‘ಜನರೊಂದಿಗೆ ಹೇಗೆ ವರ್ತಿಸಬೇಕು ಅನ್ನುವ ಕುರಿತು ಶಿವಮೊಗ್ಗ ಪೊಲೀಸರಿಗೆ ತರಬೇತಿ’
ಶಿವಮೊಗ್ಗದ ಲೈವ್.ಕಾಂ | SHIMOGA NEWS | 27 ಜನವರಿ 2022 ಯಾರೊಂದಿಗೆ ಹೇಗೆ ನಡೆದುಕೊಳ್ಳಬೇಕು ಎಂಬುದರ ಕುರಿತು ಶಿವಮೊಗ್ಗ ಪೊಲೀಸರಿಗೆ ತರಬೇತಿ ನಡೆಸಲಾಗುತ್ತದೆ. ಆ ಮೂಲಕ ಪೊಲೀಸರ ಬಗ್ಗೆ ಜನರಲ್ಲಿರುವ ದೃಷ್ಟಿಕೋನ ಬದಲಾವಣೆ ಮಾಡುವತ್ತ ಗಮನ ಹರಿಸಲಾಗುತ್ತದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್ ತಿಳಿಸಿದರು. ಶಿವಮೊಗ್ಗ ಪ್ರೆಸ್ಟ್ ಟ್ರಸ್ಟ್ ವತಿಯಿಂದ ಇವತ್ತು ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತಾಡಿದ ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀ ಪ್ರಸಾದ್, ದೂರುಗಳನ್ನು ಸ್ವೀಕರಿಸುತ್ತಿಲ್ಲ ಎಂಬ ಕುರಿತು ಆರೋಪಗಳು ಕೇಳಿ ಬರುತ್ತವೆ. ಹಾಗಾಗಿ ಯಾರೊಂದಿಗೆ … Read more