ಶಿವಮೊಗ್ಗ ಹಿರಿಯ ನಾಗರಿಕನ ಮೇಲೆ ಬಸ್‌ ಚಾಲಕ, ಕಂಡಕ್ಟರ್‌ರಿಂದ ಹಲ್ಲೆ

140823-Jayanagara-Police-Station

ಶಿವಮೊಗ್ಗ: ಹಿರಿಯ ನಾಗರಿಕರೊಬ್ಬರಿಗೆ KSRTC ಬಸ್‌ ಚಾಲಕ ಮತ್ತು ನಿರ್ವಾಹಕ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಶಿವಮೊಗ್ಗದಿಂದ ಹೊನ್ನಾಳಿಗೆ ತೆರಳುವ ಬಸ್ಸಿನಲ್ಲಿ ಘಟನೆ ಸಂಭವಿಸಿದೆ. ನ್ಯಾಮತಿಯ ಕೇಶವಮೂರ್ತಿ ಎಂಬುವವರು ಹೊನ್ನಾಳಿಗೆ ತೆರಳುತ್ತಿದ್ದರು. ಕಂಡಕ್ಟರ್‌ ಟಿಕೆಟ್‌ ನೀಡುವಾಗ ಕೇಶವಮೂರ್ತಿ ಅವರು ಹಿರಿಯ ನಾಗರಿಕರ ಕಾರ್ಡ್‌ ನೀಡಿದ್ದಾರೆ. ಈ ಸಂದರ್ಭ ಕಂಡಕ್ಟರ್‌ ಅವಾಚ್ಯವಾಗಿ ನಿಂದಿಸಿದ್ದಾರೆ. ಶಿವಮೊಗ್ಗದ ಹೊನ್ನಾಳಿ ರಸ್ತೆಯ ಫ್ಲೈ ಓವರ್‌ ಬಳಿ ಬಸ್‌ ನಿಲ್ಲಿಸಿ ಚಾಲಕ ಮತ್ತು ನಿರ್ವಾಹಕ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ಜಯನಗರ … Read more

ಕ್ಷುಲಕ ವಿಚಾರಕ್ಕೆ ರಸ್ತೆಯಲ್ಲಿ ಕಿರಿಕ್‌, ಠಾಣೆಯಲ್ಲಿ ವಿಚಾರಣೆ ವೇಳೆ ಸಿಕ್ತು ಏರ್‌ ಗನ್‌, ಏನಿದು ಕೇಸ್?

air-gun-seized-by-police.

SHIVAMOGGA LIVE NEWS | 24 MAY 2024 SHIMOGA : ಕ್ಷುಲಕ ವಿಚಾರಕ್ಕೆ ಗಲಾಟೆ ಮಾಡುತ್ತಿದ್ದವರನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸಿದ ಪೊಲೀಸರು ಏರ್‌ ಗನ್‌ (Air Gun) ವಶಕ್ಕೆ ಪಡೆದಿದ್ದಾರೆ. ಘಟನೆ ಸಂಬಂಧ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ಕ್ಷುಲಕ ವಿಚಾರಕ್ಕೆ ಕಿರಿಕ್‌ ಬಾಲರಾಜ್‌ ಅರಸ್‌ ರಸ್ತೆಯಲ್ಲಿ ಡಿವೈಡರ್‌ ಬಳಿ ಬೈಕ್‌ನಲ್ಲಿದ್ದವರು ಆಟೋದಲ್ಲಿ ತೆರಳುತ್ತಿದ್ದವರಿಗೆ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಇದೇ ವಿಚಾರವಾಗಿ ಗಲಾಟೆಯಾಗಿತ್ತು. ಪೊಲೀಸರಿಗೆ ಮಾಹಿತಿ ತಲುಪಿದ್ದು ಸ್ಥಳಕ್ಕೆ ಭೇಟಿ ನೀಡಿ ಗಲಾಟೆ ಮಾಡುತ್ತಿದ್ದ … Read more

ಲಾರಿಗೆ ಅಡಿಕೆ ತುಂಬುವಾಗ ಇದ್ದ ತೂಕ ಒಂದು, ಇಳಿಸುವಾಗ ಇದ್ದ ತೂಕ ಮತ್ತೊಂದು, ಮಧ್ಯದಲ್ಲಿ ಆಗಿದ್ದೇನು?

