ಭದ್ರಾವತಿಯ ವ್ಯಕ್ತಿಗೆ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ, ₹61,000 ದಂಡ, ಏನಿದು ಪ್ರಕರಣ?

Shimoga District Court

ಶಿವಮೊಗ್ಗ: 16 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ 21 ವರ್ಷದ ಯುವಕನಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹61,000 ದಂಡ ವಿಧಿಸಿ ಆದೇಶಿಸಿದೆ.  2023ರಲ್ಲಿ ಬಾಲಕಿಯ ಮೇಲೆ ದೌರ್ಜನ್ಯ ನಡೆದಿತ್ತು. ಈ ಬಗ್ಗೆ ಭದ್ರಾವತಿಯ ಹೊಸಮನೆ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು.  ಇದನ್ನೂ ಓದಿ » ಶಿವಮೊಗ್ಗದ ರೈತನಿಗೆ ಲಕ್ಷ ಲಕ್ಷ ಮೋಸ, ಆಗಿದ್ದೇನು? ಪ್ರಕರಣದ ತನಿಖೆ ನಡೆಸಿದ್ದ ಭದ್ರಾವತಿ ನಗರ ವೃತ್ತದ … Read more

ತೀರ್ಥಹಳ್ಳಿಯ ವ್ಯಕ್ತಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ, ₹15,000 ದಂಡ, ಕಾರಣವೇನು?

Shivamogga-Court-Balaraja-Urs-Road

ಶಿವಮೊಗ್ಗ: ಕೆಲಸಕ್ಕೆ ಹೋಗಿಲ್ಲ ಎಂಬ ಕಾರಣಕ್ಕೆ ಪತ್ನಿಯನ್ನು ಪೆಟ್ರೋಲ್ (Petrol) ಹಾಕಿ ಸುಟ್ಟು ಕೊಲ್ಲಲು ಪ್ರಯತ್ನಿಸಿದ್ದ ಅಪರಾಧಿಗೆ ಇಲ್ಲಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 10 ವರ್ಷ ಕಠಿಣ ಜೈಲು ಶಿಕ್ಷೆ (Jail) ಹಾಗೂ ₹15,000 ದಂಡ ವಿಧಿಸಿದೆ. ದಂಡ (Fine) ಕಟ್ಟಲು ವಿಫಲವಾದಲ್ಲಿ ಎರಡು ವರ್ಷ ಸಾದಾ ಸೆರೆವಾಸ ಶಿಕ್ಷೆ ವಿಧಿಸಲಾಗಿದೆ.  ತೀರ್ಥಹಳ್ಳಿ ತಾಲ್ಲೂಕಿನ ಮೂವಳ್ಳಿ ಗ್ರಾಮದ ಆಲ್ಬರ್ಟ್ (45) ಶಿಕ್ಷೆಗೊಳಗಾದ ವ್ಯಕ್ತಿ. ಈತ ತನ್ನ ಪತ್ನಿ ಸುಧಾ ಮೇಲೆ ಹಲ್ಲೆ ನಡೆಸಿ … Read more

ಅಗರದಹಳ್ಳಿ ಕ್ಯಾಂಪ್‌ನ ವ್ಯಕ್ತಿಗೆ 10 ವರ್ಷ ಕಠಿಣ ಜೈಲು, ₹1,00,000 ದಂಡ ವಿಧಿಸಿದ ಕೋರ್ಟ್‌

-jail-for-Agaradahalli-Chandrappa.

ಭದ್ರಾವತಿ: ಕ್ರಿಮಿನಾಶಕ ಸೇವಿಸಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು ಅದಕ್ಕೆ ಕಾರಣನಾದ ವ್ಯಕ್ತಿಗೆ ನ್ಯಾಯಾಲಯ 10 ವರ್ಷ ಕಠಿಣ ಜೈಲು ಶಿಕ್ಷೆ, ₹1,00,000 ದಂಡ ವಿಧಿಸಿದೆ. ಭದ್ರಾವತಿಯಲ್ಲಿರುವ 4ನೇ ಹೆಚ್ಚುವರಿ ಮತ್ತು ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾ. ಇಂದಿರಾ ಮೈಲಸ್ವಾಮಿ ಚೆಟ್ಟಿಯಾರ್‌ ಅವರು ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಭದ್ರಾವತಿ ತಾಲೂಕು ಅಗರದಹಳ್ಳಿ ಕ್ಯಾಂಪ್‌ನ ಚಂದ್ರಪ್ಪಗೆ (50) ಜೈಲು ಶಿಕ್ಷೆಯಾಗಿದೆ. ಶ್ರೀಧರ (21) 2019ರ ಜನವರಿ 12ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಏನಿದು ಪ್ರಕರಣ? ‘ಶ್ರೀಧರ್‌ಗೆ … Read more

ಆಟೋದಲ್ಲಿ ಬಂತು ಐದು ಬಾಳೆಗೊನೆ, ಪರಿಶೀಲಿಸಿದ ಪೊಲೀಸರಿಗೆ ಕಾದಿತ್ತು ಶಾಕ್‌, ಆಗಿದ್ದೇನು?

