ಭದ್ರಾವತಿ ಅಂಬೇಡ್ಕರ್ ಸರ್ಕಲ್’ನಲ್ಲಿ ವಿಐಎಸ್ಎಲ್ ಕಾರ್ಮಿಕರ ಅರೆಬೆತ್ತಲೆ ಪ್ರತಿಭಟನೆ

ಶಿವಮೊಗ್ಗ ಲೈವ್.ಕಾಂ | ಭದ್ರಾವತಿ | 13 ಜುಲೈ 2019 ಭದ್ರಾವತಿ ವಿಐಎಸ್ಎಲ್ ಖಾಸಗೀಕರಣ ಮಾಡಬಾರದು ಹಾಗೂ ಮುಚ್ಚಬಾರದು ಅಂತಾ, ಕಾರ್ಖಾನೆಯ ಕಾರ್ಮಿಕರು, ಗುತ್ತಿಗೆ ಕಾರ್ಮಿಕರು, ನಿವೃತ್ತ ಕಾರ್ಮಿಕರು ಭದ್ರಾವತಿಯಲ್ಲಿ ಅರೆಬೆತ್ತಲೆ ಮೆರವಣಿಗೆ ಮಾಡಿ, ಪ್ರತಿಭಟಿಸಿದರು. ಅಂಬೇಡ್ಕರ್ ಸರ್ಕಲ್’ನಲ್ಲಿ ಮಾನವ ಸರಪಳಿ ನಿರ್ಮಿಸಿದ ಕಾರ್ಮಿಕರು, ರಸ್ತೆ ತಡೆ ಮಾಡಿದರು. ಕೇಂದ್ರ ಸರ್ಕಾರ, ಬಿಜೆಪಿ ಮುಖಂಡರು, ಯಡಿಯೂರಪ್ಪ ಮತ್ತು ಸಂಸದ ಬಿ.ವೈ.ರಾಘವೇಂದ್ರ ವಿರುದ್ಧ ಘೋಷಣೆ ಕೂಗಿದರು. ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ವಿಐಎಸ್ಎಲ್ ಕಾರ್ಮಿಕ ಸಂಘದ ಅಧ್ಯಕ್ಷ ಜಗದೀಶ್, ಈಗಾಗಲೆ … Read more

ಭದ್ರಾವತಿಯ VISLಗೆ ಕೇಂದ್ರದ ಅಧಿಕಾರಿಗಳ ತಂಡ ಭೇಟಿ, ಏನೆಲ್ಲ ಪರಿಶೀಲಿಸಿದರು, ಯಾರನ್ನೆಲ್ಲ ಭೇಟಿಯಾದರು?

VISL Bhadravathi 1

ಶಿವಮೊಗ್ಗ ಲೈವ್.ಕಾಂ | 11 ಮೇ 2019 ಭದ್ರಾವತಿಯ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಗೆ (VISL), ಮತ್ತೊಮ್ಮೆ ಕೇಂದ್ರದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಕೇಂದ್ರ ಉಕ್ಕು ಪ್ರಾಧಿಕಾರದ ಕಾರ್ಯದರ್ಶಿ ಬಿನಯ್ ಕುಮಾರ್, ಜಂಟಿ ಕಾರ್ಯದರ್ಶಿ ಪುನಿತ್ ಕನ್ಸಲ್, ಸೈಲ್ ಅಧ್ಯಕ್ಷ ಅನಿಲ್ ಕುಮಾರ್ ಚೌಧರಿ ನೇತೃತ್ವದ ತಂಡ VISLಗೆ ಭೇಟಿ ನೀಡಿತ್ತು. VISL ಆವರಣದಲ್ಲಿರುವ ಸರ್.ಎಂ.ವಿಶ್ವೇಶ್ವರಾಯ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಅಧಿಕಾರಿಗಳು, ಕಾರ್ಖಾನೆಯ ವಿವಿಧೆಡೆ ಪರಿಶೀಲನೆ ನಡೆಸಿದರು. ಬ್ಲಾಸ್ಟ್ ಫರ್ನೇಸ್, ಸ್ಟೀಲ್ … Read more