ಬಿಜೆಪಿ ಯಾತ್ರೆಗೆ ಮುತ್ತಿಗೆ ಯತ್ನ, 50ಕ್ಕೂ ಹೆಚ್ಚು ಯುವ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ವಶಕ್ಕೆ
ಶಿವಮೊಗ್ಗ : ಬಿಜೆಪಿಯ ಜನಾಕ್ರೋಶ ಯಾತ್ರೆಗೆ ಮುತ್ತಿಗೆ ಹಾಕಲು ಯತ್ನಿಸಿದ 50ಕ್ಕೂ ಹೆಚ್ಚು ಯುವ ಕಾಂಗ್ರೆಸ್ (congress) ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾಂಗ್ರೆಸ್ ಕಚೇರಿಯಿಂದ ಗೋಪಿ ವೃತ್ತದ ಕಡೆಗೆ ಮೆರವಣಿಗೆ ಹೊರಟಿದ್ದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ. ಇದನ್ನೂ ಓದಿ » ಗೋಪಿ ಸರ್ಕಲ್ನಲ್ಲಿ ಮಳೆಯಲ್ಲೇ ವಿಜಯೇಂದ್ರ ಭಾಷಣ, ಭಾರಿ ಗಾಳಿಗೆ ನಡುಗಿದ ವೇದಿಕೆ ಕೇಂದ್ರ ಸರ್ಕಾರದ ನೀತಿಗಳಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿದೆ. ಕೇಂದ್ರ ಸರ್ಕಾರದ ತಪ್ಪುಗಳನ್ನು ಮರೆಮಾಚಲು ಬಿಜೆಪಿ … Read more