ಚಿತ್ರದುರ್ಗದ ವ್ಯಕ್ತಿ ಹೆಸರಲ್ಲಿ ನಕಲಿ ದಾಖಲೆ ಸೃಷ್ಟಿಸಿ, ಶಿವಮೊಗ್ಗ ಕೋರ್ಟ್‌ನಲ್ಲಿ ಆರೋಪಿಗಳಿಗೆ ಜಾಮೀನು

140823-Jayanagara-Police-Station

SHIVAMOGGA LIVE NEWS, 30 JANUARY 2024 ಶಿವಮೊಗ್ಗ : ನಕಲಿ ದಾಖಲೆ ಸೃಷ್ಟಿಸಿ ಅಪರಿಚಿತನೊಬ್ಬ ಶಿವಮೊಗ್ಗ ನ್ಯಾಯಾಲಯದಲ್ಲಿ (COURT) ಐವರು ಆರೋಪಿಗಳಿಗೆ ಜಾಮೀನು ನೀಡಿದ್ದಾನೆ. ಆರೋಪಿಯೊಬ್ಬ ವಿಚಾರಣೆಗೆ ಹಾಜರಾಗದಿದ್ದಾಗ ಜಾಮೀನುದಾರನಿಗೆ ನೊಟೀಸ್‌ ಜಾರಿಯಾಗಿದೆ. ಆಗ ಪ್ರಕರಣ ಬೆಳಕಿಗೆ ಬಂದಿದೆ. ಪ್ರಕರಣವೊಂದರ ಆರೋಪಿಗಳಾದ ಇಬ್ರಾಹಿಂ ಖಲೀಲ್‌, ಫೈರೋಜ್‌, ಅರ್ಬಾಜ್‌, ನಯಾಜ್‌ ಅಹಮದ್‌, ಸುಹೇಲ್‌ ಎಂಬುವವರಿಗೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಜಗದೀಶ್‌ ಎಂಬುವವರು ಶಿವಮೊಗ್ಗ ನ್ಯಾಯಾಲಯದಲ್ಲಿ ಜಾಮೀನಾಗಿದ್ದರು. JAYANA ನಕಲಿ ದಾಖಲೆ ಸೃಷ್ಟಿಸಿ ಜಾಮೀನುದಾರ ಎಂದು ಬಿಂಬಿಸಿಕೊಂಡು … Read more

ತಡರಾತ್ರಿ ಬೈಕ್‌ ನಿಲ್ಲಿಸಿದ್ದ ಸ್ಥಳಕ್ಕೆ ತೆರಳಿದ ಡಾಕ್ಟರ್‌ಗೆ ಕಾದಿತ್ತು ಆಘಾತ

bike theft reference image

SHIMOGA NEWS, 27 SEPTEMBER 2024 : ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಬಂದಿದ್ದ ವೈದ್ಯರೊಬ್ಬರ ಬೈಕ್‌ (Bike) ಕಳುವಾಗಿದೆ. ಶಿವಮೊಗ್ಗದ ಮೆಟ್ರೋ ಆಸ್ಪತ್ರೆ ಸಮೀಪ ನಿಲ್ಲಿಸಿದ್ದ ಪಲ್ಸರ್‌ ಬೈಕ್‌ ಕಳುವಾಗಿವೆ. ಮೆಟ್ರೋ ಆಸ್ಪತ್ರೆ ವೈದ್ಯ ಪ್ರಮೋದ್‌ ಎಂಬುವವರು ಸರ್ವೋದಯ ಶಾಲೆ ಸಮೀಪ ಬೈಕ್‌ ನಿಲ್ಲಿಸಿದ್ದರು. ರಾತ್ರಿ ಗಣಪತಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಪ್ರಮೋದ್‌ ಅವರು ಬೆಳಗಿನ ಜಾವ 3.30ರ ಹೊತ್ತಿಗೆ ಬೈಕ್‌ ನಿಲ್ಲಿಸಿದ್ದ ಸ್ಥಳಕ್ಕೆ ತೆರಳಿದಾಗ ಬೈಕ್‌ ಇರಲಿಲ್ಲ. ಎಲ್ಲೆಡೆ ಹುಡುಕಿದ ಬಳಿಕ ಜಯನಗರ ಠಾಣೆಯಲ್ಲಿ ದೂರು … Read more

ಜಾಮೀನು ಕೊಡಲು ಬೆಂಗಳೂರಿನಿಂದ ಬಂದ ಮಹಿಳೆ ವಿರುದ್ಧವೇ ದಾಖಲಾಯ್ತು ಕೇಸ್‌, ಯಾಕೆ?

Shivamogga-Court-Balaraja-Urs-Road

SHIMOGA NEWS, 27 SEPTEMBER 2024 : ಹಣದ ಪಡೆದು ಜಾಮೀನು (Bail) ನೀಡಲು ಬಂದಿದ್ದ ಮಹಿಳೆ ಸೇರಿ ಇಬ್ಬರ ವಿರುದ್ಧ ನ್ಯಾಯಾಧೀಶರ ಸೂಚನೆ ಮೇರೆಗೆ ಜಯನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣವೊಂದರಲ್ಲಿ ಆರೋಪಿಯೊಬ್ಬರಿಗೆ ಜಾಮೀನು ನೀಡಲು ಬೆಂಗಳೂರಿನ ಗಂಗಮ್ಮ ಎಂಬುವವರು ಬಂದಿದ್ದರು. ಆರೋಪಿ ತನಗೆ ಪರಿಚಯ ಇದ್ದಾರೆ ಎಂದು ತಿಳಿಸಿದ್ದರು. ಪ್ರಶ್ನಿಸಿದಾಗ ಗಂಗಮ್ಮಳಿಗು, ಆರೋಪಿಗು ಪರಿಯವಿಲ್ಲ ಎನ್ನುವುದು ಬೆಳಕಿಗೆ ಬಂದಿದೆ. ಅಲ್ಲದೆ ಜಾಮೀನು ನೀಡಿದರೆ 5 ಸಾವಿರ ರೂ. ಹಣ ನೀಡುವುದಾಗಿ ಮಾಮು ಎಂಬಾತ … Read more