ಸಾಂಪ್ರದಾಯಿಕ ಉಡುಪು ತೊಟ್ಟು ಶಿವಮೊಗ್ಗ ಸಿಟಿಯಲ್ಲಿ ಅಧಿಕಾರಿಗಳ ಮೆರವಣಿಗೆ, ಹೇಗಿತ್ತು? ಕಾರಣವೇನು?

election-Jaatha-by-officials-in-shimoga

SHIVAMOGGA LIVE NEWS | 2 MAY 2024 ELECTION NEWS : ಮತದಾನ ಜಾಗೃತಿಗೆ ವಿವಿಧ ಇಲಾಖೆ ಅಧಿಕಾರಿಗಳು ಸಾಂಪ್ರದಾಯಿಕ ಉಡುಪು ಧರಿಸಿ ನಗರದಲ್ಲಿ ಮೆರವಣಿಗೆ ನಡೆಸಿದರು. ಫ್ರೀಡಂ ಪಾರ್ಕ್‌ನಿಂದ ಆರಂಭವಾದ ಜಾಥಾ ಪ್ರಮುಖ ರಸ್ತೆಗಳಲ್ಲಿ ಸಾಗಿತು. ಭಾರತೀಯ ಸಂಸ್ಕೃತಿ ಬಿಂಬಿಸುವ ಉಡುಪು ವಿವಿಧ ಇಲಾಖೆಯ ಸಿಬ್ಬಂದಿ ಭಾರತೀಯ ಸಂಸ್ಕೃತಿ ಬಿಂಬಿಸುವ ಉಡುಪು ಧರಿಸಿದ್ದರು. ಮಹಿಳೆಯರು ಸೀರೆ, ಪುರುಷರು ಪಂಚೆ ಶಲ್ಯ ಧರಿಸಿದ್ದರು. ಬಂಜಾರ ಸಮುದಾಯದ ಸಾಂಸ್ಕೃತಿಕ ಉಡುಗೆ, ಅಡಿಕೆ ಟೋಪಿ, ಗಾಂಧಿ ಟೋಪಿ, ಖಾದಿ … Read more

ಶಿವಮೊಗ್ಗದ ಜೈಲ್‌ ಸರ್ಕಲ್‌ನಿಂದ ಗೋಪಿ ಸರ್ಕಲ್‌ವರೆಗೆ ಪಂಜು ಹಿಡಿದು ಸಾಗಿದ ಮಿನಿಸ್ಟರ್‌ಗಳು

Yuva-Jyothi-Jaatha-in-Shimoga-city-minister-madhu-bangarappa

SHIVAMOGGA LIVE NEWS | 10 JANUARY 2024 SHIMOGA : ಯುವನಿಧಿ ಯೋಜನೆ ಚಾಲನೆ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ಎನ್‌ಎಸ್‌ಯುಐ ವಿದ್ಯಾರ್ಥಿ ಸಂಘಟನೆ ವತಿಯಿಂದ ಯುವ ಜ್ಯೋತಿ ಜಾಥಾ ಆಯೋಜಿಸಲಾಗಿತ್ತು. ಸಚಿವರಾದ ಡಾ. ಶರಣಪ್ರಕಾಶ್‌ ಪಾಟೀಲ್‌ ಮತ್ತು ಮಧು ಬಂಗಾರಪ್ಪ ಪಂಜು ಹಿಡಿದು ಜಾಥಾದಲ್ಲಿ ಪಾಲ್ಗೊಂಡಿದ್ದರು. ಜೈಲ್‌ ರಸ್ತೆಯಿಂದ ಗೋಪಿ ಸರ್ಕಲ್‌ವರೆಗೆ ಜಾಥಾ ನಡೆಯಿತು. ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ವಿಜಯ್‌ ನೇತೃತ್ವದಲ್ಲಿ ಜಾಥಾ ನಡೆಸಲಾಯಿತು. ಸಚಿವರು ಹೇಳಿದ್ದೇನು? ಡಾ. ಶರಣ ಪ್ರಕಾಶ್‌ ಪಾಟೀಲ್‌ : ಯುವನಿಧಿ ಯೋಜನೆ … Read more

ಶಿವಮೊಗ್ಗಕ್ಕೆ ಸೈಕಲ್‌ನಲ್ಲಿ ಆಗಮಿಸಿದ ಅಪ್ಪು ಅಭಿಮಾನಿ, ಗಿನ್ನಿಸ್‌ ದಾಖಲೆಯ ಗುರಿ, ಏನಿದು ಸೈಕಲ್‌ ಯಾತ್ರೆ?

