‘ಜನರೊಂದಿಗೆ ಹೇಗೆ ವರ್ತಿಸಬೇಕು ಅನ್ನುವ ಕುರಿತು ಶಿವಮೊಗ್ಗ ಪೊಲೀಸರಿಗೆ ತರಬೇತಿ’

Shimoga-SP-Lakshmi-Prasad

ಶಿವಮೊಗ್ಗದ ಲೈವ್.ಕಾಂ | SHIMOGA NEWS | 27 ಜನವರಿ 2022 ಯಾರೊಂದಿಗೆ ಹೇಗೆ ನಡೆದುಕೊಳ್ಳಬೇಕು ಎಂಬುದರ ಕುರಿತು ಶಿವಮೊಗ್ಗ ಪೊಲೀಸರಿಗೆ ತರಬೇತಿ ನಡೆಸಲಾಗುತ್ತದೆ. ಆ ಮೂಲಕ ಪೊಲೀಸರ ಬಗ್ಗೆ ಜನರಲ್ಲಿರುವ ದೃಷ್ಟಿಕೋನ ಬದಲಾವಣೆ ಮಾಡುವತ್ತ ಗಮನ ಹರಿಸಲಾಗುತ್ತದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್ ತಿಳಿಸಿದರು. ಶಿವಮೊಗ್ಗ ಪ್ರೆಸ್ಟ್ ಟ್ರಸ್ಟ್ ವತಿಯಿಂದ ಇವತ್ತು ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತಾಡಿದ ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀ ಪ್ರಸಾದ್, ದೂರುಗಳನ್ನು ಸ್ವೀಕರಿಸುತ್ತಿಲ್ಲ ಎಂಬ ಕುರಿತು ಆರೋಪಗಳು ಕೇಳಿ ಬರುತ್ತವೆ. ಹಾಗಾಗಿ ಯಾರೊಂದಿಗೆ … Read more

ಹೊಳಲೂರು ನಾಡ ಕಚೇರಿಗೆ ರಾಜ್ಯದಲ್ಲೇ ಮೂರನೇ ಸ್ಥಾನ, ಉಪ ತಹಶೀಲ್ದಾರ್’ಗೆ ಬಂತು ಅಭಿನಂದನಾ ಪತ್ರ

ಶಿವಮೊಗ್ಗ ಲೈವ್.ಕಾಂ | 14 ಡಿಸೆಂಬರ್ 2018 ನಿಗದಿಗಿಂತಲೂ ವೇಗವಾಗಿ ಅರ್ಜಿಗಳ ವಿಲೇವಾರಿ ಮಾಡಿದ ಹೊಳಲೂರು ನಾಡಕಚೇರಿಗೆ ಭೂಮಾಪನ ಇಲಾಖೆ ಆಯುಕ್ತ ಮುನಿಶ್ ಮೌದ್ಗಿಲ್ ಅಭಿನಂದನೆ ಸಲ್ಲಿಸಿದ್ದಾರೆ. ಸಾವಿರಕ್ಕಿಂತಲೂ ಕಡಿಮೆ ಅರ್ಜಿ ಪಡೆಯುವ ನಾಡ ಕಚೇರಿಗಳ ಪೈಕಿ, ವೇಗವಾಗಿ ವಿಲೇವಾರಿ ಮಾಡಿದ ರಾಜ್ಯದ ಮೂರನೇ ನಾಡ ಕಚೇರಿ ಎಂದು ಆಯುಕ್ತರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ಉಪತಹಶೀಲ್ದಾರ್ ತಿಲಕ್ ಅವರಿಗೆ ಅಭಿನಂದನಾ ಪತ್ರ ಕಳುಹಿಸಲಾಗಿದೆ. ನವೆಂಬರ್ ತಿಂಗಳಲ್ಲಿ ಹೊಳಲೂರು ನಾಡಕಚೇರಿಗೆ 509 ಅರ್ಜಿಗಳು ಬಂದಿದ್ದವು. ಅವಧಿಗೂ ಮೊದಲೇ … Read more