ಇನ್ಮುಂದೆ ಪ್ರತಿ ಜೋರು ಮಳೆಗು ಮುಳುಗುತ್ತೆ ವಿದ್ಯಾನಗರ, ಶಾಂತಮ್ಮ ಲೇಔಟ್, ಕಾರಣವೇನು?

Shanthamma-Layout-to-be-drowned-in-rainy-season

SHIVAMOGGA LIVE NEWS | RAIN | 28 ಮೇ 2022 ಶಿವಮೊಗ್ಗ ನಗರದಲ್ಲಿ ಸಣ್ಣದೊಂದು ಮಳೆಯಾದರೂ (RAIN) ಸಾಕು ಮೊದಲು ಮುಳುಗುವ ಬಡಾವಣೆಗಳ ಪೈಕಿ ಶಾಂತಮ್ಮ ಲೇಔಟ್ ಕೂಡ ಒಂದಾಗಿದೆ. ಪ್ರತಿಷ್ಠಿತ ಬಡಾವಣೆಯಾಗಿದ್ದ ಶಾಂತಮ್ಮ ಲೇಔಟ್’ನಲ್ಲಿ ಇನ್ಮುಂದೆ ಪ್ರತಿ ಮಳೆಗಾಲದಲ್ಲೂ ಆತಂಕದಲ್ಲೇ ಸಮಯ ದೂಡಬೇಕಾಗುತ್ತದೆ. ಪ್ರಭಾವಿ ಅನಿಸಿಕೊಂಡಿರುವ ರಾಜಕಾರಣಿಗಳು, ಉದ್ಯಮಿಗಳು ಇಲ್ಲಿ ಮನೆ ಕಟ್ಟಿಕೊಂಡಿದ್ದಾರೆ. ಆದರೂ ಮುಳುಗಡೆ ಭೀತಿಯಿಂದ ಇಲ್ಲಿಯ ನಿವಾಸಿಗಳನ್ನು ಪಾರಲು ಮಾಡಲು ಸಾಧ್ಯವಾಗುತ್ತಿಲ್ಲ. ಶಾಂತಮ್ಮ ಲೇಔಟ್ ಮುಳುಗಲು ಪ್ರಮುಖ ಕಾರಣವೇನು? ಈ ಸಮಸ್ಯೆಗೆ … Read more

ಮನೆ ಬಾಗಿಲಿಗೆ ಅಡ್ಡಲಾಗಿ ಕಾಂಪೌಂಡ್ ನಿರ್ಮಾಣ, ದಾರಿ ಇಲ್ಲದೆ ಶಿವಮೊಗ್ಗದಲ್ಲಿ ಬೀದಿಗೆ ಬಿದ್ದ ಕುಟುಂಬ

021220 Family Protest for No Road For House 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 2 DECEMBER 2020 ಮನೆ ದಾರಿಗೆ ಅಡ್ಡಲಾಗಿ ಕಾಂಪೌಂಡ್ ನಿರ್ಮಾಣ ಮಾಡಿರುವುದರಿಂದ ಮನೆಗೆ ಹೋಗಲು ದಾರಿಯಿಲ್ಲದೇ ಕುಟುಂಬವೊಂದು ಬೀದಿಗೆ ಬಿದ್ದಿದೆ. ನವೆಂಬರ್ 23ರಿಂದ ಮನೆಗೆ ಹೋಗಲು ಸಾಧ್ಯವಾಗದೇ ಬಸ್ ನಿಲ್ದಾಣದಲ್ಲೇ ಆಶ್ರಯ ಪಡೆದುಕೊಂಡಿರುವ ಬಡ ಕುಟುಂಬದವರು ಇವತ್ತು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಗುರುಪುರ ಇಂದಿರಾ ಬಡಾವಣೆಯ ಸಾಕಮ್ಮ ಕುಟುಂಬದವರು ಧರಣಿ ನಡೆಸಿದರು. ನಿದಿಗೆ ಹೋಬಳಿ ಇಸ್ಲಾಪುರ ಗ್ರಾಮದ ಸ.ನಂ.29ರಲ್ಲಿ ವಾಸವಾಗಿದ್ದಾರೆ. ತಹಶೀಲ್ದಾರ್ ಕಚೇರಿಯಿಂದ ಕರ್ನಾಟಕ ಭೂ ಕಂದಾಯ … Read more