140823-Jayanagara-Police-Station

SHIVAMOGGA LIVE NEWS | 16 MAY 2024 SHIMOGA : ದೆಹಲಿ ಮತ್ತು ಅಹಮದಾಬಾದ್‌ಗೆ ಲಾರಿಯಲ್ಲಿ ಕಳುಹಿಸಿದ್ದ ಅಡಿಕೆ ಪೈಕಿ 10 ಕ್ವಿಂಟಾಲ್‌ ಅಡಿಕೆ ಕಳುವಾಗಿದೆ (THEFT). ಈ ಸಂಬಂಧ ಲಾರಿ ಚಾಲಕರ ವಿರುದ್ಧವೆ ಜಯನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಏ.9ರಂದು ಅಹಮದಾಬಾದ್‌ಗೆ 24,500 ಕೆ.ಜಿ ಅಡಿಕೆ ಕಳುಹಿಸಲಾಗಿತ್ತು. ಏ.18ರಂದು ದೆಹಲಿಗೆ 24,500 ಕೆ.ಜಿ ಅಡಿಕೆ ರವಾನಿಸಲಾಗಿತ್ತು. ಆದರೆ ದೆಹಲಿ ಮತ್ತು ಅಹಮದಾಬಾದ್‌ನ ಅಡಿಕೆ ವ್ಯಾಪಾರಿಗಳು ತೂಕ ಕಡಿಮೆಯಾಗಿದೆ ಎಂದು ಆರೋಪಿಸಿದ್ದರು. ಈ ಹಿನ್ನೆಲೆ … Read more

‘ಒಂದು SCREEN SHOT ವಾಟ್ಸಪ್‌ ಮಾಡಿದರೆ 250 ರೂ. ಸಿಗುತ್ತೆ’, ನಂಬಿದ ಶಿವಮೊಗ್ಗದ ಯುವಕನಿಗೆ ಆಗಿದ್ದೇನು?

Online-Fraud-Case-image

SHIVAMOGGA LIVE NEWS | 20 NOVEMBER 2023 SHIMOGA : ಪಾರ್ಟ್‌ ಟೈಮ್‌ ಜಾಬ್‌ ಹೆಸರಿನಲ್ಲಿ ಶಿವಮೊಗ್ಗದಲ್ಲಿ ಮತ್ತೊಬ್ಬ ಯುವಕನಿಗೆ 3.09 ಲಕ್ಷ ರೂ. ವಂಚಿಸಲಾಗಿದೆ. ಹಣ ಪಡೆದು ಟಾಸ್ಕ್‌ ನೀಡಿ ಬಳಿಕ ವಂಚನೆ ಮಾಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಸ್ಕ್ರೀನ್‌ ಶಾಟ್‌ ಕಳುಹಿಸಿದ್ದಕ್ಕೆ 250 ರೂ. ಶಿವಮೊಗ್ಗ ನಗರದ ಯುವಕನ (ಹೆಸರು ಗೌಪ್ಯ) ಮೊಬೈಲ್‌ಗೆ ಅನಾಮಧೇಯ ಮೊಬೈಲ್‌ ನಂಬರ್‌ನಿಂದ ಯು ಟ್ಯೂಬ್‌ ಲಿಂಕ್‌ ಕಳುಹಿಸಲಾಗಿತ್ತು. ಆ ಚಾನಲ್‌ ಸಬ್‌ಸ್ಕ್ರೈಬ್‌ ಮಾಡಿ ಸ್ಕ್ರೀನ್‌ ಶಾಟ್‌ ಕಳುಹಿಸುವಂತೆ … Read more

ಶಿವಮೊಗ್ಗದ ಅಧಿಕಾರಿಗೆ ಲೋಕಾಯುಕ್ತ ಹೆಸರಿನಲ್ಲಿ ಫೋನ್‌, 1 ಲಕ್ಷ ರೂ. ಹಣಕ್ಕೆ ಡಿಮಾಂಡ್‌, ಮುಂದೇನಾಯ್ತು?

