ಭದ್ರಾವತಿ ಅಂಬೇಡ್ಕರ್ ಸರ್ಕಲ್’ನಲ್ಲಿ ವಿಐಎಸ್ಎಲ್ ಕಾರ್ಮಿಕರ ಅರೆಬೆತ್ತಲೆ ಪ್ರತಿಭಟನೆ
ಶಿವಮೊಗ್ಗ ಲೈವ್.ಕಾಂ | ಭದ್ರಾವತಿ | 13 ಜುಲೈ 2019 ಭದ್ರಾವತಿ ವಿಐಎಸ್ಎಲ್ ಖಾಸಗೀಕರಣ ಮಾಡಬಾರದು ಹಾಗೂ ಮುಚ್ಚಬಾರದು ಅಂತಾ, ಕಾರ್ಖಾನೆಯ ಕಾರ್ಮಿಕರು, ಗುತ್ತಿಗೆ ಕಾರ್ಮಿಕರು, ನಿವೃತ್ತ ಕಾರ್ಮಿಕರು ಭದ್ರಾವತಿಯಲ್ಲಿ ಅರೆಬೆತ್ತಲೆ ಮೆರವಣಿಗೆ ಮಾಡಿ, ಪ್ರತಿಭಟಿಸಿದರು. ಅಂಬೇಡ್ಕರ್ ಸರ್ಕಲ್’ನಲ್ಲಿ ಮಾನವ ಸರಪಳಿ ನಿರ್ಮಿಸಿದ ಕಾರ್ಮಿಕರು, ರಸ್ತೆ ತಡೆ ಮಾಡಿದರು. ಕೇಂದ್ರ ಸರ್ಕಾರ, ಬಿಜೆಪಿ ಮುಖಂಡರು, ಯಡಿಯೂರಪ್ಪ ಮತ್ತು ಸಂಸದ ಬಿ.ವೈ.ರಾಘವೇಂದ್ರ ವಿರುದ್ಧ ಘೋಷಣೆ ಕೂಗಿದರು. ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ವಿಐಎಸ್ಎಲ್ ಕಾರ್ಮಿಕ ಸಂಘದ ಅಧ್ಯಕ್ಷ ಜಗದೀಶ್, ಈಗಾಗಲೆ … Read more