NDPS-Case-for-banana-supplier-to-shimoga-jail.

ಶಿವಮೊಗ್ಗ: ಕೇಂದ್ರ ಕಾರಾಗೃಹದ ಕ್ಯಾಂಟೀನ್‌ಗೆ ತಂದಿದ್ದ ಬಾಳೆಗೊನೆಗಳಲ್ಲಿ ಗಾಂಜಾ, ಸಿಗರೇಟ್‌ಗಳು ಪತ್ತೆಯಾಗಿವೆ. ಜೈಲು ಭದ್ರತೆ ನಿರ್ವಹಿಸುತ್ತಿರುವ ರಾಜ್ಯ ಕೈಗಾರಿಕಾ ಭದ್ರತಾ ಪಡೆ (KSISF) ಸಿಬ್ಬಂದಿ ಇದನ್ನು ಪತ್ತೆ ಹಚ್ಚಿದ್ದಾರೆ ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ನ.19ರಂದು ಮಧ್ಯಾಹ್ನ 2.15ರ ಹೊತ್ತೆಗೆ ಶಿವಮೊಗ್ಗದ ಕೇಂದ್ರ ಕಾರಾಗೃಹಕ್ಕೆ ಆಟೋ ಒಂದರಲ್ಲಿ ಐದು ಬಾಳೆಗೊನೆ ತರಲಾಗಿತ್ತು. ಕ್ಯಾಂಟೀನ್‌ನವರ ಸೂಚನೆ ಮೇರೆಗೆ ಇವುಗಳನ್ನು ತರಲಾಗಿದೆ ಎಂದು ಗೇಟ್‌ ಮುಂಭಾಗ ಇರಿಸಲಾಗಿತ್ತು. ಕೆಎಸ್‌ಐಎಸ್‌ಎಫ್‌ ಇನ್ಸ್‌ಪೆಕ್ಟರ್‌ ಜಗದೀಶ್‌, ಪಿಎಸ್‌ಐ ಪ್ರಭು, ಸಿಬ್ಬಂದಿ ಪ್ರವೀಣ್‌ ಮತ್ತು ನಿರೂಪಬಾಯಿ, … Read more

ಶಿವಮೊಗ್ಗದಲ್ಲಿ ಸ್ವೀಟ್‌ ಬಾಕ್ಸ್‌ ತೆಗೆದ ಜೈಲು ಸಿಬ್ಬಂದಿಗೆ ಶಾಕ್‌, ಯುವಕ ಜೈಲುಪಾಲು, ಏನಿದು ಕೇಸ್‌?

Shimoga-Central-Jail-Prison

ಶಿವಮೊಗ್ಗ: ಖೈದಿಯೊಬ್ಬನಿಗೆ ತಲುಪಿಸಲು ಸ್ವೀಟ್‌ ಬಾಕ್ಸ್‌ನಲ್ಲಿ (Sweet Box) ಗಾಂಜಾ ತಂದಿದ್ದ ಯುವಕನೊಬ್ಬ ಜೈಲುಪಾಲಾಗಿದ್ದಾನೆ. ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ತಪಾಸಣೆ ವೇಳೆ ಯುವಕ ಸಿಕ್ಕಿಬಿದ್ದಿದ್ದು ಆತನ ವಿರುದ್ಧ ಪ್ರಕರಣ ದಾಖಲಾಗಿದೆ. ಶಿವಮೊಗ್ಗದ ಸೋಮಿನಕೊಪ್ಪದ ಸೈಯದ್‌ ವಾಸೀಂ (25) ಬಂಧಿತ. ಬೇಕರಿಯಿಂದ ತಂದಿದ್ದ ಸ್ವೀಟ್‌ ಬಾಕ್ಸ್‌ನಲ್ಲಿ ಗಾಂಜಾ ಅಡಗಿಸಿಟ್ಟುಕೊಂಡು ತಂದಿದ್ದ. ಏನಿದು ಪ್ರಕರಣ? ಕೇಂದ್ರ ಕಾರಾಗೃಹದ ಖೈದಿ ಮೆಹಬೂಬ್‌ ಖಾನ್‌ ಎಂಬಾತನನ್ನು ಮಾತನಾಡಿಸಲು ಸೈಯದ್‌ ವಾಸೀಂ ಎಂಬಾತ ಆಗಮಿಸಿದ್ದ. ಖೈದಿ ಮೆಹಬೂಬ್‌ ಖಾನ್‌ಗೆ ನೀಡಲು ಸ್ವೀಟ್‌ ಬಾಕ್ಸ್‌ ತಂದಿದ್ದ. … Read more

