ಬೆಂಗಳೂರಲ್ಲಿ ಗಲಭೆ ಮಾಡಿದವರ ಗಡಿಪಾರು ಮಾಡಿ, ಸಂಘಟನೆಗಳನ್ನು ನಿಷೇಧಿಸಿ, ಶಿವಮೊಗ್ಗದಲ್ಲಿ ಪ್ರತಿಭಟನೆ

130820 Bajarangadal Protest in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಆಗಸ್ಟ್ 2020 ಬೆಂಗಳೂರು ಡಿಜೆ ಹಳ್ಳಿ ಮತ್ತು ಕೆಜೆ ಹಳ್ಳಿ ಗಲಭೆಗೆ ಕಾರಣವಾಗಿರುವ SDPI ಮತ್ತು PFI ಸಂಘಟನೆಗಳನ್ನು ನಿಷೇಧ ಮಾಡಬೇಕು ಎಂದು ಒತ್ತಾಯಿಸಿ ಶಿವಮೊಗ್ಗದಲ್ಲಿ ವಿಶ‍್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಗಲಭೆಕೋರರನ್ನು ಗಡಿಪಾರು ಮಾಡಬೇಕು. SDPI ಮತ್ತು PFI ಸಂಘಟನೆಗಳಿಗೆ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐನ ನಂಟು ಇದೆ. ಹಾಗಾಗಿ ಇವೆರಡು … Read more