ಶಾಸಕ ಸ್ಥಾನಕ್ಕೆ ರಾಜೀನಾಮೆಯ ಸವಾಲು ಹಾಕಿದ ಚನ್ನಸಬಪ್ಪ, ಕಾರಣವೇನು?

SN-Channabasappa-in-Shimoga-KDP-Meeting.

SHIVAMOGGA LIVE NEWS | 30 JUNE 2024 SHIMOGA : ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಶಾಸಕ ಎಸ್‌.ಎನ್.ಚನ್ನಬಸಪ್ಪ ಶಾಸಕ ಸ್ಥಾನಕ್ಕೆ ರಾಜೀನಾಮೆಯ (Resignation) ಸವಾಲು ಹಾಕಿದ್ದಾರೆ. ಸಭೆಯಲ್ಲಿ ಶಾಸಕ ಚನ್ನಬಸಪ್ಪ, ಗೋ ಹತ್ಯೆ ನಿಷೇಧ ಕಾನೂನು ಸರಿಯಾಗಿ ಪಾಲನೆ ಆಗದಿರುವ ಬಗ್ಗೆ ವಿಷಯ ಪ್ರಸ್ತಾಪಿಸಿದರು. ಬಕ್ರೀದ್‌ ಹಬ್ಬದ ಸಂದರ್ಭ ಸಾವಿರಾರು ಗೋವುಗಳ ಹತ್ಯೆ ಮಾಡಲಾಯಿತು ಎಂದು ಆರೋಪಿಸಿದರು. ಶಾಸಕ ಸ್ಥಾನಕ್ಕೆ ರಾಜೀನಾಮೆಯ ಸವಾಲು … Read more

ಹಾಸನದ ಪೆನ್‌ಡ್ರೈವ್‌, ಶಿವಮೊಗ್ಗದಲ್ಲಿ ಆಯನೂರು ಆಕ್ರೋಶ, 3 ಪ್ರಮುಖಾಂಶ ಪ್ರಸ್ತಾಪ, ಏನದು?

Ayanuru-Manjunath-Press-meet-in-Shimoga-Shi-Ju-Pasha

SHIVAMOGGA LIVE NEWS | 28 APRIL 2024 SHIMOGA : ಹುಬ್ಬಳ್ಳಿಯ ನೇಹಾ ಹತ್ಯೆ ಪ್ರಕರಣದ ಆರೋಪಿ ಫಯಾಜ್‌ಗಿಂತಲು ಹತ್ತು ಪಟ್ಟು ಹೆಚ್ಚು ಶಿಕ್ಷೆಯನ್ನು ಹಾಸನದ ರಾಜಕಾರಣಿಗೆ ನೀಡಬೇಕು ಎಂದು ಮಾಜಿ ಸಂಸದ ಆಯನೂರು ಮಂಜುನಾಥ್‌ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಹಾಸನದ ಪೆನ್‌ಡ್ರೈವ್‌ ವಿಚಾರವಾಗಿ ಮೂರು ಪ್ರಮುಖ ವಿಷಯ ತಿಳಿಸಿದರು. ಆಯನೂರು ಹೇಳಿದ 3 ಪ್ರಮುಖಾಂಶ ಹುಬ್ಬಳ್ಳಿಯ ನೇಹಾ ಹತ್ಯೆ ನಡೆಸಿದ ಆರೋಪಿಯ ವಿರುದ್ಧ ನಡೆದ ಹೋರಾಟಕ್ಕಿಂತ ಹೆಚ್ಚಿನ ಹೋರಾಟ ಹಾಸನದ ರಾಜಕಾರಣಿಯೊಬ್ಬರು ಮಹಿಳೆಯರ … Read more

ಆಗರದಹಳ್ಳಿಯಲ್ಲಿ ನಡೆದು ಹೋಗುತ್ತಿದ್ದ ವ್ಯಕ್ತಿಗೆ ಗುದ್ದಿದ ಬೈಕ್‌ | ಭದ್ರಾವತಿಯಲ್ಲಿ ಲಾರಿ ಚಾಲಕ ಸೇರಿ ಇಬ್ಬರ ಮೇಲೆ ಅಟ್ಯಾಕ್‌