Puneeth-Rajkumar-fan-Muthu-cycle-ride-from-tamilnadu-to-shimoga.

SHIVAMOGGA LIVE NEWS | 19 DECEMBER 2023 SHIMOGA : ವಿಶ್ವಶಾಂತಿಯ ಉದ್ದೇಶ ಇಟ್ಟುಕೊಂಡು ಚಿತ್ರನಟ ಪುನೀತ್ ರಾಜಕುಮಾರ್ ಅಭಿಮಾನಿ ತಮಿಳುನಾಡು ಕೊಯಮತ್ತೂರು ಮೂಲದ ಮುತ್ತು ಸೆಲ್ವನ್ ಸೈಕಲ್‌ನಲ್ಲಿ ದೇಶ ಪರ್ಯಟನೆ ಕೈಗೊಂಡಿದ್ದು, ಸೋಮವಾರ ನಗರದಲ್ಲಿನ ಜಿಲ್ಲಾ‍ಧಿಕಾರಿ ಕಚೇರಿಗೆ ಆಗಮಿಸಿದರು. ಮುತ್ತು ಸೆಲ್ವನ್ ಈಗಾಗಲೇ 20 ಸಾವಿರಕ್ಕೂ ಹೆಚ್ಚು ಕಿಮೀ ಕ್ರಮಿಸಿದ್ದಾರೆ. 34 ರಾಜ್ಯಗಳ 733 ಜಿಲ್ಲೆಗಳ 34 ಸಾವಿರ ಕಿಮೀಗಳನ್ನು ಸೈಕಲ್‌ನಲ್ಲೆ ಸಂಚರಿಸುವ ಮೂಲಕ ಗಿನ್ನಿಸ್ ಬುಕ್ ದಾಖಲೆಗೆ ಸೇರಲಿದ್ದಾರೆ. ಮುತ್ತು ತಮ್ಮ ಯಾತ್ರೆಯನ್ನು … Read more

ಜಾಗೃತಿಗಾಗಿ ಶಿವಮೊಗ್ಗದಲ್ಲಿ ಸೈಕಲ್ ಏರಿದ ಡಿಸಿ, ರಕ್ಷಣಾಧಿಕಾರಿ, ಹಲವರು ಸಾಥ್, ಎಲ್ಲೆಲ್ಲಿ ಸಾಗಲಿದೆ ಜಾಥಾ?

190323 Cycle jaatha by Shimoga DC SP in the city

SHIVAMOGGA LIVE NEWS | 19 MARCH 2023 SHIMOGA : ವಿಧಾನ ಸಭೆ ಚುನಾವಣೆ ಹಿನ್ನೆಲೆ ಜನರಲ್ಲಿ ಮತದಾನ ಜಗೃತಿ ಮೂಡಿಸಲು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಶಿವಮೊಗ್ಗದಲ್ಲಿ ಸೈಕಲ್ ಜಾಥಾ (Cycle Jatha) ಆಯೋಜಿಸಲಾಗಿದೆ. ಪೊಲೀಸ್ ಸಿಬ್ಬಂದಿ, ವಿವಿಧ ಸಂಘಟನೆಗಳು, ಅಧಿಕಾರಿಗಳು ಜಾಥಾದಲ್ಲಿ ಪಾಲ್ಗೊಂಡಿದ್ದಾರೆ. ಸಾಗರ ರಸ್ತೆಯಲ್ಲಿರುವ ಜಿಲ್ಲಾ ಪೊಲೀಸ್ ಕಚೇರಿ ಆವರಣದಿಂದ ಜಾಥಾಗೆ (Cycle Jatha) ಚಾಲನೆ ನೀಡಲಾಯಿತು. ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್, ವಿವಿದ ಸಂಘಟನೆಗಳ ಪ್ರಮುಖರು ಜಾಥಾದಲ್ಲಿ … Read more

