ಶಿವಮೊಗ್ಗದ ರೈಲ್ವೆ ನಿಲ್ದಾಣ ಸಮೀಪ ಫೋನ್ ಪೇ ಮಾಡಿಸಿಕೊಂಡು ಹಣ ರಾಬರಿ..!

crime name image

SHIVAMOGGA LIVE NEWS | ROBBERY | 28 ಮೇ 2022 ರಾತ್ರಿ ಬೈಕ್’ನಲ್ಲಿ ತೆರಳುತ್ತಿದ್ದ ಯುವಕನನ್ನು ಅಡ್ಡಗಟ್ಟಿ ಹಣವನ್ನು ಫೋನ್ ಪೇ ಮಾಡಿಸಿಕೊಂಡು ದರೋಡೆ ಮಾಡಲಾಗಿದೆ. ಶಿವಮೊಗ್ಗದ ರೈಲ್ವೆ ನಿಲ್ದಾಣ ಸಮೀಪ ಘಟನೆ ಸಂಭವಿಸಿದೆ. ತಾಲೂಕಿನ ಹೊಯ್ಸನಹಳ್ಳಿ ವಿಜಯ ಕುಮಾರ್ (24) ಎಂಬುವವರನ್ನು ಅಡ್ಡಗಟ್ಟಿ ದರೋಡೆ ಮಾಡಲಾಗಿದೆ. ಏನಿದು ಪ್ರಕರಣ? ಸವಳಂಗ ರಸ್ತೆಯಲ್ಲಿರುವ ಪರ್ಫೆಕ್ಟ್ ಅಲಾಯ್ಸ್ ಕಂಪನಿಯಲ್ಲಿ ವಿಜಯ ಕುಮಾರ್ ಕೆಲಸ ಮಾಡುತ್ತಿದ್ದಾರೆ. ರಾತ್ರಿ ಪಾಳಿ ಇದ್ದಿದ್ದರಿಂದ ವಿಜಯ್ ಕುಮಾರ್ ಅವರು ಮನೆಯಿಂದ ರೈಲ್ವೆ ನಿಲ್ದಾಣ … Read more