140823-Jayanagara-Police-Station

SHIVAMOGGA LIVE NEWS | 14 AUGUST 2023 SHIMOGA : ಲೋಕಾಯುಕ್ತ (Lokayukta) ಸಂಸ್ಥೆ ಹೆಸರು ಬಳಸಿ ಸರ್ಕಾರಿ ಅಧಿಕಾರಿಗೆ ಕರೆ ಮಾಡಿ ಬೆದರಿಕೆಯೊಡ್ಡಿ, ಹಣಕ್ಕೆ ಬೇಡಿಕೆ ಇಡಲಾಗಿದೆ. ಈ ಸಂಬಂಧ ಶಿವಮೊಗ್ಗದ (Shimoga) ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಏನಿದು ಪ್ರಕರಣ? ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಶಿವಮೊಗ್ಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್‌ ಎ.ಜಿ.ಸಿದ್ದಣ್ಣ ಅವರಿಗೆ ವ್ಯಕ್ತಿಯೊಬ್ಬ ಲೋಕಾಯುಕ್ತ ಸಂಸ್ಥೆಯ ಹೆಸರು ಬಳಕೆ ಮಾಡಿ ಕರೆ ಮಾಡಿದ್ದಾನೆ. ಜು.19ರಂದು ಕೃಷ್ಣಮೂರ್ತಿ ಎಂಬಾತ … Read more

ಶಿವಮೊಗ್ಗದ 100 ಅಡಿ ರಸ್ತೆಯಲ್ಲಿ ವ್ಯಕ್ತಿಯ ರಾಬರಿ, ವಿಳಾಸ ಕೇಳುವ ನೆಪದಲ್ಲಿ ಅಟ್ಯಾಕ್‌

jayanagara police station in shimoga

SHIVAMOGGA LIVE | 5 AUGUST 2023 SHIMOGA : ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ನಡೆಸಿ ನಗದು ಮತ್ತು ಮೊಬೈಲ್‌ ಫೋನ್‌ ದರೋಡೆ ಮಾಡಲಾಗಿದೆ. ಶಿವಮೊಗ್ಗದ 100 ಅಡಿ (100 Feet Road) ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಬಿದರೆ ಗ್ರಾಮದ ಸಿ.ಕೆ.ನಾಗರಾಜು ಎಂಬುವವರು ಗಾಯಗೊಂಡಿದ್ದಾರೆ. ನಾಗರಾಜು ಅವರು 100 ಅಡಿ ರಸ್ತೆಯ (100 Feet Road) ಬ್ಲಡ್‌ ಬ್ಯಾಂಕ್‌ ಬಳಿ ಬೈಕಿನಲ್ಲಿ ತೆರಳುತ್ತಿದ್ದರು. ಈ ವೇಳೆ ಮತ್ತೊಂದು ಬೈಕಿನಲ್ಲಿ ಬಂದ ಇಬ್ಬರು ವಿಳಾಸ … Read more

ಶಿವಮೊಗ್ಗದಲ್ಲಿ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆ ಅಡ್ಡಗಟ್ಟಿ ಕತ್ತು ಹಿಸುಕಲು ಯತ್ನ

crime name image

SHIVAMOGGA LIVE NEWS | 12 APRIL 2023 SHIMOGA : ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆಯೊಬ್ಬರನ್ನು ಅಡ್ಡಗಟ್ಟಿದ ಇಬ್ಬರು ಆಕೆಯನ್ನು ಅವಾಚ್ಯವಾಗಿ ನಿಂದಿಸಿ, ಕುತ್ತು ಹಿಸುಕಿದ್ದಾರೆ. ಜನ ಸೇರಿದ್ದರಿಂದ ಮಹಿಳೆಯನ್ನು (Woman) ಬಿಟ್ಟು ಪರಾರಿಯಾಗಿದ್ದಾರೆ ಎಂದು ದೂರು ದಾಖಲಾಗಿದೆ. ಬಸವನಗುಡಿಯ 4ನೇ ತಿರುವಿನಲ್ಲಿ ಘಟನೆ ಸಂಭವಿಸಿದೆ. ಗೃಹಿಣಿಯೊಬ್ಬರು ತಮ್ಮ ಮಕ್ಕಳು ಓದುತ್ತಿರುವ ಖಾಸಗಿ ಶಾಲೆಗೆ ತೆರಳಿ, ಮನೆಗೆ ಮರಳುತ್ತಿದ್ದರು. ಈ ವೇಳೆ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು, ಮಹಿಳೆಯನ್ನು (Woman) ಅಡ್ಡಗಟ್ಟಿ ಕತ್ತು ಹಿಸುಕಿದ್ದಾರೆ. ಮಾನಭಂಗಕ್ಕೂ … Read more