ರಸ್ತೆ ಮೇಲೆ ಕುಳಿತ ಆಯೋಜಕರು, ದಾರಿ ಉದ್ದಕ್ಕೂ ರಕ್ಷಣೆ, ಸ್ವಚ್ಛತೆ ಮಾಡಿದ ಸ್ವಯಂ ಸೇವಕರು

Dr-Dhananjaya-Sarji-Sat-on-Road

ಶಿವಮೊಗ್ಗ | ನಗರದಲ್ಲಿ ನಡೆದ ‘ನಮ್ಮ ನಡಿಗೆ ಶಾಂತಿಯ ಕಡೆಗೆ’ ಜಾಥಾದಲ್ಲಿ (JAATHA) ಸ್ವಯಂ ಸೇವಕರು, ಕಾರ್ಯಕ್ರಮ ಆಯೋಜಕರ ನಡೆ ಜನ ಮೆಚ್ಚುಗೆ ಪಡೆಯಿತು. ಜಾಥಾದಲ್ಲಿ ಪಾಲ್ಗೊಂಡವರ ರಕ್ಷಣೆ, ಸ್ವಚ್ಛೆತಾ ಕಾರ್ಯ ಗಮನ ಸೆಳೆಯಿತು. ಶಿವಮೊಗ್ಗ ಮೆಡಿಕಲ್ ಕಾಲೇಜು ಮುಂಭಾಗ ಜಾಥಾಗೆ ಚಾಲನೆ ನೀಡಲಾಯಿತು. ಅಲ್ಲಿಂದಲೂ ಸ್ವಯಂ ಸೇವಕರೆ ಭದ್ರತೆ ಮತ್ತು ಸ್ವಚ್ಛತೆಯ ಉಸ್ತುವಾರಿ ವಹಿಸಿಕೊಂಡಿದ್ದರು. ದಾರಿ ಉದ್ದಕ್ಕೂ ಕ್ಲೀನ್ ಕ್ಲೀನ್ ಜಾಥಾದಲ್ಲಿ ಪಾಲ್ಗೊಂಡಿದ್ದವರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿತ್ತು. ನೀರು ಕುಡಿದು ಬಾಟಲಿಗಳನ್ನು ಕಳಗೆ ಬಿಸಾಡಿದಾಗ … Read more

ಶಿವಮೊಗ್ಗದಲ್ಲಿ ‘ನಮ್ಮ ನಡಿಗೆ ಶಾಂತಿಯ ಕಡೆಗೆ’ ಜಾಥಾ, ಹೇಗಿತ್ತು? ಯಾರೆಲ್ಲ ಪಾಲ್ಗೊಂಡಿದ್ದರು?

Shantigagi-Nadige-in-Shimoga-City

ಶಿವಮೊಗ್ಗ | ವಿವಿಧ ಸಂಘಟನೆಗಳ ನೇತೃತ್ವದಲ್ಲಿ ನಗರದಲ್ಲಿ ‘ನಮ್ಮ ನಡಿಗೆ ಶಾಂತಿಯ ಕಡೆಗೆ’ (SHANTHIGAGI NADIGE) ಜಾಥಾ ಆಯೋಜಿಸಲಾಗಿತ್ತು. ಸಿರಿಗೆರೆ ಮಠದ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರು ಜಾಥಾಗೆ ಚಾಲನೆ ನೀಡಿದರು. ಶಿವಮೊಗ್ಗ ಮೆಡಿಕಲ್ ಕಾಲೇಜು ಮುಂಭಾಗ ಜಾಥಾಗೆ ಚಾಲನೆ ನೀಡಲಾಯಿತು. ವಿವಿಧ ಸಂಘಟನೆಗಳ ಪ್ರಮುಖರು, ಕಾರ್ಯಕರ್ತರು, ಸಾರ್ವಜನಿಕರು ಜಾಥಾದಲ್ಲಿ ಭಾಗವಹಿಸಿದ್ದರು. ‘ಶಾಂತಿ ಬೇಕು’ ಘೋಷಣೆ ಮೆಡಿಕಲ್ ಕಾಲೇಜು ಮುಂಭಾಗದಿಂದ ಅಶೋಕ ಸರ್ಕಲ್, ಬಿ.ಹೆಚ್.ರಸ್ತೆ ಮಾರ್ಗವಾಗಿ ಸೈನ್ಸ್ ಮೈದಾನದವರೆಗೆ ಜಾಥಾ ನಡೆಯಿತು. ದೊಡ್ಡ ಸಂಖ್ಯೆಯಲ್ಲಿಸೇರಿದ್ದ ಸಾರ್ವಜನಿಕರು, … Read more