ಕೋರ್ಟ್‌ನಿಂದ ಜೈಲಿಗೆ ಬಂದ ಖೈದಿಯ ಮೊಣಕಾಲಿನ ಬಳಿ ಕಾರ್ಬನ್‌ ಪ್ಯಾಕೆಟ್‌, ಚೆಕ್‌ ಮಾಡಿದ ಸಿಬ್ಬಂದಿಗೆ ಶಾಕ್

Shimoga-Central-Jail-Front-General-Image

ಶಿವಮೊಗ್ಗ: ನ್ಯಾಯಾಲಯಕ್ಕೆ ಹಾಜರಾಗಿ ಜೈಲಿಗೆ ಹಿಂತಿರುಗಿದ ಖೈದಿಯ ಪರಿಶೀಲನೆ ನಡೆಸಿದಾಗಿ ಕೀ ಪ್ಯಾಡ್‌ ಮೊಬೈಲ್‌ (Mobile) ಪತ್ತೆಯಾಗಿದೆ. ಶಿವಮೊಗ್ಗ ಕೇಂದ್ರ ಕಾರಾಗೃಹದ ಶಿಕ್ಷಾ ಬಂಧಿ ಮುಜೀಬ್‌ನನ್ನು ಪ್ರಕರಣವೊಂದರ ವಿಚಾರಣೆಗೆ ಭದ್ರಾವತಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಜೈಲಿಗೆ ಬಂದ ಮುಜೀಬ್‌ನನ್ನು ಜೈಲಿನ ಪ್ರವೇಶದ್ವಾರದಲ್ಲಿ ಕೆಎಸ್‌ಐಎಸ್‌ಎಫ್‌ ಸಿಬ್ಬಂದಿ ಪರಿಶೀಲಿಸಿದರು. ಆತನ ಬಲಗಾಲಿನ ಮೊಣಕಾಲಿನ ಬಳಿ ಕಾರ್ಬನ್‌ ಪೇಪರ್‌ನಿಂದ ಸುತ್ತಿರುವ ವಸ್ತು ಪತ್ತೆಯಾಗಿತ್ತು. ಕಾರ್ಬನ್‌ ಪೇಪರ್‌ ತೆಗೆದು ಪರಿಶೀಲಿಸಿದಾಗ ಕೆಂಪು ಬಣ್ಣದ ಕೀ ಪ್ಯಾಡ್‌ ಮೊಬೈಲ್‌ ಸಿಕ್ಕಿದೆ. ಘಟನೆ ಸಂಬಂಧ ಕೇಂದ್ರ ಕಾರಾಗೃಹದ … Read more

Ganja, Cigarettes Found in Biscuit Packets in Shivamogga Jail; Two Caught

Shimoga-Central-Jail-Front-General-Image

Shivamogga: Security personnel at Shivamogga Central Prison have apprehended two individuals who attempted to secretly deliver ganja and cigarettes hidden inside biscuit packets to an undertrial prisoner. Rahil (19) and Taseerulla (19), residents of Bhadravati, had come to Shivamogga Central Prison to meet the undertrial prisoner, Mohammad Ghaus alias Jangli. They brought three packets of … Read more

ಬಿಸ್ಕೇಟ್‌ ಪ್ಯಾಕೆಟ್‌ನಲ್ಲಿ ಗಾಂಜಾ, ಸಿಗರೇಟುಗಳು, ಶಿವಮೊಗ್ಗದಲ್ಲಿ ಸಿಕ್ಕಿಬಿದ್ದರು ಇಬ್ಬರು, ಆಗಿದ್ದೇನು?

