ಕತ್ತರಿಯಿಂದ ಇರಿದು ಅಳಿಯನನ್ನು ಕೊಂದ ಮಾವ, ಏನಿದು ಘಟನೆ?
ಸೊರಬ: ಮದ್ಯ ಸೇವಿಸುತ್ತಿದ್ದ ವೇಳೆ ಮಾವ–ಅಳಿಯನ ನಡುವೆ ಉಂಟಾದ ಜಗಳ (Altercation) ಅಳಿಯನ ಕೊಲೆಯಲ್ಲಿ ಅಂತ್ಯವಾಗಿದೆ. ಆನವಟ್ಟಿ ಜಡೆ ಗ್ರಾಮದಲ್ಲಿ ಗುರುವಾರ ರಾತ್ರಿ ಘಟನೆ ಸಂಭವಿಸಿದೆ. ಗ್ರಾಮದ ಪ್ರಿಯದರ್ಶಿನಿ ಹೋಟೆಲ್ನಲ್ಲಿ ಕಮರೂರು ಗೋಮಾಳ ಪ್ರದೇಶದ ನಿವಾಸಿ ರವೀಂದ್ರ ಹಾಗೂ ಆತನ ಮಾವ ಉಮೇಶ್ ಮದ್ಯಪಾನ ಮಾಡಿದ್ದಾರೆ. ಈ ವೇಳೆ ನಡೆದ ಮಾತುಕತೆ ಜಗಳಕ್ಕೆ ತಿರುಗಿದೆ. ಆಗ ಉಮೇಶ್ ಹೋಟೆಲ್ನಲ್ಲಿದ್ದ ಪೇಪರ್ ಕತ್ತರಿಸುವ ಕತ್ತರಿಯಿಂದ ರವೀಂದ್ರನ (34) ಎದೆಗೆ ಇರಿದಿದ್ದಾನೆ. ತೀವ್ರ ಗಾಯಗೊಂಡಿದ್ದ ರವೀಂದ್ರನನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. … Read more