ತೀರ್ಥಹಳ್ಳಿಯಲ್ಲಿ ಬೈಕ್ ಜಾಥಾ, ಕಾರ್ಯಕರ್ತರ ಬೈಕ್ ಚಲಾಯಿಸಿದ ಹೋಂ ಮಿನಿಸ್ಟರ್

Home-Minister-Thirthahalli-bike-rally

SHIVAMOGGA LIVE NEWS | THIRTHALLI| 15 ಜೂನ್ 2022 ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ನೇತೃತ್ವದಲ್ಲಿ ಬಿಜೆಪಿಯಲ್ಲಿ ವಿಕಾಸ ತೀರ್ಥ ಬೈಕ್ ರಾಲಿ ನಡೆಸಲಾಯಿತು. ತೀರ್ಥಹಳ್ಳಿಯ ಪ್ರಮುಖ ಬೀದಿಗಳಲ್ಲಿ ರಾಲಿ ಸಾಗಿತು. ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಸ್ವತಃ ಬೈಕ್ ಚಲಾಯಿಸಿ ಗಮನ ಸೆಳೆದರು. BIKE RALLY ತೀರ್ಥಹಳ್ಳಿಯ ಶ್ರೀ ರಾಮೇಶ್ವರ ದೇವಸ್ಥಾನದ ಆವರಣದಿಂದ ಬೈಕ್ ರಾಲಿ ನಡೆಸಲಾಯಿತು. ದೊಡ್ಡ ಸಂಖ್ಯೆಯ ಕಾರ್ಯಕರ್ತರು ಜಾಥಾದಲ್ಲಿ ಪಾಲ್ಗೊಂಡಿದ್ದರು. ಕಾರ್ಯಕರ್ತರು ಹಾದಿಯುದ್ದಕ್ಕೂ ಪ್ರಧಾನಿ ನರೇಂದ್ರ ಮೋದಿ … Read more

ನಟ ಪುನೀತ್ ರಾಜಕುಮಾರ್ ಅಭಿಮಾನಿಗಳಿಂದ ಸೈಕಲ್ ಜಾಥಾ, ಎಲ್ಲಿವರೆಗೆ ಜಾಥಾ ನಡೆಯುತ್ತೆ? ಕಾರಣವೇನು?

Puneeth-Rajkumar-Fans-Cycle-jaatha-to-Appu-Samadhi

SHIVAMOGGA LIVE NEWS | 3 ಮಾರ್ಚ್ 2022 ನಟ ಪುನೀತ್ ರಾಜಕುಮಾರ್ ಅವರ ಸಮಾಧಿ ದರ್ಶನಕ್ಕೆ ಇಬ್ಬರು ಅಭಿಮಾನಿಗಳು ಶಿವಮೊಗ್ಗದಿಂದ ಸೈಕಲ್ ಜಾಥಾ ಆರಂಭಿಸಿದ್ದಾರೆ. ಶಿವಮೊಗ್ಗದಿಂದ ಬೆಂಗಳೂರಿನವರೆಗೆ ಜಾಥಾ ನಡೆಯಲಿದೆ. ಮೆಸ್ಕಾಂ ಎಂಜಿನಿಯರ್ ನಂಜುಂಡಿ ಮತ್ತು ಸ್ವರೂಪ್ ಎಂಬುವವರು ಸೈಕಲ್ ಜಾಥಾ ನಡೆಸುತ್ತಿದ್ದಾರೆ. ಶಿವಮೊಗ್ಗದ ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನದ ಆವರಣದಿಂದ ಜಾಥಾ ಆರಂಭಿಸಲಾಯಿತು. ಅಪ್ಪು ಫೋಟೊ ಹೊತ್ತು ಯಾತ್ರೆ ನಂಜುಂಡಿ ಮತ್ತು ಸ್ವರೂಪ್ ಅವರು ನಟ ಪುನೀತ್ ರಾಜಕುಮಾರ್ ಅವರ ಅಭಿಮಾನಿಗಳು. ಅಪ್ಪು ಅವರ … Read more

