲ್ಯದ ತಾಮ್ರದ ತಂತಿ ವಶಕ್ಕೆ ಪಡೆಯಲಾಗಿದೆ ಎಂದು ರೈಲೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಸೆ.6ರ ರಾತ್ರಿ ಸಾಗರ ಮತ್ತು ಆನಂದಪುರ ಮಧ್ಯೆ ರೈಲ್ವೆ ವಿದ್ಯುದೀಕರಣದ ತಾಮ್ರದ ತಂತಿ ತುಂಡಾಗಿ ಹಳಿ ಮೇಲೆ ಬಿದ್ದಿತ್ತು. ಸೆ.7ರಂದು ಬೆಳಗ್ಗೆ ತಾಳಗುಪ್ಪದಿಂದ ಹೊರಟಿದ್ದ … Read more

BREAKING NEWS | ಸಾಗರ – ಶಿವಮೊಗ್ಗ ಮಧ್ಯೆ ರೈಲ್ವೆ ಹಳಿ ಮೇಲೆ ತುಂಡಾಗಿ ಬಿದ್ದ ವಿದ್ಯುತ್‌ ತಂತಿ

070923-Railway-Track-with-Electric-lane-in-Shimoga-Sagara-Route.webp

SHIVAMOGGA LIVE NEWS | 7 SEPTEMBER 2023 SAGARA : ಹಳಿ ಮೇಲೆ ವಿದ್ಯುತ್‌ ಕಂಬಿ ತುಂಡಾಗಿ ಬಿದ್ದಿದ್ದರಿಂದ ಕೆಲಕಾಲ ರೈಲು (Trains) ಸಂಚಾರ ವ್ಯತ್ಯಯವಾಗಿತ್ತು. ಕೂಡಲೆ ರೈಲ್ವೆ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ತಾಂತ್ರಿಕ ಸಮಸ್ಯೆ ಪರಿಹರಿಸಿದ್ದಾರೆ. ಆನಂದಪುರ ಸಮೀಪ ರೈಲ್ವೆ ಹಳಿ ಮೇಲೆ ವಿದ್ಯುತ್‌ ತಂತಿ ತುಂಡಾಗಿ ಬಿದ್ದಿತ್ತು. ತಾಳಗುಪ್ಪ – ಬೆಂಗಳೂರು ಇಂಟರ್‌ಸಿಟಿ ರೈಲು (Inter City) ಸಿಬ್ಬಂದಿ ಇದನ್ನು ಗಮನಿಸಿ ನಿಲ್ದಾಣಕ್ಕೆ ಮಾಹಿತಿ ನೀಡಿದ್ದರು. ಇದನ್ನೂ ಓದಿ – KSRTC ಬಸ್ಸಿನಲ್ಲಿ … Read more

ಶಿವಮೊಗ್ಗ – ಭದ್ರಾವತಿ ಮಧ್ಯೆ ಚಲಿಸುವಾಗಲೆ ಬೇರೆ ಬೇರೆಯಾದ ಇಂಟರ್‌ಸಿಟಿ ರೈಲಿನ ಇಂಜಿನ್‌, ಬೋಗಿಗಳು

Railway-Engine-Boggie-Dislocated-enroute-to-Bengaluru-from-Shimoga-at-Bidare.

SHIVAMOGGA LIVE NEWS | 26 MAY 2023 SHIMOGA : ಚಲಿಸುತ್ತಿದ್ದ ರೈಲಿನ ಇಂಜಿನ್‌ ಮತ್ತು ಬೋಗಿಗಳು ಬೇರ್ಪಟ್ಟಿವೆ. ಘಟನೆಯಿಂದಾಗಿ ಪ್ರಯಾಣಿಕರು ಆತಂಕ ಮತ್ತು ಗೊಂದಲಕ್ಕೀಡಾದರು. ತಾಳಗುಪ್ಪ – ಬೆಂಗಳೂರು ಇಂಟರ್‌ಸಿಟಿ ರೈಲಿನಲ್ಲಿ (Intercity Rail) ಘಟನೆ ಸಂಭವಿಸಿದೆ. ಶಿವಮೊಗ್ಗ – ಭದ್ರಾವತಿ (Intercity Rail) ಮಧ್ಯೆ ಘಟನೆ ಸಂಭವಿಸಿದೆ. ಬಿಳಕಿ ಬಳಿ ರೈಲಿನ ಇಂಜಿನ್‌ ಮತ್ತು ಬೋಗಿಗಳು ಬೇರ್ಪಟ್ಟಿವೆ. ಪ್ರತ್ಯೇಕಗೊಂಡ ಇಂಜಿನ್‌, ಎಲ್ಲಾ ಬೋಗಿಗಳನ್ನು ಹಿಂದೆ ಬಿಟ್ಟು ಸುಮಾರು 100 ಮೀಟರ್‌ ಮುಂದೆ ಹೋಗಿತ್ತು. … Read more

