ಕತ್ತರಿಯಿಂದ ಇರಿದು ಅಳಿಯನನ್ನು ಕೊಂದ ಮಾವ, ಏನಿದು ಘಟನೆ?

sissor-that-was-used-to-attack-youth-at-soraba.

ಸೊರಬ: ಮದ್ಯ ಸೇವಿಸುತ್ತಿದ್ದ ವೇಳೆ ಮಾವ–ಅಳಿಯನ ನಡುವೆ ಉಂಟಾದ ಜಗಳ (Altercation) ಅಳಿಯನ ಕೊಲೆಯಲ್ಲಿ ಅಂತ್ಯವಾಗಿದೆ. ಆನವಟ್ಟಿ ಜಡೆ ಗ್ರಾಮದಲ್ಲಿ ಗುರುವಾರ ರಾತ್ರಿ ಘಟನೆ ಸಂಭವಿಸಿದೆ. ಗ್ರಾಮದ ಪ್ರಿಯದರ್ಶಿನಿ ಹೋಟೆಲ್‌ನಲ್ಲಿ ಕಮರೂರು ಗೋಮಾಳ ಪ್ರದೇಶದ ನಿವಾಸಿ ರವೀಂದ್ರ ಹಾಗೂ ಆತನ ಮಾವ ಉಮೇಶ್ ಮದ್ಯಪಾನ ಮಾಡಿದ್ದಾರೆ. ಈ ವೇಳೆ ನಡೆದ ಮಾತುಕತೆ ಜಗಳಕ್ಕೆ ತಿರುಗಿದೆ. ಆಗ ಉಮೇಶ್ ಹೋಟೆಲ್‌ನಲ್ಲಿದ್ದ ಪೇಪರ್ ಕತ್ತರಿಸುವ ಕತ್ತರಿಯಿಂದ ರವೀಂದ್ರನ (34) ಎದೆಗೆ ಇರಿದಿದ್ದಾನೆ. ತೀವ್ರ ಗಾಯಗೊಂಡಿದ್ದ ರವೀಂದ್ರನನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. … Read more

ಹಾಡಹಗಲೆ ಜಡೆ ಗ್ರಾಮದ ಮಠದಲ್ಲಿ ಹುಂಡಿ ಕಳ್ಳತನ

soraba anavatti graphics

SHIVAMOGGA LIVE NEWS | 13 JANUARY 2023 SORABA : ತಾಲೂಕಿನ ಜಡೆ ಗ್ರಾಮದ ಶ್ರೀ ಸಿದ್ದ ವೃಷಭೇಂದ್ರ ಸಂಸ್ಥಾನ ಮಠದಲ್ಲಿ (mutt) ಹಾಡ ಹಗಲೆ ಕಾಣಿಕೆ ಹುಂಡಿ ಕಳ್ಳತನವಾಗಿದೆ. ಈ ಸಂಬಂಧ ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಠದ (mutt) ಒಳಗೆ ಶ್ರೀ ಕುಮಾರಪ್ರಭು ಸ್ವಾಮೀಜಿ ಗುದ್ದುಗೆ ಮುಂಭಾಗ ಇದ್ದ ಹುಂಡಿ ಕಳ್ಳತನವಾಗಿದೆ. ಜ.11ರಂದು ಬೆಳಗ್ಗೆ 10.30ಕ್ಕೆ ಮುಖ್ಯ ಅರ್ಚಕ ಗುರುಪಾದಯ್ಯ ಅವರು ಪೂಜೆ ಮುಗಿಸಿ ಮಠದಿಂದ ಮನೆಗೆ ಹೋಗಿದ್ದರು. ಮಧ್ಯಾಹ್ನ ಮಠಕ್ಕೆ … Read more

ವಿಧಾನಸೌಧದ ಮುಂದೆ ಬಸವಣ್ಣನ ಪುತ್ಥಳಿ, ಜಡೆ ಸಂಸ್ಥಾನ ಮಠದ ಶ್ರೀಗಳಿಂದ ಹೇಳಿಕೆ ಬಿಡುಗಡೆ

soraba map graphics

ಶಿವಮೊಗ್ಗ ಲೈವ್.ಕಾಂ | SORABA NEWS | 27 JUNE 2021 ವಿಧಾನಸೌಧದ ಆವರಣದಲ್ಲಿ ಶ್ರೀ ಬಸವೇಶ್ವರರ ಪುತ್ಥಳಿ ನಿರ್ಮಾಣಕ್ಕೆ ನಿರ್ಧರಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಿರ್ಧಾರವನ್ನು ಜಡೆ ಸಂಸ್ಥಾನ ಮಠದ ಶ್ರೀ ಡಾ. ಮಹಾಂತ ಸ್ವಾಮೀಜಿ ಸ್ವಾಗತಿಸಿದ್ದಾರೆ. 12ನೇ ಶತಮಾನದ ಅವಧಿಯಲ್ಲಿ ವಚನಕಾರ ಬಸವೇಶ್ವರರು ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವಕ್ಕೆ ಬುನಾದಿ ಹಾಕಿದ್ದಾರೆ. ಸಮಾನತೆಯ ಹರಿಕಾರರಾದ ಶ್ರೀ ಬಸವೇಶ್ವರರ ಪುತ್ಥಳಿಯನ್ನು ರಾಜ್ಯದ ಪ್ರಜಾಪ್ರಭುತ್ವದ ದೇಗುಲ ವಿಧಾನಸೌಧದ ಆವರಣದಲ್ಲಿ ನಿರ್ಮಿಸುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮುಕುಟಪ್ರಾಯವಾಗುತ್ತದೆ ಎಂದು ಮುಖ್ಯಮಂತ್ರಿಗಳು … Read more