crime name image

SHIVAMOGGA LIVE NEWS | 15 MARCH 2024 ‌ಹಿಂಬದಿಯಿಂದ ಡಿಕ್ಕಿ ಹೊಡೆದ ಬೈಕ್‌ HOLEHONNURU : ನಡೆದು ಹೋಗುತ್ತಿದ್ದ ವ್ಯಕ್ತಿಗೆ ಹಿಂಬದಿಯಿಂದ ಬೈಕ್‌ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದಾರೆ. ಅಗರದಳ್ಳಿ ಕ್ಯಾಂಪ್‌ನಲ್ಲಿ ಕೂಲಿ ಕೆಲಸಕ್ಕೆ ಹೋಗಿ ಸಿದ್ದರ ಕಾಲೋನಿಯ ಮನೆಗೆ ಮರಳುತ್ತಿದ್ದ ನಾಗರಾಜಪ್ಪ ಅವರಿಗೆ ಬೈಕ್‌ ಡಿಕ್ಕಿ ಹೊಡೆದಿದೆ. ಅಗರದಳ್ಳಿ ಕ್ಯಾಂಪ್‌ ಕಡೆಯಿಂದ ವೇಗವಾಗಿ ಬಂದ ಬೈಕ್‌ ಹಿಂಬದಿಯಿಂದ ನಾಗರಾಜಪ್ಪ ಅವರಿಗೆ ಡಿಕ್ಕಿ ಹೊಡೆದು ಗಾಯಗೊಂಡಿದ್ದಾರೆ. ಕೂಡಲೆ ನಾಗರಾಜಪ್ಪ ಅವರನ್ನು ಹೊಳೆಹೊನ್ನೂರು ಸಮುದಾಯ ಕೇಂದ್ರಕ್ಕೆ ಕರೆದೊಯ್ದು … Read more

ಗ್ರಾಮಸ್ಥರ ಜೊತೆ ಸಂಸದ ರಾಘವೇಂದ್ರ ಪ್ರತಿಭಟನೆ, ‘ನಿಮ್ಮ ಹೆಂಡತಿ, ಮಕ್ಕಳಿಗೆ ಒಳ್ಳೆಯದಾಗಲ್ಲ’ ಅಂತಾ ಎಚ್ಚರಿಕೆ

BY-Rahavendra-led-protest-with-sugar-factory-area-farmers.

SHIVAMOGGA LIVE NEWS | 26 DECEMBER 2023 SHIMOGA : ಸಕ್ಕರೆ ಕಾರ್ಖಾನೆ ಜಾಗದಿಂದ ರೈತರನ್ನು ಒಕ್ಕಲೆಬ್ಬಿಸದಂತೆ ಆಗ್ರಹಿಸಿ ಯರಗನಾಳು, ಸದಾಶಿವಪುರ ಮತ್ತು ಮಲವಗೊಪ್ಪ ಸುತ್ತಮುತ್ತಲ ಗ್ರಾಮಗಳ ನಿವಾಸಿಗಳು ರೈತರ ಹೋರಾಟ ಸಮಿತಿ ನೇತೃತ್ವದಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಮಕ್ಕಳು, ಮಹಿಳೆಯರು, ವೃದ್ಧರು ಸೇರಿದಂತೆ ದೊಡ್ಡ ಸಂಖ್ಯೆಯಲ್ಲಿ ಗ್ರಾಮಸ್ಥರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಸಂಸದ ಬಿ.ವೈ.ರಾಘವೇಂದ್ರ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್‌, ಮಾಜಿ ಶಾಸಕ ಕೆ.ಬಿ.ಅಶೋಕ್‌ ನಾಯ್ಕ್‌ ಸೇರಿದಂತೆ ಹಲವರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು. … Read more

ತುಘಲಕ್‌ನಂತೆ ಸಿದ್ದರಾಮಯ್ಯ ಕೂಡ ಹುಚ್ಚು ದೊರೆ, ಇಲ್ಲಿದೆ ಈಶ್ವರಪ್ಪ ಹೇಳಿಕೆಯ 4 ಪಾಯಿಂಟ್

231223 Eshwarappa Press meet about siddaramaiah

SHIVAMOGGA LIVE NEWS | 23 DECEMBER 2023 SHIMOGA : ಹಿಂದೆ ಮೊಹಮ್ಮದ್ ಬಿನ್ ತುಘಲಕ್ ಎಂಬ ಹುಚ್ಚು ದೊರೆ ಇದ್ದ. ಈಗ ಸಿದ್ದರಾಮಯ್ಯ ಹುಚ್ಚು ದೊರೆಯಾಗಿದ್ದಾರೆ. ಹಿಜಾಬ್ ನಿಷೇಧ ಆದೇಶ ಹಿಂಪಡೆಯುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿರುಗೇಟು ನೀಡಿದ ಪರಿ ಇದು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಈಶ್ವರಪ್ಪ ಸರ್ಕಾರದ ವಿರುದ್ಧ ಹರಿಹಾಯ್ದರು. ಈಶ್ವರಪ್ಪ ಹೇಳಿದ 4 ಪ್ರಮುಖಾಂಶ ಲೋಕಸಭೆ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ಒಟ್ಟಾಗಿ ಎದುರಿಸಲು ಸಜ್ಜಾಗಿವೆ. ಇದು … Read more

ಚೈತ್ರಾ ಕುಂದಾಪುರ ಕೇಸ್‌, ಶಿವಮೊಗ್ಗಕ್ಕೆ ಆರೋಪಿ ಕರೆತಂದ ಸಿಸಿಬಿ ಪೊಲೀಸ್‌, ಕಾರಣವೇನು?

