ಬಿಹಾರದಿಂದ ಮನೆ ಬಿಟ್ಟು ಸಾಗರಕ್ಕೆ ಬಂದ ಯುವಕ, ಮತ್ತೆ ಪೋಷಕರನ್ನು ಸೇರಲು ನೆರವಾದ ಕರ್ಕಿಕೊಪ್ಪ ಆಟೋ ಚಾಲಕ
ಶಿವಮೊಗ್ಗ ಲೈವ್.ಕಾಂ |SAGARA / SHIMOGA NEWS | 21 NOVEMBER 2020 ಜಾರ್ಖಂಡ್ ರಾಜ್ಯದ ರಾಂಚಿಯಿಂದ ಮನೆ ಬಿಟ್ಟು ಬಂದು ಸಾಗರದ ಸುತ್ತಮುತ್ತ ಅಲೆದಾಡುತ್ತಿದ್ದ ಯುವಕ ಪುನಃ ಕುಟುಂಬ ಸೇರಿದ್ದಾನೆ. ಒಂದು ತಿಂಗಳ ಬಳಿಕ ಯುವಕ ಮನೆಯವರನ್ನು ಸೇರಲು ನೆರವಾದ ಸಾಗರದ ಆಟೋ ಚಾಲಕನಿಗೆ ಶಿವಮೊಗ್ಗ ಪೊಲೀಸ್ ಇಲಾಖೆ ಪ್ರಶಂಸೆ ಪತ್ರ ನೀಡಿದೆ. ಬಿಹಾರದಿಂದ ಬಂದಿದ್ದ ಯುವಕ ಶಾಶ್ವತ್ ಕುಮಾರ್ (24) ಎಂಬಾತ ಬಿಹಾರದಲ್ಲಿರುವ ತನ್ನ ಅಜ್ಜಿ ಮನೆಗೆ ತೆರಳಿದ್ದ. ಅಲ್ಲಿ ಗಲಾಟೆ ಮಾಡಿಕೊಂಡು ಮನೆ … Read more