ತಾಳಗುಪ್ಪ – ಬೆಂಗಳೂರು ಇಂಟರ್‌ ಸಿಟಿ ರೈಲು ಮೇ 23ರಂದು ತುಮಕೂರಿನ ತನಕ ಮಾತ್ರ ಸಂಚರಿಸಲಿದೆ, ಇಲ್ಲಿದೆ ಕಾರಣ

Shimoga-Yeshwanathapura-Train-Intercity

SHIVAMOGGA LIVE NEWS | 20 MAY 2023 SHIMOGA : ಕ್ಯಾತಸಂದ್ರ ಬಳಿ ರೈಲ್ವೆ ಮೇಲ್ಸೇತುವೆ ಕಾಮಗಾರಿಯ ಇಂಜಿಯರಿಂಗ್‌ ಕೆಲಸಗಳು ನಡೆಯುತ್ತಿವೆ. ಈ ಹಿನ್ನೆಲೆ ಮೇ 23ರಂದು ಹಲವು ರೈಲುಗಳ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಕೆಲವು ರೈಲುಗಳು (Intercity) ತುಮಕೂರಿನ ತನಕ ಮಾತ್ರ ಸಂಚರಿಸಲಿವೆ ಎಂದು ನೃಋತ್ಯ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ. ಶಿವಮೊಗ್ಗದ ಯಾವ ರೈಲಿಗೆ ತೊಂದರೆ? ತಾಳಗುಪ್ಪ – ಬೆಂಗಳೂರು ಇಂಟರ್‌ ಸಿಟಿ ರೈಲು (ರೈಲು ಸಂಖ್ಯೆ 20652) ಸಂಚಾರವನ್ನು ತುಮಕೂರಿಗೆ ಸೀಮಿತಗೊಳಿಸಲಾಗಿದೆ. ಮೇ 23ರಂದು … Read more

ಶಿವಮೊಗ್ಗ – ಯಶವಂತಪುರ ರೈಲಿನಲ್ಲಿ ಪ್ರಾಜ್ಞಾಹೀನನಾದ ಪ್ರಯಾಣಿಕ

Shimoga-Yeshwanathapura-Train-Intercity

SHIVAMOGGA LIVE NEWS | 28 NOVEMBER 2022 ಶಿವಮೊಗ್ಗ : ಇಂಟರ್ ಸಿಟಿ ರೈಲಿನಲ್ಲಿ ಪ್ರಯಾಣಿಕರೊಬ್ಬರು ಅಸ್ವಸ್ಥಗೊಂಡು ಪ್ರಜ್ಞಾಹೀನರಾಗಿದ್ದಾರೆ. ರೈಲ್ವೆ ಇಲಾಖೆ ಸಿಬ್ಬಂದಿ ಪ್ರಾಥಮಿಕ ಚಿಕಿತ್ಸೆ ನೀಡಿ ಅಸ್ವಸ್ಥ ಪ್ರಯಾಣಿಕನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ. railway passenger unconscious  ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಘಟನೆ ಸಂಭವಿಸಿದೆ. ಶಿವಮೊಗ್ಗ – ಯಶವಂತಪುರ ಇಂಟರ್ ಸಿಟಿ ರೈಲಿನಲ್ಲಿ ಘಟನೆ ಸಂಭವಿಸಿದೆ. ರೈಲು ಶಿವಮೊಗ್ಗದಿಂದ ಹೊರಡುವ ಮೊದಲು 65 ವರ್ಷದ ಪ್ರಯಾಣಿಕರೊಬ್ಬರು ತೀವ್ರ ಅಸ್ವಸ್ಥಗೊಂಡು, ಪ್ರಜ್ಞೆ ಕಳೆದುಕೊಂಡಿದ್ದಾರೆ. railway passenger … Read more