200923-Chaitra-kundapura-case-Gagan-kadur-in-Shimoga.webp

SHIVAMOGGA LIVE NEWS | 20 SEPTEMBER 2023 SHIMOGA : ವಿಧಾನಸಭೆ ಚುನಾವಣೆಗೆ ಟಿಕೆಟ್‌ (Election Ticket) ಕೊಡಿಸುವುದಾಗಿ ನಂಬಿಸಿ ಚೈತ್ರಾ ಕುಂದಾಪುರ ಮತ್ತು ತಂಡ 5 ಕೋಟಿ ರೂ. ವಂಚಿಸಿದ ಪ್ರಕರಣದ ಸಂಬಂಧ ಶಿವಮೊಗ್ಗದಲ್ಲಿ ಮಹಜರ್‌ ನಡೆಸಲಾಯಿತು. ಪ್ರಕರಣದ ಪ್ರಮುಖ ಆರೋಪಿ ಗಗನ್‌ ಕಡೂರ್‌ನನ್ನು ಬೆಂಗಳೂರು ಸಿಸಿಬಿ ಪೊಲೀಸರು ಶಿವಮೊಗ್ಗಕ್ಕೆ ಕರೆತಂದಿದ್ದರು. ಶಿವಮೊಗ್ಗದಲ್ಲಿ ಗೋವಿಂದ ಬಾಬು ಪೂಜಾರಿ ಅವರಿಂದ ಗಗನ್‌ ಕಡೂರು 50 ಲಕ್ಷ ರೂ. ಹಣ ಪಡೆದಿದ್ದ ಎಂದು ಆರೋಪಿಸಲಾಗಿತ್ತು. ಈ ಹಿನ್ನೆಲೆ ಆ … Read more

ಶಿಕಾರಿಪುರದಲ್ಲಿ ಈಗ ಹೇಗಿದೆ ಪರಿಸ್ಥಿತಿ? ಸೆಕ್ಷನ್ 144 ಜಾರಿ ಬಗ್ಗೆ ಪೊಲೀಸ್ ಇಲಾಖೆ ಹೇಳಿದ್ದೇನು?

Stone-Pelting-and-Lati-Charge-in-Shikaripura-Yedyurappa-house

SHIVAMOGGA LIVE NEWS | 27 MARCH 2023 SHIKARIPURA : ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮನೆ ಮೇಲೆ ಕಲ್ಲು ತೂರಾಟ (Stone Pelting) ಮಾಡಿದ ಹಿನ್ನೆಲೆ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಆದರೆ ಪೊಲೀಸ್ ಇಲಾಖೆ ನಿಷೇಧಾಜ್ಞೆ ಜಾರಿ ಮಾಡಿಲ್ಲ ಎಂದು ಸ್ಪಷ್ಟಪಡಿಸಿದೆ. ಈ ಮಧ್ಯೆ ಶಿಕಾರಿಪುರ ಪಟ್ಟಣದಲ್ಲಿ ವಾತಾವರಣ ಶಾಂತವಾಗಿದೆ. ಪರಿಶಿಷ್ಟ ಜಾತಿ, ಪಂಡಗದವರಿಗೆ ಮೀಸಲಾತಿ ಪ್ರಮಾಣ ಕಡಿಮೆ ಮಾಡಲಾಗಿದೆ ಎಂದು ಆರೋಪಿಸಿ ಶಿಕಾರಿಪುರದಲ್ಲಿ ಇವತ್ತು ಪ್ರತಿಭಟನಾ ಮೆರವಣಿಗೆ ನಡೆಸಲಾಗುತ್ತಿತ್ತು. … Read more

BREAKING NEWS | ಶರಾವತಿ ಸಂತ್ರಸ್ತರಿಗೆ ಭೂಮಿ ಹಕ್ಕು, ಉನ್ನತ ಮಟ್ಟದ ಸಭೆ, ಏನೇನೆಲ್ಲ ಚರ್ಚೆಯಾಯ್ತು?

