ಜನ್ನಾಪುರ ಸಮೀಪ ಕೆರೆಯಲ್ಲಿ ವೃದ್ಧನ ಮೃತದೇಹ ಪತ್ತೆ

BHADRAVATHI-NEWS-UPDATE

ಭದ್ರಾವತಿ: ನಗರದ ಜನ್ನಾಪುರ-ಹೊಸಸಿದ್ದಾಪುರ ಗ್ರಾಮಕ್ಕೆ ಹೊಂದಿಕೊಂಡಂತಿರುವ ಕೆರೆಯಲ್ಲಿ ಶುಕ್ರವಾರ ವೃದ್ಧನ ಶವ (Body) ಪತ್ತೆಯಾಗಿದೆ. ಅಪ್ಪರ್ ಹುತ್ತಾ ನಿವಾಸಿ ಮರಿಗೌಡ(81) ಮೃತರು. ಮರೀಗೌಡ ಮೂರು ದಿನಗಳ ಹಿಂದೆ ವಾಕಿಂಗ್ ಹೋಗಿ ಬರುತ್ತೇನೆ ಎಂದು ಹೇಳಿ ಮನೆಯಿಂದ ಹೋಗಿದ್ದರು ಎಂದು ಹೇಳಲಾಗಿದೆ. ಹುಡುಕಾಟ ನಡೆಸಿದ್ದ ಕುಟುಂಬಸ್ಥರು ಗುರುವಾರ ನ್ಯೂಟೌನ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಆದರೆ ಅವರು ಹೊಸಸಿದ್ದಾಪುರ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಇದನ್ನೂ ಓದಿ » ಶಿವಮೊಗ್ಗ, ಚಿಕ್ಕಮಗಳೂರು ರಾಹುಲ್‌ ಹುಂಡೈ ಕಾರು ಶೋ ರೂಂಗಳಲ್ಲಿ ಉಚಿತ ಕಣ್ಣಿನ … Read more

ಕೋಡಿ ಬಿತ್ತು ಭದ್ರಾವತಿ ಜನ್ನಾಪುರ ಕೆರೆ, ರಸ್ತೆಗೆ ಬಂದ ಮೀನುಗಳು ಜನರ ಪಾಲು

Jannapura-Lake-Kodi-in-Bhadravathi

ಭದ್ರಾವತಿ | ಕಳೆದ ರಾತ್ರಿ ಸುರಿದ ಭಾರಿ ಮಳೆಗೆ (HEAVY RAIN) ಜನ್ನಾಪುರ ಕೆರೆ (JANNAPURA LAKE) ಸಂಪೂರ್ಣ ಭರ್ತಿಯಾಗಿದ್ದು, ಕೋಡಿ ಬಿದ್ದಿದೆ. ರಸ್ತೆಯ ಮೇಲೆ ನೀರು ಹರಿದು ಪಕ್ಕದ ಜಮೀನಿಗೆ ನುಗ್ಗಿದೆ. ರಾತ್ರಿ ಜನ್ನಾಪುರ ಕೆರೆ ಕೋಡಿ ಬಿದ್ದಿದೆ. ಪಕ್ಕದ ರಸ್ತೆ ಮೇಲೆ ನೀರು ಹರಿಯುತ್ತಿದೆ. ಜನ್ನಾಪುರ ಮತ್ತು ಭದ್ರಾವತಿ (BHADRAVATHI) ನಡುವಿನ ರಸ್ತೆ ಮೇಲೆ ನೀರು ಹರಿಯುತ್ತಿದೆ. ಗದ್ದೆ ನೀರು, ಮೀನು ಹಿಡಿದ ಜನ ಇನ್ನು, ಜನ್ನಾಪುರ ಕೆರೆ ನೀರು ಪಕ್ಕ ಜಮೀನುಗಳಿಗೆ ಹರಿದು … Read more

‘ಅಭಿವೃದ್ಧಿ ನೆಪದಲ್ಲಿ ಅವೈಜ್ಞಾನಿಕ ಕಾಮಗಾರಿ, ಭದ್ರಾವತಿ ಜನ್ನಾಪುರ ಕೆರೆ ಜಾಗ ಕಬಳಿಸಲು ಪ್ಲಾನ್’