Shimoga-Central-Jail-Prison

ಶಿವಮೊಗ್ಗ: ಬಿಸ್ಕೇಟ್‌ ಪ್ಯಾಕೆಟ್‌ನಲ್ಲಿ (Biscuit Packet) ಗೌಪ್ಯವಾಗಿ ಗಾಂಜಾ, ಸಿಗರೇಟ್‌ ಇರಿಸಿ ವಿಚಾರಣಾಧೀನ ಖೈದಿಗೆ ನೀಡಲು ಬಂದಿದ್ದ ಮೂವರನ್ನು ಶಿವಮೊಗ್ಗದ ಕೇಂದ್ರ ಕಾರಾಗೃಹದ ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ವಿಚಾರಣಾಧೀನ ಖೈದಿ ಮಹಮ್ಮದ್‌ ಗೌಸ್‌ ಅಲಿಯಾಸ್‌ ಜಂಗ್ಲಿ ಎಂಬಾತನನ್ನು ಮಾತನಾಡಿಸಲು ಭದ್ರಾವತಿ ನಿವಾಸಿಗಳಾದ ರಾಹಿಲ್‌ (19) ಮತ್ತು ತಸೀರುಲ್ಲಾ (19) ಎಂಬುವವರು ಶಿವಮೊಗ್ಗದ ಕೇಂದ್ರ ಕಾರಾಗೃಹಕ್ಕೆ ಬಂದಿದ್ದರು. ಮಹಮ್ಮದ್‌ ಗೌಸ್‌ಗೆ ನೀಡಲು ಮೂರು ಪ್ಯಾಕೆಟ್‌ ಬಿಸ್ಕೇಟ್ ತಂದಿದ್ದರು. ಜೈಲು ಭದ್ರತೆಗೆ ಕೆಎಸ್‌ಐಎಸ್‌ಎಫ್‌ ಪಡೆ ಸಿಬ್ಬಂದಿ ಬಿಸ್ಕೇಟ್‌ ಪ್ಯಾಕೆಟ್‌ … Read more

ಶಿವಮೊಗ್ಗದ 21 ವರ್ಷದ ಯುವಕನಿಗೆ 7 ವರ್ಷ ಕಠಿಣ ಜೈಲು ಶಿಕ್ಷೆ, ₹10,000 ದಂಡ

azgar-sentenced-for-7-years.

ಶಿವಮೊಗ್ಗ: 2021ರಲ್ಲಿ ನಡೆದ ಕೊಲೆ ಪ್ರಕರಣವೊಂದರ ಸಂಬಂಧ, ಶಿವಮೊಗ್ಗದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಪ್ರಮುಖ ಆರೋಪಿಗೆ ಏಳು ವರ್ಷಗಳ (7 Years) ಕಠಿಣ ಕಾರಾಗೃಹ ಶಿಕ್ಷೆ ಮತ್ತು ₹10,000 ದಂಡ ವಿಧಿಸಿ ತೀರ್ಪು ನೀಡಿದೆ. 2021ರ ಆಗಸ್ಟ್‌ 9ರಂದು ಶಿವಮೊಗ್ಗದ ಬಾಪೂಜಿನಗರದ ನಿವಾಸಿ ರಾಹಿಲ್ (21) ಎಂಬುವವರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿತ್ತು. ಈ ಸಂಬಂಧ ಟ್ಯಾಂಕ್‌ ಮೊಹಲ್ಲಾದ ಅಜ್ಗರ್ ಖಾನ್ (21) ಮತ್ತು ಅತೀಖ್ ಪಾಷಾ (36) ಎಂಬುವವರನ್ನು … Read more

ಭದ್ರಾವತಿಯ 8 ಮಂದಿಗೆ ಜೀವಾವಧಿ ಶಿಕ್ಷೆ ಪ್ರಕಟ

Shimoga-Central-Jail-Prison

ಭದ್ರಾವತಿ: 5 ವರ್ಷಗಳ ಹಿಂದೆ ನಗರಸಭೆ ವ್ಯಾಪ್ತಿಯ ಹೊಸಮನೆಯ ಹನುಮಂತ ನಗರದಲ್ಲಿ ನಡೆದಿದ್ದ ಯುವಕನೊಬ್ಬನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಜನ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ (Life Time) ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.  ರಮೇಶ ಅಲಿಯಾಸ್ ಹಂದಿ ರಮೇಶ, ವೆಂಕಟರಾಮ, ಚಂದ್ರ, ಕಾರ್ತಿಕ್, ಮಧುಸೂದನ್, ರಮೇಶ, ನಾಗರಾಜ ಹಾಗೂ ಸಿದ್ದಪ್ಪ ಶಿಕ್ಷೆಗೊಳಗಾದವರು.  ಘಟನೆಯ ಹಿನ್ನೆಲೆ ಹನುಮಂತ ನಗರದ ಶಾರುಖ್ ಖಾನ್ (26) ಮತ್ತು ಅದೇ ಪ್ರದೇಶದ ಹಂದಿ ರಮೇಶ ಹಾಗೂ ಮತ್ತಿತರರಿಗೆ ಹಣಕಾಸಿನ ವಿಚಾರಕ್ಕೆ 2020ರ ಸೆ.30ರಂದು … Read more