ಶಿವಮೊಗ್ಗದಲ್ಲಿ ಸೈಕಲ್ ಜಾಥಾ, ಕೋರ್ಟ್ ಆವರಣದಿಂದ ಕಾಲ್ನಡಿಗೆ

011221 Aids day jaatha at shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 ಡಿಸೆಂಬರ್ 2021 ವಿಶ್ವ ಏಡ್ಸ್ ದಿನದ ಅಂಗವಾಗಿ ಶಿವಮೊಗ್ಗದಲ್ಲಿ ಇವತ್ತು ಸೈಕಲ್ ಜಾಥಾ ಮತ್ತು ಕಾಲ್ನಡಿಗೆ ಜಾಥಾ ಆಯೋಜಿಸಲಾಗಿತ್ತು. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಆವರಣದಿಂದ ಸೈಕಲ್ ಜಾಥಾ ಆಯೋಜಿಸಲಾಗಿತ್ತು. ಕೋರ್ಟ್ ಆವರಣದಿಂದ ಕಾಲ್ನಡಿಗೆ ಜಾಥಾ ನಡೆಸಿ, ಏಡ್ಸ್ ಕುರಿತು ಜಾಗೃತಿ ಮೂಡಿಸಲಾಯಿತು. ವೈದ್ಯಕೀಯ ಸಿಬ್ಬಂದಿ, ಆರೋಗ್ಯ ಕಾರ್ಯಕರ್ತರು, ವಿದ್ಯಾರ್ಥಿಗಳು, ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಜಾಥಾದಲ್ಲಿ ಪಾಲ್ಗೊಂಡಿದ್ದರು. ಬಳಿಕ ಐಎಂಎ ಸಭಾಂಗಣದಲ್ಲಿ ಏಡ್ಸ್ ಜಾಗೃತಿ ಕಾರ್ಯಕ್ರಮ ನಡೆಯತು. … Read more

ಶಿವಮೊಗ್ಗದ ನೆಹರೂ ರಸ್ತೆಯಲ್ಲಿ ಕ್ಯಾಂಡಲ್ ಲೈಟ್ ಜಾಥಾ, ಗೋಪಿ ಸರ್ಕಲ್’ನಲ್ಲಿ ರೈತರಿಗೆ ನಮನ

221121 Candle Light Jaatha By Congress In Shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 ನವೆಂಬರ್ 2021 ವಿವಾದಿತ ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ಹಿಂಪಡೆದ ಹಿನ್ನೆಲೆ, ಶಿವಮೊಗ್ಗದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಕ್ಯಾಂಡಲ್ ಲೈಟ್ ಜಾಥಾ ನಡೆಸಲಾಯಿತು. ಶಿವಪ್ಪನಾಯಕ ಪ್ರತಿಮೆ ಬಳಿಯಿಂದ ಗೋಪಿ ಸರ್ಕಲ್’ವರೆಗೆ ಜಾಥಾ ನಡೆಸಲಾಯಿತು. ಗೋಪಿ ಸರ್ಕಲ್’ನಲ್ಲಿ ಬಹಿರಂಗ ಸಭೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ರೈತ ಗೀತೆ ಹಾಡಿ ಹೋರಾಟದಲ್ಲಿ ಮಡಿದ ರೈತರಿಗೆ ನಮನ ಸಲ್ಲಿಸಿದರು.  ಸಭೆಯಲ್ಲಿ ಮಾತನಾಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್, ಪ್ರಧಾನಿ ನರೇಂದ್ರ ಮೋದಿ … Read more