ಶಿವಮೊಗ್ಗ ಫ್ರೀಡಂ ಪಾರ್ಕ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

crime name image

SHIVAMOGGA LIVE NEWS |4 JANUARY 2023 ಶಿವಮೊಗ್ಗ : ನಗರದ ಫ್ರೀಡಂ ಪಾರ್ಕ್ ನಲ್ಲಿ (freedom park) ವ್ಯಕ್ತಿಯೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮಂಗಳವಾರ ಸಂಜೆ ಸ್ಥಳೀಯರು ಇದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೃತನನ್ನು ಚಾನಲ್ ಏರಿಯಾ ನಿವಾಸಿ ಉಮಾಪತಿ (68) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಜಯನಗರ ಠಾಣೆ ಪೊಲೀಸರು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಿದರು. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.  (freedom park) ಇದನ್ನೂ ಓದಿ … Read more

ಮನೆ ಬಾಗಿಲು, ಬೀರು ಬಾಗಿಲು ಹಾಕಿದಂತೆಯೆ ಇತ್ತು, ಒಳಗಿದ್ದ ಚಿನ್ನಾಭರಣ ಮಾತ್ರ ಮಾಯವಾಗಿತ್ತು

theft case general image

SHIVAMOGGA LIVE NEWS | 17 DECEMBER 2022 ಶಿವಮೊಗ್ಗ : ಮನೆಯಲ್ಲಿ ಯಾರೂ ಇಲ್ಲದ ವೇಳೆ ಬೀರುವಿನಲ್ಲಿ ಇಟ್ಟಿದ್ದ ಚಿನ್ನಾಭರಣ ಕಳ್ಳತನವಾಗಿದೆ. ಶಿವಮೊಗ್ಗ ರೈಲ್ವೆ ನಿಲ್ದಾಣ ಸಮೀಪದ ಅಮೀರ್ ಅಹಮದ್ ಕಾಲೋನಿಯ ಮನೆಯೊಂದರಲ್ಲಿ (house theft) ಘಟನೆ ಸಂಭವಿಸಿದೆ. ಫಯಾಜ್ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಫಯಾಜ್ ಅವರ ಪತ್ನಿ ತನ್ನ ತಾಯಿ ಮನೆಗೆ ಹೋಗಿದ್ದರು. ಫಯಾಜ್ ಅವರು ಕೆಲಸಕ್ಕೆ ಹೋಗಿದ್ದರು. ಫಯಾಜ್ ಅವರ ಪತ್ನಿ ಮನೆಗೆ ಬಂದು ಬೀಗ ತೆಗೆದು ಒಳಗೆ ಹೋಗಿದ್ದಾರೆ. ಬೀರು ತೆಗೆದು … Read more

5 ತಿಂಗಳು, ಐವರ ಕಾಲಿಗೆ ಗುಂಡು, ಯಾರೆಲ್ಲರ ಕಾಲು ಸೀಳಿದೆ ಗೊತ್ತಾ ಶಿವಮೊಗ್ಗ ಪೊಲೀಸರ ಬುಲೆಟ್?

five-firing-in-a-year-by-Shimoga-Police

SHIVAMOGGA LIVE NEWS | 6 NOVEMBER 2022 SHIMOGA | ರೌಡಿಗಳು, ಸಮಾಜ ಘಾತುಕ ಶಕ್ತಿಗಳಲ್ಲಿ ಭಯ ಹುಟ್ಟಿಸಲು ನಗರದ ಪೊಲೀಸರು ಪದೇ ಪದೆ ತಮ್ಮ ಬಂದೂಕಿಗೆ ಕೆಲಸ ಕೊಡುತ್ತಿದ್ದಾರೆ. ಕೊಲೆ, ಕೊಲೆ ಯತ್ನ, ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿ, ಜನರಲ್ಲಿ ಭೀತಿ ಮೂಡಿಸುತ್ತಿದ್ದವರ ಮೇಲೆ ಗುಂಡು (Police Fire) ಹಾರಿಸಲಾಗಿದೆ. ಈ ವರ್ಷ ಐವರು ಆರೋಪಿಗಳ ಕಾಲಿಗೆ ಗುಂಡು ಹೊಡೆದಿದ್ದಾರೆ. ಕಾರ್ಯಾಚರಣೆ ವೇಳೆ ಮತ್ತು ಮಹಜರ್ ಗೆ ಕರೆದೊಯ್ದ ಸಂದರ್ಭ ಪೊಲೀಸರ ಮೇಲೆಯೆ ಸಮಾಜ ಘಾತುಕರು … Read more