ಬೆಂಗಳೂರು – ತಾಳಗುಪ್ಪ ಇಂಟರ್ ಸಿಟಿ ರೈಲಿನಲ್ಲಿ ಲ್ಯಾಪ್ ಟಾಪ್ ಕಳವು

shimoga railway station

ಶಿವಮೊಗ್ಗದ ಲೈವ್.ಕಾಂ | SHIMOGA CRIME NEWS | 7 ಫೆಬ್ರವರಿ 2022 ಬೆಂಗಳೂರು – ತಾಳಗುಪ್ಪ ಇಂಟರ್ ಸಿಟಿ ರೈಲಿನಲ್ಲಿ ಪ್ರಯಾಣಿಕರೊಬ್ಬರ ಲ್ಯಾಪ್ ಟಾಪ್ ಬ್ಯಾಗ್ ಕಳ್ಳತನ ಮಾಡಲಾಗಿದೆ. ಸಾಗರ ತಾಲೂಕಿನ ಹೊನ್ನೆಮರಡು ಗ್ರಾಮದ ಎಸ್.ಎಲ್.ಎನ್. ಸ್ವಾಮಿ ಅವರ ಬ್ಯಾಗ್ ಕಳುವಾಗಿದೆ. ಸ್ವಾಮಿ ಅವರು ಶುಕ್ರವಾರ ರಿಸರ್ವ್ ಕೋಚ್‌ನಲ್ಲಿ ಬೆಂಗಳೂರಿನಿಂದ ಅನಂದಪುರಕ್ಕೆ ತೆರಳುತ್ತಿದ್ದರು. ಈ ವೇಳೆ ಪಕ್ಕದಲ್ಲಿ ಬ್ಯಾಗ್ ಇಟ್ಟುಕೊಂಡು ನಿದ್ರೆಗೆ ಜಾರಿದ್ದರು. ಆನಂದಪುರದಲ್ಲಿ ಎಚ್ಚರಗೊಂಡಾಗ ಲ್ಯಾಪ್‌ಟಾಪ್, ಹಾರ್ಡ್ ಡಿಸ್ಕ್ ಇದ್ದ ಬ್ಯಾಗ್ ಕಳವು ಆಗಿರುವುದು … Read more

ತಾಳಗುಪ್ಪ – ಮೈಸೂರು ಇಂಟರ್‌ಸಿಟಿ ರೈಲು ಸಂಚಾರ ಪುನಾರಂಭ, ನಿಲ್ದಾಣದಲ್ಲಿ ಟಿಕೆಟ್ ಸಿಗಲ್ಲ, ರೈಲಿನ ಟೈಮಿಂಗ್ಸ್ ಏನು?

mysore talaguppa train engine with boggies

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ |SHIMOGA NEWS | 19 JANUARY 2021 ಕರೋನ ಲಾಕ್‍ಡೌನ್ ಹಿನ್ನೆಲೆಯಲ್ಲಿ ಸ್ಥಗಿತಗವಾಗಿದ್ದ  ತಾಳಗುಪ್ಪ – ಮೈಸೂರು ಇಂಟರ್‍ಸಿಟಿ ರೈಲು ಸಂಚಾರ ಪುನಾರಂಭವಾಗಲಿದೆ. ಜನವರಿ 20 ರಿಂದ 31ರವರೆಗೆ ರೈಲು ಸಂಚಾರ ತಾತ್ಕಾಲಿಕವಾಗಿ ಆರಂಭವಾಗಲಿದೆ. ಜನರ ಸ್ಪಂದನೆ ಗಮನಿಸಿ ಸೇವೆಯನ್ನು ಮುಂದುವರೆಸಲಾಗುತ್ತದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಆನ್‍ಲೈನ್‍ನಲ್ಲೇ ಟಿಕೆಟ್ ಪ್ರಯಾಣಿಕರು ಇಂಟರ್‌ಸಿಟಿ ರೈಲಿಗೆ ಆನ್‍ಲೈನ್ ಮೂಲಕವೆ ಟಿಕೆಟ್ … Read more