Jannapura-Lake-protest-at-Shimoga-DC-office

SHIVAMOGGA LIVE NEWS | PROTEST | 08 ಮೇ 2022 ಭದ್ರಾವತಿ ಜನ್ನಾಪುರದ ಕೆರೆ ಅಭಿವೃದ್ಧಿ ಹೆಸರಲ್ಲಿ ಅವೈಜ್ಞಾನಿಕವಾಗಿ ಕಾಮಗಾರಿ ನಡೆಸಲಾಗುತ್ತಿದೆ. ಕೆರೆ ಜಾಗವನ್ನು ಕೆಲವರು ಕಬಳಿಸಲು ಮುಂದಾಗಿದ್ದಾರೆ. ಇದನ್ನು ತಪ್ಪಿಸಬೇಕೆಂದು ಒತ್ತಾಯಿಸಿ ಜನ್ನಾಪುರ-ಸಿದ್ದಾಪುರ ಕೆರೆ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ಸ್ಥಳೀಯರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಜನ್ನಾಪುರ ಸರ್ವೇ ನಂ. 70ರಲ್ಲಿನ 52 ಎಕರೆ ಕೆರೆ ಜಾಗವನ್ನು ಸರ್ವೇ ಮೂಲಕ ಸಮರ್ಪಕವಾಗಿ ಗಡಿ ಗುರುತಿಸಬೇಕು. ಕೆರೆ ಒತ್ತುವರಿ ಜಾಗವನ್ನು ತೆರವುಗೊಳಿಸಬೇಕು. ಕೆರೆಯ ಹೂಳು … Read more

ಹೊಟ್ಟೆ ತುಂಬಾ ಊಟ ಮಾಡಿ ಅಡುಗೆ ಭಟ್ಟನ ಮುಖದ ಮೇಲೆ ಬಿಸಿ ಎಣ್ಣೆ ಎರಚಿದರು, ದಾಂಧಲೆಯ ವಿಡಿಯೋ ವೈರಲ್

crime name image

SHIVAMOGGA LIVE NEWS | 15 ಮಾರ್ಚ್ 2022 ಹೊಟ್ಟೆ ಬಿರಿಯುವ ಹಾಗೆ ಮಾಂಸದೂಟ ಮಾಡಿ ಯುವಕರ ಗುಂಪು ಬಿಲ್ ಕೇಳಿದಾಗ ಜಗಳ ಶುರು ಮಾಡಿ ಹೊಟೇಲ್ ಮಾಲೀಕನ ಮೇಲೆ ಹಲ್ಲೆ ನಡೆಸಿದ್ದಾರೆ. ಅಡುಗೆ ಭಟ್ಟನ ಮುಖದ ಮೇಲೆ ಬಾಣೆಲೆಯಲ್ಲಿದ್ದ ಬಿಸಿ ಎಣ್ಣೆಯನ್ನು ಎರಚಿದ್ದಾರೆ. ಭದ್ರಾವತಿಯ ಜನ್ನಾಪುರದಲ್ಲಿ ಘಟನೆ ಸಂಭವಿಸಿದೆ. ಮಿಲ್ಟ್ರಿ ಹೊಟೇಲ್ ಒಂದರಲ್ಲಿ ಹೊಟ್ಟೆ ಬಿರಿಯುವ ಹಾಗೆ ಮಾಂಸದ ಊಟ ಮಾಡಿದ ಯುವಕರ ಗುಂಪು, ಬಿಲ್ ಕೇಳಿದಾಗ ಗಲಾಟೆ ಶುರು ಮಾಡಿದ್ದಾರೆ. ಮಾಲೀಕನ ಮೇಲೆ ಹಲ್ಲೆ ಜನ್ನಾಪುರದ … Read more

ಭದ್ರಾವತಿ ಅಂತರಗಂಗೆಯ 9 ಮಂದಿ ‘ಘರ್ ವಾಪಸಿ’

271221 convert to hindu religion at Bhadravathi

ಶಿವಮೊಗ್ಗದ ಲೈವ್.ಕಾಂ | SHIMOGA NEWS |  27 ಡಿಸೆಂಬರ್ 2021 ರಾಜ್ಯದಲ್ಲಿ ಮತಾಂತರ ಕಾಯಿದೆಯ ಬಗ್ಗೆ ಚರ್ಚೆ ಬಿಸಿಯಾಗಿರುವಾಗಲೇ ಭದ್ರಾವತಿಯಲ್ಲಿ ಒಂದೇ ಕುಟುಂಬದ 9 ಮಂದಿ ಕ್ರೈಸ್ತ ಧರ್ಮದಿಂದ ಹಿಂದೂ ಧರ್ಮಕ್ಕೆ ವಾಪಸ್ ಆಗಿದ್ದಾರೆ. ವಿಶೇಷ ಪೂಜೆಗಳ ಮೂಲಕ ಇವರನ್ನು ಹಿಂದೂ ಧರ್ಮಕ್ಕೆ ಸ್ವಾಗತಿಸಲಾಯಿತು. ಭದ್ರಾವತಿ ತಾಲೂಕಿನ ಅಂತರಗಂಗೆ ಗ್ರಾಮದ ನಿವಾಸಿಗಳಾದ ಜಯಶೀಲನ್ ಮತ್ತು ಜಯಮ್ಮ ಎಂಬುವರು ತಮ್ಮ ಕುಟುಂಬದ ಸಮೇತ ಹಿಂದೂ ಧರ್ಮಕ್ಕೆ ಭಾನುವಾರ ಮರಳಿದ್ದಾರೆ. 40 ವರ್ಷಗಳ ಹಿಂದೆ ಮತಾಂತರ ಜಯಶೀಲನ್ ಅವರ … Read more

