ಶಿಕಾರಿಪುರದಲ್ಲಿ ಸ್ವಯಂ ಪ್ರೇರಿತ ಬಂದ್‌, ಹಿಂದೂ ಕಾರ್ಯಕರ್ತರ ಬೃಹತ್‌ ಜಾಥಾ

Shikaripura-Bandh-over-Cow-Slaughter-by-Hindu-Jagarana-Vedike

SHIVAMOGGA LIVE | 10 JULY 2023 SHIKARIPURA : ಗೋ ಹತ್ಯೆ ಮತ್ತು ಹಿಂದೂ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಶಿಕಾರಿಪುರದಲ್ಲಿ ನಡೆದ ಸ್ವಯಂ ಪ್ರೇರಿತ ಬಂದ್‌ (Bandh) ಯಶಸ್ವಿಯಾಗಿದೆ. ವರ್ತಕರು ಅಂಗಡಿಗಳನ್ನು ಬಂದ್‌ ಮಾಡಿ, ಹಿಂದೂ ಜನಜಾಗೃತಿ ಜಾಥಾಗೆ ಬೆಂಬಲ ವ್ಯಕ್ತಪಡಿಸಿದರು. ಪಟ್ಟಣ ಸಂಪೂರ್ಣ ಸ್ಥಬ್ಧ ಹಿಂದೂ ಜಾಗರಣಾ ವೇದಿಕೆ‌, ಆರ್‌.ಎಸ್‌.ಎಸ್ ಮತ್ತು ಹಿಂದೂ ಸಂಘಟನೆಗಳ ವತಿಯಿಂದ ಶಿಕಾರಿಪುರದಲ್ಲಿ ಇವತ್ತು ಹಿಂದೂ ಜಾನಜಾಗೃತಿ ಜಾಥಾ ನಡೆಸಲಾಯಿತು. ಈ ಹಿನ್ನೆಲೆ ಪಟ್ಟಣದ ವರ್ತಕರು ಸ್ವಯಂ ಪ್ರೇರಿತವಾಗಿ … Read more

ಶಿವಮೊಗ್ಗದ ಹಿಂದೂ ಹರ್ಷ ಮನೆಗೆ ಸಾಧ್ವಿ ಪ್ರಜ್ಞಾ ಸಿಂಗ್, ಫೇಸ್ ಬುಕ್ ಮೂಲಕ ಲೈವ್

Sadhvi-Pragna-Singh-Visit-Hindu-Harsha-House

SHIVAMOGGA LIVE NEWS | 26 DECEMBER 2022 ಶಿವಮೊಗ್ಗ : ಬಜರಂಗದಳ ಕಾರ್ಯಕರ್ತ ಹಿಂದೂ ಹರ್ಷ ಮನಗೆ (hindu harsha house) ಸಂಸದ ಸಾಧ್ವಿ ಪ್ರಜ್ಞಾ ಸಿಂಗ್ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವನ ಹೇಳಿದರು. ಕಳೆದ ರಾತ್ರಿ ಸೀಗೆಹಟ್ಟಿಯಲ್ಲಿರುವ ಹರ್ಷ ಮನೆಗೆ ತೆರಳಿ, ಬಹು ಹೊತ್ತು ಕುಟುಂಬದೊಂದಿಗೆ ಚರ್ಚೆ ನಡೆಸಿದರು. ಈ ವೇಳೆ ಫೇಸ್ ಬುಕ್ ಲೈವ್ ಮೂಲಕ ಹರ್ಷ ಕುಟುಂಬವನ್ನು ತಮ್ಮ ಬೆಂಬಲಿಗರಿಗೆ ಪರಿಚಿಯಿಸಿದರು. ಹಿಂದೂ ಜಾಗರಣಾ ವೇದಿಕೆ ಪ್ರಾಂತೀಯ ಸಮ್ಮೇಳನದಲ್ಲಿ ಭಾಗವಹಿಸಿದ್ದ ಸಾಧ್ವಿ … Read more

ಶಿವಮೊಗ್ಗದಲ್ಲಿ ಸಾಧ್ವಿ ಗುಡುಗು, ಸಮ್ಮೇಳನದಲ್ಲಿ ಪ್ರಜ್ಞಾ ಸಿಂಗ್ ಭಾಷಣದ ಟಾಪ್ 12 ಪಾಯಿಂಟ್

Sadhvi-Prajna-Sing-Takur-In-Shimoga

SHIVAMOGGA LIVE NEWS | 25 DECEMBER 2022 ಶಿವಮೊಗ್ಗ : ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ (pragya-singh) ಅವರು ಶಿವಮೊಗ್ಗದಲ್ಲಿ ನಡೆಯುತ್ತಿರುವ ಹಿಂದೂ ಜಾಗರಣ ವೇದಿಕೆಯ 3ನೇ ತ್ರೈ ವಾರ್ಷಿಕ ಪ್ರಾಂತ ಸಮ್ಮೇಳನದಲ್ಲಿ ಭಾಷಣ ಮಾಡಿದರು. ಅವರ ಭಾಷಣದ ಪ್ರಮುಖ 10 ಪಾಯಿಂಟ್ ಇಲ್ಲಿದೆ. ಏನೆಲ್ಲ ಹೇಳಿದರು ಪ್ರಜ್ಞಾ ಸಿಂಗ್ ಠಾಕೂರ್? ಜನ್ಮಭೂಮಿ ನಮಗೆ ಸ್ವರ್ಗಕ್ಕಿಂತಲು ಮಿಗಿಲು. ಇದರ ಋಣ ತೀರಿಸದೆ ನಾವು ಸುಮ್ಮನೆ ಕೂರುವಂತಿಲ್ಲ. ಸ್ವಾತಂತ್ರ್ಯದ ಬಳಿಕವು ನಾವುಗಳು ಪ್ರಾಣ ಅರ್ಪಣೆ ಮಾಡುತ್ತಿದ್ದೇವೆ. … Read more