ಸಿಗಂದೂರಿನಲ್ಲಿ 2 ದಿನ ಜಾತ್ರೆ, ಏನೆಲ್ಲ ಪೂಜೆಗಳು, ಯಾವೆಲ್ಲ ಕಾರ್ಯಕ್ರಮಗಳಿರಲಿವೆ?

Sigandur-Temple-Sagara

SHIVAMOGGA LIVE NEWS |10 JANUARY 2023 ಸಾಗರ : ಪ್ರಸಿದ್ಧ ಕ್ಷೇತ್ರ ಸಿಗಂದೂರು (sigandur) ಶ್ರೀ ಚೌಡೇಶ್ವರಿ ದೇವಸ್ಥಾನದಲ್ಲಿ ಸಂಕ್ರಾಂತಿ  (sankranti) ಅಂಗವಾಗಿ ಜ.14 ಮತ್ತು 15ರಂದು ಜಾತ್ರಾ (jatre) ಮಹೋತ್ಸವ ನಡೆಯಲಿದೆ. ಜ.14ರಂದು ಬೆಳಗ್ಗೆ ಸೀಗೆಕಣಿವೆಯಲ್ಲಿ ನಟ ರಾಘವೇಂದ್ರ ರಾಜಕುಮಾರ್ ಅವರು ಜಾತ್ರೆಗೆ ಚಾಲನೆ ನೀಡಲಿದ್ದಾರೆ ಎಂದು ಧರ್ಮದರ್ಶಿ ಡಾ. ಎಸ್.ರಾಮಪ್ಪ (dr. ramappa) ತಿಳಿಸಿದ್ದಾರೆ. ಮೂಲ ಸ್ಥಳದಲ್ಲಿ ಪ್ರಥಮ ಪೂಜೆ ಜ.14ರಂದು ಬೆಳಗಿನ ಜಾವ 2 ಗಂಟೆಗೆ ಆಲಯ ಶುದ್ಧಿ ನಡೆಯಲಿದೆ. ಬೆಳಗ್ಗೆ … Read more

ಶಿವಮೊಗ್ಗ ದುರ್ಗಿಗುಡಿಯಲ್ಲಿ ಶ್ರೀ ದುರ್ಗಮ್ಮದೇವಿಯ ಅದ್ಧೂರಿ ರಥೋತ್ಸವ

ಶಿವಮೊಗ್ಗ ಲೈವ್.ಕಾಂ | SHIMOGA | 9 ಮಾರ್ಚ್ 2020 ದುರ್ಗಿಗುಡಿಯ ಶ್ರೀ ದುರ್ಗಮ್ಮದೇವಿ ಜಾತ್ರೆ ವಿಜೃಂಭಣೆಯಿಂದ ನಡೆಯಿತು. ಬೆಳಗ್ಗೆಯಿಂದ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯುತ್ತಿದ್ದು, ಮಧ್ಯಾಹ್ನ ರಥೋತ್ಸವ ನಡೆಯಿತ್ತಿದೆ. ದುರ್ಗಿಗುಡಿ ರಸ್ತೆಯಲ್ಲಿ ದೇವಿಯ ರಥೋತ್ಸವ ನಡೆಯಿತು. ದೊಡ್ಡ ಸಂಖ್ಯೆಯಲ್ಲಿ ಭಕ್ತರು ರಥೋತ್ಸವದಲ್ಲಿ ಭಾಗವಹಿಸಿದ್ದರು. ದುರ್ಗಮ್ಮದೇವಿಯ ಭಜನೆ, ಘೋಷಣಗಳು ಮೊಳಗಿದವು. ದುರ್ಗಮ್ಮದೇವಿ ಜಾತ್ರೆ ಮತ್ತು ರಥೋತ್ಸವದ ಬಳಿಕ ಶಿವಮೊಗ್ಗದಲ್ಲಿ ಹೋಳಿ ಹಬ್ಬ ಆಚರಿಸುವ ಪ್ರತೀತಿ ಇದೆ. ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494 ವಾಟ್ಸಪ್ ನಂಬರ್ … Read more

ಹಾರನಹಳ್ಳಿ ಮಾರಿ ಗದ್ದುಗೆ ವಿವಾದ, ಇನ್ನೆರಡು ವಾರದಲ್ಲಿ ಕ್ಲಿಯರ್, ಶಿವಮೊಗ್ಗದಲ್ಲಿ ಅಲರ್ಟ್, ಶಾಂತಿ ಸಭೆಯಲ್ಲಿ ಏನೆಲ್ಲ ಆಯ್ತು ಗೊತ್ತಾ?

ಶಿವಮೊಗ್ಗ ಲೈವ್.ಕಾಂ | SHIMOGA | 17 ಡಿಸೆಂಬರ್ 2019 ತಾಲೂಕಿನ ಹಾರನಹಳ್ಳಿಯಲ್ಲಿಯ ಮಾರಿ ಗದ್ದುಗೆ ಸಂಬಂಧ ಕಳೆದ ಏಳೆಂಟು ವರ್ಷಗಳಿಂದ ಬೂದಿ ಮುಚ್ಚಿದ ಕೆಂಡದಂತಿರುವ ಪ್ರಕರಣ ಇನ್ನೆರಡು ವಾರಗಳಲ್ಲಿ ಇತ್ಯರ್ಥವಾಗಲಿದೆ. ಐದು ವರ್ಷಕ್ಕೊಮ್ಮೆ ವಿವಾದ ಪ್ರತಿ ಐದು ವರ್ಷಕ್ಕೊಮ್ಮೆ ನಡೆಯುವ ಮಾರಿಹಬ್ಬದ ಸಂದರ್ಭದಲ್ಲಿಯೇ ವಿವಾದಿತ ಜಾಗಕ್ಕಾಗಿ ಹಾರನಹಳ್ಳಿ ಅಕ್ಷರಶಃ ಕುದಿಯುತಿರುತ್ತದೆ. ವ್ಯಕ್ತಿಯೊಬ್ಬರ ಆಸ್ತಿ ವಿವಾದವೀಗ ಸಮುದಾಯದ ಸಮಸ್ಯೆಯಂತೆ ಬಿಂಬಿಸಲಾಗಿದೆ. ಅದರ ಪರಿಣಾಮವಾಗಿಯೇ ಭಾನುವಾರ ಮಾರಿ ಹಬ್ಬಕ್ಕಾಗಿ ಪೆಂಡಾಲು ಹಾಕುವ ಸಂಬಂಧ ಸೃಷ್ಟಿಯಾದ ಸಣ್ಣ ಗಲಾಟೆ ವಿಕೋಪಕ್ಕೆ … Read more