Sharavathi-Issued-Meeting-in-Vidhana-Soudha

SHIVAMOGGA LIVE NEWS | 2 FEBRUARY 2023 SHIMOGA | ಶರಾವತಿ ಸಂತ್ರಸ್ತರಿಗೆ (SHARAVATHI ISSUE) ಭೂಮಿ ಹಕ್ಕು ನೀಡುವ ಕುರಿತು ಕೇಂದ್ರ ಸರ್ಕಾರಕ್ಕೆ ಇವತ್ತೆ ಪ್ರಸ್ತಾವನೆ ಕಳುಹಿಸಲಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಶರಾವತಿ ಸಂತ್ರಸ್ತರ (SHARAVATHI ISSUE) ಸಮಸ್ಯೆ ಪರಿಹಾರ ಸಂಬಂಧ ಬೆಂಗಳೂರಿನಲ್ಲಿ ಉನ್ನತ ಮಟ್ಟದ ಸಭೆ ಬಳಿಕ ಯಡಿಯೂರಪ್ಪ ಅವರು ಹೇಳಿಕೆ ನೀಡಿದ್ದಾರೆ. ಉನ್ನತ ಮಟ್ಟದ ಸಭೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಉನ್ನತ ಮಟ್ಟದ ಸಭೆ … Read more

ಲೋಕಸಭೆಯಲ್ಲಿ ಶರಾವತಿ ಸಂತ್ರಸ್ಥರ ಪರ ಚರ್ಚಿಸಿದ ಸಂಸದ ರಾಘವೇಂದ್ರ, ಏನೇನು ಪ್ರಸ್ತಾಪಿಸಿದರು?

BY-Raghavendra-spoke-in-Loksabha-about-sharavathi-issue

SHIVAMOGGA LIVE NEWS | 21 DECEMBER 2022 ಶಿವಮೊಗ್ಗ : ಶರಾವತಿ ಮುಳುಗಡೆ ಸಂತ್ರಸ್ಥರ (sharavathi issue) ಜಮೀನಿಗೆ ಹಕ್ಕುಪತ್ರ ನೀಡಲು ಅರಣ್ಯ ಭೂಮಿಯನ್ನು ಡಿನೋಟಿಫೈ ಮಾಡುವಂತೆ ಸಂಸದ ಬಿ.ವೈ.ರಾಘವೇಂದ್ರ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಲೋಕಸಭೆಯ ಶೂನ್ಯ ವೇಳೆಯಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರು ಶರಾವತಿ ಸಂತ್ರಸ್ಥರ ಸಮಸ್ಯೆ ಕುರಿತು ಗಮನ ಸೆಳೆದರು. ಸಂಸದ ರಾಘವೇಂದ್ರ ಹೇಳಿದ್ದೇನು? ಮಲೆನಾಡು ಪ್ರದೇಶದ 31 ವಿವಿಧ ಅರಣ್ಯ ಪ್ರದೇಶಗಳಲ್ಲಿ ಅರಣ್ಯ ಭೂಮಿಯನ್ನು ಸಾಗುವಳಿ ಮಾಡಲು ಶರಾವತಿ ಜಲವಿದ್ಯುತ್ ಯೋಜನೆಯಿಂದಾಗಿ … Read more

ಬಸ್ ನಿಲ್ದಾಣದಲ್ಲಿ ಕೈ ಕೈ ಮಿಲಾಯಿಸಿದ ಪ್ರಯಾಣಿಕರು, ದೂರು, ಪ್ರತಿ ದೂರು ದಾಖಲು, ಕಾರಣವೇನು?

ksrtc-bus-stand-shimoga-shivamogga

SHIVAMOGGA LIVE NEWS | 17 DECEMBER 2022 ಶಿವಮೊಗ್ಗ : ಬಸ್ ಹತ್ತುವ ಭರದಲ್ಲಿ ವ್ಯಕ್ತಿಯೊಬ್ಬರ ಕಾಲಿಗೆ ಸೂಟ್ ಕೇಸ್ (suit case) ತಾಗಿದೆ. ಇದೆ ವಿಚಾರವಾಗಿ ಎರಡು ಕಡೆಯವರು ಕೈ ಕೈ ಮಿಲಾಯಿಸಿದ್ದಾರೆ. ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ದೂರು, ಪ್ರತಿದೂರು ದಾಖಲಾಗಿದೆ. ಶಿವಮೊಗ್ಗ KSRTC ಬಸ್ ನಿಲ್ದಾಣದಲ್ಲಿ ಘಟನೆ ಸಂಭವಿಸಿದೆ. ತಾಹೀರ್ ಪರ್ವೀನ್ ಮತ್ತು ಅವರ ಮಗ ದಾವಣಗೆರೆ ಬಸ್ ಹತ್ತಲು ತೆರಳುತ್ತಿದ್ದರು. ತಾಹೀರ್ ಪರ್ವಿನ್ (60) ಅವರ ಮಗ ಹಿಡಿದುಕೊಂಡಿದ್ದ ಸೂಟ್ … Read more