ಭದ್ರಾವತಿ ಜನ್ನಾಪುರದಲ್ಲಿ ಮನೆ ಬಾಗಿಲು ಮುರಿದು ಚಿನ್ನಾಭರಣ, ಹಣ ಕಳ್ಳತನ

theft case general image

ಶಿವಮೊಗ್ಗ ಲೈವ್.ಕಾಂ |BHADRAVATHI NEWS | 26 NOVEMBER 2020 ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಗಿಲು ಮುರಿದು ಕಳ್ಳತನ ಮಾಡಲಾಗಿದೆ. 1.10 ಲಕ್ಷ ಮೌಲ್ಯದ ಚಿನ್ನಾಭರಣ, 20 ಸಾವಿರ ನಗದು ದೋಚಲಾಗಿದೆ. ಭದ್ರಾವತಿಯ ಜನ್ನಾಪುರದ ಕುರುಬರ ಬೀದಿಯ ಕೆ.ಸಿ.ರಾಮಚಂದ್ರ ಅವರ ಮನೆಯಲ್ಲಿ ಕಳ್ಳತನವಾಗಿದೆ. ಪತ್ನಿಯ ಚಿಕಿತ್ಸೆಗಾಗಿ ರಾಮಚಂದ್ರ ಅವರು ಬೆಂಗಳೂರಿಗೆ ತೆರಳಿದ್ದರು. ಹಿಂತಿರುಗಿ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಇಂಟರ್‍ಲಾಕ್‍ ಮುರಿದ ಕಳ್ಳರು ಮನೆಯ ಕೊಠಡಿಯಲ್ಲಿದ್ದ ಬೀರುವಿನ ಇಂಟರ್‍ಲಾಕ್‍ ಮುರಿದಿರುವ ಕಳ್ಳರು 20 ಸಾವಿರ ರೂ. … Read more

ಭದ್ರಾವತಿ ಜನ್ನಾಪುರದಲ್ಲಿ ದೇವಸ್ಥಾನದ ಬಳಿಯೇ ಮದ್ಯದ ಅಂಗಡಿ, ತೆರವಿಗೆ ಒತ್ತಾಯ

211120 Bhadravathi Liquor Shop Protest Press Meet 1

ಶಿವಮೊಗ್ಗ ಲೈವ್.ಕಾಂ |SHIMOGA / BHADRAVATHI NEWS | 21 NOVEMBER 2020 ಭದ್ರಾವತಿಯ ಜನ್ನಾಪುರದಲ್ಲಿ ದೇವಸ್ಥಾನದ ಸಮೀಪದಲ್ಲಿ ಮದ್ಯದ ಅಂಗಡಿ ನಡೆಸಲಾಗುತ್ತಿದೆ. ಅದನ್ನ ಬಂದ್ ಮಾಡಿಸಬೇಕು ಎಂದು ಕರ್ನಾಟಕ ಜನಸೈನ್ಯ ಜಿಲ್ಲಾಧ್ಯಕ್ಷ ಮಂಜುನಾಥ್ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಂಜುನಾಥ್, ಜನ್ನಾಪುರದ ಅಂತರಘಟ್ಟಮ್ಮ ದೇವಸ್ಥಾನವಿದೆ. ಅದರ ಸಮೀಪದಲ್ಲೇ ಮದ್ಯದ ಅಂಗಡಿ ಇದೆ. ಇಲ್ಲಿ ಮದ್ಯ ಮಾರಾಟಕ್ಕಷ್ಟೆ ಅವಕಾಶವಿದೆ. ಆದರೆ ಅಲ್ಲಿಯೇ ಕುಳಿತು ಕುಡಿಯುವ ವ್ಯವಸ್ಥೆ ಮಾಡಲಾಗಿದೆ. ಈ ಕುರಿತು ಅಬಕಾರಿ ಇಲಾಖೆಗೆ ದೂರು ನೀಡಿದರೂ ಕ್ರಮ ಕೈಗೊಂಡಿಲ್ಲ. … Read more